ಭದ್ರಾವತಿಯ ಮಹಾತ್ಮ ಗಾಂಧಿ ಉದ್ಯಾನವನ !
ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯನವರು ಕಟ್ಟಿ ಬೆಳೆಸಿದ ಕಬ್ಬಿಣದ ಕಾರ್ಖಾನೆಯ ಎದುರುಗಡೆಯೇ ಅತ್ಯಂತ ವಿಶಾಲವಾದ ಮತ್ತು ಸುಂದರವಾದ ಈ ಉದ್ಯಾನವನ ಕಣ್ಣಿಗೆ ಗೋಚರಿಸುತ್ತಿದೆ. ಇಂತಹ ವಿಶಾಲ ಕಾಡನ್ನು ಹೋಲುವ ಉದ್ಯಾನವನ್ನು ಮ...
೩೮೮ ಲೇಖನಗಳು
ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯನವರು ಕಟ್ಟಿ ಬೆಳೆಸಿದ ಕಬ್ಬಿಣದ ಕಾರ್ಖಾನೆಯ ಎದುರುಗಡೆಯೇ ಅತ್ಯಂತ ವಿಶಾಲವಾದ ಮತ್ತು ಸುಂದರವಾದ ಈ ಉದ್ಯಾನವನ ಕಣ್ಣಿಗೆ ಗೋಚರಿಸುತ್ತಿದೆ. ಇಂತಹ ವಿಶಾಲ ಕಾಡನ್ನು ಹೋಲುವ ಉದ್ಯಾನವನ್ನು ಮ...
ಕನ್ನಡದ ಚೇತನವೇ ಮತ್ತಿನ್ನೇಕೆ ನಿದ್ದೆ ಕರುನಾಡ ಪ್ರಾಣವೇ ಅಮಲು ಇನ್ನೇಕೆ? ಎದ್ದು ಬಾ , ಒದ್ದು ಬಾ ಹಂಗಿನರಮನೆಯ, ಕನ್ನಡಾಂಬೆಯ ಮಡಿಲ ಮನೆಯಲ್ಲಿ ಒಡಲ ಚಾಚಿ , ಸ್ವತಂತ್ರವಾಗು ಅಭಿಮಾನಿಯಾಗು, ಎಲ್ಲರೂ ಇರಲಿ, ಎಲ್ಲವ...
ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕಂಪ್ಯೂಟರ್ ಕ್ಷೇತ್ರದಲ್ಲಿ ಕನ್ನಡಿಗರನೇಕರು ಕೆಲಸ ಮಾಡುತ್ತಿದ್ದರೂ, ಕನ್ನಡಿಗರು ಅಂತರ್ಜಾಲ ಚಟುವಟಿಕೆಗಳಾದ ಇ-ಮೇಲ್, ಚಾಟ್, ಚರ್ಚೆ, ಬ್ಲಾಗ್ ಗಳಲ್ಲಿ ತೊಡಗಿಕೊಂಡಿದ್ದರೂ ಕ...
ತುಂತುರು ಇಲ್ಲಿ ಪುಸ್ತಕ ರಾಗ..ನಿನ್ನೆ ಬಾನುವಾರ ೩೦-೧೦-೨೦೧೧ ರಂದು ಪುಸ್ತಕ ಪರಿಷೆ ನಡೆಯಿತು, ನಾನು ಹಿಂದೆಲ್ಲ ಈ ರೀತಿ ಕಾರ್ಯಕ್ರಮ ಹೋಗಿರುವುದು ಅಪರೂಪವೆ ಆದರೆ ಈ ಬಾರಿ ಪೂರ್ತಿ ಸಮಯ ಅಲ್ಲೆ ಇರುವ ಅವಕಾಶ ಒದಗಿ ಬಂತು....
ಒಂದು ವರ್ಷದಿಂದ ಎಡಬಿಡದೆ ಹೊಡೆದಾಡುತ್ತಿದ್ದೇನೆನನ್ನ ಸ್ವಾಭಿಮಾನಕ್ಕೆ ಹೊಡೆತ ಬಿದ್ದ ದಿನದಿಂದ ಇಂದಿನವರೆಗೂಸತತವಾಗಿ ಮೌನ ಕದನ ನನ್ನಲ್ಲೇ ನಡೆಯುತ್ತಿದೆ||ಮಾಡಿದ ಓಳ್ಳೆಯ ಕೆಲಸ ಗೌರವ ತಾರದೆಇದ್ದ ಸ್ವಾಭಿಮಾನವನ್ನೂ ನಾಶಮಾ...
ಇಂಟರ್ನೆಟ್ಟು ಕೆಲಸ ಮಾಡುತ್ತಿದ್ದರೆ ನೀ ಹೂ ಬಿಟ್ಟ ಮಲ್ಲಿಗೆ ಬಳ್ಳಿ ನನಗೆ ಇಂಟರ್ನೆಟ್ಟು ನಿಂತು ಹೋದರೆ ಸತ್ತು ಹೋದ ಪೊಪ್ಪಳೆ ಮರದ ಹಾಂಗೆ. ಪೊಪ್ಪಳೆ = papaya
ಈಗೀಗ ಮತ್ತೆ ಮತ್ತೆ ಸೋಲುತ್ತಿದ್ದೇನೆ, ಕಾರಣ ಸಿಗುತ್ತಿಲ್ಲ, ಮೊದಲು ಗೆಲ್ಲುವುದೇ ರೂಢಿಯಾಗಿತ್ತು, ಸೋಲು ಅಪವಾದವಾಗಿತ್ತು, ಈಗ ಹಾಗಿಲ್ಲ. ಆಗೆಲ್ಲ ಎಷ್ಟು ಸಲ ಸೋತರೂ, ಸೋಲನ್ನು ಅಂತಿಮವೆಂದು ಒಪ್ಪಿಕೊಂಡಿದ್ದಿರಲಿಲ...
ಇಪ್ಪತ್ತು ವರುಷಗಳ ಮುಂಚೆ ಆಂಧ್ರಪ್ರದೇಶದ ಗುಂಟೂರಿಗೆ ಹೋಗುವ ಅವಕಾಶ ಒದಗಿ ಬಂದಿತ್ತು. ಮಂಗಳೂರಿನಿಂದ ಹೊರಟು, ಮದ್ರಾಸಿನಲ್ಲಿ ರೈಲು ಬದಲಾಯಿಸಿ, ಗುಂಟೂರಿನತ್ತ ಸಾಗಿದ್ದೆ. ಸುಮಾರು ಸಾವಿರ ಕಿಲೋಮೀಟರ್ ದೂರದ ಗುಂಟೂರನ್ನು...
ಬರುತಿದೆ ರಾಜ್ಯೋತ್ಸವಗಳು ಮರಳಿ ಮರಳಿ ವರುಷಕ್ಕೊಮ್ಮೆ ಕನ್ನಡವ ನೆನೆಯುವುದು ಉತ್ಸವವ ಆಚರಿಸುವುದು ಬೇಕೇ ವರುಷಕ್ಕೊಮ್ಮೆ ನಡೆಯಲಿ ಕನ್ನಡದ ಉತ್ಸವವು ದಿನನಿತ್ಯವೂ...
ಸುಮಾರು ಒಂದೂವರೆ ತಿಂಗಳ ಹಿಂದೆ ಸೃಷ್ಟಿ ವೆಂಚರ್ಸ್ ನಲ್ಲಿ ವಾಕ್ಪಥ ಏಳನೆಯ ಹೆಜ್ಜೆ ನಡೆಸುತ್ತಿದ್ದ ಸಂದರ್ಭದಲ್ಲಿ ಸೃಷ್ಟಿ ವೆಂಚರ್ಸ್ ನ ವ್ಯವಸ್ಥಾಪಕರಾದ ಶ್ರೀಯುತ ನಾಗರಾಜ್ ನಾವುಂದ ಅವರು ಅಕ್ಟೋಬರ್ ೩೦ ರಂದು ಹಮ್ಮಿಕೊಂ...
ಅನುವಾದದಿಂದ ದೊರಕುವುದೇ ಕಾವ್ಯ ಎಂದು ಒಬ್ಬ ಕಾವ್ಯ ವಿಮರ್ಶಕ ತೊಮಸ್ ತ್ರಾನ್ಸ್ತ್ರೋಮರ್ರವರ ಕಾವ್ಯದ ಬಗ್ಗೆ ಹೇಳುತ್ತಾ ಬರೆದಿದ್ದಾನೆ. 'ಇಲ್ಲಿ ಅನುವಾದವೆಂದರೆ, ಕವಿ ನಿಶ್ಶಬ್ದದಿಂದ ತನ್ನ ಸಂವೇದನೆಗಳಿಗೆ ಸೂಕ್ತ`ಶಬ್ದ...
ಜ್ಞಾನಪೀಠ ಪ್ರಶಸ್ತಿ ವಿಜೇತ ಕಂಬಾರರ ಈ ಕಾದಂಬರಿಯನ್ನು ನಾನು ಎಂ.ಫಿಲ್ ಪದವಿಯಲ್ಲಿ ಅಧ್ಯಯನ ವಿಷಯವಾಗಿ ತೆಗೆದು ಕೊಂಡಿದ್ದೆ. ಇಲ್ಲಿ ಈ ಕಾದಂಬರಿಯ ಓದಿನ ಸಾರಾಂಶವನ್ನು ತಿಳಿಸಲು ಪ್ರಯತ್ನಿಸುತ್ತೇನೆ. 'ಶಿಖರಸೂರ...
ಆಂಡ್ರಾಯ್ಡ್ ಫೋನ್ ಗಳಲ್ಲಿ ಕನ್ನಡ ಯೂನಿಕೋಡ್ ಓದಬಹುದು. ಅದು ಅಪೇರಾ ಮಿನಿ ಬ್ರೌಸರ್ ನಲ್ಲಿ ಸಾಧ್ಯವಿದೆ. ಮೊದಲಿಗೆ ಅಪೇರಾ ಮಿನಿ ಡೌನ್ ಲೋಡ್ ಮಾಡಿಕೊಳ್ಳಿ. ಅದರ ವೆಬ್ ವಿಳಾಸದಲ್ಲಿ about:config ಎಂದು ಟೈಪ್ ಮಾಡಿ. ದೊ...
ಚಿತ್ರ ಕೃಪೆ: ___LINK_OPEN_href="http://movies.sulekha.com" target="_blank"___movies.sulekha.com ’ಬೆಟ್ಟದ ಜೀವ’ ಸಿನಿಮಾ ನೋಡಿದೆ! ಈ ಕಾದಂಬರಿ ಓದಲು ಶುರುಮಾಡಿದ ದಿನದಿಂದ ನನಗೆ, ಪಂಜ, ಕಾಟುಮೂಲೆ, ಮ...
ಮಲ್ಲೇಶ್ವರಂ 7ನೇ ಅಡ್ಡರಸ್ತೆಲ್ಲಿರು ಪರಿಸರ ಆರ್ಗ್ಯಾನಿಕ್ ಗೆ ಹೋಗೋಣ ಅಂತ ಆಟೋ ಇಳಿತಾ ಇದ್ದೆ. ಆತುರಾತರವಾಗಿ ಗಣೇಶ್ ಓಡ್ತಿರುವುದನ್ನು ನೋಡಿದೆ. ಏನೋ ತೊಂದರೆ ಆಗಿರ ಬೇಕು ಎಂದು ಒಂದು ನಿಮಿಷ ತಡೆಯಪ್ಪ ನಮ್ಮ ಪರಿಚಯದವರು...
ರಾಮಯಣದಲ್ಲೊಂದು ಮೌನರಾಗ --ಊರ್ಮಿಳ ಯಾರಾದರು ಸ್ನಾನಕ್ಕೆ ಇಳಿದು ಹೊರಬರಲು ತಡವಾದರೆ ಅಮ್ಮನದು ಒಂದೆ ಕೂಗು 'ಇವಳದ್ದೊಳ್ಳೆ ಉರ್ಮಿಳ ಸ್ನಾನವಾಯಿತು ಬೇಗ ಮುಗಿಸಲ್ಲ' , ನಾನೆಂದಾದರು ಕೇಳಿದರೆ "ಈ ಉರ್ಮಿಳ ಎಂದರೆ ಯಾರು"...
ಬಸವನ ಗುಡಿಯಲ್ಲಿ ನಡೆದ ೩೦.೧೦.೨೦೧೧ ರ ನಾಲ್ಕನೆಯ ಪುಸ್ತಕ ಪರಿಷೆಯ ಚಿತ್ರಗಳು ಸೃಷ್ಟಿ ವೆಂಚರ್ಸ್ ಹಾಗು ವಾಕ್ಪಥ ___LINK_OPEN_ target="_blank" rel="nofollow" href="https://lh5.googleusercontent.co...
ಒಮ್ಮೊಮ್ಮೆ ಏನೂ ಕಾಣದಾಗುತ್ತದೆತಲೆಯಲ್ಲಿ ಶೂನ್ಯತೆ ಹೊಕ್ಕು ಖಿನ್ನತೆಗೆ ದೂಡುತ್ತದೆಏಕೆ? ಏನು? ಒಂದೂ ಗೊತ್ತಾಗುವುದಿಲ್ಲಹೊರಬರುವುದು ಕಷ್ಟವಾದರೂಹೊರಬರಲೇ ಬೇಕಲ್ಲ!ಬಿಡಿಸಿಕೊಳ್ಳಲಾಗದ ಈ ಯಾಂತ್ರಿಕತೆಪ್ರತಿಯೊಂದರಲ್ಲೂ ಬೇಸ...
ಕವಿಮನೆತನದ ಹಿಂದಿನವರ ಸಾಧನೆಗಳನ್ನು ನೆನೆಯುವ, ಅವರ ಹಿರಿಮೆ-ಗರಿಮೆ ಸಾರುವ, ಅವರ ಕೃತಿಗಳನ್ನು ಪರಿಚಯಿಸುವ, ಆ ಮೂಲಕ ಇಂದಿನ ಪೀಳಿಗೆಗೆ ಪ್ರೇರಣೆ ನೀಡುವ ಉದ್ದೇಶದಿಂದ ಪ್ರಾರಂಭಗೊಂಡ ಸಮಾವೇಶಕ್ಕೆ ಪೂರಕವಾಗಿ ಬೆಂಗಳೂ...