ಮುಖಪುಟ / ಲೇಖನ ಆರ್ಕೈವ್ಸ್ / ಮೇ 2024

ಮೇ 2024

೨೧೨ ಲೇಖನಗಳು

ಶಿಶುಗೀತೆ- ಮುಗ್ಧ ಭಾವ

ಬರಹಗಾರರ ಬಳಗ ಮೇ ೨೨ ಕವನ ೫ ವೀಕ್ಷಣೆ

ಮುತ್ತಿಡಲೆ ನಾನೊಮ್ಮೆ ಮುಕ್ಕಣ್ಣ ನಿನಗೆ ಮತ್ತೇನು ಬೇಕಿಲ್ಲ ಬಯಕೆಯದು ನನಗೆ ಮಕ್ಕಳನು ನೀ ಹರಸಿ ಮತಿ ಕೊಡುವೆಯಂತೆ ನಾನೊಬ್ಬ ಎಳೆಬಾಲ ನಾ ಬಂದು ನಿಂತೆ   ಮಗ್ಧತೆಯ ಶಿಶುವೆಂದು ನನ್ನಾಸೆ ಅರಿತು ಈ ದಿವ್ಯ ಕರದಲ್ಲಿ ಕ...

ಯಾರೋ ನೀನು ಸಿದ್ಧಾರ್ಥ ?

ಶ್ರೀರಾಮ ದಿವಾಣ ಮೇ ೨೨ ಲೇಖನ ೧೨ ವೀಕ್ಷಣೆ

ಒಂದು ರಾಜ್ಯದ ರಾಜಕುಮಾರನಂತೆ, ಕಷ್ಟ, ನೋವು, ಬೇಸರ ಏನೂ ಗೊತ್ತಿಲ್ಲದೆ ಬೆಳೆದ ಯುವರಾಜನಂತೆ, ಹೆಂಡತಿ - ಮಕ್ಕಳೊಂದಿಗೆ ಹಾಯಾಗಿದ್ದ ಸುಖಪುರುಷನಂತೆ, ಆದರೆ ಅದೇನಾಯಿತೋ ಸಿದ್ಧಾರ್ಥ ನಿನಗೆ, ಒಮ್ಮೆ ರಾಜ್ಯವನ್ನೆಲ್ಲಾ ಸುತ್ತ...

ಹೊಸಗನ್ನಡ ಕಾವ್ಯಶ್ರೀ (ಭಾಗ ೫೪) - ಪು.ತಿ.ನರಸಿಂಹಾಚಾರ್

ಕೆ.ಪಿ.ಅಶ್ವಿನ್ ರಾವ್ ಮೇ ೨೨ ಲೇಖನ ೨೩ ವೀಕ್ಷಣೆ

ಪುತಿನ ಎಂದು ಚಿರಪರಿಚಿತರಾಗಿದ್ದ ಪುರೋಹಿತ ತಿರುನಾರಾಯಣ ನರಸಿಂಹಾಚಾರ್ ಅವರು ಕನ್ನಡ ನವೋದಯ ಕವಿಗಳಲ್ಲಿ ಪ್ರಮುಖರು. ಮೇಲುಕೋಟೆಯಲ್ಲಿ ೧೯೦೫ರ ಮಾರ್ಚ್ ೧೭ರಂದು ಜನಿಸಿದರು. ತಂದೆ ತಿರುನಾರಾಯಣ ಅಯ್ಯಂಗಾರ್, ತಾಯಿ ಶಾಂತಮ್ಮ....

ಬೆಳಕ ಬೆನ್ನ ಹಿಂದೆ

ಕೆ.ಪಿ.ಅಶ್ವಿನ್ ರಾವ್ ಮೇ ೨೨ ಪುಸ್ತಕ ವಿಮರ್ಶೆ ೯ ವೀಕ್ಷಣೆ

ಸಾರಿಕ ಶೋಭಾ ವಿನಾಯಕ ಎನ್ನುವ ಕವಯತ್ರಿ ‘ಬೆಳಕ ಬೆನ್ನ ಹಿಂದೆ' ಎನ್ನುವ ಚುಟುಕು ಮತ್ತು ಕವನಗಳ ಸಂಕಲನವನ್ನು ಹೊರತಂದಿದ್ದಾರೆ. ಈ ಕೃತಿಗೆ ಮೈಸೂರು ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಆದ ಡಾ. ಎಸ್ ಎನ್ ಮಂಜುನಾಥ ಇವರು ಬೆನ್ನು...

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ...

ಶ್ರೀರಾಮ ದಿವಾಣ ಮೇ ೨೨ ಲೇಖನ ೧೪ ವೀಕ್ಷಣೆ

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ  ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ. ಆದರೆ, ಭಾರತದ ಸಂಸ್ಕೃತಿಯ ಹಿನ್ನೆಲೆಯಲ್ಲಿ ಖ...

ಸ್ಟೇಟಸ್ ಕತೆಗಳು (ಭಾಗ ೯೭೩)- ಒಳಗಿನವ

ಬರಹಗಾರರ ಬಳಗ ಮೇ ೨೨ ಲೇಖನ ೭ ವೀಕ್ಷಣೆ

ಒಮ್ಮೆ ಒಳಗಿನವ ಮಾತು ಕೇಳಿ. ಇವತ್ತು ಸ್ವಲ್ಪ ಮಾತನಾಡಿದ. ಅವನ ಮಾತನ್ನು ನಾನು ಕೇಳಿದಕ್ಕೆ ಅವನಿಗೆ ಖುಷಿ ಸಿಕ್ಕಿತು. ದಾರೀಲಿ ಬರ್ತಾ ಮಳೆ ಇತ್ತು. ಯಾರೋ ಒಬ್ಬರಿಗೆ ನಾನು ಹೋಗಬೇಕಾಗಿದ್ದ ದಾರಿಯಲ್ಲಿ ಅವರಿಗೆ ಹೋಗೋದಕ್ಕೆ...

ಅವನತಿ

ಟಿ ವಿ ಬಿ ರಾಜನ್ ಮೇ ೨೨ ಲೇಖನ ೧೭ ವೀಕ್ಷಣೆ

ಅತ್ಯದ್ಭುತ ದೂರದೃಷ್ಟಿ, ಸಾಹಸೀ ಮನೋವೃತ್ತಿ,  ಮಹೋನ್ನತ ಸಾಮರ್ಥ್ಯ ಇರುವ ವ್ಯಕ್ತಿಗಳು, ತಮ್ಮ ವ್ಯಾಪಾರ ವಹಿವಾಟನ್ನು ಅಗಾಧ ರೀತಿಯಲ್ಲಿ ಬೆಳೆಸಿ ಜಾಗತಿಕವಾಗಿ ತಮ್ಮದೇ ಛಾಪನ್ನು ಮೂಡಿಸಿದ ಉದ್ಯಮಿಗಳು, ತಮ್ಮ  ಪ್ರಮಾದ, ತಪ...

ನಾಗರಿಕತೆ ಮತ್ತು ಪರಿಸರ

ಬರಹಗಾರರ ಬಳಗ ಮೇ ೨೧ ಲೇಖನ ೨೪ ವೀಕ್ಷಣೆ

ನಾಗರಿಕತೆಯ ಹೆಸರಿನಲ್ಲಿ ಮನೆ ಅಥವಾ ಕಟ್ಟಡಗಳ ಸುತ್ತಲಿನ ಸೌಂದರ್ಯ ಹೆಚ್ಚಿಸುವುದರಿಂದ ನಿಧಾನವಾಗಿ ಪರಿಸರದ ನಾಶವೂ ನಡೆದೇ ನಡೆಯುತ್ತದೆ. ವಾಸ್ತವ್ಯದ ಪರಿಸರವನ್ನು ಅಂದವಾಗಿರಿಸುವುದು ನಾಗರಿಕತೆಯ ಲಕ್ಷಣ ಎಂದು ನಾವು ಅಭಿಮಾ...

ನಾಗನ ಪಹರೆ

ಬರಹಗಾರರ ಬಳಗ ಮೇ ೨೧ ಕವನ ೮ ವೀಕ್ಷಣೆ

ಹಸಿರಿನ ಗಿಡವಿದು ಬಸಿರನು ಹೊತ್ತಿದೆ ಕಸಿಯುವ ಬಯಕೆ ಬೇಡಪ್ಪ   ಸಸಿಗಳ ಫಲಗಳ ಕಸಿಯಲು ಬಂದರೆ ಬುಸು ಬುಸು ಎಂಬ ನಾಗಪ್ಪ   ಕಾವಲು ಕಾಯಲು ಹಾವಿದು ನಿಂತಿದೆ ಕೋವಿಯ ಬಳಕೆ ಬೇಕಿಲ್ಲ   ಗೊಂಚಲು ಸೇಬಿಗೆ ಹೊಂಚನು ಹಾಕ...

ಫಲವತ್ತಾದ ಮಣ್ಣು ಕೃಷಿಯ ಜೀವಾಳ (ಭಾಗ ೨)

ಕೆ.ಪಿ.ಅಶ್ವಿನ್ ರಾವ್ ಮೇ ೨೧ ಲೇಖನ ೧೮ ವೀಕ್ಷಣೆ

ಸ್ಪರ್ಶದಿಂದ ಸ್ವರೂಪ ತಿಳಿಯುವಿಕೆ : ಮಣ್ಣಿನ ಫಲವತ್ತತೆಯು ಅದರ ಸ್ವರೂಪವನ್ನು ಅವಲಂಭಿಸಿರುವುದರಿಂದ ವ್ಯವಸಾಯ ಮಾಡುವವರು ಯಾವುದಾದರೊಂದು ಮಣ್ಣು ಯಾವ ಸ್ವರೂಪದ್ದೆಂದು ಹೇಳಲು ಶಕ್ತರಾಗಬೇಕು. ಪ್ರಯೋಗಶಾಲೆಯಲ್ಲಿ ಅದನ್ನು ಪ...

ನೀತಿ ಸಂಹಿತೆ ಸಡಿಲಿಕೆ : ಆಡಳಿತ ಯಂತ್ರ ಚುರುಕಾಗಲಿ

ಕೆ.ಪಿ.ಅಶ್ವಿನ್ ರಾವ್ ಮೇ ೨೧ ಲೇಖನ ೮ ವೀಕ್ಷಣೆ

ದೇಶದಲ್ಲೀಗ ನಡೆಯುತ್ತಿರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕಳೆದೆರಡು ತಿಂಗಳಿಂದ ಜಾರಿಯಲ್ಲಿರುವ ಚುನಾವಣ ನೀತಿ ಸಂಹಿತೆಯಲ್ಲಿ ಕೆಲವು ಸಡಿಲಿಕೆಗಳನ್ನು ಮಾಡಲು ಕೇಂದ್ರ ಚುನಾವಣ ಆಯೋಗ ರಾಜ್ಯ ಸರಕಾರಕ್ಕೆ ಅನ...

ಬುದ್ದ ಪ್ರಜ್ಞೆಯ ಬೆಳಕಿನಲ್ಲಿ ಪಾಕಿಸ್ತಾನದ ದುಸ್ಥಿತಿ ಕಂಡಾಗ....

ಶ್ರೀರಾಮ ದಿವಾಣ ಮೇ ೨೧ ಲೇಖನ ೯ ವೀಕ್ಷಣೆ

ಸರ್ವೇ ಜನೋ ಸುಖಿನೋ ಭವಂತು. ನಮ್ಮ ನೆರೆಯ ದೇಶ ಮತ್ತು ಒಂದು ಕಾಲದ ನಮ್ಮದೇ ದೇಶದ ಭಾಗವಾಗಿದ್ದ ಪಾಕಿಸ್ತಾನ ಇತ್ತೀಚಿನ ಸುದ್ದಿಗಳ ಪ್ರಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಮತ್ತು ದಿವಾಳಿತನದ ಅಂಚಿನಲ್ಲಿದೆ. ದೇಶವೇ ಇರಲಿ,...

ಸ್ಟೇಟಸ್ ಕತೆಗಳು (ಭಾಗ ೯೭೨)- ಅಜೇಯ

ಬರಹಗಾರರ ಬಳಗ ಮೇ ೨೧ ಲೇಖನ ೭ ವೀಕ್ಷಣೆ

ಅರ್ಥಮಾಡಿಕೊಳ್ಳಬೇಕಾದ್ದು ಯಾರು? ತಾಯಿಯೋ ಮಗನೋ? ಇಬ್ಬರ ಮನಸ್ಸಿನಲ್ಲಿಯೂ ತಾವು ಸರಿ ಅವರು ತಪ್ಪು. ಅವರವರ ನೆಲೆಯಲ್ಲಿ ಅವರವರ ಯೋಚನೆ ವಿಧಾನವನ್ನು ಒಪ್ಪಿಕೊಳ್ಳಬೇಕಾಗಿದೆ. ಆದರೆ ಒಮ್ಮೆ ಅವರು ತಮ್ಮ ಸ್ಥಳವನ್ನು ಬಿಟ್ಟು ಅ...

ತನ್ಮಯತೆ !

ಬರಹಗಾರರ ಬಳಗ ಮೇ ೨೦ ಲೇಖನ ೧೧ ವೀಕ್ಷಣೆ

ಇಂದು ನಾನು ಪತಂಜಲಿ ಯೋಗ ಸೂತ್ರ ಗ್ರಂಥ ಓದುವಾಗ, ಎರಡನೇ ಪಾದ, ಎರಡನೇ ಸೂತ್ರದಲ್ಲಿ ಒಂದು ಪದ ಓದಿದೆ. ಸಮಾಧಿ ಭಾವದರ್ಶನ. ಇದು ನಮಗೆ ಲಾಭವಾಗಬಹುದು ಎಂದು, ಇದರ ಕುರಿತು ಬರೆಯುತ್ತಿದ್ದೇನೆ. ಸಮಾಧಿ ಎಂದರೆ ಮನಸ್ಸು ಮಗ್ನವ...

ಜೇನು ತಿನ್ನುವ ಓತಿಕ್ಯಾತ (ಭಾಗ 3)

ಬರಹಗಾರರ ಬಳಗ ಮೇ ೨೦ ಲೇಖನ ೬ ವೀಕ್ಷಣೆ

ನಾನು ತದೇಕ ಚಿತ್ತದಿಂದ ಆ ಓತೀಕ್ಯಾತವನ್ನು ನೋಡುತ್ತಾ ಕುಳಿತೆ... ಜೇನುಗೂಡು ಸಮೀಪದಲ್ಲೇ ಇದೆ. ನೋಡಲು ಶುರುಮಾಡಿ 20-30 ಸೆಕೆಂಡ್ ಆಗಿರಬಹುದು. ತನ್ನ ಎರಡೂ ಮುಂಗಾಲುಗಳನ್ನು ಕೊಂಚ ಬಗ್ಗಿಸಿ ಜೇನುಗೂಡುಗಳಿಂದ ಬಗ್ಗಿ ಒಂದು...

ಮಹಾಮಹಿಮ ನಾರಸಿಂಹ

ಬರಹಗಾರರ ಬಳಗ ಮೇ ೨೦ ಕವನ ೭ ವೀಕ್ಷಣೆ

ಶುಕ್ಲಪಕ್ಷದ ವೈಶಾಖ ಚತುರ್ದಶಿ ನಿನ್ನ ಆರಾಧನೆ ಜಯಂತಿ ನಮಗೆ ಖುಷಿ/ ಕೃಪೆ ದೋರು ಮಹಾಮಹಿಮ ನಾರಸಿಂಹ ಜಗದ ಜೀವರ ಉಸಿರ ರಕ್ಷಿಸು ಘನಮಹಿಮ//   ಭಗವಾನ್ ವಿಷ್ಣುವಿನ ನಾಲ್ಕನೆಯ ಅವತಾರದಲಿ ಕಂಬದಲುದಿಸಿದೆ ದುಷ್ಟ ಸಂಹಾರ...

ಕ್ಷಮಾಪಣೆಯಿಂದ ಶಿಕ್ಷೆಗೆ ಮುಕ್ತಿ ಸಿಗುವುದೇ?

ಕೆ.ಪಿ.ಅಶ್ವಿನ್ ರಾವ್ ಮೇ ೨೦ ಲೇಖನ ೧೬ ವೀಕ್ಷಣೆ

ನೀವು ತಿಳಿದೋ / ತಿಳಿಯದೆಯೋ ಮಾಡುವ ಯಾವುದೇ ತಪ್ಪಿಗೆ ಕ್ಷಮೆ ಎಂಬುದು ಇರುತ್ತದೆ ಎಂಬುದು ಬಹಳ ಹಿಂದಿನ ಮಾತು. ಆದರೆ ಪ್ರತಿಯೊಂದು ತಪ್ಪಿಗೆ ತನ್ನದೇ ಆದ ಶಿಕ್ಷೆ ಇದ್ದೇ ಇರುತ್ತದೆ. ತಪ್ಪು ಮಾಡಿದವನು ಅದರ ಪ್ರತಿಫಲ ಉಣ್ಣಲ...

ಅಬೋಟ್ಟಾಬಾದ್

ಕೆ.ಪಿ.ಅಶ್ವಿನ್ ರಾವ್ ಮೇ ೨೦ ಪುಸ್ತಕ ವಿಮರ್ಶೆ ೧೩ ವೀಕ್ಷಣೆ

ಸಂತೋಷಕುಮಾರ ಮೆಹೆಂದಳೆ ಅವರ ಕೃತಿಗಳಲ್ಲಿ ಒಂದು ವಿಶೇಷತೆ ಸದಾ ಇರುತ್ತದೆ. ಅವರು ಆಯ್ದುಕೊಳ್ಳುವ ವಿಷಯ ಮತ್ತು ಅದನ್ನು ಪ್ರಸ್ತುತ ಪಡಿಸುವ ರೀತಿ ಎರಡೂ ಅದ್ಭುತ. ಅವರು ಯಾವ ವಿಷಯ ಆಯ್ದುಕೊಂಡರೂ ಅದರ ಬಗ್ಗೆ ಆಳವಾದ ಅಧ್ಯಯನ...

ಎಚ್ ಡಿ ದೇವೇಗೌಡ ಅವರಿಗೆ ಜನುಮದಿನದ ಶುಭಾಶಯ ಕೋರುತ್ತಾ...

ಶ್ರೀರಾಮ ದಿವಾಣ ಮೇ ೨೦ ಲೇಖನ ೧೩ ವೀಕ್ಷಣೆ

ಶ್ರೀ ಎಚ್ ಡಿ ದೇವೇಗೌಡ 92, ನಾಟ್ ಔಟ್ ಅವರು ಶತಕವನ್ನು ಬಾರಿಸಲಿ ಎಂದು ಹಾರೈಸುತ್ತಾ… ಕರ್ನಾಟಕ ರಾಜ್ಯದ, ಹಾಸನ ಜಿಲ್ಲೆಯ, ಹೊಳೆನರಸೀಪುರ ತಾಲ್ಲೂಕಿನ, ಹರದನಹಳ್ಳಿಯ ಸಾಮಾನ್ಯ ರೈತ ಕುಟುಂಬದ ವ್ಯಕ್ತಿಯೊಬ್ಬರು ಬೃಹತ್ ಭಾರ...

ಸ್ಟೇಟಸ್ ಕತೆಗಳು (ಭಾಗ ೯೭೧)- ಎಲ್ಲಿ ಸಿಗುತ್ತೆ ?

ಬರಹಗಾರರ ಬಳಗ ಮೇ ೨೦ ಲೇಖನ ೧೪ ವೀಕ್ಷಣೆ

ಆ ಕನ್ನಡಿ ಎಲ್ಲಿ ಸಿಗುತ್ತೆ ? ಅದನ್ನಾದರೂ ಹೇಳಿ ಮಾರಾಯರೇ!. ಹುಡುಕಿ ಹುಡುಕಿ ಸುಸ್ತಾಗಿ ಹೋಗಿದ್ದೇನೆ. ಮೊನ್ನೆ ಕೂದಲು ಕಟ್ ಮಾಡೋ ಅಂಗಡಿಗೆ ಹೋಗಿದ್ದೆ. ಎಲ್ಲಾ ಆದ್ಮೇಲೆ ಕೊನೆಯಲ್ಲಿ ನನ್ನ ಮುಖವನ್ನು ನಾನೇ ಕನ್ನಡಿಯಲ್ಲಿ...