ಮುಖಪುಟ / ಲೇಖನ ಆರ್ಕೈವ್ಸ್ / ಡಿಸೆಂಬರ್ 2007

ಡಿಸೆಂಬರ್ 2007

೨೬೧ ಲೇಖನಗಳು

(ವರ್ಷದ) ಕೊನೆಯ ಕೊಸರು

ಹಂಸಾನಂದಿ ಡಿಸೆಂ ೩೧ ಬ್ಲಾಗ್ ೨,೬೭೮ ವೀಕ್ಷಣೆ

ಮೊಸರು ಕೊಂಡಾಗ ಕೊನೆಯಲ್ಲಿ ಕೊಸರು ಕೊಡೋ ರೂಢಿ ಇತ್ತು. ನಂದಿನಿ - ಆವಿನ್-ನೀಲ್ಗಿರೀಸ್ ಮೊದಲಾದ ಪ್ಯಾಕೆಟ್ ಹಾಲು ಮೊಸರುಗಳು ಬಂದು, ಕೊಸರು ಅನ್ನೋದು ಏನು ಅನ್ನೊದನ್ನೇ ಮರೆಯೋ ಹಾಗೆ ಮಾಡ್ಬಿಟ್ಟಿವೆ. ಈಚೀಚೆಗೆ, ಈ ಕೊಸರಿಗೆ...

ಥಟ್ ಅಂತ ಹೇಳಿಯಲ್ಲಿ ‘ಆ ದಿನಗಳು ತಂಡ‘

ನಾ.ಸೋಮೇಶ್ವರ ಡಿಸೆಂ ೩೧ ಪುಟ ೦ ವೀಕ್ಷಣೆ

ಹೊಸ ವರ್ಷದ ವಿಶೇಷ ಕಾರ್ಯಕ್ರಮವಾಗಿ ‘ಥಟ್ ಅಂತ ಹೇಳಿ‘ಯಲ್ಲಿ ‘ಆ ದಿನಗಳು‘ ಚಿತ್ರ ತಂಡದ ಸದಸ್ಯರು ಭಾಗವಹಿಸುತ್ತಿದ್ದಾರೆ. ತಂಡಗಳು: ಶರತ್ ಲೋಹಿತಾಶ್ವ ಮತ್ತು ಚೈತನ್ಯ ಚೇತನ್ ಹಾಗೂ ಸುಮನಾ ಕಿತ್ಥೂರು ಅಗ...

ನೀನು ಹೋದ ದೂರ ಅದೆಷ್ಠೊe...........

ಬೆಂಗಳೂರು ಡಿಸೆಂ ೩೧ ಪುಟ ೪ ವೀಕ್ಷಣೆ

ನೆನಪಿದೆಯಾ..?? ನಮ್ಮ ಮನೇ ಮುಂದೇನೇ ನಿನ್ಮನೆ ಇತ್ತು. ಬೆಳಗಿನ ಕಿರಣ ನೊಡೊ ಮೊದ್ಲು ನಿನ್ನ ನೊಡೊ ನನ್ನಾಸೆ ನನ್ಗಷ್ಠೆ ಅಲ್ದೇ ನಿನ್ಗೂ ಇತ್ತು. ಹೂವು ಹರಿಯೋ ಸೋಗುಹಾಕಿ, ಕೈಲಿ ಹೊಪಾತ್ರೆ ಹಿಡ್ದು ಈ (ಸೋ)ಮಾರಿ ದರ್ಶನಕ್...

ನನ್ನ ದೇಶ

ಚ೦ದಿನ ಡಿಸೆಂ ೩೧ ಪುಟ ೨ ವೀಕ್ಷಣೆ

ಇದು ಜಡ ಆಡಳಿತದ ಕ್ರೌರ್ಯ ನಡೆಸಿ ಭ್ರಷ್ಟಾಚಾರದ ರಾಜಕೀಯ ಹಚ್ಚಿ ಕೋಮು ಗಲಭೆಗಳ ಬತ್ತಿ ಎಲ್ಲೆಡೆ ಜಾತಿ ಮತಭೇದಗಳ ಭಿತ್ತಿ ರಾರಾಜಿಸುತಿಹ ಅಧಿಕಾರಶಾಹಿ ವಿಜೃಂಭಿಸುತಿಹ ಬಂಡವಾಳಶಾಹಿ ಹಗಲು ಧರೋಡೆ ಮಾಡುತಿಹರು...

ನಮ್ಮೂರ ಅಸಾಮಾನ್ಯ ಸಾಮಾನ್ಯರು

rameshbalaganchi ಡಿಸೆಂ ೩೧ ಪುಟ ೨ ವೀಕ್ಷಣೆ

ನಮ್ಮೂರು ಅಂತ ಸುಮ್ಮನೆ ಹೆಸರು ಹೇಳದೆ ಬರೆದರೆ ನಿಮಗೆ ತಿಳಿಯದು. ನಮ್ಮೂರು ಪ್ರಕೃತಿಸೌಂದರ್ಯದ ತವರೂರು, ಮಲೆನಾಡಿನ ಹೃದಯ ಕವಿಪುಂಗವರು, ಕಲಾವಿದರು, ವಿಮರ್ಶಕರು ಹುಟ್ಟಿ ಪ್ರಸಿದ್ಧಗೊಳಿಸಿದ ತೀರ್ಥಹಳ್ಳಿ. ಇತ್ತ ಮಲೆನಾಡಿನ...

ಮುಗಿದರೂ ಮುಗಿಯದ್ದು

ಅನಿವಾಸಿ ಡಿಸೆಂ ೩೧ ಬ್ಲಾಗ್ ೯೪೨ ವೀಕ್ಷಣೆ

ಈ ವರ್ಷ ಏನೆಲ್ಲಾ ಬರೆಯಬೇಕೆಂದುಕೊಂಡಿದ್ದೆ... ಸ್ವಾರ್ಥದ ಒಳ್ಳೆತನ ಮತ್ತು ಅಗತ್ಯ. ಕನ್ನಡದ ಉಳಿವು ಬೇರೆಲ್ಲಾ ಸಂಗತಿಗಳ ಜತೆ ಬೆಸೆದುಕೊಂಡಿರುವುದು. ಕಳೆದ ದಶಮಾನದಲ್ಲಿ ಹಿಂದೂ ಮೂಲಭೂತವಾದಿತ್ವ ಎಷ್ಟೋ ಜನರಿಗೆ ತಮ್ಮ ನ...

ಪ್ರಗತಿಯ ರಥ

ಚ೦ದಿನ ಡಿಸೆಂ ೩೧ ಪುಟ ೦ ವೀಕ್ಷಣೆ

ವಿಶೇಷ ಆರ್ಥಿಕ ವಲಯ ದೇಶದ ಪ್ರಗತಿಗೆ ಆಲಯ ಈ ಅಸ್ತ್ರವ ಬಳಸಿ ರೈತರನು ಸಜೀವ ದಹನ ಮಾಡುವರು ಹಸಿರನು ಹಳಿಸಿ ರಕ್ತವ ಹರಿಸಿ ಕಟ್ಟಡಗಳ ಕಾಡನು ಕಟ್ಟುವರು ಬಡವರ ಬಾಳಗೆ ಕೊಲ್ಲಿಯನಿಟ್ಟು ಹಲವರು ಸಿರಿಯಲಿ ಮೆರ...

’ಬೆಣ್ಣೆ ಕದ್ದ ನಮ್ಮ ಕೃಷ್ಣ’ - ಪೂರ್ಣ ಸಾಹಿತ್ಯ ಬೇಕು...

ಶ್ರೀನಿವಾಸ್ ಡಿಸೆಂ ೩೧ ಚರ್ಚಾವೇದಿಕೆ ೬,೬೧೬ ವೀಕ್ಷಣೆ

ನಮ್ಮ ನಿಸ್ಸಾರ್ ಅಹ್ಮದ್ ರವರು ಬರೆದಿರುವ ’ಬೆಣ್ಣೆ ಕದ್ದ ನಮ್ಮ ಕೃಷ್ಣ’ ಹಾಡಿನ ಪೂರ್ಣ ಸಾಹಿತ್ಯ ಹುಡುಕುತ್ತಿದ್ದೇನೆ... ಯಾರಲ್ಲಾದರೂ ಇದ್ದರೆ ದಯ ಮಾಡಿ ಹಂಚಿಕೊಳ್ಳುವಿರಾ? ಹಾಡಿನ ಕೊಂಡಿ ದೊರೆತರೆ ಇನ್ನೂ ಒಳಿತು......

ಇದೇಕೆ ಹೀಗೆ?

ರೂಪ ಡಿಸೆಂ ೩೦ ಬ್ಲಾಗ್ ೧,೫೮೩ ವೀಕ್ಷಣೆ

ಆಗ ನನ್ನ ೧೦ನೇ ತರಗತಿ ಒಮ್ಮೆ ಕವನ ವಾಚನ ಸ್ಪರ್ಧೆ (ಸಿದ್ದಯ್ಯ ಪುರಾಣಿಕರವರ ಸ್ಮರಣಾರ್ಥವಿರಬೇಕು) ಮತ್ತೊಬ್ಬ ಹುಡುಗಿ (ನಾವಿಬ್ಬರೇ ಹುಡುಗಿಯರು) ಒಂದು ಕವನ ಓದಿದಳು. ಹೆಂಗಸರ ಆದ್ಯತೆಗಳು ಹೇಗೆ ಬದಲಾಗುತ್ತವೆ ಎಂಬುದರ ಬಗ್...

ಗಂಡ ಹೆಂಡಿರ ಜಗಳ - ಕೊನೆಯ ಕಂತು

rameshbalaganchi ಡಿಸೆಂ ೩೦ ಪುಟ ೧೮ ವೀಕ್ಷಣೆ

ಇದೀಗ ತೂಗುಕತ್ತಿ ನೆತ್ತಿಯಮೇಲಿದೆ. ನನ್ನ ಮಡದಿ ತೊಗರಿನುಚ್ಚಿನುಂಡೆ ತಟ್ಟೆಗೆ ಹಾಕಿ ಟೀಪಾಯ್ ಮೇಲಿಟ್ಟದ್ದನ್ನು ಕಾಣದವನಂತೆ ಈಸೀಚೇರಿನಲ್ಲಿ ಕೂತು ಅದಾಗಲೇ ಮೂರು ಬಾರಿ ತಿರುವಿಹಾಕಿದ ಪ್ರಜಾವಾಣಿ ಸಾಪ್ತಾಹಿಕ ಪುರವಣಿಯನ್ನು...

ಗಂಡ ಹೆಂಡಿರ ಜಗಳ (ಮುಂದುವರೆದುದು)

rameshbalaganchi ಡಿಸೆಂ ೨೯ ಪುಟ ೩ ವೀಕ್ಷಣೆ

ಮದುವೆಯಾದ ಹೊಸದರಲ್ಲಿ ನಮ್ಮ ಸಂಸಾರ ಹೂಡಿಸಿಕೊಡಲು ನನ್ನಮ್ಮ ನನ್ನಪ್ಪನೊಡನೆ ಬಂದಿದ್ದಳು. ನಾಲ್ಕು ದಿನ ಮುಳ್ಳಿನ ಮೇಲಿದ್ದಂತೆ ಇದ್ದು ಹೊರಟ ನನ್ನಪ್ಪನಂತೂ ಹೊರಡುವ ಗಳಿಗೆಯಲ್ಲಿ ಏಕಾಂತದಲ್ಲಿ ನನ್ನ ಕೈಹಿಡಿದು ಬಿಸುಸುಯ್ದರ...

ಶರಣ್ರಿಯಪ್ಪಾ

ಮಂಜುನಾಥ ಕುಲಕರ್ಣಿ ಡಿಸೆಂ ೨೯ ಬ್ಲಾಗ್ ೨,೨೩೫ ವೀಕ್ಷಣೆ

ಶರಣ್ರಿಯಪ್ಪಾ. ನನ್ನ ಹೆಸರ ಮಂಜುನಾಥ ಕುಲಕರ್ಣಿ.ಗುಲ್ಬರ್ಗಾದವಾ. ಈಗ ದೇಶಾ ಬಿಟ್ಟ ಬಂದಿನಿ.ಈವತ್ತ ಮೊದಲ್ನೆ ಸರ್ತಿ ಕಂಪ್ಯುಟರ್ನಾಗ ಕನ್ನಡದಾಗ ಬರಿಲಿಕ್ ಹತ್ತಿನಿ. ಇಷ್ಟ ದಿನಾ ನೀವೆಲ್ಲ ಬರ್ದಿದ್ದ ನೊಡಿ ನನಗೂ ಬರಿಬೇಕಂತ...

ಈ ಶಬ್ದಗಳು ನಿಮಗೆ ಗೊತ್ತೇ ?

ಶ್ರೀಕಾಂತ ಮಿಶ್ರಿಕೋಟಿ ಡಿಸೆಂ ೨೯ ಬ್ಲಾಗ್ ೫,೪೪೧ ವೀಕ್ಷಣೆ

ಸಂತ್ಯಾಗ ಕಾಯಿಪಲ್ಲೇ ಕುಟ್ರಿ ಹಾಕಿದಂಗ ಇಲ್ಲಿ ಒಂದಿಷ್ಟು ಶಬ್ದ ಕುಟ್ರಿ ಹಾಕೇನಿ , ನೋಡ್ರಿ , ನಿಮಗ ಎಷ್ಟು ಗೊತ್ತ್ ಅವ ಅಂತ , ನಿಮಗ ಏನಾದ್ರೂ ಉಪಯೋಗ ಆಗ್ತಿದ್ರ ತಕೊಂಡು ಬಳಸ್ಲಿಕ್ಕೆ ಶುರು ಮಾಡ್ರಿ ! ಕುಟ್ರಿ = ಗುಡ...

ಕ್ರಿಸ್ಮಸ್ ದೀಪ ಮತ್ತು ಅಯ್ಯೋ ಪಾಪ

ಅನಿವಾಸಿ ಡಿಸೆಂ ೨೯ ಬ್ಲಾಗ್ ೧,೬೧೪ ವೀಕ್ಷಣೆ

ಪಟ್ಟಣದಲ್ಲಿ ಕ್ರಿಸ್ಮಸ್‌ ದೀಪಗಳು.. ___LINK_OPEN_href="http://farm3.static.flickr.com/2090/2146468413_566fc5f298_o.jpg"___   ಹಬ್ಬದಡುಗೆ ಉಂಡು ತಿಂದು ಕುಡಿದು ಬೀಗಿ ತೇಗಿ... _...

ಗೆಳೆಯರೋ, ವೈರಿಗಳೋ..?

ಗಣೇಶ ಡಿಸೆಂ ೨೯ ಬ್ಲಾಗ್ ೨,೨೦೮ ವೀಕ್ಷಣೆ

- ಗೆಳೆಯರೆಲ್ಲಾ ಒಂದು ಕಡೆ ಸೇರಿ ಪಿಕ್ನಿಕ್ ಹೋಗಲು ರೆಡಿಯಾಗಿದ್ದೆವು.ರಾಜು(ನಿಜ ಹೆಸರಲ್ಲ) ಇನ್ನೂ ಬರದಿದ್ದುದರಿಂದ, ಮೊಬೈಲ್ ಸಹ ರಿಸೀವ್ ಮಾಡದಿದ್ದುದರಿಂದ “ನಾನು ಹೋಗಿ ಅವನೊಂದಿಗೆ ಬರುವೆ,ನೀವು ಕಾಯುವುದು ಬೇಡ” ಎಂದು...

ಹನಿಗವನ

ಅಶ್ವಿನಿ ಹೆಗ್ಡೆ ಡಿಸೆಂ ೨೯ ಬ್ಲಾಗ್ ೧,೦೮೩ ವೀಕ್ಷಣೆ

ಎಕಾದೆ? ಕತ್ತಲೆಯ ಕಣ್ಣಲ್ಲಿ ಬೆಳಕಾಗಿ ನೀ ಬಂದೆ ಬತ್ತಲೆಯ ಬಾನಲ್ಲಿ ಚುಕ್ಕಿ ಚಂದ್ರಮನಾದೆ ಬಿತ್ತರ ಹೊಲದಲ್ಲಿ ಚಿಕ್ಕ ಸಸಿಯೂದೆ ಎಲ್ಲವಾಗಿ ಕಡೆಗೆ ಕಡುಕ್ರೂರಿ ಎಕಾದೆ? ಲೆಕ್ಕ ನನ್ನ ಜೀವನವೆಂಬ ಗಣಿತ ಪುಸ...

ಗಂಡ ಹೆಂಡಿರ ಜಗಳ

rameshbalaganchi ಡಿಸೆಂ ೨೯ ಪುಟ ೧೨೧ ವೀಕ್ಷಣೆ

ಮದುವೆಗೆ ಮುಂಚೆ "ಗಂಡಹೆಂಡಿರ ಜಗಳ ಗಂಧ ತೀಡಿಧ್ಹಾಂಗ" ಎಂಬ ಯಾವುದೋ ಕವಿಯ ಉತ್ಸ್ಫೂರ್ತ ಕವಿವಾಣಿಯ ಮೋಡಿಗೆ ಮರುಳಾಗಿ ಫಣಿರಾಯನಂತೆ genuine appreciationನಿಂದ ತಲೆದೂಗಿದ್ದೆ. ಅದು ಅನುಭವದ ನುಡಿಯೆಂದೂ, ಆದ್ದರಿಂದಲೇ ಗಾ...

ಸರ್ವಸೃಷ್ಟಿಯ ಜನಕ

ಚ೦ದಿನ ಡಿಸೆಂ ೨೯ ಪುಟ ೦ ವೀಕ್ಷಣೆ

ಇವ ಸರ್ವಸೃಷ್ಟಿಯ ಜನಕ ಜೀವರಾಷಿಗಳ ಪೋಷಕ ಸಕಲ ಕಾರ್ಯಗಳ ನಿಯಂತ್ರಕ ಎಲ್ಲಿರುವೆಯೋ ನೀ ಮಾಂತ್ರಿಕ ಕಲ್ಪನೆಗೆ ಎಟುಕದ ಜಗವೋ ಹಲವು ವಿಸ್ಮಯಗಳ ತಾಣವೋ ಕಾಣದ ಕನಸುಗಳ ಬೆನ್ನತ್ತಿ ಹುಡುಕುತ ನಡೆವೆವು ನಾವು...

ಯಾವ ಕೊರತೆ?

ಚ೦ದಿನ ಡಿಸೆಂ ೨೯ ಪುಟ ೦ ವೀಕ್ಷಣೆ

ಹಕ್ಕಿಯ ಹಾಡಿಗೆ ರಾಗಗಳುಂಟೆ ಹರಿಯುವ ನದಿಗೆ ಜಾಗದನಂಟೆ ಬೀಸುವ ಗಾಳಿಗೆ ಯಾರ ಚಿಂತೆ ಸುರಿಯುವ ಮಳೆಗೆ ಸುಳಿಯುಂಟೆ ಕುಣಿಯುವ ನವಿಲಿಗೆ ತಾಳಗಲಿವೆಯೇ ಬಣ್ಣದ ಚಿಟ್ಟೆಗೆ ಅಂದದ ಕೊರತೆಯೇ ವನ್ಯ ಮೃಗಗಳಿಗೆ ಸ್ನೇ...