ಭಾರತಕ್ಕೆ ಹಣ್ಣು ಮತ್ತು ತರಕಾರಿ ರಫ್ತಿಗಾಗಿ ಇರುವ ವಿಪುಲ ಅವಕಾಶಗಳು
ಸಸ್ಯಾಹಾರದ ಪ್ರಾಮುಖ್ಯತೆ ಬಗ್ಗೆ ವಿಶ್ವದಲ್ಲಿ ಹೆಚ್ಚಿನ ಜಾಗೃತಿ ಉಂಟಾಗಿದೆ. ಆಯುರ್ವೇದವು ಪರಿಣಾಮಕಾರಿ ಔಷಧ ಪದ್ಧತಿಯಾಗಿ ಪರಿಣಮಿಸಿದೆ. ಅಮೇರಿಕಾವು ತನ್ನ ಪ್ರಜೆಗಳಿಗೆ ಧಾನ್ಯ, ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚು ಸೇ...
೨೦೫ ಲೇಖನಗಳು
ಸಸ್ಯಾಹಾರದ ಪ್ರಾಮುಖ್ಯತೆ ಬಗ್ಗೆ ವಿಶ್ವದಲ್ಲಿ ಹೆಚ್ಚಿನ ಜಾಗೃತಿ ಉಂಟಾಗಿದೆ. ಆಯುರ್ವೇದವು ಪರಿಣಾಮಕಾರಿ ಔಷಧ ಪದ್ಧತಿಯಾಗಿ ಪರಿಣಮಿಸಿದೆ. ಅಮೇರಿಕಾವು ತನ್ನ ಪ್ರಜೆಗಳಿಗೆ ಧಾನ್ಯ, ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚು ಸೇ...
ಕರ್ನಾಟಕದ ಅಧಿಕೃತ ಭಾಷೆ ಕನ್ನಡವೇ ಆದರೂ ಹಲವಾರು ಬಗೆಯ ಕನ್ನಡ ಮಾತನಾಡುವ ಜನರಿದ್ದಾರೆ. ಉತ್ತರ ಕರ್ನಾಟಕದ ಕನ್ನಡ, ಬೆಂಗಳೂರು ಕನ್ನಡ, ಮಂಗಳೂರು ಕನ್ನಡ, ಅರೆ ಭಾಷೆ ಕನ್ನಡ, ಕುಂದಾಪುರದಲ್ಲಿ ಮಾತನಾಡುವ ಕುಂದಪ್ರ ಕನ್ನಡ ಹ...
ಅಂಕಲ್," ಸಿಗರೇಟು ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ " ಅಂತ ಎಲ್ಲಾ ಕಡೆ ಬರೆದಿರುತ್ತಾರೆ. ಅದು ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ಹೇಳುತ್ತಾರೆ. ಆದರೂ ಸಿಗರೇಟ್ ಎಲ್ಲಾ ಕಡೆ ಸಿಗುತ್ತದೆ. ಹಾಗಾದರೆ ಅದರ ಮೇಲೆ ಬರೆ...
ಅಪ್ಪ ಆಗಾಗ ಒಂದು ಹೇಳ್ತಾ ಇದ್ರು ನಮಗೂ ಒಂದು ದಿನ ಬರುತ್ತದೆ ಕಾಯ್ತಾ ಇರು ಆ ದಿನ ನಮ್ಮ ಜೀವನವನ್ನು ಬದಲಿಸಿ ಬಿಡುತ್ತೆ. ಆ ದಿನದಿಂದ ನಾವು ಅನುಭವಿಸಿದ ಎಲ್ಲ ನೋವುಗಳು ಮಾಯವಾಗಿ ನಗುವೊಂದೇ ನಮ್ಮ ಜೊತೆಗೆ ನಡೆದು ಬಿಡುತ್...
ಇತ್ತೀಚೆಗೆ ಬೆಂಗಳೂರಿಗೆ ಹೋಗಿದ್ದೆವು. ಮಧ್ಯಾಹ್ನ ಉಪಹಾರ ಯೋಜನೆಯ ಕೇಂದ್ರ ಸರ್ಕಾರದ ಪ್ಲಾನಿಂಗ್ ಮಂಡನೆ ಇತ್ತು. ಹಿಂದಿನ ದಿನ ನಮ್ಮ ಡ್ಯಾಟ ಎಂಟ್ರಿ ಆಪರೇಟರ್, ಹೊರಗುತ್ತಿಗೆ ವಾಹನದಲ್ಲಿ, ಅದರ ಚಾಲಕ ನಾವೆಲ್ಲ ಮಂಗಳೂರಿನಿ...
ಈಗಿನ ಬಹುತೇಕ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಕಲಿತು ನಿಯತ್ತಿನಲ್ಲಿ ಜನಸಾಮಾನ್ಯರ ಮೇಲೆ ಪ್ರಯೋಗಿಸಿದ್ದು ಎರಡೇ ಅಸ್ತ್ರ ಒಂದು ದಾದಾಗಿರಿ ! ಆದರೆ ಇನ್ನೊಂದು ಪೊಲೀಸ್ ಗಿರಿ !! *** ಗಝಲ್ ...
" ನೀವು ಕಷ್ಟದಲ್ಲಿದ್ದೀರಾ ? ಹಾಗಾದರೆ ಚಿಂತೆ ಬಿಡಿ. ನಿಮ್ಮ ಬಳಿ ಇರುವ ಚಿನ್ನವನ್ನು ನಮ್ಮ ಬಳಿ ಅಡವಿಡಿ. ಕೇವಲ ಐದೇ ನಿಮಿಷದಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸುತ್ತೇವೆ. ನೀವು ಆರಾಮವಾಗಿರಿ....." " ನೀವು ನ...
ಗಾಢವಾದ ಕತ್ತಲೆಯ ಕೋಣೆಯೊಳಗೆ ಒಬ್ಬರಿಗೊಬ್ಬರು ಕಾಣುತ್ತಿಲ್ಲ. ಅವರ್ಯಾರಿಗೂ ಇನ್ನೊಬ್ಬರ ಪರಿಚಯವೂ ಇಲ್ಲ. ಅಲ್ಲದೆ ಅಲ್ಲಿ ಬೇರೆಯವರಿದ್ದಾರೆ ಅನ್ನುವ ಮಾಹಿತಿಯೂ ಅವರಿಗಿಲ್ಲ.ಎಲ್ಲರೂ ಬೆತ್ತಲಾಗಿ ತಾವೊಬ್ಬರೇ ಇದ್ದಾರೆ ಅನ್ನ...
ಬಂಗಾರಪೇಟೆಯಲ್ಲಿ ಕೋಟಿಲಿಂಗೇಶ್ವರ ದೇವಸ್ಥಾನ ಪ್ರಸಿದ್ಧವಾಗಿದೆ. ಈ ದೇವಸ್ಥಾನವು ಕಾಮಸಮುದ್ರ ಗ್ರಾಮದ ಹತ್ತಿರ ಇದೆ. ಕೋಟಿಲಿಂಗೇಶ್ವರ ದೇವಾಲಯ ಇರುವ ಶಿವಲಿಂಗವು ಇಡೀ ವಿಶ್ವದಲ್ಲಿಯೇ ದೊಡ್ಡದು. ಶಿವರಾತ್ರಿ ದಿನದಂದು ಕಡಿಮ...
ಕಪಿ , ಮರದಿಂದ ಮರಕ್ಕೆ ಹಾರುವುದು ಮನುಜ, ಒಂದು ರೀತಿಯಲ್ಲಿ ಮನದಿಂದ ಮನಕ್ಕೆ ಲಾಗ ಹಾಕುತ್ತಾ ಹಾರುವನು ಹೌದೇ ? ಮನುಜನೂ ಕಪಿಯಂತೆ ! ಕಪಿ, ಚೇಷ್ಟೆ ಮಾಡುವುದು ಮನುಜ , ತನ್ನ ಇರುವಿಕೆಯನ್ನು ತೋರ್ಪಡಿಸಲು ಬಹು ಚ...
ಮೊಟ್ಟ ಮೊದಲ ಬಾರಿಗೆ ಮಹಿಳಾ ದ್ವನಿ ಮೊಳಗಿದ್ದು 1908ರಲ್ಲಿ ಟೆಕ್ಸಟೈಲ್ ಮಹಿಳಾ ಕಾರ್ಮಿಕರಿಂದ ಅದು ಮಾರ್ಚ್ 8ರಂದು. 1911 ರಲ್ಲಿ ಡೆನ್ಮಾರ್ಕ್, ಆಸ್ಟ್ರೀಯ, ಜರ್ಮನಿ, ಸ್ವಿಡ್ಜರ್ ಲ್ಯಾಂಡ್ ದೇಶಗಳಲ್ಲಿ ಲಕ್ಷಗಟ್ಟಲೇ ಜನರ...
ಕಿಟಕಿ ತೆಗೆಯಲ್ಲ ಇಂಜಿನಿಯರಿಂಗ್ ಓದಿದ್ದ ಸೂರಿ ಮತ್ತು ಗಾಂಪ ಒಂದು ಸಂದರ್ಶನಕ್ಕೆ ಹೋಗಿದ್ರು. ಇಬ್ಬರಿಗೂ ಎಷ್ಟೇ ಹುಡುಕಿದ್ರೂ ಕೆಲಸ ಸಿಗ್ತಾ ಇರಲಿಲ್ಲ. ಅದರಲ್ಲೂ ಸೂರಿಗೆ ಕೆಲಸದ ಅವಶ್ಯಕತೆ ತುಂಬಾ ಇತ್ತು. ಪ್ರತಿ ಬಾರಿಯ...
ವಿಧಾನಸಭೆಯಲ್ಲಿ ಶುಕ್ರವಾರ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿರುವ ದಾಖಲೆಯ ಬಜೆಟ್ ಗೆ ಪ್ರತೀ ಬಜೆಟ್ ನಂತೆ ಈ ಸಲ ಕೂಡ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿರುವುದು ಸ್ವಾಭಾವಿಕ. ೪.೦೯ ಲಕ್ಷ ಕೋಟಿಯ ರೂ. ದಾಖಲೆಯ ರ...
ಕೆ.ಶಂಕರಭಟ್ ಸಂಪಾದಕತ್ವದಲ್ಲಿ ‘ಹೋರಾಟದ ಅಮೃತ’ ೮೦ರ ದಶಕದಲ್ಲಿ ದೃಶ್ಯ ಮಾಧ್ಯಮಗಳ ಭರಾಟೆ ಇಲ್ಲದ ಸಮಯದಲ್ಲಿ ರಾಜ್ಯದೆಲ್ಲೆಡೆ ಸಂಚಲನ ಮೂಡಿಸಿದ ಪತ್ರಿಕೆ ‘ಕನ್ನಡ ಅಮೃತ’. ತನ್ನ ನೇರ, ನಿಷ್ಟುರ, ಪ್ರಾಮಾಣಿಕ ಲೇಖನಗಳಿಗೆ ಹ...
ವಿಶ್ವ ಮಹಿಳಾ ದಿನಾಚರಣೆ, ಮಾರ್ಚ್ - 8. " ತಾಯಿ ಸತ್ತ ಮೇಲೆ ತವರಿಗೆ ಎಂದು ಹೋಗ ಬಾರದವ್ವ. ನಾಯಿಗಿಂತ ಕಡೆಯಾಗಿ ಹೋಯಿತು ನನ್ನ ಬಾಳು ಕೇಳವ್ವ " " ಬಡತನದ ಮನಿಯೊಳಗ ಹೆಣ್ಣು ಹುಟ್ಟ ಬಾರದು " ಇದು ಪ್ರಖ್ಯಾತ ಎರಡು ಜನಪದೀಯ...
ನೀನು ಎಚ್ಚರವಾಗಿದ್ದೀಯಾ ತಾನೇ... ಯಾಕೆಂದರೆ ನೀನು ಹತ್ತಿರುವ ರೈಲು ಎಲ್ಲಿಗೆ ತಲುಪುತ್ತೆ ಅನ್ನೋದು ನಿನಗೆ ಗೊತ್ತಿದೆ ಅಲ್ಲವೇ. ಯಾಕೆಂದರೆ ವಿಳಾಸ ತಪ್ಪಿದ್ದರೆ ಆದಷ್ಟು ಬೇಗ ಇಳಿದು ಬಿಡು. ಇಲ್ಲವಾದರೆ ದೂರ ಹೋದಷ್ಟು ವಾ...
ಸುಮಾರು ಐದು ವರ್ಷಗಳ ಹಿಂದಿನ ಮಾತು, ನಾನಾಗ ನನ್ನ ಮನೆಯಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಗೆಳೆಯ ರಾಧಾಕೃಷ್ಣನ ಮನೆಗೆ ಹಾಲು ತರಲು ಪ್ರತಿದಿನವೂ ಹೋಗಿ ಬರುತ್ತಿದ್ದೆ. ಹಾಗೆ ಹೋಗುವಾಗ ಹಳ್ಳಿಯ ಮಣ್ಣಿನ ರಸ್ತೆಯಲ್ಲಿ ಅವ...
ಸಂತೆಗೆ ಹೋಗುವಾಗ ಗೊಂಬೆಗಳ ಕೊಳ್ಳುವಾಗ ನನ್ನ ಜೊತೆ ಇರಬೇಕು ಅಪ್ಪಾ ಸಿನಿಮಾವ ನೋಡುವಾಗ ಹಾಡನ್ನು ಹಾಡುವಾಗ ನನ್ನ ಜೊತೆ ಇರಬೇಕು ಅಪ್ಪಾ ಮಳೆಯಲಿ ನೆನೆಯುವಾಗ ನೀರಿನಲ್ಲಿ ಆಡುವಾಗ ನನ್ನಜೊತೆ ಇರಬೇಕು ಅಪ್ಪಾ...
ಖ್ಯಾತ ಕವಿ ಖಲೀಲ್ ಗಿಬ್ರಾನ್ ಅವರು ಹಲವಾರು ಕಥೆಗಳನ್ನೂ ಬರೆದಿದ್ದಾರೆ. ಅದರಲ್ಲೂ ಅವರ ಪುಟ್ಟ ಕಥೆಗಳು ಬಹಳ ಅರ್ಥಪೂರ್ಣ. ಅಂತಹ ಎರಡು ಕಥೆಗಳನ್ನು ಸಂಗ್ರಹಿಸಿ ಇಲ್ಲಿ ಪ್ರಕಟಿಸಲಾಗಿದೆ. ಹುಚ್ಚು ಮನುಷ್ಯ ಮಾನಸಿಕ ರೋಗಿಗ...
ಉದಯೋನ್ಮುಖ ಕಥೆಗಾರ್ತಿ ಶುಭಶ್ರೀ ಭಟ್ಟ ಅವರ ನೂತನ ಕಥಾ ಸಂಕಲನ ‘ಬಿದಿಗೆ ಚಂದ್ರಮನ ಬಿಕ್ಕು’ ಬಿಡುಗಡೆಯಾಗಿದೆ. ಈ ಕೃತಿಗೆ ಖ್ಯಾತ ಬರಹಗಾರ ವಿಕಾಸ ನೇಗಿಲೋಣಿ ಮುನ್ನುಡಿಯನ್ನು ಬರೆದಿದ್ದಾರೆ. ಅವರ ಮುನ್ನುಡಿಯ ಕೆಲವು ಸಾಲುಗ...