ಮುಖಪುಟ / ಲೇಖನ ಆರ್ಕೈವ್ಸ್ / ಜನವರಿ 2006

ಜನವರಿ 2006

೨೦೪ ಲೇಖನಗಳು

ಯಾವುದು ಒಳ್ಳೆಯ ಕವಿತೆ? - ಎಲ್ಲೋ ಹುಟ್ಟಿ ಎಲ್ಲೋ ಬೆಳೆದು

ಶ್ರೀಕಾಂತ ಮಿಶ್ರಿಕೋಟಿ ಜನ ೩೧ ಪುಟ ೩,೬೫೦ ವೀಕ್ಷಣೆ

ಯಾವುದು ಒಳ್ಳೆಯ ಕವಿತೆ? - ಎಲ್ಲೋ ಹುಟ್ಟಿ ಎಲ್ಲೋ ಬೆಳೆದು ಪ್ರಜಾವಾಣಿ ( ೨೦೦೫ರ ದೀಪಾವಳಿ ವಿಶೇಷಾಂಕದಲ್ಲಿ ) ಕವಿತಾ ಸ್ಪರ್ಧೆಯ ತೀರ್ಪುಗಾರರು ಹೀಗೆ ಬರೆಯುತ್ತಾರೆ -

ಮರ್ಕಟ ಮನ

ಜೀವೆಂ ಜನ ೩೦ ಬ್ಲಾಗ್ ೩,೪೪೪ ವೀಕ್ಷಣೆ

ಮನಸ್ಸು ಎಲ್ಲಿಂದ ಎಲ್ಲಿಗೆ ಹೇಗೆ ಹಾರುತ್ತೆ ನೊಡಿ. ಆರ್ಥರ್ ಸಿ. ಕ್ಲಾರ್ಕ್‌ ಅವರ "3001: The Final Odyssey" ಪುಸ್ತಕದಲ್ಲಿನ ಒಂದು ಸಂದರ್ಭ. ೨೦೦೧ನೆಯ ಇಸವಿಯಲ್ಲಿ ಭೂಮಿಯಿಂದ ಗುರುಗ್ರಹಕ್ಕೆ ನೌಕೆಯನ್ನು ಕಳುಹಿಸಿ...

ಶಿವಮೊಗ್ಗ ಪ್ರವಾಸ ಕಥನ

ಪ್ರದೀಪ್ ಕಿಶೋರ್ ಗೌಡ ಜನ ೩೦ ಪುಟ ೮,೦೩೫ ವೀಕ್ಷಣೆ

ನಾವೆಲ್ಲರೂ ನಮ್ಮ ಜೀವನದಲ್ಲಿ ಹಲವಾರು ಪ್ರವಾಸಗಳನ್ನು ಕೈಗೊಂಡಿರುತ್ತೇವೆ - ಆದರೆ ಕೆಲವೊಮ್ಮೆ 'ಅಯ್ಯೊ ಎಷ್ಟೊಂದು ದುಬಾರಿ ಆಗಿ ಹೋಯ್ತು ಪ್ರವಾಸ' ಅಂತನೋ ಅಥವಾ 'ತುಂಬಾ ದೂರವಾಗಿ ಹೊಯ್ತು' ಅಂತ ಅಥವಾ 'ಛೆ! ಕಂಪನಿ ಚೆನ್ನಾ...

ಒಳ್ಳೆಯ ಸಂಸ್ಕೃತ ಸುಭಾಷಿತಗಳು (೪-೬)

ಶ್ರೀಕಾಂತ ಮಿಶ್ರಿಕೋಟಿ ಜನ ೩೦ ಪುಟ ೩,೨೦೦ ವೀಕ್ಷಣೆ

೪. ಪ್ರಾರಭ್ಯತೇ ನ ಖಲು ವಿಘ್ನ ಭಯೇನ ನೀಚೈ: ಪ್ರಾರಭ್ಯ ವಿಘ್ನವಿಹತಾ ವಿರಮಂತಿ ಮಧ್ಯಾ: | ವಿಘ್ನೈ: ಪುನ: ಪುನರಪಿ ಪ್ರತಿಹನ್ಯಮಾನ:

ಈ ಆತ್ಮ ಹೇಡಿಯಲ್ಲ!

tvsrinivas41 ಜನ ೨೯ ಪುಟ ೧,೭೩೮ ವೀಕ್ಷಣೆ

ಏನ ಹೇಳಲಿ ಈ ಆತ್ಮದ ಪರಿಯ ಸದ್ಯಕಿರುವುದು ನನ್ನೊಳಗೆನ್ನುವುದು ಸರಿಯಾ ಒಮ್ಮೆ ಸೇರುವುದು ದೃಢಕಾಯನ

ಭಾರತೀಯರು ವಾದಶೀಲರೆ?

ಜೀವೆಂ ಜನ ೨೯ ಬ್ಲಾಗ್ ೨,೩೫೧ ವೀಕ್ಷಣೆ

ನಿನ್ನೆಯ ದಿವಸ ಅಮರ್ತ್ಯ ಸೆನ್‌ ಅವರ "ದಿ ಆರ್ಗ್ಯುಮೆಂಟಟಿವ್ ಇಂಡಿಯನ್" ಪುಸ್ತಕವನ್ನು ಕೊಂಡೆ.

ಹಿತನುಡಿ

krp ಜನ ೨೯ ಉಲ್ಲೇಖಗಳು ೧,೦೯೨ ವೀಕ್ಷಣೆ

ಮನಸೇ ಮನಸ್ಸಿನ ಮನಸ ನಿಲ್ಲಿಸುವುದು ಮನಸಿನ ಮನ ತಿಳಿಯುವ ಮನ ಬ್ಯಾರೆಲೋ ಮನಸೆ

ತೊಗರಿಬೇಳೆ ಚಟ್ನಿ

ಸ್ಮಿತಾ ಜನ ೨೮ ಅಡುಗೆ ೪,೫೧೧ ವೀಕ್ಷಣೆ

ಉಳಿದ ಸಾಮಗ್ರಿಗಳು : ನೆನಸಿದ ಹುಣಸೇ ಹಣ್ಣು (ಅಥವಾ ಹುಣಸೇ ರಸ) - 1/2 ಚಮಚಉಪ್ಪು - ರುಚಿಗೆ ತಕ್ಕಷ್ಟುಎಣ್ಣೆ - 1 ಚಮಚ ದಪ್ಪ ತಳದ ಪಾತ್ರೆಯಲ್ಲಿ ಎಣ್ಣೆ ಕಾದನಂತರ ಮೊದಲು ತೊಗರಿಬೇಳೆ ಹಾಕುವುದು. ಬೇಳೆ ಕೆಂಪಗಾಗುತ್ತಿದ...

ಧರಮ್ ರಾಜೀನಾಮೆ

ಶಿವ ಜನ ೨೮ ಬ್ಲಾಗ್ ೧,೯೮೧ ವೀಕ್ಷಣೆ

ಕಡೆಗೂ ಧರಮ್ ಸಾಹೇಬರು ಮುಖ್ಯಮಂತ್ರಿ ಕುರ್ಚಿಯನ್ನು ಬಿಟ್ಟಿದ್ದಾರೆ :-) .ಕಾಂಗ್ರೆಸ್ ಒಂದು ಸೋನಿಯ ಕೃಪಾಪೋಷಿತ ಭಜನಾ ಮಂಡಳಿ.ಅಲ್ಲಿ ಯಾರಾದ್ರೂ ಕುರ್ಚಿ ಮೇಲೆ ಕೂತ್ರೆ ಅದಕ್ಕೆ ಸೋನಿಯಾ ಗಾಂಧಿನೇ ಕಾರಣ,ಕುರ್ಚಿಯಿಂದ ಎದ್ರೆ...

ಭಾಗ ೩

tvsrinivas41 ಜನ ೨೮ ಬ್ಲಾಗ್ ೧,೪೫೨ ವೀಕ್ಷಣೆ

ಮೊದಲ ದಿನದ ಕಾರ್ಯ ವೈಖರಿಯ ಬಗ್ಗೆ ಒಂದೆರಡು ಮಾತುಗಳನ್ನು ತಿಳಿಸಲಿಚ್ಛಿಸುವೆ. ಮೊದಲ ದಿನ ಅಂದರೆ ಜನವರಿ ೨೭ನೇ ತಾರೀಖು ಸಮಯಕ್ಕೆ ಸ್ವಲ್ಪ ಮುಂಚಿತವಾಗಿಯೇ ಬ್ಯಾಂಕಿಗೆ ಹೋಗಿದ್ದೆ. ನಾವು ಒಟ್ಟು ೩೩ ಜನ ಉದ್ಯೋಗಿಗಳು. ನ...

tejaswi avara maayaaloka

klnsimha ಜನ ೨೮ ಬ್ಲಾಗ್ ೩,೦೪೩ ವೀಕ್ಷಣೆ

ತೇಜಸ್ವಿ ಅವರು ಎಂದಿನಂತೆಯೇ ತಮ್ಮ ಪರಿಸರದ 'ಅತ್ಯಂತ ನಿಕೃಷ್ಟ'ಎಂದು ನಾವೆಲ್ಲಾ ಭಾವಿಸುವ ಸಾಮಾನ್ಯ ಜನರ 'ದೈನಿಕ' ದಲ್ಲಿಯೂ,ಅವರ ಪೀಕಲಾಟಗಳ ನಡುವೆಯೂ ಮಹತ್ತಾದುದನ್ನು ಕಾಣಬಲ್ಲವರಾಗಿದ್ದಾರೆ.

ಶ್ರೇಷ್ಠ ಸಂಸ್ಕೃತ ಸುಭಾಷಿತಗಳು ೧-೩

ಶ್ರೀಕಾಂತ ಮಿಶ್ರಿಕೋಟಿ ಜನ ೨೮ ಬ್ಲಾಗ್ ೨,೨೭೫ ವೀಕ್ಷಣೆ

೧. ದ್ರಾಕ್ಷಾ ಮ್ಲಾನಮುಖೀ ಜಾತಾ ಶರ್ಕರಾ ಚಾಶ್ಮತಾಂ ಗತಾ | ಸುಭಾಷಿತ ರಸಸ್ಯಾಗ್ರೇ ಸುಧಾ ಭೀತಾ ದಿವಂಗತಾ ||

ಕಡವ ಶಂಭು ಶರ್ಮ (೮-೮-೧೮೯೫ – ೩-೫-೧೯೬೪)

ಓ. ಎಲ್. ನಾಗಭೂಷಣ ಸ್ವಾಮಿ ಜನ ೨೮ ಪುಟ ೨,೯೫೨ ವೀಕ್ಷಣೆ

ಈ ತಿಂಗಳು ಪುತ್ತೂರಿನ ಕಾರ್ಯಕ್ರಮವೊಂದಕ್ಕೆ ಹೋದಾಗ ಈ ಹಿರಿಯರ ಬಗ್ಗೆ ತಿಳಿಯುವ, ಅವರ ಕೃತಿಯೊಂದನ್ನು ಪಡೆಯುವ ಅವಕಾಶ ಲಭಿಸಿತು.

ಆಮಿಷ ಮತ್ತು ಕುಕ್ಕರ ಹಳ್ಳಿ ಕೆರೆ

ಓ. ಎಲ್. ನಾಗಭೂಷಣ ಸ್ವಾಮಿ ಜನ ೨೭ ಬ್ಲಾಗ್ ೨,೭೫೯ ವೀಕ್ಷಣೆ

೨೭.೧.೦೬:ಆಮಿಷವೆಂದರೆ ಮಾಂಸವೆಂದು ಅರ್ಥವಂತೆ. ನನಗೆ ಗೊತ್ತೇ ಇರಲಿಲ್ಲ. ಗೆಳೆಯ ರಾಮು ಹೇಳಿದ್ದು ಅದನ್ನು. ಮಹಾಭಾರತದಲ್ಲಿ ಸೇನಾಪತಿಯಾದ ಭೀಷ್ಮನನ್ನು ಭೇಟಿಯಾಗಲು ಪಾಂಡವರು ಹೋದಾಗ ವ್ಯಾಸ “ಭೀಷ್ಮನು ಹದ್ದುಗಳ ನಡುವೆ ಎಸೆದ...

ಬ್ಯಾಂಕಿನಲ್ಲಿ ರಜತೋತ್ಸವ ಭಾಗ ೨

tvsrinivas41 ಜನ ೨೭ ಬ್ಲಾಗ್ ೧,೫೦೨ ವೀಕ್ಷಣೆ

ಸಹೋದ್ಯೋಗಿ ಗಣೇಶ ಐತಾಳ ಸಿ ಏ ಐ ಐ ಬಿ ಫಾರ್ಮ್ ಅನ್ನು ತಂದು, ಊಟದ ಸಮಯದಲ್ಲಿ ಎಲ್ಲರಿಗೂ ಕೊಟ್ಟು ತಕ್ಷಣ ತುಂಬಿಕೊಡುವಂತೆ ಹೇಳಿದ್ದ. ಅವನು ಅಂದು ಮಾಡಿದ ಒಳ್ಳೆಯ ಕೆಲಸ ತಕ್ಷಣ ಯಾರಿಗೂ ಗೊತ್ತಾಗದಿದ್ದರೂ ಈಗ ಎಲ್ಲರೂ ಸಂತೋಷ...

ಪುಸ್ತಕ ಬಿಡುಗಡೆ

ಪ್ರಶಾಂತ.ಪಂಡಿತ ಜನ ೨೭ ಬ್ಲಾಗ್ ೨,೫೧೯ ವೀಕ್ಷಣೆ

ಸ್ನೇಹಿತರೆ, ಮಿತ್ರ ವಸುಧೇಂದ್ರ ಈ ವರ್ಷವೂ 3 ಪುಸ್ತಕಗಳನ್ನು ಪ್ರಕಟಿಸುತ್ತಿದ್ದಾರೆ. ಅವರು ಸಂಪದ ಬಳಗಕ್ಕೆ ವಿಶೇಷ ಸ್ವಾಗತ ಬಯಸಿದ್ದು ಹೀಗೆ:

ಕಾಲ ಪ್ರಯಾಣ - ಭಾಗ ೩

pvravi ಜನ ೨೬ ಪುಟ ೩,೦೧೫ ವೀಕ್ಷಣೆ

ನಾ ಕಂಡ ಎಲ್ಲವನ್ನೂ ದಾಖಲೆ ಮಾಡಿಕೊಳ್ಳಬೇಕೆಂದು ನಿರ್ಧಾರ ಮಾಡಿದೆ. ಆದರೆ ದಾಖಲೆ ಎಲ್ಲಿ ಮಾಡಲಿ? ಕೊನೆಗೆ ನನ್ನ ಶರ್ಟಿನ ಜೇಬಿನಲ್ಲಿದ್ದ ಪೆನ್ನೊಂದು ನೆನಪಿಗೆ ಬಂತು. ನಾನು ಮಲಗಿದ್ದ ಹಾಸಿಗೆಯ ಪಕ್ಕದಲ್ಲೇ ಬಿಚ್ಚಿಟ್ಟಿದ್ದ...

ಕಲಿಗಾಲ

tvsrinivas41 ಜನ ೨೬ ಪುಟ ೧,೧೭೭ ವೀಕ್ಷಣೆ

ಕಲಿಗಾಲವಯ್ಯ ಇಂದಿಗಿದು ಕೆಟ್ಟಕಾಲ ಬೇಸಿಗೆಕಾಲದಲ್ಲಿಯೂ ತೋರುವ ಛಳಿಗಾಲ ನಿನ್ನೆಗೆ ಇಂದಾಗಿಹುದು ದುರ್ಭಿಕ್ಷದ ಕಾಲ

ಬ್ಯಾಂಕಿನಲ್ಲಿ ರಜತೋತ್ಸವ ಭಾಗ ೧

tvsrinivas41 ಜನ ೨೬ ಬ್ಲಾಗ್ ೨,೦೦೯ ವೀಕ್ಷಣೆ

ಮೊದಲು ಶಾಲೆಗೆ ಹೋದ ನೆನಪು, ಕಾಲೇಜಿಗೆ ಹೋದ ನೆನಪು, ಕೆಲಸಕ್ಕೆ ಹೋದ ನೆನಪು, ವಾಸ್ತವ್ಯಕೆ ಹೊಸ ಊರು ಹೊಸ ಭಾಷಿಗರ, ನಡುವಿನ ಹೊಂದಾಣಿಕೆಯ ನೆನಪು, ಹೀಗೆ ಒಂದರ ಹಿಂದೊಂದರಂತೆ ಮೊದಲ ನೆನಪುಗಳ ಸರಮಾಲೆ ಸಾಗುತ್ತಲೇ ಇರುತ್ತದೆ...