ಮುಖಪುಟ / ಲೇಖನ ಆರ್ಕೈವ್ಸ್ / ಮೇ 2024

ಮೇ 2024

೨೧೨ ಲೇಖನಗಳು

ಕಲಿಕೆಯ ಹಾದಿ ದಿಕ್ಕು ತಪ್ಪದಿರಲಿ...

ಬರಹಗಾರರ ಬಳಗ ಮೇ ೨೦ ಲೇಖನ ೧೭ ವೀಕ್ಷಣೆ

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಉತ್ತಮ ಸಾಧನೆ ಮಾಡಿದ ಮಕ್ಕಳ ಹೆತ್ತವರು ತಮ್ಮ ಮಕ್ಕಳ ಬಗ್ಗೆ ಹೆಮ್ಮೆ ಪಟ್ಟುಕೊಂಡರೆ, ಕಳಪೆ ಸಾಧನೆ ತೋರಿದ ಮಕ್ಕಳ ಹೆತ್ತವರು ಒಂದಷ್ಟು ಕೊರಗಿರಬಹುದು. ಉಳಿದಂತೆ ಇವುಗ...

ನಗು ಮೂಡಿಬರಲಿ

ಬರಹಗಾರರ ಬಳಗ ಮೇ ೨೦ ಕವನ ೧೫ ವೀಕ್ಷಣೆ

ನಗುವೆಂ‌ಬ ಸಿರಿಯೊಂದು ಮೊಗದಲ್ಲಿ ಅರಳಿರಲಿ ಬಿಗುಮಾನ ಬದಿಗಿರಿಸಿ ನಗು ಮೂಡಿಬರಲಿ   ಚಿಗುರೆಲೆಯ ತಳಿರಂತೆ ಮಿಗಿಲೆನಿಪ ಬೆಳೆಯಂತೆ ಮಗುವಂತೆ ಮತ್ತೊಮ್ಮೆ ನಗು ಮೂಡಿಬರಲಿ   ಅವಸರದ ಬದುಕಿನಲಿ ಬೆವರಿಳಿವ ದುಡಿಮೆಯಲ...

ಭಾಕರ್ ವಾಡಿ

ಕವಿತ ಮಹೇಶ್ ಮೇ ೧೯ ಅಡುಗೆ ೧೨ ವೀಕ್ಷಣೆ

ಮಸಾಲೆ ಸಾಮಾಗ್ರಿಗಳನ್ನು ಬೇರೆಬೇರೆಯಾಗಿ ಹುರಿದು ಸೇರಿಸಿ ಹುಡಿ ಮಾಡಿಟ್ಟುಕೊಳ್ಳಿ. ಮೈದಾ, ಕಡಲೆ ಹಾಗೂ ಅಕ್ಕಿ ಹಿಟ್ಟುಗಳಿಗೆ ಅರಶಿನ, ಖಾರದ ಹುಡಿ, ಉಪ್ಪು, ಎರಡು ಚಮಚ ಬಿಸಿ ಎಣ್ಣೆ ಹಾಕಿ ಪೂರಿ ಹದಕ್ಕೆ ಗಟ್ಟಿಯಾಗಿ ಕಲಸಿ....

ಮಳೆಗಾಲದ ಆರಂಭದಲ್ಲಿ ನನ್ನಪ್ಪನ ನೆನೆಯುತ್ತಾ...

ಶ್ರೀರಾಮ ದಿವಾಣ ಮೇ ೧೯ ಲೇಖನ ೧೬ ವೀಕ್ಷಣೆ

ನನ್ನ ಹುಟ್ಟಿಸಿದ ನೋವಿಗೇ ನನ್ನಮ್ಮ ತೀರಿಕೊಂಡಿದ್ದಳು. ಅಮ್ಮನನ್ನು ಕೊಂದ ಪಾಪಿ ಎನ್ನುವ ಅಪವಾದ ಹೊತ್ತೇ ಜನಿಸಿದೆನು. ಅಮ್ಮ, ಅಮ್ಮನ ಎದೆ ಹಾಲು, ಅಮ್ಮನ ಕ್ಯೆತುತ್ತು, ಅಮ್ಮನ ಪ್ರೀತಿ ಇಂದಿಗೂ ಅನುಭವವೇ ಆಗಿಲ್ಲ. ಆದರೆ ಅಪ...

ಸ್ಟೇಟಸ್ ಕತೆಗಳು (ಭಾಗ ೯೭೦)- ಅಧಿಕಾರ

ಬರಹಗಾರರ ಬಳಗ ಮೇ ೧೯ ಲೇಖನ ೧೧ ವೀಕ್ಷಣೆ

ಅಧಿಕಾರ ಯಾರದ್ದು? ಹಾಗೆ ಸುಲಭದಲ್ಲಿ ಅಧಿಕಾರ ಸಿಗೋದಿಲ್ಲ. ಅದನ್ನ ಪಡೆದುಕೊಳ್ಳಬೇಕು. ಅದಕ್ಕೆ ಒಂದಷ್ಟು ಅರ್ಹತೆಗಳು ಇರಬೇಕು. ಆ ಮರದಲ್ಲಿರುವ ಹಣ್ಣುಗಳನ್ನು ಹಕ್ಕಿಗಳು ಬಂದು ತಿನ್ನುತ್ತವೆ. ಅರ್ಧಂಬರ್ಧ ತಿಂದ ಹಣ್ಣುಗಳು...

ಜೇನು ತಿನ್ನುವ ಓತಿಕ್ಯಾತ (ಭಾಗ 2)

ಬರಹಗಾರರ ಬಳಗ ಮೇ ೧೯ ಲೇಖನ ೨೦ ವೀಕ್ಷಣೆ

ಒಂದು ದಿನ ಈಚ ನಮ್ಮ ಮನೆಗೆ ಏನೋ ಸಂತಸದ ಸುದ್ದಿಯನ್ನು ಹೊತ್ತು ತಂದಂತೆ ಬಂದು ಸ್ವಲ್ಪ ದೂರಕ್ಕೆ ಕರೆದುಕೊಂಡು ಹೋಗಿ "ದೊಣ್ಣೆ ಕಾಟ (ಓತೀಕ್ಯಾತ) ಹೊಡೆದು ಮಣ್ಣಲ್ಲಿ ಹೂತಿಟ್ಟರೆ ದುಡ್ಡು ಸಿಗುವುದಂತೆ" ಯಾರ್ಯಾರಿಗೋ ಎಷ್ಟೆಷ...

ಹನಿಗಳು ಸರ್ ಹನಿಗಳು !

ಬರಹಗಾರರ ಬಳಗ ಮೇ ೧೯ ಕವನ ೭ ವೀಕ್ಷಣೆ

ನೀ ಬಾರೋ ಬಳಿಗೆ ಕೈಹಿಡಿದು ಅನುದಿನವು ಕಾಪಾಡುಯೆಂದೆಂದೂ ಮುದದಿ ಸೆಳೆಯುತ ಒಲವಿನಲಿ ಮುದ್ದಿಸೆ ಬೆಸುಗೆಯಿಂದಲಿ ತಬ್ಬುತ ವಿರಹವನು ಮರೆಸುತಿರು ನಾನು ನೀನಾಗುತಲೆ ಬದುಕಿಂದು ನೀನು ನಾನಾಗುತಲೆ ಸವಿಯಾಗೆಂದೂ ಚೆ...

‘ಮಯೂರ' ಹಾಸ್ಯ - ಭಾಗ ೭೧

ಕೆ.ಪಿ.ಅಶ್ವಿನ್ ರಾವ್ ಮೇ ೧೮ ಲೇಖನ ೧೫ ವೀಕ್ಷಣೆ

ಕೂಬಸ್ ಮಾರುಕಟ್ಟೆಗೆ ಹೋದಾಗ ತಂಗಿಯ ಮಗ ಆಟದ ಸಾಮಾನಿನ ಅಂಗಡಿಯ ಮುಂದೆ ನಿಂತು ‘ಕೂಬಸ್' ಬೇಕು ಎಂದು ಹಠ ಮಾಡತೊಡಗಿದ. ಸರಿ, ಅಂಗಡಿಯವನಿಗೆ ಬಸ್ಸು ತೋರಿಸಪ್ಪಾ ಎಂದಿದ್ದಾಯಿತು. ಯಾವುದನ್ನು ತೋರಿಸಿದರೂ, ಇದಲ್ಲ ‘ಕೂಬಸ್' ಬ...

ರಾಜಕಾಲುವೆ ತೆರವಿಗೆ ಇನ್ನೆಷ್ಟು ವರ್ಷ ಬೇಕು?

ಕೆ.ಪಿ.ಅಶ್ವಿನ್ ರಾವ್ ಮೇ ೧೮ ಲೇಖನ ೫ ವೀಕ್ಷಣೆ

ಬೆಂಗಳೂರಿನಲ್ಲಿ ಕಳೆದ ಮೇ ೬ ರಿಂದ ೧೨ ರ ನಡುವೆ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಗೆ ೧ ಸಾವಿರಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಯಿತು. ಅಲ್ಪಸ...

ಕನ್ನಡ ಪತ್ರಿಕಾ ಲೋಕ (ಭಾಗ ೧೫೯) - ಮೀಡಿಯಾ ಟೈಮ್ಸ್

ಶ್ರೀರಾಮ ದಿವಾಣ ಮೇ ೧೮ ಲೇಖನ ೯ ವೀಕ್ಷಣೆ

ಪ್ರೊ. ಬಿ. ಎಂ. ಇಚ್ಲಂಗೋಡು ಅವರ "ಮೀಡಿಯಾ ಟೈಮ್ಸ್" ಕವಿ, ಕಥೆಗಾರ, ಲೇಖಕ, ಅಧ್ಯಯನಕಾರ, ಸಂಶೋಧಕ, ಗ್ರಾಹಕ ಹಕ್ಕುಗಳ ಹೋರಾಟಗಾರರಾದ ಪ್ರೊ. ಬಿ. ಎಂ. ಇಚ್ಲಂಗೋಡು ಅವರು ಸುಮಾರು ಒಂದು ದಶಕ ಕಾಲ ನಿರಂತರವಾಗಿ ಮತ್ತು ಪ್ರತ...

ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ...

ಶ್ರೀರಾಮ ದಿವಾಣ ಮೇ ೧೮ ಲೇಖನ ೧೧ ವೀಕ್ಷಣೆ

ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ, ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ. ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂ, ಸತ್ಯದ ಹುಡುಕಾಟ ಮಾತ್ರ ನಿರಂ...

ಸ್ಟೇಟಸ್ ಕತೆಗಳು (ಭಾಗ ೯೬೯)- ಪಶ್ಚಾತ್ತಾಪ

ಬರಹಗಾರರ ಬಳಗ ಮೇ ೧೮ ಲೇಖನ ೧೦ ವೀಕ್ಷಣೆ

ಆ ಮನೆ ಮಗನಿಗೆ ಆಗಾಗ ಅನಿಸುತ್ತಿತ್ತು. "ಅಲ್ಲಾ ನಾವು ಕೇಳಿದ್ದನ್ನ ಯಾವುದನ್ನೂ ಕೂಡ ಈ ಅಪ್ಪ ಅಮ್ಮ ಕೊಡಿಸುವುದಿಲ್ಲ. ಎಲ್ಲದಕ್ಕೂ ಅವರಿಷ್ಟದಂತೆ ನಮ್ಮನ್ನು ನಡೆಸಿಕೊಳ್ಳುತ್ತಾ ಹೋಗುತ್ತಾರೆ. ಹೀಗಿದ್ದಾಗ ನಮ್ಮ ಜೀವನದಲ್ಲಿ...

ಮನೆಯಂಗಳದಲ್ಲಿ ಕಂಡು ಬರುವ ಮಡಿವಾಳ ಹಕ್ಕಿ

ಬರಹಗಾರರ ಬಳಗ ಮೇ ೧೮ ಲೇಖನ ೧೧ ವೀಕ್ಷಣೆ

ಸುಮಾರು ಹತ್ತು ವರ್ಷಗಳ ಹಿಂದೆ ಹೊಸದಾಗಿ ಮೇಷ್ಟ್ರ ಕೆಲಸ ಸಿಕ್ಕಿ ಕುದುರೆಮುಖದ ಹತ್ತಿರ ಸಂಸೆ ಅನ್ನುವ ಹಳ್ಳಿಗೆ ನೇಮಕವಾದ ದಿನಗಳವು. ಸಂಸೆಯ ಮಲೆನಾಡು ಪ್ರಕೃತಿ ಪ್ರೀತಿಯನ್ನು ತಾನಾಗಿಯೇ ಚಿಗುರಿಸಿತ್ತು. ನನ್ನ ಸುತ್ತಲಿನ...

ಆದೆನು ಚಿತ್ತು ?

ಬರಹಗಾರರ ಬಳಗ ಮೇ ೧೮ ಕವನ ೪ ವೀಕ್ಷಣೆ

ಅರಿಯದೆ ನೋಟವು ನಿನ್ನೆಡೆ ಬಿತ್ತು ನಿನ್ನಯ ಅಂದವ ನೋಡಿದ ಹೊತ್ತು ಮೂಗಿಗೆ ತೊಟ್ಟಿಹ ಚಂದದ ನತ್ತು ಅದರಲಿ ಜೋಡಿಸಿ ಹೊಳೆಯುವ ಮುತ್ತು   ಚೆಲುವೆಯ ನಿಲುವಿನ ಸೆಳೆಯುವ ಗತ್ತು ಕಿರುನಗೆ ಬೀರುತ ತರಿಸಿದೆ ಮತ್ತು ನೆಮ್ಮ...

'ಬ್ಲ್ಯಾಕ್ ಕಾಫಿ’ ಸೇವನೆಯಿಂದ ಲಾಭವಿದೆಯೇ?

ಕೆ.ಪಿ.ಅಶ್ವಿನ್ ರಾವ್ ಮೇ ೧೭ ಲೇಖನ ೧೮ ವೀಕ್ಷಣೆ

ಮೊದಲೆಲ್ಲಾ ಕಾಫಿ ಹುಡಿಯನ್ನು ಡಿಕಾಕ್ಷನ್ ಮಾಡಿ, ಅದಕ್ಕೆ ಸಕ್ಕರೆ ಮತ್ತು ಹಾಲನ್ನು ಸೇರಿಸಿ ಕುಡಿಯುವುದು ಬಹಳ ಆಹ್ಲಾದವೆನಿಸುತ್ತಿತ್ತು. ಕ್ರಮೇಣ ಇನ್ ಸ್ಟಂಟ್ ಕಾಫಿ ಹುಡಿಗಳು ಬಂದವು. ಈಗ ಇನ್ ಸ್ಟಂಟ್ ಕಾಫಿಯೇ ಬಂದಿದೆ....

ಭಾವರೇಖೆ

ಕೆ.ಪಿ.ಅಶ್ವಿನ್ ರಾವ್ ಮೇ ೧೭ ಪುಸ್ತಕ ವಿಮರ್ಶೆ ೪೪ ವೀಕ್ಷಣೆ

ಭಾವರೇಖೆ ( ಒಂದು ಅನಂತ ಭಾವ) ನಂಕು ( ನಂದನ ಕುಪ್ಪಳ್ಳಿ) ಅವರ ಕವನಸಂಕಲನವಾಗಿದೆ. ಇದಕ್ಕೆ ಡಾ. ಶಿವಲಿಂಗೇಗೌಡ ಡಿ. ಅವರ ಬೆನ್ನುಡಿ ಬರಹವಿದೆ; ಈ ಕವನಸಂಕಲನದ ಕವಿತೆಗಳು ಪ್ರೀತಿಯ ಧ್ಯಾನದಲ್ಲಿ ಹುಟ್ಟಿದಂತವು. ಪ್ರೀತಿ, ಪ್...

ಬದುಕಿನ ಸಾರ್ಥಕತೆಯ ಹೆದ್ದಾರಿಯಲ್ಲಿ ಸಾಗುತ್ತಿರುವವರನ್ನು ನೆನೆಯುತ್ತಾ...

ಶ್ರೀರಾಮ ದಿವಾಣ ಮೇ ೧೭ ಲೇಖನ ೨೨ ವೀಕ್ಷಣೆ

ಕೆಚ್ಚೆದೆಯ ಕನ್ನಡತಿ ಅನು ಅಕ್ಕ ಎಂಬ ಹೆಸರಿನ ಸಾಮಾಜಿಕ ಜಾಲತಾಣಗಳ ಅಕೌಂಟಿನ ಯುವತಿಯೊಬ್ಬಳು ರಾಜ್ಯಾದ್ಯಂತ ಸಂಚರಿಸಿ ಸರ್ಕಾರಿ ಶಾಲೆಯ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯುತ್ತಾ, ಗೋಡೆಗಳಿಗೆ ಚಿತ್ರ ಬಿಡಿಸುತ್ತಾ, ನಿರಂತರವಾಗ...

ಸ್ಟೇಟಸ್ ಕತೆಗಳು (ಭಾಗ ೯೬೮)- ಕಾರಣ

ಬರಹಗಾರರ ಬಳಗ ಮೇ ೧೭ ಲೇಖನ ೩ ವೀಕ್ಷಣೆ

ನಡಿಯೋಕೆ ಸಾಧ್ಯವಾಗ್ತಾ ಇಲ್ಲ. ಬ್ಯಾಗ್ ತುಂಬಾ ಭಾರವಾಗಿದೆ. ಅದರಲ್ಲಿ ರಾಶಿ ರಾಶಿ ಕಾರಣಗಳನ್ನ ತುಂಬಿಸಿಕೊಂಡಿದ್ದೇನೆ. ನಾನು ಅಂತಲ್ಲ ಯಾರೆಲ್ಲ ಇಲ್ಲಿ ನಡೆಯುವುದಕ್ಕೆ ಕಷ್ಟಪಡ್ತಾ ಇದ್ದಾರೋ ಅವರೆಲ್ಲರೂ ಕೂಡ ಕಾರಣಗಳನ್ನು...

ಜೇನು ತಿನ್ನುವ ಓತಿಕ್ಯಾತ (ಭಾಗ 1)

ಬರಹಗಾರರ ಬಳಗ ಮೇ ೧೭ ಲೇಖನ ೧೯ ವೀಕ್ಷಣೆ

ನಮ್ಮದು ಅಪ್ಪಟ ಬಯಲು ಸೀಮೆ. ಗಾಳಿಕಾಲದಲ್ಲಿ ಊಟ ಸಾಕಾಗದೇ ತಿನ್ನುವಂತದ್ದೆಂದು ಯಾರಾದರು ಏನನ್ನಾದರೂ ಕೊಟ್ಟರೆ ಅದನ್ನು ಕ್ಷಣಾರ್ಧದಲ್ಲಿ ತಿಂದು ಮುಗಿಸುವ ಹಸಿವು ನಮ್ಮನ್ನು ಕಾಡುತ್ತಿತ್ತು. ಮುಂಗಾರು ಮಳೆ ಬರುವವರೆಗೆ ನಮಗ...

ಕಳೆದು ಹೋಗುವ ಮುನ್ನ...

ಬರಹಗಾರರ ಬಳಗ ಮೇ ೧೭ ಕವನ ೧೧ ವೀಕ್ಷಣೆ

ಜನರೊಳಗಿನ ಬೇಕು ಬೇಡವ ತಿಳಿದು ಯೋಜನೆ ಮಾಡಿರೊ ಕರವ ಹೇರುತ ಬಡವ ಬೀದಿಗೆ ಬರುವ ರೀತಿಯು ಬೇಡವೊ   ದೇಶ ನಾಡಲಿ ಬದುಕು ದುಸ್ತರ ಭರತ ಮಾತೆಗೆ ತಿಳಿಯದೆ ನಮ್ಮ ಸಲಹುವ ಮಂದಿಗದುವೆ ತಿಳಿವು ಮೂಡದೆ ಹೋಯಿತೆ   ಜಾತಿ...