ಕಚೋರಿ
ಗೋಧಿ ಹಿಟ್ಟು, ಮೈದಾ ಹಿಟ್ಟುಗಳಿಗೆ ನೀರು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ಆಲೂಗಡ್ಡೆಗಳನ್ನು ಬೇಯಿಸಿ ಸಿಪ್ಪೆ ತೆಗೆದು ಹುಡಿ ಮಾಡಿ. ಬಟಾಣಿ ಕಾಳುಗಳು, ಶುಂಠಿ ತುರಿ, ಹಸಿಮೆಣಸಿನಕಾಯಿ, ಇಂಗು ಜೀರಿಗೆ ಹುಡಿ, ಅರಸಿ...
೨೦೭ ಲೇಖನಗಳು
ಗೋಧಿ ಹಿಟ್ಟು, ಮೈದಾ ಹಿಟ್ಟುಗಳಿಗೆ ನೀರು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ಆಲೂಗಡ್ಡೆಗಳನ್ನು ಬೇಯಿಸಿ ಸಿಪ್ಪೆ ತೆಗೆದು ಹುಡಿ ಮಾಡಿ. ಬಟಾಣಿ ಕಾಳುಗಳು, ಶುಂಠಿ ತುರಿ, ಹಸಿಮೆಣಸಿನಕಾಯಿ, ಇಂಗು ಜೀರಿಗೆ ಹುಡಿ, ಅರಸಿ...
ಭಾರತೀಯರಾದ ನಮಗೆ ಜಾತಿ ಬೇರೆಯಲ್ಲ! ಸಂಸ್ಕಾರ-ಸಂಸ್ಕೃತಿ-ಸಂಪ್ರದಾಯಗಳು ಬೇರೆಯಲ್ಲ! ಅವುಗಳು ಬೇರೆ ಬೇರೆ ಆಗುವುದಕ್ಕೆ ಸಾಧ್ಯವೂ ಇಲ್ಲ! ಕಾರಣ ಪ್ರತಿಯೊಂದು ಜಾತಿಗೂ ಅದರದ್ದೇ ಆದ ಸಂಸ್ಕಾರ-ಸಂಸ್ಕೃತಿ-ಸಂಪ್ರದಾಯಗಳಿವೆ! ಈ ಸ...
ಒದೆ ಕೊಡುವವರ ಕಾಲವದು ಹೋಗಿದೆ ಸ್ವಾತಂತ್ರ್ಯ ಸಿಕ್ಕಾಗಲೇ ಮರೆಯಲ್ಲಿ ನಿಂತಿದೆ! * ತಲೆನೋವು ಬಂದಾಗ ಝಂಡು ಬಾಂಬನು ಹಚ್ಚು ಪ್ರೀತಿಯು ಸಿಗದಾಗ ಮಂಡೆಯೊಳಗೇ ಹುಚ್ಚು ! * ಮೌನವದು ಮುರಿದರೆ ಶಾಪಗಳೇ ಮಾತುಗಳು...
‘ಇಂದಿರಾ ಏಕಾದಶಿ’ ವ್ರತವನ್ನು ಭಾದ್ರಪದ ಮಾಸದ ಕೃಷ್ಣ ಪಕ್ಷದ ಏಕಾದಶಿ ತಿಥಿಯಂದು ಅಂದರೆ ಈ ವರ್ಷ ಸೆಪ್ಟಂಬರ್ ೨೮-೦೯-೨೪ ಶನಿವಾರದಂದು ಆಚರಿಸಲಾಗಿದೆ. ಹಿಂದೂ ಧರ್ಮದಲ್ಲಿ ‘ಇಂದಿರಾ ಏಕಾದಶಿ’ಗೆ ಅಪಾರವಾದ ಧಾರ್ಮಿ...
ಇಂದಿನ ಯುಗದಲ್ಲಿ ಕಾಲಿಗೆ ಸುಂದರವಾದ ಶೂ ಅಥವಾ ಚಪ್ಪಲ್ ಗಳನ್ನು ಧರಿಸುವುದು ಎಲ್ಲರ ನಿಯಮಿತವಾದ ಅಭ್ಯಾಸವಾಗಿದೆ. ಕಾಲಿನ ಸೌಂದರ್ಯ ಮತ್ತು ಸುರಕ್ಷೆಗೆ ಇದು ಅತ್ಯಂತ ಅನಿವಾರ್ಯವೂ ಆಗಿದೆ. ರಸ್ತೆಯಲ್ಲಿ ಬಿದ್ದಿರುವ ಕೊಳಕು,...
ಉತ್ತರ ಪ್ರದೇಶದಲ್ಲಿ ಒಂದೇ ದಿನ ಎರಡು ಕಡೆ ರೈಲ್ವೆ ವಿಧ್ವಂಸಕ ಯತ್ನ ವರದಿಯಾಗಿದೆ. ಬಲಿಯಾ ಜಿಲ್ಲೆಯ ಬಕುಲ್ಲಾ- ಮಂಝಿ ನಿಲ್ದಾಣದ ನಡುವೆ ಹಳಿಯ ಮೇಲೆ ದೊಡ್ಡ ಕಲ್ಲೊಂದನ್ನು ಇರಿಸಿ ರೈಲು ಹಳಿ ತಪ್ಪಿಸಲು ದುಷ್ಕರ್ಮಿಗಳು ಯತ್...
ಸುಮಾರು ವರ್ಷಗಳ ಹಿಂದೆ, ಅಂದರೆ ಸುಮಾರು 80-90 ರ ದಶಕದ ಆಸುಪಾಸಿನಲ್ಲಿ ನಿಧಾನವಾಗಿ ಒಳಗೊಳಗೆ ಗುಸು-ಗುಸು ಪ್ರಾರಂಭವಾದ ಒಳ ಮೀಸಲಾತಿ ಚರ್ಚೆ ಮುಂದೆ ಬೃಹತ್ ಸಮಾವೇಶ, ಪ್ರತಿಭಟನೆ, ಒತ್ತಾಯ, ಒಂದು ಕ್ರಮಬದ್ಧ ಬೇಡಿಕೆಯಾಗಿ,...
ಮನೆಯ ನಾಯಿ ಸ್ವಲ್ಪ ಹೆಚ್ಚು ಬುದ್ಧಿವಂತನಾಗಿದ್ದಾನೆ. ಮೊದಮೊದಲು ಆತ ನಾವು ಹಾಕೋದನ್ನೇ ಕಾಯ್ತಾ ಇದ್ದ. ಇವನು ನಾವು ಸಾಕಿದವನಲ್ಲ. ಎಲ್ಲೋ ಇದ್ದಾವ. ನಮ್ಮ ಮನೆಯ ಅಂಗಳಕ್ಕೆ ಬಂದು ಹಾಕಿದ್ದನ್ನೆಲ್ಲಾ ತಿನ್ನುತ್ತಾ ಇದ್ದ. ನಾ...
ಇಂದು ಪಾತಂಜಲ ಯೋಗ ಸೂತ್ರದ ಎರಡನೇ ಪಾದ, ಎರಡನೆಯ ಮೆಟ್ಟಿಲು, ನಾಲ್ಕನೇ ಉಪಾಂಗದಲ್ಲಿ ಬರುವ ನಾಲ್ಕನೇ ಸ್ವಾಧ್ಯಾಯ ಆತ್ಮ ಸ್ವಾಧ್ಯಾಯದ ಬಗ್ಗೆ ತಿಳಿದುಕೊಳ್ಳೋಣ. ಆತ್ಮ ಸ್ವಾಧ್ಯಾಯ ಎಂದರೆ ನಾನು. ಸುಮ್ಮನೆ ಪ್ರಶ್ನೆ ಕೇಳುವುದ...
ಸುಬ್ಬನಿಗೆ ಅವನ ಹೆಂಡತಿ ಸಾಕುತ್ತಿರುವ ಬೆಕ್ಕು ಎಂದರೆ ಪರಮ ಕಿರಿಕಿರಿ. ಒಂದು ದಿನ ಅದರಿಂದ ಹೇಗಾದರೂ ಮುಕ್ತಿ ಪಡೆಯಬೇಕೆಂದು ಆ ಬೆಕ್ಕನ್ನು ಹತ್ತಾರು ಬೀದಿಗಳಾಚೆ ದೂರದಲ್ಲಿ ಬಿಟ್ಟು ಬಂದ. ಮನೆಗೆ ವಾಪಸ್ ಬಂದಾಗ ಆಶ್ಚರ್ಯವ...
ಗಝಲ್ ೧ ಮುತ್ತುಗಳು ಕತೆಯಾಗುತ್ತವೆ ಕೆಲವೊಮ್ಮೆ ಸುಮ್ಮನೆ ಮಾತುಗಳು ಮುನಿಸಾಗುತ್ತವೆ ಕೆಲವೊಮ್ಮೆ ಸುಮ್ಮನೆ ಚಿತ್ರದಲಿ ಕಾಣುವ ಮೊಗವು ನಿಜಜೀವನದಲ್ಲಿದೆಯೆ ಸತ್ಯಗಳು ಕನಸಾಗುತ್ತವೆ ಕೆಲವೊಮ್ಮೆ ಸುಮ್ಮನೆ ನನಸಿರ...
ನೆರಿಯ ಹೆಬ್ಬಾರರ "ಸುಜಾತ ಸಂಚಿಕೆ" ನೆರಿಯ ಹೆಬ್ಬಾರರು ಪ್ರಗತಿಪರ ರೈತರಿಗಾಗಿ ಪ್ರಕಟಿಸುತ್ತಿದ್ದ ಮಾಸಪತ್ರಿಕೆ "ಸುಜಾತ ಸಂಚಿಕೆ". 1994ರ ಅಕ್ಟೋಬರ್ ತಿಂಗಳಲ್ಲಿ ಆರಂಭವಾದ "ಸುಜಾತ’, ಎನ್ನುವ ಪತ್ರಿಕೆ ನಂತರ ಶೀರ್ಷಿಕೆಯ...
ನಗು ಅಥವಾ ದು:ಖ, ಮನೆ ಅಥವಾ ಸ್ಮಶಾನ, ಹೂವು ಅಥವಾ ಬಂದೂಕು, ಶಾಂತಿ ಅಥವಾ ಸರ್ವನಾಶ, ನಮ್ಮ ಆಯ್ಕೆ ಯಾವುದು…? ವಿಶ್ವ ಈಗಾಗಲೇ ಕಂಡಿರುವ ಎರಡು ಬೃಹತ್ ಯುದ್ಧಗಳೆಂದರೆ ಮೊದಲನೇ ಮಹಾಯುದ್ಧ ಮತ್ತು ಎರಡನೇ ಮಹಾಯುದ್ಧ. 1914 ಮತ...
ಬದುಕೆಂಬ ಚಿನ್ನದ ಅಂಗಡಿಯ ಕಥೆಯನ್ನು ನಿಮ್ಮ ಮುಂದೆ ಹೇಳುತ್ತೇನೆ. ಆ ಅಂಗಡಿಗೆ ಜನ ಬರೋದಕ್ಕೆ ಅಲ್ಲಿ ಬರೀ ಚಿನ್ನವನ್ನು ಇಟ್ರೆ ಸಾಕಾಗುವುದಿಲ್ಲ .ಅದನ್ನು ಒಪ್ಪ ಓರಣವಾಗ ಜೋಡಿಸಬೇಕು. ಒಳಗೊಂದಷ್ಟು ಬೆಳಕಿನ ವಿನ್ಯಾಸ ಮಾಡಬೇ...
ಬಸಳೆ ಚಿಗುರನ್ನು ಜೀರಿಗೆ, ಬೆಣ್ಣೆ ಹಾಕಿ ಹುರಿಯಬೇಕು. ಸ್ವಲ್ಪ ತಣ್ಣಗಾದ ಮೇಲೆ ತೆಂಗಿನತುರಿಯೊಂದಿಗೆ ನುಣ್ಣಗೆ ಬೀಸಬೇಕು. ಅದಕ್ಕೆ ಬೆಲ್ಲ , ಉಪ್ಪು, ಮಜ್ಜಿಗೆ, ಬೇಕಾದಷ್ಟು ನೀರು ಹಾಕಿ ಒಗ್ಗರಣೆ ಹಾಕಿದರೆ ಬಸಳೆ ತಂಬುಳಿ...
ನಾವು ಚಿಕ್ಕವರಿದ್ದಾಗ ನಾವು ಕೇಳಿ ನೆನಪುಳಿದ ಅಜ್ಜಿಯ ಕಥೆಗಳಿಗಿಂತಲೂ ನೆನಪಿನಲ್ಲಿ ಉಳಿದಿರುವುದೆಂದರೆ ತೊಗಲು ಗೊಂಬೆ ಆಟದ ಮೂಲಕ ನೋಡಿದ ಕಥೆಗಳು.. ಹೌದು ನಾವು ಕೇಳಿ ನೆನಪಿನಲ್ಲಿ ಉಳಿಯುವ ಪಾಠಗಳಿಗಿಂತ ನಾಟಕದ ರೀತಿ ನೋಡಿ...
ಜನ್ಮವಿದ್ದರೆ ನನಸಾಗುವಿರೇನು ಕನಸುಗಳೆ ! * ತಪ್ಪುಗಳನ್ನು ಮಾಡದಿರಿ ಜನರೆ ಕ್ಷಣಿಕವದು ! * ಮುತ್ತುಗಳಲ್ಲಿ ಮನ ತೆರೆಯುವಂಥ ಗುಣವಿಹುದು ! * ಚಿಂತೆಯಿರದ ಮನದೊಳಗೆಯೆಲ್ಲ ಸಾಂತ್ವನವಿದೆ ! * ದೊಡ್ಡ ಮನ...
ಅಸ್ಥಿಪಂಜರ ಆ ನರ್ಸಿಂಗ್ ಹೋಮ್ ಗೆ ಕಿಟ್ಟು ಪದೇ ಪದೇ ಹೋಗಿ ಕಿರಿಕಿರಿ ಮಾಡುತ್ತಿದ್ದ. ಈ ವಿಷಯ ಡಾಕ್ಟರಿಗೂ ಗೊತ್ತಾಯಿತು. ಅವರು ಮುಂದಾಲೋಚನೆ ಮಾಡಿ, ಅವನು ಬರುವ ಬಾಗಿಲಿಗೆ ಅಸ್ಥಿಪಂಜರವನ್ನು ನೇತು ಹಾಕಿದರು. ಅದನ್ನು ನೋ...
ಭರವಸೆಯ ಕವಯತ್ರಿ ಸುಮತಿ ಕೃಷ್ಣಮೂರ್ತಿ ಅವರ ಚೊಚ್ಚಲ ಕವನ ಸಂಕಲನ ‘ವೈಶಾಖದ ಮಳೆ' ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಕವನ ಸಂಕಲನದ ಬಗ್ಗೆ ಸೊಗಸಾದ ಮುನ್ನುಡಿಯನ್ನು ಬರೆದಿದ್ದಾರೆ ಎಂ ಎಸ್ ಆಶಾದೇವಿ. ಇವರು ತಮ್ಮ ಮುನ್ನುಡಿಯಲ...
ಇದು ಕೇವಲ ಸಂಭ್ರಮ ಮಾತ್ರವಲ್ಲ ನೋವು ಆಕ್ರೋಶ ವಿಷಾದ ವ್ಯಕ್ತಪಡಿಸುವ ಸಮಯವೂ ಹೌದು. 1947 - 2024 ರ ನಡುವಿನ ಅವಧಿಯಲ್ಲಿ ನಮ್ಮ ದೇಶ ಸಾಕಷ್ಟು ಬೆಳವಣಿಗೆ ಹೊಂದಿದೆ. ಅದಕ್ಕಾಗಿ ಹೆಮ್ಮೆ ಇದೆ. ಹಾಗೆಯೇ ನಮ್ಮದೇ ಜನ ನಮ್ಮನ್ನ...