ಮುಖಪುಟ / ಲೇಖನ ಆರ್ಕೈವ್ಸ್ / ಮೇ 2024

ಮೇ 2024

೨೧೨ ಲೇಖನಗಳು

ಬೋನಲಿರಿಸಿದ ತಿನಿಸು

ಬರಹಗಾರರ ಬಳಗ ಮೇ ೦೮ ಕವನ ೬ ವೀಕ್ಷಣೆ

ಬೋನಿನ ಒಳಗಡೆ ಇರಿಸಿದ ತಿನಿಸನು ದಾನವಿದೆನ್ನುತ ಬಯಸದಿರು ಪ್ರಾಣವ ತೆಗೆಯುವ ರೂಪಿತ ಸಂಚಿದು ಬೇನೆಯ ಸುಳಿಯಲಿ ಸಿಲುಕದಿರು   ಬಲೆಯಲಿ ಸಿಲುಕಿಸಿ ಹಣಿಯುವ ತಂತ್ರವು ಒಳಗಡೆ ಇರಿಸಿದ ಸಿಹಿತಿಂಡಿ ಹಲವಿಧ ಹಾದಿಯ ಹಿಡಿವ...

ಕನ್ನಡ ಭಾಷೆಯ ಅವಸಾನ

ಟಿ ವಿ ಬಿ ರಾಜನ್ ಮೇ ೦೭ ಲೇಖನ ೧೪ ವೀಕ್ಷಣೆ

ಬಂದರೂ ಕಾಲೇಜಿಗೆ ಬಾರದು ಕಾಗುಣಿತ  (ಸಂಗತ: 17/12/2021) ಸಿಬಂತಿ ಪದ್ಮನಾಭ ಕೆ ವಿ ರವರ ಲೇಖನ ಓದಿ ನಗು ಬಂತು. ಇವರು ಇನ್ನೂ ಯಾವ ಕಾಲದಲ್ಲಿದ್ದಾರೆ. ಕಸಾಪ ಅಧ್ಯಕ್ಷರು ಅ ಕಾರ ಹ ಕಾರ ಬಗ್ಗೆ ನೀಡಿದ ಒಂದು ಹೇಳಿಕೆಗೆ ಎಷ...

ವೀಳ್ಯದೆಲೆ ದುಂಡಾಣು ಚುಕ್ಕೆ ರೋಗ ಮತ್ತು ನಿಯಂತ್ರಣ

ಕೆ.ಪಿ.ಅಶ್ವಿನ್ ರಾವ್ ಮೇ ೦೭ ಲೇಖನ ೧೨ ವೀಕ್ಷಣೆ

ವೀಳ್ಯದೆಲೆಯು ಒಂದು ಪ್ರಮುಖ ತೋಟಗಾರಿಕಾ ಬೆಳೆಯಾಗಿದ್ದು. ಕರ್ನಾಟಕದಲ್ಲಿ ಇದರ ವಿಸ್ತೀರ್ಣ ೮೨೮೮ ಹೆಕ್ಟರ್ ಹಾಗೂ ಇಳುವರಿ ೧,೫೩,೬೦೦ ಮೆ.ಟನ್. ಎಲೆಗಳು ಉತ್ಪತ್ತಿಯಾಗುತ್ತಿದೆ. ಈ ಬೆಳೆಯ ಬೆಳೆವಣಗೆಯ ಹಂತದಲ್ಲಿ ಅನೇಕ ರೋಗಗ...

ಅವಶ್ಯಕ ಸೇವಾ ಸಿಬಂದಿ ಬಾಕಿ ವೇತನ ಕೂಡಲೇ ಪಾವತಿಯಾಗಲಿ

ಕೆ.ಪಿ.ಅಶ್ವಿನ್ ರಾವ್ ಮೇ ೦೭ ಲೇಖನ ೧೩ ವೀಕ್ಷಣೆ

ಫೆಬ್ರವರಿಯಿಂದೀಚೆಗೆ ಬಾಕಿ ಇರುವ ೩ ತಿಂಗಳುಗಳ ವೇತನ ಪಾವತಿಗೆ ಆಗ್ರಹಿಸಿ ರಾಜ್ಯಾದ್ಯಂತ ೧೦೮ ಆಂಬುಲೆನ್ಸ್ ನೌಕರರು ಸೋಮವಾರ ರಾತ್ರಿಯಿಂದ ಸೇವೆ ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ. (ತತ್ಕಾಲಕ್ಕೆ ಮುಷ್ಕರ ಕೈಬಿಡಲಾಗಿದೆ...

ಬಲಿಷ್ಠರ ಕಣ್ಣೀರು ಮತ್ತು ಆತ್ಮಹತ್ಯೆ : ಸಾಮಾನ್ಯರಿಗೊಂದು ಪಾಠ !

ಶ್ರೀರಾಮ ದಿವಾಣ ಮೇ ೦೭ ಲೇಖನ ೧೪ ವೀಕ್ಷಣೆ

ಅಬ್ಬರಿಸಿ ಬೊಬ್ಬಿಡುವ ಬಲಿಷ್ಠ ವ್ಯಕ್ತಿಗಳು ಸಹ ಒಂದು ಸಣ್ಣ ಕಷ್ಟಕ್ಕೆ ಕಣ್ಣೀರು ಸುರಿಸುತ್ತಾರೆ. ಅದು ಸಹಜ ನಿಜ, ಆದರೆ ಅಧಿಕಾರದಲ್ಲಿ ಇದ್ದಾಗ‌ ಆ ಸಹಜತೆ ನೆನಪಾಗುವುದಿಲ್ಲ ಎಂಬುದೇ ವಿಷಾದನೀಯ. ಎಸ್ಐಟಿ ಕಚೇರಿಯಲ್ಲಿ ಮಾಜ...

ಸ್ಟೇಟಸ್ ಕತೆಗಳು (ಭಾಗ ೯೫೮)- ಚಪ್ಪರ

ಬರಹಗಾರರ ಬಳಗ ಮೇ ೦೭ ಲೇಖನ ೧೧ ವೀಕ್ಷಣೆ

ಮನೆಯಂಗಳದಲ್ಲಿ ಚಪ್ಪರವೊಂದನ್ನ ಹಾಕುವಾಗಲೇ ಕೆಟ್ಟ ಸೂಚನೆಗಳು ಮೂಡಲಾರಂಭಿಸಿದವು. ಮನೆಯವರಿಗೆ ಒಂದು ತರಹದ ಕಳವಳ. ಆದರು ದೇವರ ಮೇಲೆ ಭಾರ ಹಾಕಿ ಮನೆಯ ಮದುವೆಗೆ ಸಂಭ್ರಮದಿಂದ ಕೆಲಸ ಕೈಗೆತ್ತಿಕೊಂಡು ಎಲ್ಲರೂ ಸಹಕಾರದಿಂದ ಅಂಗ...

ಅಭ್ಯಾಸ ಎಂದರೇನು?

ಬರಹಗಾರರ ಬಳಗ ಮೇ ೦೭ ಲೇಖನ ೧೪ ವೀಕ್ಷಣೆ

ಇಂದು ಅಭ್ಯಾಸ ಎಂದರೇನು? ನೋಡೋಣ. ಪತಂಜಲ ಮಹರ್ಷಿಯ ಯೋಗ ಸೂತ್ರ 13ರಲ್ಲಿ "ತತ್ರ ಸ್ಥಿತೌ ಯತ್ನೋ ಅಭ್ಯಾಸ" ಎಂದು ಹೇಳಿದ್ದಾನೆ. ಸೂತ್ರ 14ರಲ್ಲಿ "ಸತು ದೀರ್ಘಕಾಲ ನೈರಂತರ್ಯ ಸತ್ಕಾರ ಆಸೇವಿತೋ ದೃಢಭೂಮಿ" ಎಂದಿದ್ದಾನೆ. ಹದಿ...

ತಕ್ಕಡಿ ಹಿಡಿದಿಹ ಭಗವಂತ

ಬರಹಗಾರರ ಬಳಗ ಮೇ ೦೭ ಕವನ ೫ ವೀಕ್ಷಣೆ

ರೆಕ್ಕೆಯು ಕಳಚಿದೆ ಪಕ್ಕದೆ ಬಿದ್ದಿದೆ ಚೊಕ್ಕದ ಬಾಳಲಿ ಬರಸಿಡಿಲು ಕೊಕ್ಕಿಗೆ ಕಾಳನು ಇಕ್ಕುವರಿಲ್ಲದೆ ಹಕ್ಕಿಯು ನರಳಿದೆ ನೋವಿನೊಳು   ಕಿರಿಕಿರಿ ಮಾಡದೆ ಕರುಣೆಯ ನೋಟದೆ ಕರೆದಿದೆ ಸನಿಹಕೆ ಈ ಹಕ್ಕಿ ನೆರವನು ಬಯಸಿದೆ...

ಸಣ್ಣದಲ್ಲದ ಕಾಡುವ ಕಥೆಗಳು

ಕೆ.ಪಿ.ಅಶ್ವಿನ್ ರಾವ್ ಮೇ ೦೬ ಲೇಖನ ೨೩ ವೀಕ್ಷಣೆ

ಹಳೆಯ ಪತ್ರಿಕೆಗಳನ್ನು ಹುಡುಕಾಡುವಾಗ ಸಿಕ್ಕ ಕೆಲವು ಸಣ್ಣ ಆದರೆ ಬಹಳ ಸಮಯ ಕಾಡುವ ಕಥೆಗಳನ್ನು ಸಂಗ್ರಹಿಸಿ ನಿಮ್ಮ ಓದಿಗಾಗಿ ಇಲ್ಲಿ ನೀಡಿರುವೆ. ಮೂಲ ಕಥೆಗಾರರಿಗೆ ಕೃತಜ್ಞತೆಗಳು ಮರಳು ಸಾಕ್ಷಿ ಅವರು ಕಳೆದ ಒಂದು ವರ್ಷದಿಂ...

ಜಾಗರ - ಇದು ಪ್ರತಿಸ್ಪಂದನೆಯ ಮೊಳಕೆ

ಕೆ.ಪಿ.ಅಶ್ವಿನ್ ರಾವ್ ಮೇ ೦೬ ಪುಸ್ತಕ ವಿಮರ್ಶೆ ೧೪ ವೀಕ್ಷಣೆ

ಇಬ್ಬರು ಪತ್ರಕರ್ತರು ಜಂಟಿಯಾಗಿ ಬರೆದ ಬಿಡಿ ಲೇಖನಗಳ ಸಂಗ್ರಹವೇ “ಜಾಗರ- ಇದು ಪ್ರತಿಸ್ಪಂದನೆಯ ಮೊಳಕೆ.” ಅಶ್ವಿನ್ ಲಾರೆನ್ಸ್ ಮತ್ತು ಶ್ರೀರಾಮ ದಿವಾಣ ಎಂಬ ಇಬ್ಬರು ಪತ್ರಕರ್ತರು ಬರೆದ ಮಾಹಿತಿಪೂರ್ಣ ಲೇಖನಗಳ ಸಂಗ್ರಹವೇ ಈ...

ಕನ್ನಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು

ಟಿ ವಿ ಬಿ ರಾಜನ್ ಮೇ ೦೬ ಬ್ಲಾಗ್ ೧೯ ವೀಕ್ಷಣೆ

ಡಿ ಎಸ್ ನಾಗಭೂಷಣ್ ರವರ ಲೇಖನ (ಪ್ರ ವಾ ಜುಲೈ16) ತುಂಬಾ ಸಮಯೋಚಿತ ಮತ್ತು ಸೂಕ್ತ ವಾಗಿದೆ. ಲೇಖಕರು ತಿಳಿಸಿದಂತೆ ಬಿ ಎಸ್ ಆರ್ ಬಿ ಮೂಲಕ 1980 ರಲ್ಲಿ ಸುಮಾರು 250 ಕೃಷಿ ಅಧಿಕಾರಿಗಳಾಗಿ ಆಗಿನ ಕೆನರಾ ಬ್ಯಾಂಕ್ ಮತ್ತು ಸಿಂ...

ಸ್ವಲ್ಪ ಈ ವಿಷಯ ಕುರಿತು ಯೋಚಿಸಿ...

ಶ್ರೀರಾಮ ದಿವಾಣ ಮೇ ೦೬ ಲೇಖನ ೧೨ ವೀಕ್ಷಣೆ

ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು. ಆಧುನಿಕತೆ - ಜಾಗತೀಕರಣದ ಬಹುದೊಡ್ಡ ಪರಿಣಾಮವೆಂದರೆ ಇರುವ ಹಣವನ್ನು ಅತ್ಯಂತ ಸುಲಭವಾಗಿ, ಸುಲಲಿತವಾಗಿ - ಸರಳವಾಗಿ ಕುಳಿತಲ್ಲಿಂದಲೇ ಹೇಗೆ ಬೇಕಾದರು, ಯಾರ...

ಸ್ಟೇಟಸ್ ಕತೆಗಳು (ಭಾಗ ೯೫೭)- ಸರಿ ತಪ್ಪು

ಬರಹಗಾರರ ಬಳಗ ಮೇ ೦೬ ಲೇಖನ ೧೪ ವೀಕ್ಷಣೆ

ಇಷ್ಟೊಂದು ತಪ್ಪುಗಳು ನನ್ನಿಂದ ಆಗ್ತಾ ಇದೆ. ಇದನ್ನೆಲ್ಲ ಸರಿ ಮಾಡೋದು ಯಾವಾಗ? ಹೀಗೆ ತಪ್ಪು ಮಾಡ್ತಾ ಹೋಗ್ತಾನೆ ಇದ್ರೆ ನನಗೆ ಮುಂದೆ ತುಂಬಾ ಕಷ್ಟ ಇದೆ ಅಲ್ವಾ? ಹೀಗೆ ಅವನ ಯೋಚನೆಗಳು ಸಾಗ್ತಾ ಇತ್ತು. ಅವನಿನ್ನು ಶಾಲೆ ಮೆಟ...

ಮನುಕುಲ ನಾಶ ಸನ್ನಿಹಿತವಾಗಿದೆಯೇ?

ಬರಹಗಾರರ ಬಳಗ ಮೇ ೦೬ ಲೇಖನ ೧೩ ವೀಕ್ಷಣೆ

ಇದೆಂತಹ ಬಿಸಿಲು, ಸೆಕೆ ತಡೆಯಲಾಗುತ್ತಿಲ್ಲ. ಹೊರಗಡೆ ಹೆಜ್ಜೆ ಹಾಕುವುದೇ ಅಸಾಧ್ಯ. ಇಂತಹ ಉರಿ ನನ್ನ ಅನುಭವದಲ್ಲಿ ಈ ವರೆಗೆ ಕಂಡಿಲ್ಲ" ಇದು ಇತ್ತೀಚೆಗೆ ಪ್ರತಿಯೊಬ್ಬರ ಬಾಯಿಂದ ಹೊರಡುವ ವಾಕ್ಯಗಳು. ಮದುವೆ, ಮದರಂಗಿ ಕಾರ್ಯಕ...

ದೊಡ್ಡವರು ನಾವೆಂಬ

ಬರಹಗಾರರ ಬಳಗ ಮೇ ೦೫ ಕವನ ೧೪ ವೀಕ್ಷಣೆ

ಶ್ವಾನಗಳು ತಮ್ಮ ಮಾತನ್ನೇ ಸಮರ್ಥಿಸಿಕೊಳ್ಳುತ್ತವೆ ಬಾಲ ಡೊಂಕಾದರೂ ದೊಡ್ಡವರು ನಾವೆಂಬ ಅಹಂನಲ್ಲಿ  ಕತ್ತೆಗಾದಷ್ಟೂ ಪ್ರಾಯವಾದರೂ ಸಹ ! ಊಟವಾಯ್ತೇಯೆಂದು ಕೇಳಿದರೆ ಮುಂಡಾಸು ಮೂವತ್ತು ಮಳ ಎನ್ನುವ ನೀರು ಶುನಕಗಳು !...

ಗೋಕಾಕ್ ಮತ್ತು ಅವರ ಆಧ್ಯಾತ್ಮಿಕ ಪ್ರಯೋಗಗಳು (ಭಾಗ 2)

ಬರಹಗಾರರ ಬಳಗ ಮೇ ೦೫ ಲೇಖನ ೮ ವೀಕ್ಷಣೆ

ಸಾಮಾನ್ಯವಾಗಿ ಸಾಮಾಜಿಕವಾಗಿ ತೆರೆದುಕೊಳ್ಳುವುದು ಹಾಗೂ ಅಧ್ಯಾತ್ಮಿಕವಾಗಿ ಆಂತರ್ಯಕ್ಕಿಳಿಯುವುದು ಎರಡು ವಿಭಿನ್ನ ನೆಲೆಯವು ಎಂದು ಭಾವಿಸುವುದನ್ನು ಕಾಣುತ್ತೇವೆ. ಭೌತಿಕ ದೃಷ್ಟಿಕೋನವನ್ನೇ ಒಟ್ಟು ಸೃಷ್ಟಿಯ ಮೂಲದಲ್ಲಿ ನೋಡು...

ಮುಂಬರುವ ದಿನಗಳ ದಿಕ್ಸೂಚಿ

ಟಿ ವಿ ಬಿ ರಾಜನ್ ಮೇ ೦೫ ಲೇಖನ ೧೬ ವೀಕ್ಷಣೆ

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ತಮ್ಮ ದುಡಿಮೆಯ ಒಂದು ಲಕ್ಷ ರೂಪಾಯಿ ಖರ್ಚು ಮಾಡಿ ಶಾಲೆಯ ಸರ್ವತೋ ಮುಖ ಅಭಿವೃದ್ಧಿಗೆ ಕಾರಣರಾಗಿದ್ದಾರೆ.              (ಪ್ರ. ವಾ.21/12/2021) ಚಿತ್ರದುರ್ಗ ಜಿಲ್ಲೆಯ ಹೊಳಲ...

ಗರಿಗರಿ ಕೋಡುಬಳೆ

ಕವಿತ ಮಹೇಶ್ ಮೇ ೦೫ ಅಡುಗೆ ೧೮ ವೀಕ್ಷಣೆ

ಅಕ್ಕಿ ಹಿಟ್ಟು, ಮೈದಾ ಹಿಟ್ಟು ಹಾಗೂ ಉಪ್ಪು ಸೇರಿಸಿಡಿ. ಕೆಂಪು ಮೆಣಸಿನಕಾಯಿಯನ್ನು ಸ್ವಲ್ಪ ಎಣ್ಣೆಯಲ್ಲಿ ಹುರಿದು ತೆಂಗಿನಕಾಯಿ, ಇಂಗುಗಳೊಂದಿಗೆ ಸೇರಿಸಿ ರುಬ್ಬಿ. ರುಬ್ಬಿದ ಮಿಶ್ರಣವನ್ನು ಅಕ್ಕಿ ಹಿಟ್ಟಿನ ಮಿಶ್ರಣಕ್ಕೆ ಸ...

ಸರ್ಕಾರಿ ಕೆಲಸ ಮತ್ತು ಅಧಿಕಾರಿಗಳು...

ಶ್ರೀರಾಮ ದಿವಾಣ ಮೇ ೦೫ ಲೇಖನ ೧೬ ವೀಕ್ಷಣೆ

ಬಹಳಷ್ಟು ಸರ್ಕಾರಿ ಅಧಿಕಾರಿಗಳ ಒಂದು ಸಾಮಾನ್ಯ ಗುಣ ಎಂದರೆ, (ಕೇಂದ್ರ ಮತ್ತು ರಾಜ್ಯ ಸೇರಿ) ಐಎಎಸ್ ಅಧಿಕಾರಿಗಳಿಂದ ಡಾಕ್ಟರ್, ಇಂಜಿನಿಯರ್ ಸೇರಿದಂತೆ ಬಹುತೇಕ ಎಲ್ಲಾ ವಿಭಾಗದವರು ಕೆಲಸಕ್ಕೆ ಸೇರುವಾಗ ಅತ್ಯಂತ ಶ್ರದ್ಧೆಯಿಂ...

ಸ್ಟೇಟಸ್ ಕತೆಗಳು (ಭಾಗ ೯೫೬)- ಶಿವ

ಬರಹಗಾರರ ಬಳಗ ಮೇ ೦೪ ಲೇಖನ ೧೦ ವೀಕ್ಷಣೆ

ಬೆಳಗೆದ್ದ ಕೂಡಲೇ ತನ್ನ ಪಕ್ಕದಲ್ಲಿ ಮಲಗಿರುವ ಪುಟ್ಟ ಶಿವನ ಪ್ರತಿರೂಪವನ್ನು ನೋಡುತ್ತಾ ಒಂದು ಸಲ ಕಣ್ಮುಚ್ಚಿ ಆ ಭಗವಂತನನ್ನ ಧ್ಯಾನಿಸಿ ತನ್ನ ಕೆಲಸದ ಕಡೆಗೆ ಹೊರಡುವುದು ಅವಳ ವಾಡಿಕೆ. ಆಕೆಯ ದಿನಚರಿಯಲ್ಲಿ ಪುಟ್ಟ ಶಿವ ಅವಳ...