ಮುಖಪುಟ / ಲೇಖನ ಆರ್ಕೈವ್ಸ್ / ನವೆಂಬರ್ 2019

ನವೆಂಬರ್ 2019

೨೩ ಲೇಖನಗಳು

ಚಿಪ್ಕೋ ಆಂದೋಲನ: ಹಿಮಾಲಯದ ಅರಣ್ಯ ರಕ್ಷಣೆಗೆ ಜನಾಂದೋಲನ

ಅಡ್ಡೂರು ಕೃಷ್ಣ ರಾವ್ ನವೆಂ ೩೦ ಲೇಖನ ೫೯ ವೀಕ್ಷಣೆ

೨೦೧೮ರಲ್ಲಿ ಕೇರಳದಲ್ಲಿ ಮತ್ತು ಕರ್ನಾಟಕದ ಕೊಡಗಿನಲ್ಲಿ ಮಹಾಮಳೆ ಹಾಗೂ ಮಹಾನೆರೆಯಿಂದಾದ ಜೀವಹಾನಿ ಮತ್ತು ಸೊತ್ತು ಹಾನಿಯ ನೆನಪು ಮಾಸುವ ಮುನ್ನ ೨೦೧೯ರಲ್ಲಿ ಪುನಃ ಅಂತಹದೇ ಅನಾಹುತ. ಇದಕ್ಕೆ ಮುಖ್ಯ ಕಾರಣ ಪಶ್ಚಿಮಘಟ್ಟಗಳಲ್ಲ...

ಜಲಜಾಗೃತಿಗೆ ಹಳ್ಳಿಗೊಬ್ಬ ಸಾಕು

ಅಡ್ಡೂರು ಕೃಷ್ಣ ರಾವ್ ನವೆಂ ೨೯ ಲೇಖನ ೯೧ ವೀಕ್ಷಣೆ

"ನಿನ್ನದು ಕೆರೆ ಹತ್ತಿರದ ಜಮೀನು. ಬೋರ್‍ವೆಲ್ ಹಾಕ್ಸು. ಬಾಳೆ ಮತ್ತು ಟೊಮೆಟೊ ಬೆಳೆಸಿ, ಚೆನ್ನಾಗಿ ದುಡ್ಡು ಮಾಡು" ಎಂದು ತನಗೆ ಹಳ್ಳಿಯಲ್ಲಿ ಹಲವರು ಉಪದೇಶ ಮಾಡಿದ್ದನ್ನು ನೆನೆಯುತ್ತಾರೆ ಬಿ. ಎಲ್. ಶೋಬನಬಾಬು. ಅವರು ಮೈಸ...

ಮೌನ ಮೀರಲಿಲ್ಲ!

ರಾಜೀವ್ ಕುಮಾರ್ ಕೆ.ಸಿ ನವೆಂ ೨೯ ಕವನ ೧೪೯ ವೀಕ್ಷಣೆ

ಕಡಲಾಳದಂತಿರುವ ಬಡತನದ ಬವಣೆಯಲಿ, ಈಜಲೆಂದು ದೂಡಿದೆ ನೀನು. ನಾ ಮಾತಾಡಲಿಲ್ಲ| ಮೌನವ ಮೀರಲಿಲ್ಲ | ಬಡತನದ ಬೇಗೆಯನು ಸಹಿಸುತಲಿ, ಸಿರಿತನದ ಆಸೆಗಳ ಮರೆಯುತಲಿ, ಈಜಿ ದಡ ಸೇರಿದೆ ನಾನು. ನಾ ಮುಳುಗಲಿಲ್ಲ| ಬಡತನ ಎನಗೆ ಹೊ...

ಅನ್ನದ ಕೃಷಿಗೆ ಸಾಂಘಿಕ ಸ್ಪರ್ಶ

Na. Karantha Peraje ನವೆಂ ೨೮ ಲೇಖನ ೭೨ ವೀಕ್ಷಣೆ

“ಭತ್ತ ಬೆಳೆಯುವವರ ಸಂಖ್ಯೆ ತೀರಾ ತೀರಾ ಕಡಿಮೆ. ಮನೆ ತುಂಬಿಸುವಂತಹ ಧಾರ್ಮಿಕ ವಿಧಿಗಳನ್ನು ಪ್ರತಿ ವರುಷವೂ ಚಾಚೂ ತಪ್ಪದೆ ಮಾಡ್ತಾ ಇರ್ತೇವೆ. ಮನೆ ತುಂಬಿಸಲು ನಮ್ಮ ಗದ್ದೆಯ ತೆನೆಗಳೇ ಸಿಕ್ಕರೆ ಎಷ್ಟೊಂದು ಅಂದ, ಚಂದ. ನಾವು...

ಮಂಗಳೂರಿನ ಮಣ್ಣಗುಡ್ಡೆ ಗುರ್ಜಿ – ೧೫೦ನೇ ವರುಷದ ಸಂಭ್ರಮ

ಅಡ್ಡೂರು ಕೃಷ್ಣ ರಾವ್ ನವೆಂ ೨೭ ಲೇಖನ ೬೩ ವೀಕ್ಷಣೆ

ಮಂಗಳೂರಿನ ಜನಪ್ರಿಯ ಉತ್ಸವ “ಮಣ್ಣಗುಡ್ಡೆ ಗುರ್ಜಿ”. ಇದರ ೧೫೦ನೇ ವರುಷದ ಕಾರ್ಯಕ್ರಮಗಳು ಅದ್ದೂರಿಯಾಗಿ ಮುಕ್ತಾಯವಾದದ್ದು ೨೪ ನವಂಬರ್ ೨೦೧೯ರ ಭಾನುವಾರದಂದು. ಆ ದಿನ ಸಂಜೆಯಿಂದ ಮಣ್ಣಗುಡ್ಡೆ ಪರಿಸರದಲ್ಲಿ ಜನಸಾಗರ. ಗುರ್ಜ...

ನನ್ನೊಬ್ಬನಿಂದ ಏನೆಲ್ಲ ಆದೀತು!

ಅಡ್ಡೂರು ಕೃಷ್ಣ ರಾವ್ ನವೆಂ ೨೭ ಲೇಖನ ೮೪ ವೀಕ್ಷಣೆ

ಸಮುದ್ರ ತೀರದಲ್ಲಿ ಒಬ್ಬ ವ್ಯಕ್ತಿ ನಡೆಯುತ್ತಿದ್ದ. ಆಗಾಗ ಬಗ್ಗಿ, ಹೊಯಿಗೆಯಲ್ಲಿ (ಮರಳಿನಲ್ಲಿ) ಸಿಲುಕಿದ್ದ ನಕ್ಷತ್ರ ಮೀನುಗಳನ್ನು ಹೆಕ್ಕಿ, ಸಮುದ್ರದ ನೀರಿಗೆ ಎಸೆಯುತ್ತಿದ್ದ. ಅವನಿಗೆದುರಾಗಿ ನಡೆದು ಬರುತ್ತಿದ್ದ ಇನ್ನ...

ಹಾರೋಗೇರಿ ಬಾಂದಾರ - ಗ್ರಾಮೀಣ ಸಮುದಾಯದಿಂದ ಜಲಸಂರಕ್ಷಣೆಯ ಮಾದರಿ

ಅಡ್ಡೂರು ಕೃಷ್ಣ ರಾವ್ ನವೆಂ ೨೫ ಲೇಖನ ೧೦೧ ವೀಕ್ಷಣೆ

ಹಾರೋಗೇರಿ ಬಾಂದಾರದ ಮೇಲೆ ನಿಂತಿದ್ದೆವು. ಅಂದು (೧೮ ಜೂನ್ ೨೦೦೯) ಹುಬ್ಬಳ್ಳಿಯಿಂದ ಹೊರಟು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಅರ್ಧ ತಾಸಿನಲ್ಲಿ ವರೂರು ಮುಟ್ಟಿದ್ದೆವು. ಅಲ್ಲಿಂದ ಬಲಕ್ಕೆ ತಿರುಗಿ, ೬ ಕಿಮೀ ದೂ...

ಈರೋಡಿನ ಅರಿಶಿನಕ್ಕೆ ಭೌಗೋಳಿಕ ಸೂಚಕದ ಹೆಗ್ಗಳಿಕೆ

ಅಡ್ಡೂರು ಕೃಷ್ಣ ರಾವ್ ನವೆಂ ೨೨ ಲೇಖನ ೭೧ ವೀಕ್ಷಣೆ

ಅಲ್ಲಿ ಮೇಜುಗಳ ಸಾಲುಸಾಲುಗಳಲ್ಲಿ ಅರಿಶಿನದ ಗೆಡ್ಡೆಗಳು. ಸುತ್ತಲೂ ಅರಿಶಿನದ ಘಮ. ಮಾರಾಟಕ್ಕಿಟ್ಟ ಅರಿಶಿನವನ್ನು ಪರಿಶೀಲಿಸುತ್ತಿರುವ ಜನರು. ಇದು, ಪೂರ್ವಾಹ್ನ ೧೧ ಗಂಟೆಯ ಹೊತ್ತಿಗೆ ತಮಿಳ್ನಾಡಿನ ಈರೋಡಿನ ನಸಿಯನೂರಿನ ವಿಶಾ...

ಸತ್ಯಕ್ಕೆ ಒಂದೇ ಮುಖ

ವಿನುತ ಬೋ.ಕುಮಾರಸ್ವಾಮಿ ನವೆಂ ೨೧ ಕವನ ೯೮ ವೀಕ್ಷಣೆ

ಚಿತ್ರ ಕೃಪೆ : ಗೂಗಲ್ ಕೇಳ್ದೆ ಇದ್ರು ಯಾಕೇಳ್ಬೇಕೂ ಬಳ್ಳ ಸುಳ್ಳ ಸಿಕ್ಕಿಬಿದ್ದಾಗ ಪೇಚಾಟ ಬೇಕಾ ಮಳ್ಳ ಸತ್ಯವೆಂಬುದು ಕನ್ನಡಿ ತರ, ಒಂದೇ ಮುಖ ಸುಳ್ಳಿನಿಂದ ಸಿಗೋದಿಲ್ಲ ಶಾಶ್ವತ ಸುಖ, ಎಂದ ನನ್ನ ಶಿವ.            ...

ಬಟ್ಟೆ ಇಲ್ಲದ ಊರಿನಲ್ಲಿ

T R Bhat ನವೆಂ ೨೦ ಪುಸ್ತಕ ವಿಮರ್ಶೆ ೩೦೮ ವೀಕ್ಷಣೆ

ವೃತ್ತಿಯಲ್ಲಿ ಪಶುವೈದ್ಯರಾಗಿದ್ದ ಡಾ.ಮಿರ್ಜಾ ಬಷೀರ ಅವರ ಮೊದಲ ಕಥಾ ಸಂಕಲನ, ‘ಬಟ್ಟೆ ಇಲ್ಲದ ಊರಿನಲ್ಲಿ’. ಇದು ವಾಸ್ತವ ಮತ್ತು ಕಲ್ಪನೆಯನ್ನು ಅವಲಂಬಿಸಿದ ಸಾಮಾಜಿಕ ಚಿತ್ರಣ. ಪ್ರಶಸ್ತಿ ವಿಜೇತ ಕತೆಗಳೂ ಸೇರಿದಂತೆ ನಾಡಿನ ಪ...

ನಮ್ಮ ನಾಡು

ರಾಜೀವ್ ಕುಮಾರ್ ಕೆ.ಸಿ ನವೆಂ ೧೯ ಕವನ ೧೭೦ ವೀಕ್ಷಣೆ

ಹಸಿರ ರಾಶಿ ಚೆಲ್ಲಿರುವ ಗಿರಿವನ, ಪ್ರಕೃತಿಯ ರಂಗೇರಿಸಿಹ ಜಲಪಾತಗಳ ಮಿಶ್ರಣ, ಭೂಸ್ವರ್ಗವಾಗಿಸಿಹ ಮಲೆನಾಡ ಚಿತ್ರಣ, ಪಾವನವಾಗಿಸಿವೆ ಈ ಐಸಿರಿ ತುಂಬಿಸಿ, ನಮ್ಮ ಕಣ್ಮನ. ಮಕ್ಕಳ ತೊದಲಲಿ ಸರಿಗಮ ಗಾನ, ತಾಯಿಯ ನುಡಿಯಲಿ...

ಎರಡು ವರುಷ ಮುಂಚೇನೇ ಮಾಡ್ಬೇಕಿತ್ತು !

ಅಡ್ಡೂರು ಕೃಷ್ಣ ರಾವ್ ನವೆಂ ೧೯ ಲೇಖನ ೭೫ ವೀಕ್ಷಣೆ

"ಮುಂಚೆ ನಾವೆಲ್ಲ ಹೊಲದಲ್ಲಿ ಅಲ್ಲಲ್ಲಿ ಬದುಗಳನ್ನ ಮಾಡ್ತಿದ್ವಿ. ಒಂದೆಕ್ರೆಗೆ ನಾಲ್ಕು ಬದು ಆದ್ರೂ ಇರೋದು. ಈವಾಗ ನಾವೆಲ್ಲ ಸೋಮಾರಿಗಳಾಗಿದ್ದೀವಿ. ನಮ್ ಹೊಲ ಉಳುಮೆಗೆ ಎತ್ತುಗಳೇ ಇಲ್ಲ ಅನ್ನೋ ಹಾಗಾಗಿದೆ. ಆದರೆ ಉಳುಮೆ ಮಾ...

ನಾಲಗೆ ಗೆಲ್ಲಬಲ್ಲ ಪುಲಾಸಾನ್

Na. Karantha Peraje ನವೆಂ ೧೭ ಲೇಖನ ೫೭ ವೀಕ್ಷಣೆ

ಉಜಿರೆ ಎಸ್.ಡಿ.ಎಂ.ಕಾಲೇಜಿನ ಉಪ ಪ್ರಾಂಶುಪಾಲ ಕೇಶವ ಟಿ.ಎನ್.ಫೋನಿಸಿದ್ದರು -“ಗಿಡ ತುಂಬಾ ಪುಲಾಸಾನ್ ಹಣ್ಣಿದೆ. ತಕ್ಷಣ ಬಂದರೆ ನೋಡಲು ಸಿಗಬಹುದು.”     ಜುಲೈ ಮಧ್ಯಭಾಗ ಇರಬೇಕು, ಅಂಗಳ ಮುಂದಿರುವ ಪುಲಾಸಾನ್ ಗಿಡದಲ್ಲಿ ತೊ...

ಬಂಪರ್ ಅಲಸಂಡೆ ಬೆಳೆ: ಯುವ ಕೃಷಿಕರಿಬ್ಬರ ಸಾಧನೆ

ಅಡ್ಡೂರು ಕೃಷ್ಣ ರಾವ್ ನವೆಂ ೧೭ ಲೇಖನ ೮೩ ವೀಕ್ಷಣೆ

ಕೇರಳದ ವಯನಾಡಿನ ಮೀನನ್‍ಗಾಡಿ ಪಂಚಾಯತಿನ ಮೈಲಂಬಾಡಿ ಗ್ರಾಮದ ಬಿನು ಮತ್ತು ಬೆನ್ನಿ ಬಾಲ್ಯಕಾಲದ ಗೆಳೆಯರು. ಇಬ್ಬರೂ ಕೃಷಿ ಕುಟುಂಬದವರು. ವಿದ್ಯಾಭ್ಯಾಸ ಮುಗಿಸಿದ ನಂತರ, ಅವರಿಬ್ಬರೂ ಕೃಷಿ ಬದುಕಿಗೆ ಹೆಜ್ಜೆಯಿಡಲಿಲ್ಲ. ಬದಲ...

ಸಂಪದವನ್ನು ನಾನು ಅತಿಯಾಗಿ ಹಚ್ಚಿಕೊಂಡಿದ್ದೇನೆ. ಪ್ರೀತಿಸುತ್ತೇನೆ.

Venkatesh/ವೆಂಕಟೇಶ್/ಹೊರಂಲವೆಂ ನವೆಂ ೧೫ ಲೇಖನ ೧೪೧ ವೀಕ್ಷಣೆ

ಸಂಪದವನ್ನು ನಾನು ಅತಿಯಾಗಿ ಹಚ್ಚಿಕೊಂಡಿದ್ದೇನೆ. ಪ್ರೀತಿಸುತ್ತೇನೆ. ಅದಕ್ಕಾಗಿ ಈ ಎರಡು ಸಾಲುಗಳು. ಸಂಪದ ಒಂದು ವರ್ಗದ ಉತ್ತಮ ಲೇಖಕರ ಸೈಟಾಗಿದೆ. (ನನ್ನೊಬ್ಬನನ್ನು ಹೊರತು. ಏಕೆಂದರೆ ನಾನು ಅಷ್ಟು ಸೀರಿಯಸ್ ಆಗಿ ಬರೆಯಲು...

"ಅನುಭವ"

ಹೆಚ್.ಜಿ.ಅರುಣ್ ಕುಮಾರ್ ಹುರುಳಿ. ನವೆಂ ೧೪ ಕವನ ೧೬೪ ವೀಕ್ಷಣೆ

" ಮೈ ಸೋಕಿದಾಗ ಅವಳೇ ಎಂದು  ಭಾವಿಸಿಕೊಂಡರೆ, ಚಳಿಯೂ ಸಹ, ಬೆಚ್ಚನೆಯ ಅನುಭವ ನೀಡುತ್ತದೆ"

ಬಳಕೆದಾರರ ಕೋರ್ಟಿನ ತೀರ್ಪು: ರೈತರೇ ನೀರಾವರಿ ಇಲಾಖೆಯ ಬಳಕೆದಾರರು

ಅಡ್ಡೂರು ಕೃಷ್ಣ ರಾವ್ ನವೆಂ ೧೪ ಲೇಖನ ೪೪ ವೀಕ್ಷಣೆ

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕೆ. ಕಣಬೂರು ಗ್ರಾಮದಲ್ಲಿದೆ ಕೊರಲುಕೊಪ್ಪ. ಅಲ್ಲಿಯ ಜಮೀನಿಗೆ ತುಂಗಾ ಏತ ನೀರಾವರಿ ಯೋಜನೆಯಲ್ಲಿ ಕರ್ನಾಟಕದ ನೀರಾವರಿ ಇಲಾಖೆ ನೀರು ಒದಗಿಸಬೇಕಾಗಿತ್ತು. ಆದರೆ ಇಲಾಖೆ ನೀರು...

ಕನ್ನಡಿಸಿದ ಹಿಂದಿ ಹಾಡು - ಅಬ್ ತೋ ಹೈ ತುಮ ಸೆ (ಅಭಿಮಾನ್ )

ಶ್ರೀಕಾಂತ ಮಿಶ್ರಿಕೋಟಿ ನವೆಂ ೧೨ ಬ್ಲಾಗ್ ೧೩೧ ವೀಕ್ಷಣೆ

(ಅದೇ ಧಾಟಿಯಲ್ಲಿ ಹಾಡಬಹುದು) ಈಗ ನನ್ನೆಲ್ಲಾ ಖುಷಿಯು ನಿನ್ನಿಂದ ಜೀವ ಬಿಟ್ಟೇನೂ  ನಾನು ನಿನಗಾಗಿ   ನಿನ್ನ ಪ್ರೀತಿಯಲ್ಲಿ  ನಾನು ಮರುಳಾಗಿರೆ ಯಾರೇ ಏನೇ ಹೇಳಲಿ ನಲ್ಲಾ ಈ ಲೋಕದಲ್ಲಿ ಆಡಿಕೊಂಡರೇನು ಊರು ಎಷ್ಟು ಬೇಕ...

ಸುಬಾಬುಲ್: ಮೇವು, ಸೌದೆ ಕೊರತೆಗೆ ಪರಿಹಾರ

ಅಡ್ಡೂರು ಕೃಷ್ಣ ರಾವ್ ನವೆಂ ೧೧ ಲೇಖನ ೧೧೦ ವೀಕ್ಷಣೆ

ನಮ್ಮ ದೇಶದ ಉದ್ದಗಲದಲ್ಲಿ ಕಂಡು ಬರುವ ಸುಬಾಬುಲ್ ಗಿಡಗಳನ್ನು ಹವಾಯಿಯಿಂದ ತಂದು ಮೊದಲಾಗಿ ಇಲ್ಲಿ ಬೆಳೆಸಿದ್ದು ೧೯೮೦ರಲ್ಲಿ. ವೇಗವಾಗಿ ಬೆಳೆಯುವ ಸುಬಾಬುಲ್ ಗಿಡದ ಉಪಯೋಗಗಳು ಹಲವು. ಇದರ ಎಲೆಗಳು ಜಾನುವಾರುಗಳಿಗೆ ಅಧಿಕ ಪ್...

ಮತ್ತೊಂದು ಕನ್ನಡಿಸಿದ ಹಾಡು - ಚಲತೆ ಚಲತೇ - ಪಾಕೀಜಾ ಚಿತ್ರದಿಂದ

ಶ್ರೀಕಾಂತ ಮಿಶ್ರಿಕೋಟಿ ನವೆಂ ೧೧ ಬ್ಲಾಗ್ ೭೭ ವೀಕ್ಷಣೆ

ಈ ಹಿಂದಿ ಹಾಡು ನೀವು ಕೇಳಿರಬಹುದು . ತುಂಬ ಪ್ರಸಿದ್ಧ ವಾದದ್ದು.  ಯೂಟ್ಯೂಬ್ ನಲ್ಲಿ ಸಿಗುತ್ತದೆ.  ಅದರ ಅನುವಾದವನ್ನುಅದೇ ಧಾಟಿಗೆ ಹೊಂದುವಂತೆ ಮಾಡಿದ್ದೇನೆ. ಹಾಡಲು ಯತ್ನಿಸಿ ಆನಂದಿಸಿ. ನಡೀತ ನಡೀತ     ಅವನು ಸಿ...