ಯಾವುದು ಒಳ್ಳೆಯ ಕವಿತೆ? - ಎಲ್ಲೋ ಹುಟ್ಟಿ ಎಲ್ಲೋ ಬೆಳೆದು
ಯಾವುದು ಒಳ್ಳೆಯ ಕವಿತೆ? - ಎಲ್ಲೋ ಹುಟ್ಟಿ ಎಲ್ಲೋ ಬೆಳೆದು ಪ್ರಜಾವಾಣಿ ( ೨೦೦೫ರ ದೀಪಾವಳಿ ವಿಶೇಷಾಂಕದಲ್ಲಿ ) ಕವಿತಾ ಸ್ಪರ್ಧೆಯ ತೀರ್ಪುಗಾರರು ಹೀಗೆ ಬರೆಯುತ್ತಾರೆ -
೨೦೪ ಲೇಖನಗಳು
ಯಾವುದು ಒಳ್ಳೆಯ ಕವಿತೆ? - ಎಲ್ಲೋ ಹುಟ್ಟಿ ಎಲ್ಲೋ ಬೆಳೆದು ಪ್ರಜಾವಾಣಿ ( ೨೦೦೫ರ ದೀಪಾವಳಿ ವಿಶೇಷಾಂಕದಲ್ಲಿ ) ಕವಿತಾ ಸ್ಪರ್ಧೆಯ ತೀರ್ಪುಗಾರರು ಹೀಗೆ ಬರೆಯುತ್ತಾರೆ -
ಮನಸ್ಸು ಎಲ್ಲಿಂದ ಎಲ್ಲಿಗೆ ಹೇಗೆ ಹಾರುತ್ತೆ ನೊಡಿ. ಆರ್ಥರ್ ಸಿ. ಕ್ಲಾರ್ಕ್ ಅವರ "3001: The Final Odyssey" ಪುಸ್ತಕದಲ್ಲಿನ ಒಂದು ಸಂದರ್ಭ. ೨೦೦೧ನೆಯ ಇಸವಿಯಲ್ಲಿ ಭೂಮಿಯಿಂದ ಗುರುಗ್ರಹಕ್ಕೆ ನೌಕೆಯನ್ನು ಕಳುಹಿಸಿ...
ನಾವೆಲ್ಲರೂ ನಮ್ಮ ಜೀವನದಲ್ಲಿ ಹಲವಾರು ಪ್ರವಾಸಗಳನ್ನು ಕೈಗೊಂಡಿರುತ್ತೇವೆ - ಆದರೆ ಕೆಲವೊಮ್ಮೆ 'ಅಯ್ಯೊ ಎಷ್ಟೊಂದು ದುಬಾರಿ ಆಗಿ ಹೋಯ್ತು ಪ್ರವಾಸ' ಅಂತನೋ ಅಥವಾ 'ತುಂಬಾ ದೂರವಾಗಿ ಹೊಯ್ತು' ಅಂತ ಅಥವಾ 'ಛೆ! ಕಂಪನಿ ಚೆನ್ನಾ...
೪. ಪ್ರಾರಭ್ಯತೇ ನ ಖಲು ವಿಘ್ನ ಭಯೇನ ನೀಚೈ: ಪ್ರಾರಭ್ಯ ವಿಘ್ನವಿಹತಾ ವಿರಮಂತಿ ಮಧ್ಯಾ: | ವಿಘ್ನೈ: ಪುನ: ಪುನರಪಿ ಪ್ರತಿಹನ್ಯಮಾನ:
ಏನ ಹೇಳಲಿ ಈ ಆತ್ಮದ ಪರಿಯ ಸದ್ಯಕಿರುವುದು ನನ್ನೊಳಗೆನ್ನುವುದು ಸರಿಯಾ ಒಮ್ಮೆ ಸೇರುವುದು ದೃಢಕಾಯನ
ನಿನ್ನೆಯ ದಿವಸ ಅಮರ್ತ್ಯ ಸೆನ್ ಅವರ "ದಿ ಆರ್ಗ್ಯುಮೆಂಟಟಿವ್ ಇಂಡಿಯನ್" ಪುಸ್ತಕವನ್ನು ಕೊಂಡೆ.
ಮನಸೇ ಮನಸ್ಸಿನ ಮನಸ ನಿಲ್ಲಿಸುವುದು ಮನಸಿನ ಮನ ತಿಳಿಯುವ ಮನ ಬ್ಯಾರೆಲೋ ಮನಸೆ
ಉಳಿದ ಸಾಮಗ್ರಿಗಳು : ನೆನಸಿದ ಹುಣಸೇ ಹಣ್ಣು (ಅಥವಾ ಹುಣಸೇ ರಸ) - 1/2 ಚಮಚಉಪ್ಪು - ರುಚಿಗೆ ತಕ್ಕಷ್ಟುಎಣ್ಣೆ - 1 ಚಮಚ ದಪ್ಪ ತಳದ ಪಾತ್ರೆಯಲ್ಲಿ ಎಣ್ಣೆ ಕಾದನಂತರ ಮೊದಲು ತೊಗರಿಬೇಳೆ ಹಾಕುವುದು. ಬೇಳೆ ಕೆಂಪಗಾಗುತ್ತಿದ...
ಕಡೆಗೂ ಧರಮ್ ಸಾಹೇಬರು ಮುಖ್ಯಮಂತ್ರಿ ಕುರ್ಚಿಯನ್ನು ಬಿಟ್ಟಿದ್ದಾರೆ :-) .ಕಾಂಗ್ರೆಸ್ ಒಂದು ಸೋನಿಯ ಕೃಪಾಪೋಷಿತ ಭಜನಾ ಮಂಡಳಿ.ಅಲ್ಲಿ ಯಾರಾದ್ರೂ ಕುರ್ಚಿ ಮೇಲೆ ಕೂತ್ರೆ ಅದಕ್ಕೆ ಸೋನಿಯಾ ಗಾಂಧಿನೇ ಕಾರಣ,ಕುರ್ಚಿಯಿಂದ ಎದ್ರೆ...
ಮೊದಲ ದಿನದ ಕಾರ್ಯ ವೈಖರಿಯ ಬಗ್ಗೆ ಒಂದೆರಡು ಮಾತುಗಳನ್ನು ತಿಳಿಸಲಿಚ್ಛಿಸುವೆ. ಮೊದಲ ದಿನ ಅಂದರೆ ಜನವರಿ ೨೭ನೇ ತಾರೀಖು ಸಮಯಕ್ಕೆ ಸ್ವಲ್ಪ ಮುಂಚಿತವಾಗಿಯೇ ಬ್ಯಾಂಕಿಗೆ ಹೋಗಿದ್ದೆ. ನಾವು ಒಟ್ಟು ೩೩ ಜನ ಉದ್ಯೋಗಿಗಳು. ನ...
ತೇಜಸ್ವಿ ಅವರು ಎಂದಿನಂತೆಯೇ ತಮ್ಮ ಪರಿಸರದ 'ಅತ್ಯಂತ ನಿಕೃಷ್ಟ'ಎಂದು ನಾವೆಲ್ಲಾ ಭಾವಿಸುವ ಸಾಮಾನ್ಯ ಜನರ 'ದೈನಿಕ' ದಲ್ಲಿಯೂ,ಅವರ ಪೀಕಲಾಟಗಳ ನಡುವೆಯೂ ಮಹತ್ತಾದುದನ್ನು ಕಾಣಬಲ್ಲವರಾಗಿದ್ದಾರೆ.
೧. ದ್ರಾಕ್ಷಾ ಮ್ಲಾನಮುಖೀ ಜಾತಾ ಶರ್ಕರಾ ಚಾಶ್ಮತಾಂ ಗತಾ | ಸುಭಾಷಿತ ರಸಸ್ಯಾಗ್ರೇ ಸುಧಾ ಭೀತಾ ದಿವಂಗತಾ ||
ಈ ತಿಂಗಳು ಪುತ್ತೂರಿನ ಕಾರ್ಯಕ್ರಮವೊಂದಕ್ಕೆ ಹೋದಾಗ ಈ ಹಿರಿಯರ ಬಗ್ಗೆ ತಿಳಿಯುವ, ಅವರ ಕೃತಿಯೊಂದನ್ನು ಪಡೆಯುವ ಅವಕಾಶ ಲಭಿಸಿತು.
ನಾನು ಮತ್ತು ನನ್ನಾಕೆ ಇಪ್ಪತ್ತೈದು ವರ್ಷ ಸುಖವಾಗಿದ್ದೆವು. ಆಮೇಲೆ, ಪರಸ್ಪರ ನೋಡಿ ಮದುವೆಯಾಗಿಬಿಟ್ಟೆವು.
೨೭.೧.೦೬:ಆಮಿಷವೆಂದರೆ ಮಾಂಸವೆಂದು ಅರ್ಥವಂತೆ. ನನಗೆ ಗೊತ್ತೇ ಇರಲಿಲ್ಲ. ಗೆಳೆಯ ರಾಮು ಹೇಳಿದ್ದು ಅದನ್ನು. ಮಹಾಭಾರತದಲ್ಲಿ ಸೇನಾಪತಿಯಾದ ಭೀಷ್ಮನನ್ನು ಭೇಟಿಯಾಗಲು ಪಾಂಡವರು ಹೋದಾಗ ವ್ಯಾಸ “ಭೀಷ್ಮನು ಹದ್ದುಗಳ ನಡುವೆ ಎಸೆದ...
ಸಹೋದ್ಯೋಗಿ ಗಣೇಶ ಐತಾಳ ಸಿ ಏ ಐ ಐ ಬಿ ಫಾರ್ಮ್ ಅನ್ನು ತಂದು, ಊಟದ ಸಮಯದಲ್ಲಿ ಎಲ್ಲರಿಗೂ ಕೊಟ್ಟು ತಕ್ಷಣ ತುಂಬಿಕೊಡುವಂತೆ ಹೇಳಿದ್ದ. ಅವನು ಅಂದು ಮಾಡಿದ ಒಳ್ಳೆಯ ಕೆಲಸ ತಕ್ಷಣ ಯಾರಿಗೂ ಗೊತ್ತಾಗದಿದ್ದರೂ ಈಗ ಎಲ್ಲರೂ ಸಂತೋಷ...
ಸ್ನೇಹಿತರೆ, ಮಿತ್ರ ವಸುಧೇಂದ್ರ ಈ ವರ್ಷವೂ 3 ಪುಸ್ತಕಗಳನ್ನು ಪ್ರಕಟಿಸುತ್ತಿದ್ದಾರೆ. ಅವರು ಸಂಪದ ಬಳಗಕ್ಕೆ ವಿಶೇಷ ಸ್ವಾಗತ ಬಯಸಿದ್ದು ಹೀಗೆ:
ನಾ ಕಂಡ ಎಲ್ಲವನ್ನೂ ದಾಖಲೆ ಮಾಡಿಕೊಳ್ಳಬೇಕೆಂದು ನಿರ್ಧಾರ ಮಾಡಿದೆ. ಆದರೆ ದಾಖಲೆ ಎಲ್ಲಿ ಮಾಡಲಿ? ಕೊನೆಗೆ ನನ್ನ ಶರ್ಟಿನ ಜೇಬಿನಲ್ಲಿದ್ದ ಪೆನ್ನೊಂದು ನೆನಪಿಗೆ ಬಂತು. ನಾನು ಮಲಗಿದ್ದ ಹಾಸಿಗೆಯ ಪಕ್ಕದಲ್ಲೇ ಬಿಚ್ಚಿಟ್ಟಿದ್ದ...
ಕಲಿಗಾಲವಯ್ಯ ಇಂದಿಗಿದು ಕೆಟ್ಟಕಾಲ ಬೇಸಿಗೆಕಾಲದಲ್ಲಿಯೂ ತೋರುವ ಛಳಿಗಾಲ ನಿನ್ನೆಗೆ ಇಂದಾಗಿಹುದು ದುರ್ಭಿಕ್ಷದ ಕಾಲ
ಮೊದಲು ಶಾಲೆಗೆ ಹೋದ ನೆನಪು, ಕಾಲೇಜಿಗೆ ಹೋದ ನೆನಪು, ಕೆಲಸಕ್ಕೆ ಹೋದ ನೆನಪು, ವಾಸ್ತವ್ಯಕೆ ಹೊಸ ಊರು ಹೊಸ ಭಾಷಿಗರ, ನಡುವಿನ ಹೊಂದಾಣಿಕೆಯ ನೆನಪು, ಹೀಗೆ ಒಂದರ ಹಿಂದೊಂದರಂತೆ ಮೊದಲ ನೆನಪುಗಳ ಸರಮಾಲೆ ಸಾಗುತ್ತಲೇ ಇರುತ್ತದೆ...