ಸ್ಟೇಟಸ್ ಕತೆಗಳು (ಭಾಗ ೧೦೯೦)- ಒಳಿತು ಕೆಡುಕು
ತಪ್ಪು ಮಾಡಿ ಸಿಕ್ಕಿಬಿದ್ದಿದ್ದ. ಮನೆಯಲ್ಲಿ ಆ ಕಾರಣಕ್ಕೆ ಒಂದಷ್ಟು ಮಾತುಗಳನ್ನು ಕೇಳಬೇಕಾಗಿತ್ತು. ಮನೆಯ ಎಲ್ಲಾ ಮಾತುಗಳನ್ನ ಕೇಳಿ ರೋಸಿ ಹೋಗಿ ಅಂಗಳದಲ್ಲಿ ಬಂದು ನಿಂತು ಬಿಟ್ಟ. ಒಳಗೆ ಮನೆಯವರೆಲ್ಲ ಕೇಳುತ್ತಿದ್ದ ಪ್ರಶ್ನ...
೨೦೭ ಲೇಖನಗಳು
ತಪ್ಪು ಮಾಡಿ ಸಿಕ್ಕಿಬಿದ್ದಿದ್ದ. ಮನೆಯಲ್ಲಿ ಆ ಕಾರಣಕ್ಕೆ ಒಂದಷ್ಟು ಮಾತುಗಳನ್ನು ಕೇಳಬೇಕಾಗಿತ್ತು. ಮನೆಯ ಎಲ್ಲಾ ಮಾತುಗಳನ್ನ ಕೇಳಿ ರೋಸಿ ಹೋಗಿ ಅಂಗಳದಲ್ಲಿ ಬಂದು ನಿಂತು ಬಿಟ್ಟ. ಒಳಗೆ ಮನೆಯವರೆಲ್ಲ ಕೇಳುತ್ತಿದ್ದ ಪ್ರಶ್ನ...
ಯಾವುದೇ ಕಾರ್ಯಕ್ರಮದ ಯಶಸ್ಸು ಕಾರ್ಯಕರ್ತರನ್ನು ಆಧರಿಸಿದೆ. ಕಾರ್ಯಕರ್ತರು ಮಾಡುವ ಸೇವೆ ಎಲೆ ಮರೆಯ ಕಾಯಿಯಂತಿರುತ್ತದೆ. ಕ್ರಿಯಾಶೀಲ ಕಾರ್ಯಕರ್ತರ ಹೊರತಾಗಿ ಯಾವುದೇ ಕಾರ್ಯಕ್ರಮಗಳ ಸಫಲತೆಯು ಕನಸಿನ ಮಾತು. ಕಾರ್ಯಕರ್ತರ ಕಾ...
ಹೊತ್ತು ಹೋಗದು ಎನುತ ಸನಿಹ ಏತಕೆ ಬಂದೆ ಸತ್ತ ಒಲವಿನ ನಡುವೆ ಸ್ನೇಹವೆಂತು ಕತ್ತು ತಿರುಗಿಸಿ ನೋಡೆ ಮುಖದೊಳಗೆ ಗೆಲುವಿಹುದೆ ಒಡಲು ಬೆಂದಿದೆ ನೋಡು ಮೋಹವೆಂತು ಚೈತ್ರ ಚಿಗುರದೆ ಇರಲು ಮುತ್ತು ಬರುವುದೆ ಹೇಳು ಮತ...
ಪ್ರತಿಯೊಬ್ಬರಿಗೂ ತಾನು ಚೆನ್ನಾಗಿ ಕಾಣಬೇಕು ಎನ್ನುವ ಮನಸ್ಸು, ಕನಸು ಎರಡೂ ಇರುತ್ತದೆ. ಆದರೆ ಇಂದಿನ ಯುಗದಲ್ಲಿ ಚೆನ್ನಾಗಿ ಕಾಣಲು ಕೈತುಂಬಾ ಹಣವೂ ಬೇಕು. ಒಮ್ಮೆ ಬ್ಯೂಟಿ ಪಾರ್ಲರ್ ಗೆ ಹೋಗಿ ಬಂದರೆ ಸಾವಿರಾರು ರೂಪಾಯಿಗಳು...
ಭರವಸೆಯ ಕಾದಂಬರಿಕಾರ ಪ್ರಮೋದ ಕರಣಂ ಅವರು ಬರೆದ ಜನ ಜಾಗೃತಿ ಮೂಡಿಸಬಲ್ಲ ಕಥಾ ಹಂದರವನ್ನು ಹೊಂದಿರುವ ಪುಟ್ಟ ಕಾದಂಬರಿಯೇ ‘ಸಾಧ್ಯ ಅಸಾಧ್ಯಗಳ ನಡುವೆ'. ಈ ಕಾದಂಬರಿಯು ನಮ್ಮ ಈಗಿನ ಯುವ ಜನಾಂಗದ ನಡುವೆ ಪ್ಯಾಷನ್-ಫ್ಯಾಷನ್, ಸ...
ಒಂದು ಕಡೆ ನಾಗಮಂಗಲದ ತರಕಾರಿ ಕಮಲಮ್ಮನ ಮಗ, ಗಣೇಶ ಉತ್ಸವದಲ್ಲಿ ಭಾಗವಹಿಸಿ, ಅಂದು ನಡೆದ ಗಲಭೆಯಲ್ಲಿ ಆರೋಪಿಯಾಗಿ ಪೊಲೀಸರು ಬಂಧಿಸಿದ್ದರಿಂದ ಇಂದು ಜೈಲಿನಲ್ಲಿ ಇದ್ದಾನೆ. ಆತನ ಜಾಮೀನಿಗಾಗಿ ಕಮಲಮ್ಮನವರು ತುಂಬಾ ನೋವಿನಿಂದ,...
ನಾನು ಅನ್ನುವವನು ನಮ್ಮ ಜೊತೆಗೆ ನೆರಳಿನಂತೆ ಸದಾ ಇರ್ತಾನೆ. ಅವನು ಕೈ ಹಿಡಿದು ನಮ್ಮ ಪಕ್ಕದಲ್ಲಿ ನಡೆಯುತ್ತಾ ಇರಬೇಕು. ಯಾವತ್ತಾದರೂ ನಮ್ಮ ಹೆಗಲೇರಿ ಬದುಕೋಕೆ ಆರಂಭ ಮಾಡಿದರೆ ಅವನ ಭಾರಕ್ಕೆ ನಾವು ಮುಳುಗುವುದ್ದಕ್ಕೆ ಆರಂಭ...
ಉಪ್ಪಿನ ಕಾಯಿ ಮಿಡಿಯನ್ನು ತೊಳೆದು ಹೆಚ್ಚಿನ ಖಾರ ತೆಗೆದುಬಿಡಬೇಕು. ಆಮೇಲೆ ಮಾವಿನ ಮಿಡಿಯನ್ನು ತೆಂಗಿನತುರಿಯನ್ನು ನುಣ್ಣಗೆ ಬೀಸಬೇಕು. ಆ ಮಿಶ್ರಣ ವನ್ನು ಮಜ್ಜಿಗೆ ಬೇಕಿದ್ದರೆ ಉಪ್ಪು , ನೀರು ಸ್ವಲ್ಪ ಹಾಕಿ ಕುದಿಸಬೇಕು....
ವಯಸ್ಸಾದಂತೆ ದ್ವೇಷವು ಹುಟ್ಟುತ್ತವೆ ಕನಸು ನನಸಾಗದೆ ಕರಗಿ ಹೋಗುತ್ತವೆ ಬಣ್ಣದ ಲೋಕದಲ್ಲಿ ಗಿಡುಗ ಸೇರುತ್ತಲಿ ಸುಣ್ಣದ ನೀರಲ್ಲಿ ಮಿಂದಂತೆ ಬದುಕುತ್ತವೆ *** ಉರಗ ಬುಸ್ಸ್ ಅಂದಂತೆ ನಾವಿರಬೇಕು ಜಾಸ್ತಿ ತಂಟೆಯನು ಮಾಡ...
"ನೀವು ಕಾಗೆ ನೋಡದೆ ಎಷ್ಟು ಸಮಯ ಆಯಿತು?" ಹೀಗೆಂದು ಪೇಟೆ ಜನರನ್ನು ಬಿಡಿ; ಹಳ್ಳಿ ರೈತಾಪಿ ಜನರನ್ನು ಕೇಳಿದರೆ ಅವರೂ "ಕಾಗೆಗಳು ಈಗ ಅಪರೂಪ" ಎಂದು ಉತ್ತರಿಸುವುದು ಸಾಮಾನ್ಯ ಆಗಿದೆ. ಈ ಬಗ್ಗೆ ನಗರದ ಜೊತೆಗೆ ಕ್ಷೇತ್ರದ ಹಳ್...
ರಾಜ್ಯದಲ್ಲಿನ ಸರಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳ ಹಾಜರಾತಿ ದಾಖಲಾತಿಗಾಗಿ ಆಪ್ ಆಧಾರಿತ ವಿಧಾನ ಅಳವಡಿಸುವ ಪ್ರಸ್ತಾಪವನ್ನು ಶಾಲಾ ಶಿಕ್ಷಣ ಮತ್ತು ಸುರಕ್ಷತಾ ಇಲಾಖೆ ಸರಕಾರದ ಮುಂದಿರಿಸಿದೆ. ಮಕ್ಕಳ ಹಾಜರಾತಿಯನ್ನು ಖ...
ಆತ್ಮಸಾಕ್ಷಿ - ಆತ್ಮವಿಮರ್ಶೆ - ಆತ್ಮಾವಲೋಕನ - ಎಂದರೆ ಏನು ? ಅದಕ್ಕಿರುವ ಮಾನದಂಡಗಳೇನು ? ಅದನ್ನು ಸಾಧಿಸುವುದು ಹೇಗೆ ? ಅದಕ್ಕಾಗಿ ಅಧ್ಯಯನ, ಚಿಂತನೆ, ಜ್ಞಾನದ ಅವಶ್ಯಕತೆ ಇದೆಯೇ ? " ಎದೆಯ ದನಿಗೂ ಮಿಗಿಲಾದ ಶಾಸ್ತ್ರವಿ...
ಮಣ್ಣಿನ ಮೂರ್ತಿಯೊಂದು ತಯಾರಾಗಿತ್ತು. ಅದಕ್ಕೆ ಜೀವ ನೀಡಬೇಕಾಗಿತ್ತು. ಹಾಗಾಗಿ ಎಲ್ಲರೂ ಸೇರಿ ಅದಕ್ಕೆ ಜೀವವನ್ನು ನೀಡಿ, ಲಿಂಗವನ್ನು ನಿರ್ಧಾರ ಮಾಡಿದರು. ಅದಾದ ನಂತರ ಆ ಮೂರ್ತಿಗೆ ಹೇಗೆ ಬದುಕಬೇಕು ಅನ್ನೋದು ಗೊತ್ತಿರ್ಲಿಲ...
ಇಂದು ಪಾತಂಜಲ ಯೋಗ ಸೂತ್ರದ ಎರಡನೆಯ ಪಾದ, ಎರಡನೇ ಮೆಟ್ಟಿಲು, ನಾಲ್ಕನೇ ಉಪಾಂಗದಲ್ಲಿ ಬರುವ ಮೂರನೇ ಸ್ವಾಧ್ಯಾಯ, ನಾದ ಸ್ವಾಧ್ಯಾಯದ ಬಗ್ಗೆ ತಿಳಿದುಕೊಳ್ಳೋಣ. ವಿಜ್ಞಾನದಲ್ಲಿ ಹೇಳುತ್ತೇವೆ ಅಣುಗಳು ಯಾವಾಗಲೂ ಕಂಪಿಸುತ್ತಾ ಇರ...
* ನಮ್ಮಜೊತೆ ಇಲ್ಲದವರ ಬಗ್ಗೆ ತಲೆಕೆಡಿಸಿಕೊಳ್ಳದಿರೋಣ ; ಇರುವವರ ಜೊತೆ ಹಾಯಾಗಿರೋಣ ! ಯಾಕೆಂದರೆ ಈ ಬದುಕು, ಹುಟ್ಟಿದ ನಂತರದ ಬಾಲ್ಯ, ಯೌವನ, ಮುಪ್ಪಿನೊಂದಿಗೆ ಮುಗಿದು ಹೋಗುತ್ತದೆ ! * ಓ ಮಾರಾಯಾ, ಮಂಡೆ ಬೆಚ್ಚ ಆದರೆ ?...
ಗೌರಿ ಗಣಪನ ಹಬ್ಬ ಹೆಂಗಳೆಯರಲ್ಲಿ ಹರ್ಷ ಮೂಡಿಸಿದ- ಬಾಗಿನದ ಗೌರಿಯ ಸಂಭ್ರಮದ ಹಬ್ಬ.... ನಾವೇನು ಕಡಿಮೆ ಎಂದು ಬಾಗಿ- ಗಂಡಸರೂ ಆಚರಿಸುತಿಹರಿಂದು ಗಣಪತೀ ಹಬ್ಬ! *** ಮಹಾನ್! ವೃದ್ಧಾಪ್ಯ ಬೇಡ; ಔಷ...
ಗೊರೂರು ರಾಮಸ್ವಾಮಿ ಅಯ್ಯಂಗಾರರ ವೈವಿಧ್ಯಮಯವಾದ 10 ಕತೆಗಳು ಈ ಸಂಗ್ರಹದಲ್ಲಿವೆ. ಹಳ್ಳಿಯ ಬದುಕನ್ನು ತನ್ನ ಬರಹದಲ್ಲಿ ಸೊಗಸಾಗಿ ಚಿತ್ರಿಸಿದವರು ಇವರು. ಸುಲಲಿತವಾಗಿ ಓದಿಸಿಕೊಂಡು ಹೋಗುವುದೇ ಗೊರೂರರ ಕತೆಗಳ ವಿಶೇಷತೆ. ಜೊ...
ಹೀಗೆ ಬಹಳ ಹಿಂದಿನಿಂದಲೂ ಮತ್ತು ಈಗಲೂ ಸಹ ಅನೇಕ ತತ್ವಜ್ಞಾನಿಗಳು, ಸಾಹಿತಿಗಳು, ಪತ್ರಕರ್ತರು, ವಿರಹಿಗಳು, ಭಾವನಾ ಜೀವಿಗಳು, ಮುಂತಾದವರು ಆಗಾಗ ಹೇಳುತ್ತಲೇ ಇರುತ್ತಾರೆ. ಏಕೆಂದರೆ ಬದುಕಿನ ಮುಂದಿನ ಉಳಿದ ದಿನಗಳು ಎಷ್ಟಿವ...
ಮೈದಾ ಹಿಟ್ಟು, ಕಡಲೆ ಹಿಟ್ಟು, ಉಪ್ಪುಗಳನ್ನು ಸೇರಿಸಿ, ಮೊಸರಿನಲ್ಲಿ ಗಟ್ಟಿಯಾಗಿ ಕಲಸಿಡಿ. ಈ ಮಿಶ್ರಣಕ್ಕೆ ಹಸಿ ಮೆಣಸಿನಕಾಯಿ, ಶುಂಠಿಯ ತುರಿ, ಕರಿಬೇವಿನ ಸೊಪ್ಪು, ತೆಂಗಿನ ಕಾಯಿಯ ಚೂರುಗಳು, ಜೀರಿಗೆ, ಸಕ್ಕರೆ, ಅಡುಗೆ ಸೋ...
ಜನರ ಹಕ್ಕಿನ ಸಂರಕ್ಷಣೆಯ ಪ್ರಜಾಪ್ರಭುತ್ವದ ಉಳಿಸುವಿಕೆಗೆ ದೊಡ್ಡ ಕಾರ್ಯಕ್ರಮದ ಆಯೋಜನೆಯಾಗಿತ್ತು. ದೊಡ್ಡವರ ಮುಂದೆ ನಮ್ಮ ಜಿಲ್ಲೆ ಅದ್ಭುತ ಅಂತಾ ಬಿಂಬಿಸಿಕೊಳ್ಳಬೇಕಿತ್ತು. ಆ ಕಾರಣಕ್ಕೆ ಹಲವು ಸಾವಿರ ಜನರ ಮಾನವ ಸರಪಣಿ ಕಾ...