ಆಶಯ
ನಿನ್ನೆ ಹುಟ್ಟಿದ ವರುಷ, ಹುಟ್ಟುವಾಗಲೇ ಹರುಷ ತರುವ ಸಂಕೇತ ತೋರಹತ್ತಿತ್ತು ವಿಪರ್ಯಾಸವೆಂದರೆ ಕೊಟ್ಟದ್ದರಲ್ಲಿ
೬೪ ಲೇಖನಗಳು
ನಿನ್ನೆ ಹುಟ್ಟಿದ ವರುಷ, ಹುಟ್ಟುವಾಗಲೇ ಹರುಷ ತರುವ ಸಂಕೇತ ತೋರಹತ್ತಿತ್ತು ವಿಪರ್ಯಾಸವೆಂದರೆ ಕೊಟ್ಟದ್ದರಲ್ಲಿ
ಸಂಪದದಲ್ಲಿ ಅನೇಕ ಚರ್ಚೆಗಳು ನಡೆಯುತ್ತಿವೆ. ಇವುಗಳು ಕೆಲವರಿಗೆ ಆಸಕ್ತಿದಾಯಕ ಎನಿಸಿದರೆ ಇನ್ನು ಕೆಲವರಿಗೆ ಅರ್ಥಹೀನ ಹರಟೆ ಎನಿಸುತ್ತದೆ. ಎಲ್ಲವೂ ಅವರವರ ಭಾವಕ್ಕೆ.
1. ಹಸಿಮೆಣಸಿನಕಾಯಿ - 6-8, ಕೊತ್ತಂಬರಿ ಸೊಪ್ಪು, ಪುದೀನ ರುಬ್ಬಿಕೊಳ್ಳಿ. 2. ಚಕ್ಕೆ, ಲವಂಗ, ಶುಂಠಿ, ಬೆಳ್ಳುಳ್ಳಿ, ಈರುಳ್ಳಿ(1) ಪ್ರತ್ಯೇಕವಾಗಿ ರುಬ್ಬಿಕೊಳ್ಳಿ. 3. ತೆಂಗಿನಕಾಯಿ ರುಬ್ಬಿ ಹಾಲು ತೆಗೆಯಿರಿ....
"ಕಸ ಕ್ರೀಪ ಮೇಹೆ ಚರಲ ಸರಟ್ ಸೇ ಕಸ ಸಬೀರ ಗ್ರಿಮ ಪ್ರೆಸ್ತ ಗ್ರಮೇಕ!" - ಪುರಾತನ ಭೃಗೂಚಿ ಭಾಷೆಯ ನಾಣ್ಣುಡಿ
[:http://kannada-kathe.blogspot.com/|'ಕನ್ನಡವೇ ನಿತ್ಯ'] ಶ್ರೀರಾಮ್ ರವರು blogspot ನಲ್ಲಿ ಇತ್ತೀಚೆಗೆ ಪ್ರಾರಂಭ ಮಾಡಿರುವ ಬ್ಲಾಗು. ಇದರಲ್ಲಿ ಕೆಲವು ಬಹಳ ಚೆನ್ನಾಗಿರುವ ಲೇಖನಗಳಿವೆ, ನೋಡಿ.
ಎಚ್. ಅಲ್ಲೀ ಸಾಬ್ ಕನ್ನಡ ಪ್ರಾಥಮಿಕ ಶಾಲೆಯ ಉಪಾಧ್ಯಾಯರಾಗಿದ್ದರು. ೧೯೩೦ ರಿಂದ ೧೯೫೫ರವರೆಗೆ ಶ್ರಮಪಟ್ಟು ಸಿದ್ಧಪಡಿಸಿದ ಕನ್ನಡ ಕನ್ನಡ ನಿಘಂಟು ೨೦೦೫ರಲ್ಲಿ ಶ್ರೀ ಬೆಳಗೆರೆ ಕೃಷ್ಣಶಾಸ್ತ್ರಿಗಳವರ ಶ್ರೀ ಶಾರದಾಮಂದಿರ ವಿದ...
ಇದರಲ್ಲಿ ಬರುವ ಪಾತ್ರಧಾರಿಗಳು ತಮ್ಮನ್ನು ತಾವು ಬ್ರಾಡ್ ಮೈಂಡೆಡ್ ಕನ್ನಡಿಗಾಸ್ ಎಂದು ತಿಳಿದರೆ ನಾವು ಅವರನ್ನು ಕಾಸ್ಮೋಗಳು ಎನ್ನಬಹುದೇ?
ದೇವರನ್ನು ಕಾಣಬೇಕೆಂದು ಪ್ರಯತ್ನಿಸುತ್ತಾ ಅದಕ್ಕಾಗಿ ಬ್ರಹ್ಮಚರ್ಯವನ್ನು ಪಾಲಿಸಲು ಹೆಣಗುವವರು ಅಪವಿತ್ರರು. ಸೆಕ್ಸ್ನ ಬಗ್ಗೆ ಭಯಪಟ್ಟು, ಅದನ್ನು ದೂರ ಮಾಡಿ, ಸೆಕ್ಸ್ಗೆ ಪ್ರತಿಯಾಗಿ ದೇವರನ್ನು ಪಡೆಯುವ ಲಾಭಕ್ಕೆ ಆಸೆಪಡು...
ಎಷ್ಟೊ ದಿನಗಳಿಂದ ಬರೀಬೇಕು ಅನ್ದ್ಕೋತಿದೀನಿ... ಬರಿಯೋಕೆ ವಿಷಯ ಏನೋ ಬಹಳಷ್ಟಿದೆ..ಆದ್ರೆ ಬರಿಯೋದನ್ದ್ರೆ ಸುಲಭಾನ..!!
ನಿನ್ನೆ, ಅಂದರೆ ಡಿಸೆಂಬರ್ ೨೬, ೨೦೦೬, ಮೈಸೂರಿನ ಮಹಾರಾಜಾ ಕಾಲೇಜು ಶತಮಾನೋತ್ಸವ ಭವನದಲ್ಲಿ ಎಚ್.ಎಲ್. ನಾಗೇಗೌಡ ಅವರ ನೆನಪಿಗಾಗಿ ನಡೆದ ವಿಚಾರ ಸಂಕಿರಣ ಇತ್ತು.
ಮನುಷ್ಯನ ಬುದ್ಧಿ ಅನ್ವೇಷಿಸಿರುವ ಅತ್ಯಂತ ಅಪಾಯಕಾರಿಯಾದ ಉತ್ಪಾದನೆ-ಚರಿತ್ರೆ. ಚರಿತ್ರೆಯ ಗುಣಗಳು ಸುವಿದಿತ. ಕನಸುಗಳಿಗೆ ಜನ್ಮ ನೀಡುತ್ತದೆ, ಜನರಿಗೆ ಅಮಲೇರುವಂತೆ ಮಾಡುತ್ತದೆ, ಸುಳ್ಳು ನೆನಪುಗಳನ್ನು ಹುಟ್ಟಿಹಾಕುತ್ತದೆ,...
ಇಂಟರ್ನೆಟ್ ನಲ್ಲಿ ಕನ್ನಡ ಬರಯುವಾಗ ಕೆಲವೊಮ್ಮೆ ಕ್ಲಿಷ್ಟ ಪದಗಳು ಕೈ ಕೊಡುವುದುಂಟು. ಅಂದರೆ, ಹೇಳಲು ಬಯಸಿದ್ದಕ್ಕೆ ಇಂಗ್ಲಿಷ್ ಪದವೇನೋ ನಾಲಗೆಯ ತುದಿಯಲ್ಲೇ ಇರುತ್ತದೆ.. ಆದರೆ, ಸಮಾನಾಂತರ ಕನ್ನಡ ಪದ ಸಿಗುವುದಿಲ್ಲ. ಈ ರೀ...
ಈ ಬ್ಲಾಗ್ನ್ನೂ ಸಹ ಸಂದರ್ಶಿಸಿ: http://srujana-kannadiga.blogspot.com ಬ್ಲಾಗ್ನ ಹೊಸ ಪೋಸ್ಟಿಂಗ್ಗಳ ಬಗ್ಗೆ ಮಾಹಿತಿಗಾಗಿ
ಪ್ರೀತಿ ಇರುವಲ್ಲಿ ಯಾವ ಕರ್ತವ್ಯವೂ ಇರುವುದಿಲ್ಲ. ನಿಮ್ಮ ಹೆಂಡತಿಯ ಬಗ್ಗೆ ನಿಮ್ಮಲ್ಲಿ ಪ್ರೀತಿ ಇದ್ದರೆ ಎಲ್ಲವನ್ನೂ ಆಕೆಯೊಂದಿಗೆ ಹಂಚಿಕೊಳ್ಳುತ್ತೀರಿ. ನಿಮ್ಮ ಆಸ್ತಿ, ನಿಮ್ಮ ಸಮಸ್ಯೆ, ನಿಮ್ಮ ಕಳವಳ, ನಿಮ್ಮ ಸಂತೋಷ ಎಲ್ಲ...
ಪ್ರಜಾವಾಣಿ ಪತ್ರಿಕೆಯಲ್ಲಿ ಕೆ. ಆರ್ ಚಂದ್ರಶೇಖರ ಎಂಬವರು ಎಲ್ಲ ಭಾಷೆಗಳಿಂದ ಕನ್ನಡಕ್ಕೆ ಅನುವಾದ ಮಾಡುವ ತಂತ್ರಾಂಶವೊಂದನ್ನು ತಯಾರಿಸಬೇಕು ಎಂಬ ಪ್ರಸ್ತಾಪವನ್ನು [http://www.prajavani.net/nov232005/353732005011...
ಶ್ರೀಪಾದ ಶ್ರೀವಲ್ಲಭ ತ್ವಂ ಸದೈವ | ಶ್ರೀದತ್ತಾಸ್ಮಾನ್ಪಾಹಿ ದೇವಾದಿದೇವ || ಭಾವಗ್ರಾಹ್ಯ ಕ್ಲೇಷಹಾರಿನ್ಸುಕೀರ್ತೆ | ಘೋರಾತ್ಕಷ್ಟಾದ್ಉದ್ಧರಾಸ್ಮಾನ್ನಮಸ್ತೆ || ೧ ||
ಮಾಗಿಯ ಛಳಿಯ ಹೊದಿಕೆಯ ಆಪ್ಯಾಯಮಾನತೆ ಅಲಾರಾಂ ಹೊಡೆತವ ನಿಲಿಸ ಹೋಗೆ ತಣ್ಣನೆ ಅನುಭವ ತೆರೆದ ಕಿಟಕಿಯ ಹೊರಗೆ ಮಂಜಿನ ಮುಸುಕು
ಒಂದರ ಹಿಂದೆ ಒಂದರಂತೆ ಕಂಪ್ಯೂಟರಿನಲ್ಲಿ ಏನೋ ಕೆಲಸ ಹಚ್ಚಿಕೊಂಡು ಬೆಳಿಗ್ಗೆಯಿಂದ ಸಮಯಹೋದದ್ದೇ ತಿಳಿಯಲಿಲ್ಲ. ಸ್ವಲ್ಪ ಪೆಂಡಿಂಗ್ ಕೆಲಸಗಳು ಮುಗಿದವು, ಆದರೆ ಓದಿದ್ದು ಮಾತ್ರ ಸೊನ್ನೆ.
ಈ ವರ್ಷದ ಕೇಂದ್ರ ಸಾಹಿತ್ಯ ಅಕಾಡೆಮಿಯ ಬಹುಮಾನ, ಐವತ್ತು ಸಾವಿರ ರೂ ಮತ್ತು ಪ್ರಶಸ್ತಿ ಫಲಕ, ಕನ್ನಡದ ಕಾದಂಬರಿ "ತೇರು" ಗೆ ಬಂದಿದೆ. ಇದನ್ನು ಬರೆದ ರಾಘವೇಂದ್ರಪಾಟೀಲರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಲ್...
ನಮ್ಮಲ್ಲಿ ಎಲ್ಲರಿಗೂ ಅಸಂಖ್ಯಾತವಾದ ಸಮಸ್ಯೆಗಳಿವೆ. ಅವನ್ನು ಅರ್ಥಮಾಡಿಕೊಳ್ಳಬೇಕಾದರೆ ನಮ್ಮ ಬಗ್ಗೆ ನಮಗೆ ಅರಿವು ಇರಬೇಕಲ್ಲವೇ? ನಮ್ಮನ್ನು ನಾವು ತಿಳಿಯುವುದು ಕಷ್ಟದ ಕೆಲಸ. ಈ ಕೆಲಸ ಏಕಾಂತದಲ್ಲಿ, ಲೋಕದಿಂದ ದೂರವಾಗಿದ್ದು...