ಮುಖಪುಟ / ಲೇಖನ ಆರ್ಕೈವ್ಸ್ / ಸೆಪ್ಟೆಂಬರ್ 2024

ಸೆಪ್ಟೆಂಬರ್ 2024

೨೦೭ ಲೇಖನಗಳು

ಹೀಗೊಂದು ಒಳ ಮನಸ್ಸು...

ಶ್ರೀರಾಮ ದಿವಾಣ ಸೆಪ್ಟೆಂ ೧೩ ಲೇಖನ ೧೩ ವೀಕ್ಷಣೆ

ನೀನೊಬ್ಬ ಹುಚ್ಚ ಎಂದು ಯಾರೋ ಹೇಳಿದರು. ಅದಕ್ಕೆ ನನ್ನ ಉತ್ತರ, " ಹೌದು, ಆ ಬಗ್ಗೆ ನನಗೆ ಅನುಮಾನವಿತ್ತು. ಅದನ್ನು ದೃಢಪಡಿಸಿದ್ದಕ್ಕೆ ನಿಮಗೆ ಧನ್ಯವಾದಗಳು. ಹೊಸ ದಾರಿಯ ಹುಡುಕಾಟವೇ ಒಂದು ಹುಚ್ಚುತನ. ಈ ಹದಗೆಟ್ಟ ವ್ಯವಸ್ಥ...

ಗಣೇಶನ ಮೆರವಣಿಗೆ ವೇಳೆ ಕೋಮುಘರ್ಷಣೆ ಆಘಾತಕಾರಿ

ಕೆ.ಪಿ.ಅಶ್ವಿನ್ ರಾವ್ ಸೆಪ್ಟೆಂ ೧೩ ಲೇಖನ ೯ ವೀಕ್ಷಣೆ

ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶನ ವಿಸರ್ಜನೆಗೂ ಮುನ್ನ ನಡೆದ ಮೆರವಣಿಗೆಯ ಸಂದರ್ಭದಲ್ಲಿ ತೀವ್ರ ಘರ್ಷಣೆ ಉಂಟಾಗಿದೆ. ಮೆರವಣಿಗೆಯು ದರ್ಗಾದ ಬಳಿ ಬಂದಾಗ ಒಂದು ಕೋಮಿನವರು ಕಲ್ಲು, ಬಾಟಲಿಗಳ ತೂರಾಟ ನಡೆಸಿದ್ದಾರೆ...

ಸ್ಟೇಟಸ್ ಕತೆಗಳು (ಭಾಗ ೧೦೭೮)- ಅರ್ಥ

ಬರಹಗಾರರ ಬಳಗ ಸೆಪ್ಟೆಂ ೧೩ ಲೇಖನ ೧೧ ವೀಕ್ಷಣೆ

ಒಬ್ಬನೇ ಕುಳಿತಿದ್ದಾಗ ಗಣೇಶ ಮಾತನಾಡಿದ. ನೋಡು ಬದುಕೇ ಹೀಗೆ. ಸಂಭ್ರಮ ಕೆಲವು ದಿನ. ನಿನ್ನ ಜೀವನದ ಅದ್ಭುತ ಕ್ಷಣಗಳನ್ನು ಆ ಕ್ಷಣ ಇದ್ದು ಅನುಭವಿಸಿ ಹೊರಟು ಹೋಗಬೇಕು, ಅಂದರೆ ನಾನು ನೀಡಿರುವ ಈ ಬದುಕನ್ನ ನೀನು ಸಂಭ್ರಮದಿಂದ...

ಮರ ಬರೆದ ರಂಗೋಲಿ

ಬರಹಗಾರರ ಬಳಗ ಸೆಪ್ಟೆಂ ೧೩ ಪುಸ್ತಕ ವಿಮರ್ಶೆ ೨೨ ವೀಕ್ಷಣೆ

ಪರಿಶುದ್ಧ ಬಾಳೂ ಕವಿತೆಯೇ ಬರೀ ಪದಗಳಲ್ಲ ಕನ್ನಡದ ಪ್ರಮುಖ ವಿಮರ್ಶಕರೆಂದು ಹೆಸರಾದ ಡಾ. ಎಚ್ .ಎಸ್. ಸತ್ಯನಾರಾಯಣ ಅವರು ಈವರೆಗೆ ಬರೀ ಗದ್ಯ ಸಾಹಿತ್ಯ ಪ್ರಕಾರದಲ್ಲಿ ಒಡನಾಡುತ್ತಿದ್ದರು. ಅವರ ಮೊದಲ ಕವನ ಸಂಕಲನ (ಹಾಯ್ಕು...

ಶಿಲ್ಪಕಲೆಯ ಬೆಡಗಿಗೆ ಹೆಸರಾದ ಸೋಮನಾಥಪುರ

ಬರಹಗಾರರ ಬಳಗ ಸೆಪ್ಟೆಂ ೧೩ ಲೇಖನ ೧೨ ವೀಕ್ಷಣೆ

“ಕೈ ಮುಗಿದು ಒಳಗೆ ಬಾ ಯಾತ್ರಿಕನೆ ಶಿಲೆಯಲ್ಲವೀ ಗುಡಿಯು ಕಲೆಯ ಬಲೆಯು.." ರಾಷ್ಟ್ರಕವಿ ಕುವೆಂಪು ತಮ್ಮ ಭಾವಪೂರ್ಣ ಕವನದ ಒಂದೇ ಒಂದು ಸಾಲಿನಲ್ಲಿ ಕರ್ನಾಟಕದ ಶಿಲ್ಪಕಲೆಗೆ ಸೂಕ್ತ ಗೌರವ ಮನ್ನಣೆ ನೀಡಿದ್ದಾರೆ. ಕರ್ನಾಟಕ ಕಲೆ...

ಎರಡು ಗಝಲ್ ಗಳು.....

ಬರಹಗಾರರ ಬಳಗ ಸೆಪ್ಟೆಂ ೧೨ ಕವನ ೬ ವೀಕ್ಷಣೆ

ಗಝಲ್ ೧ ಮನದೊಳಗಿನ ಕಿಟಿಕಿಯದು ಮುಚ್ಚಿಹುದು ಹೃದಯದಲ್ಲಿನ ಬಾಗಿಲೊಳು ರೊಚ್ಚಿಹುದು   ವಿಷವೇರಿದ ಕಣ್ಣುಗಳು ನೀಲಿಗಟ್ಟಿವೆಯೇಕೆ ಸುಡದಿರುವಂತ ಬಿಸಿಲದುವು ಚುಚ್ಚಿಹುದು   ರಾತ್ರಿಯೊಳಗಿನ ಕನಸುಗಳಲ್ಲಿ ನನಸಿಲ್ಲವು...

ಬೆಂಡೆ ಬೇಸಾಯ ಕ್ರಮಗಳು (ಭಾಗ ೧)

ಕೆ.ಪಿ.ಅಶ್ವಿನ್ ರಾವ್ ಸೆಪ್ಟೆಂ ೧೨ ಲೇಖನ ೨೬ ವೀಕ್ಷಣೆ

ಬೆಂಡೆಕಾಯಿಯು ಉಷ್ಣವಲಯದ/ ಸಮಉಷ್ಣವಲಯ ಬೆಳೆಯಾಗಿದ್ದು ಈ ಬೆಳೆಯನ್ನು ಆಫ್ರಿಕಾ, ಏಷಿಯಾ, ಮಧ್ಯ ಅಮೇರಿಕಾ, ದಕ್ಷಿಣ ಅಮೇರಿಕಾ ಹಾಗೂ ಭಾರತದಲ್ಲಿ ಹೆಚ್ಚಾಗಿ ಬೆಳೆಯುತ್ತಾರೆ. ಭಾರತದಲ್ಲಿ ಹೆಚ್ಚಾಗಿ ಉತ್ತರ ಪ್ರದೇಶ, ಬಿಹಾರ,...

ಹಾಯ್ ಕಂಡ ಸ್ವಾಮಿಗಳು

ಕೆ.ಪಿ.ಅಶ್ವಿನ್ ರಾವ್ ಸೆಪ್ಟೆಂ ೧೨ ಪುಸ್ತಕ ವಿಮರ್ಶೆ ೧೬ ವೀಕ್ಷಣೆ

ರವಿ ಬೆಳಗೆರೆಯವರ ಸಂಪಾದಕತ್ವದಲ್ಲಿ ಹೊರಬರುತ್ತಿದ್ದ ‘ಹಾಯ್ ಬೆಂಗಳೂರು' ವಾರ ಪತ್ರಿಕೆಯಲ್ಲಿ ಪ್ರಕಟವಾದ ಕಪಟ ಸ್ವಾಮಿಗಳ ಬಗ್ಗೆ ವರದಿಗಳ ಸಂಗ್ರಹವೇ ‘ಹಾಯ್ ಕಂಡ ಸ್ವಾಮಿಗಳು' ಎನ್ನುವ ಕೃತಿ. ಈ ಪುಸ್ತಕ ರವಿ ಬೆಳಗೆರೆ ಅವರ...

ವಿಕೃತರ ನಡುವೆ ಪ್ರಬುದ್ಧರು, ಇದೇ ನಮ್ಮ ಸಮಾಜ...

ಶ್ರೀರಾಮ ದಿವಾಣ ಸೆಪ್ಟೆಂ ೧೨ ಲೇಖನ ೧೨ ವೀಕ್ಷಣೆ

" ಮೊಲೆ ಮುಡಿ ಬಂದರೆ ಹೆಣ್ಣೆಂಬರು, ಗಡ್ಡ ಮೀಸೆ ಬಂದರೆ ಗಂಡೆಂಬರು, ನಡುವೆ ಸುಳಿವ ಆತ್ಮನು ಗಂಡು ಅಲ್ಲ ಹೆಣ್ಣು ಅಲ್ಲ ಕಾಣ ರಾಮನಾಥ....." ಜೇಡರ ದಾಸಿಮಯ್ಯ. ಕೋಲಾರ ಜಿಲ್ಲೆಯ ಶಿಕ್ಷಕನೊಬ್ಬ  ಅಲ್ಲಿನ ಮಹಿಳಾ ಹಾಸ್ಟೆಲ್ ಮ...

ಸ್ಟೇಟಸ್ ಕತೆಗಳು (ಭಾಗ ೧೦೭೭)- ಗಣೇಶ

ಬರಹಗಾರರ ಬಳಗ ಸೆಪ್ಟೆಂ ೧೨ ಲೇಖನ ೧೧ ವೀಕ್ಷಣೆ

ಅವನ ಉದ್ದೇಶ ಸಫಲವಾಗಿತ್ತು. ಹಾಗೆಯೇ ದೇವರ ಲೋಕದಲ್ಲಿ ಓಡಾಡುತ್ತಿದದವನು ವರ್ಷಕ್ಕೊಂದು ಸಲ ಜನ ಸಂಭ್ರಮದಿಂದ ಮೆರೆಸೋಕೆ ಅಂತ ಕರೆತ್ತಾರೆ. ಒಬ್ಬೊಬ್ಬರು ಒಂದೊಂದು ಉದ್ದೇಶವನ್ನಿಟ್ಟುಕೊಂಡು ಆತನನ್ನು ಕರೆಸುತ್ತಾರೆ, ಆರಾಧಿಸ...

ನಿಷ್ಪಾಪಿ ಸಸ್ಯಗಳು (ಭಾಗ ೬೫) - ನೆಲಮುಚ್ಚಿಲು ಗಿಡ

ಬರಹಗಾರರ ಬಳಗ ಸೆಪ್ಟೆಂ ೧೨ ಲೇಖನ ೧೨ ವೀಕ್ಷಣೆ

ಹಿಂದೆ ದನಗಳಿಗೆ ಬೇಯಿಸಿ ಕೊಡಬಹುದಾದ ಹಲವಾರು ಸೊಪ್ಪುಗಳು ಇದ್ದವು. ಮರಗಳ ಕೈಗೆಟುಕುವ ಗೆಲ್ಲುಗಳನ್ನು ಹುಡುಕುತ್ತಾ ಪೊದರುಗಳಲ್ಲಿ ಎಳೆಯ ಸೊಪ್ಪುಗಳನ್ನು ಗಮನಿಸುತ್ತಾ ಹೋಗುವಾಗ ಒಮ್ಮೆ ಕಾಲಿನಡಿಯಲ್ಲಿ ತುಂಬಾ ದಪ್ಪಗಿದ್ದ ಕ...

ಗೋದಿ ಹಿಟ್ಟಿನ ಕ್ಷೀರ

ಬರಹಗಾರರ ಬಳಗ ಸೆಪ್ಟೆಂ ೧೨ ಅಡುಗೆ ೧೨ ವೀಕ್ಷಣೆ

ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ ಅದಕ್ಕೆ ಗೋದಿ ಹಿಟ್ಟು ಹಾಕಿ ಸಣ್ಣ ಉರಿಯಲ್ಲಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಿರಿ. ಗೋಡಂಬಿ, ದ್ರಾಕ್ಷಿ ಸೇರಿಸಿಕೊಳ್ಳಿ. ಇನ್ನೊಂದು ಪಾತ್ರೆಯಲ್ಲಿ ಹಾಲು, ನೀರು ಹಾಗು ಸಕ್ಕರೆ ಸೇರ...

ವಿವಿಧತೆಯಲ್ಲಿ ಏಕತೆ…

ಬರಹಗಾರರ ಬಳಗ ಸೆಪ್ಟೆಂ ೧೨ ಕವನ ೧೮ ವೀಕ್ಷಣೆ

ಅತಿಯಾದ ಗೌರವ ಕೊಡಬಾರದು ತೆಗೆದುಕೊಳ್ಳಲೂ ಬಾರದು ಮತಿಯಿದುವೆ ಎನ್ನುವ ನಡೆಯಲ್ಲೇ ನಡೆಯುತ್ತಿರಬೇಕು   ನೇರ ದಿಟ್ಟ ನಿರಂತರದಲ್ಲಿ ಸಾಗುವವಗೆ ಸಮಾಜವೇ ಮುಳ್ಳಿನ ಹಾಸಿಗೆ  ಕಬ್ಬಿಣದ ಸರಪಳಿಗಳು ಒಳ್ಳೆಯವನ ದೇಹವನ್ನು ಸುತ...

ಪಂಜೆಯವರ ಮಕ್ಕಳ ಪದ್ಯಗಳು - ಭಾಗ ೧೨

ಕೆ.ಪಿ.ಅಶ್ವಿನ್ ರಾವ್ ಸೆಪ್ಟೆಂ ೧೧ ಲೇಖನ ೧೧ ವೀಕ್ಷಣೆ

ಕಳೆದ ವಾರ ಪಂಜೆ ಮಂಗೇಶರಾಯರ ಮಕ್ಕಳ ಪದ್ಯಗಳು ಮಾಲಿಕೆಯಲ್ಲಿ ‘ಡೊಂಬರ ಚೆನ್ನೆ' ಎನ್ನುವ ದೀರ್ಘ ಕವನದ ಮೊದಲ ಭಾಗವನ್ನು ಪ್ರಕಟ ಮಾಡಿದ್ದೆವು. ಈ ಬಾರಿ ಎರಡನೇ ಭಾಗ ಪ್ರಕಟಿಸುತ್ತಿದ್ದೇವೆ. ಡೊಂಬರ ಚೆನ್ನೆ - ೨ ಬಳಿಕ ಬೆನ್...

ಕಟ್ಟಡ ಸ್ಫೋಟಿಸಿದರೆ ಸಿದ್ಧಾಂತ ನಾಶವಾಗದು

ಕೆ.ಪಿ.ಅಶ್ವಿನ್ ರಾವ್ ಸೆಪ್ಟೆಂ ೧೧ ಲೇಖನ ೨೨ ವೀಕ್ಷಣೆ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಹಿಂದೆ ಬಿದ್ದ ದೇಶದ ಪ್ರಮುಖ ತನಿಖಾ ದಳಗಳು ಈಗ ಬೆಂಗಳೂರು ಮಹಾನಗರದ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯಕ್ಕೆ ಮುಟ್ಟಿವೆ. ಜನಸಂಘದ ಪ್ರಥಮ ಅಧ್ಯಕ್ಷ ಶ್ಯಾಮ ಪ್ರಸಾದ್ ಮುಖರ್ಜಿಯವರು ಜಮ್ಮು...

ಹೆಣ್ಣಿನ ಮೇಲಿನ ಲೈಂಗಿಕ ದೌರ್ಜನ್ಯ...

ಶ್ರೀರಾಮ ದಿವಾಣ ಸೆಪ್ಟೆಂ ೧೧ ಲೇಖನ ೫೫ ವೀಕ್ಷಣೆ

ಕಾಸ್ಟ್ ಕೌಚಿಂಗ್ ಅಥವಾ ಮೀ ಟೂ ಅಥವಾ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಅಥವಾ ಮಹಿಳಾ ಶೋಷಣೆ ಅಥವಾ ಹೆಣ್ತನದ ದುರುಪಯೋಗ ಅಥವಾ ಇನ್ನೂ ಏನೇನೋ ಹೆಸರುಗಳಿಂದ ಕರೆಯಬಹುದಾದ ವಿವಾದ ಮತ್ತೆ ಭುಗಿಲೆದ್ದಿದೆ. ಹಲವಾರು ವರ್...

ಸ್ಟೇಟಸ್ ಕತೆಗಳು (ಭಾಗ ೧೦೭೬)- ಪ್ರೀತಿ

ಬರಹಗಾರರ ಬಳಗ ಸೆಪ್ಟೆಂ ೧೧ ಲೇಖನ ೧೦ ವೀಕ್ಷಣೆ

ಪ್ರೀತಿ ಇದ್ದರೆ ಅಷ್ಟೇ ಬದುಕು ಮುಂದೆ ಸಾಗುವುದಕ್ಕೆ ಸಾಧ್ಯ. ಪ್ರತಿಯೊಂದು ಕೆಲಸದಲ್ಲೂ ಮನಃಸ್ಪೂರ್ತಿಯಾಗಿ ಪ್ರೀತಿ ಇದ್ರೆ ಆ ಕೆಲಸವನ್ನು ತುಂಬಾ ಅಚ್ಚುಕಟ್ಟಾಗಿ ಮುತುವರ್ಜಿಯಿಂದ ಎಲ್ಲರೂ ಒಪ್ಪುವ ಹಾಗೆ ಮಾಡುವುದಕ್ಕೆ ಸಾಧ...

ಹೊಂಗಿರಣ

ಬರಹಗಾರರ ಬಳಗ ಸೆಪ್ಟೆಂ ೧೧ ಪುಸ್ತಕ ವಿಮರ್ಶೆ ೬೬ ವೀಕ್ಷಣೆ

ವಿವೇಕ ದಿವಟೆಯವರ  ‘ಹೊಂಗಿರಣ’ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಭಾರಿ ಪ್ರಾಚಾರ್ಯರಾಗಿರುವ ಬೆಳಗಾವಿ ತಾಲೂಕಿನ ಬಸವನ ಕುಡಚಿಯ  ಶ್ರೀ ವಿವೇಕ ದಿವಟೆಯವರು ದ್ವಿಭಾಷಾ ಕವಿಗಳು. ಅವರು ಹಿಂದಿಯಲ್ಲಿ ಬರೆದಿರುವ ಕ...

ರಾಜಧರ್ಮ ಎಂದರೇನು?

ಬರಹಗಾರರ ಬಳಗ ಸೆಪ್ಟೆಂ ೧೧ ಲೇಖನ ೩೪ ವೀಕ್ಷಣೆ

ರಾಜನಾದವನ ಧರ್ಮನೀತಿಯು ಹೇಗಿರಬೇಕೆಂದು ಬಹಳ ಸೊಗಸಾಗಿ ವಿದುರ ವಿವರಿಸಿದ್ದಾನೆ. “ಏಕಯಾ ದ್ವೇ ವಿನಿಶ್ಚಿತ್ಯೇ ತ್ರೀಂ ಚತುರ್ಭಿಃ ವಶೇ ಕುರು, ಪಂಚಜಿತ್ವ ಷಟ್ ವಿದಿತ್ವಾ ಸಪ್ತಹಿತ್ವಾ ಸುಖೀಭವ”. ಒಂದು, ಎರಡು ಮೂರು ನಾಲ್ಕು...

ತೊಂಡೆಹಣ್ಣು ಪಚ್ಚಡಿ

ಬರಹಗಾರರ ಬಳಗ ಸೆಪ್ಟೆಂ ೧೧ ಅಡುಗೆ ೯ ವೀಕ್ಷಣೆ

ತೊಂಡೆಹಣ್ಣುಗಳನ್ನು ಸಣ್ಣಗೆ ಕತ್ತರಿಸಿ, ಉಪ್ಪು ಹಾಕಿ ಬೇಯಿಸ ಬೇಕು. ಅದು ತಣ್ಣಗಾದ ಮೇಲೆ ಚೆನ್ನಾಗಿ ಕಿವುಚಿಕೊಳ್ಳ ಬೇಕು. ಕಿವುಚಿದ ತೊಂಡೆಹಣ್ಣಿಗೆ ಮೊಸರು, ಹಸಿಮೆಣಸು ಸಣ್ಣಗೆ ಕೊಚ್ಚಿ ಹಾಕಬೇಕು. ಈ ಮಿಶ್ರಣ ಕ್ಕೆ ಬೇವಿನ...