ನಟ್ಟು - ಬೋಲ್ಟು - ಸಿನಿಮಾ - ಜನ - ಸಮಾಜ - ಮನಸ್ಸು..
ಬೆಂಗಳೂರು ಅಂತರಾಷ್ಠ್ರೀಯ ಚಲನಚಿತ್ರೋತ್ಸವ, ನಟ್ಟು - ಬೋಲ್ಟು, ಕನ್ನಡ ಚಿತ್ರರಂಗದವರ ಬೇಜವಾಬ್ದಾರಿ, ಉಪಮುಖ್ಯಮಂತ್ರಿ ಶಿವಕುಮಾರ್ ಅವರ ನಿಷ್ಟುರತೆ, ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಸರ್ಕಾರದ ನಡುವೆ ಸಂಪರ್ಕ ಸೇತುವೆ...
೨೦೫ ಲೇಖನಗಳು
ಬೆಂಗಳೂರು ಅಂತರಾಷ್ಠ್ರೀಯ ಚಲನಚಿತ್ರೋತ್ಸವ, ನಟ್ಟು - ಬೋಲ್ಟು, ಕನ್ನಡ ಚಿತ್ರರಂಗದವರ ಬೇಜವಾಬ್ದಾರಿ, ಉಪಮುಖ್ಯಮಂತ್ರಿ ಶಿವಕುಮಾರ್ ಅವರ ನಿಷ್ಟುರತೆ, ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಸರ್ಕಾರದ ನಡುವೆ ಸಂಪರ್ಕ ಸೇತುವೆ...
ಮೊಳಕೆಯೊಡೆದು ಮರವಾಗಬೇಕು ಅನ್ನುವ ಕಾರಣಕ್ಕೆ ಬೇರೆ ಬೇರೆ ತರದ ಬೀಜಗಳನ್ನು ನೆಲಕ್ಕೆ ಹಾಕಿದ್ರು. ಎಲ್ಲದಕ್ಕೂ ಸರಿಯಾದ ಪ್ರಮಾಣದ ನೀರು, ಗೊಬ್ಬರ ಎಲ್ಲವನ್ನು ನೀಡಿದರು. ಆದರೆ ಕೆಲವೊಂದು ಗಿಡಗಳ ಎಲೆಗಳು ಸ್ವಲ್ಪ ಅಗಲವಾಗಿಯೂ...
ಹಾಲನ್ನು ಚೆನ್ನಾಗಿ ಕುದಿಸಿ ಆರಿಸಿ. ಬೆಣ್ಣೆ ಹಣ್ಣಿನ ತಿರುಳನ್ನು ತೆಗೆದು ಮಿಕ್ಸಿಯಲ್ಲಿ ತಿರುವಿ ಕುದಿಸಿಟ್ಟ ಹಾಲಿಗೆ ಸೇರಿಸಿ ಸಕ್ಕರೆ, ಏಲಕ್ಕಿ ಪುಡಿ ಎಲ್ಲ ಹಾಕಿ ಚೆನ್ನಾಗಿ ಕದಡಿ. ಫ್ರಿಜ್ನ ಫ್ರೀಜರ್ನಲ್ಲಿರಿಸಿ ಗಟ್...
ಕಣ್ಣಿನಲ್ಲಿ ನೋಡುವ ಕ್ರಿಯೆ ಹೇಗೆ ಎಂದು ತಿಳಿದೆವು. ಇದು ಬೆಳಕಿನ ಶಕ್ತಿ ರಾಸಾಯನಿಕ ಶಕ್ತಿಯಾಗಿ, ರಾಸಾಯನಿಕ ಶಕ್ತಿ ವಿದ್ಯುತ್ ಶಕ್ತಿಯಾಗಿ ಬದಲಾವಣೆಯಾಗುವ ಒಂದು ಸಂಕೀರ್ಣ ಕ್ರಿಯೆ. ಮತ್ತೆ ಆಲ್ಬಮ್ನಲ್ಲಿ ಫೋಟೋಗಳನ್ನು ಹ...
ಕೃಷ್ಣನಂತೆ ಸಂಕಿರ್ಣ ವಾಹಿನಿಯಾಗಿ ಬುದ್ಧನಂತೆ ಸ್ಥಾಯಿರಸಿಕನಾಗಿ ಬರಗಾಲ ಫಕೀರನಾಗಿ ತೆವಳಿದ್ದೇನೆ ತಿಳಿಯಾಗಲು ಕಾಲವೂ ಹಪಹಪಿಸಿದ್ದೇನೆ ಚೈತನ್ಯ ಸತ್ತಾಗಲೆಲ್ಲ ಸ್ಫೂರ್ತಿಯ ಸೆಲೆಗಾಗಿ ಹುಡುಕಿ, ಹೊಸ ಉತ್ಸಾಹದಲ್ಲಿ ಧ...
ಕ್ರೌರ್ಯದ ಏರು ಹೊಸ್ತಿಲಿನಲ್ಲಿ ಎಡವದ ನಾನು ಇನ್ನು ಈ ಮುಸ್ಸಂಜೆಯ ಕಾಲದಲ್ಲಿ ಎಡವುತ್ತೇನೆಯೇ ? ಹಿಂದಿನ ನೆನಪುಗಳ ಗತ ವೈಭವದ ಮೂಸೆಯಲ್ಲಿ ಅರಳಿದ ಹೂವು ನಾನು ನನ್ನವಳ ಮಕ್ಕಳ ಬಾಳಿಗೂ ನೆಂಟರಿಗೂ ಪರಿಚಯವಾಗದ ನನ್ನ...
ಫೆಬ್ರವರಿ ತಿಂಗಳು ಬಂತೆಂದರೆ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಒತ್ತಡ ಶುರು. ಮುಂದಿನ ಮೂರು ತಿಂಗಳು ವಿದ್ಯಾರ್ಥಿಗಳಿಗೂ ಹೆತ್ತವರಿಗೂ ದಿನದಿನವೂ ಹೆಚ್ಚುವ ಒತ್ತಡ. ಮುಂದೆ ಏನಾಗುತ್ತದೋ ಎಂಬ ಆತಂಕ. ಹತ್ತನೆ...
ಜಗತ್ತಿನಲ್ಲಿ ಮೊದಲ ಬಾರಿಗೆ ಚಲನಚಿತ್ರಗಳು ಪರದೆಯ ಮೇಲೆ ಮೂಡಿ ಬರುತ್ತಿದ್ದಾಗ ಅವುಗಳು ಕೇವಲ ನಟ-ನಟಿಯರ ನಟನೆಯನ್ನೇ ಅವಲಂಭಿಸಿದ್ದವು. ಅವರ ಆಂಗಿಕ ಭಾಷೆಯ ಮೂಲಕವೇ ಅವರೇನು ಹೇಳ ಬಯಸಿದ್ದಾರೆ ಎಂದು ತಿಳಿಯುತ್ತಿತ್ತು. ಕಾರ...
ಎರಡನೇ ಬಾರಿಗೆ ಅಮೇರಿಕ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಇದೇ ಮೊದಲ ಬಾರಿಗೆ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಂಗಳವಾರ ರಾತ್ರಿ (ಭಾರತೀಯ ಕಾಲಮಾನ ಬುಧವಾರ ಬೆಳಿಗ್ಗೆ) ಭಾಷಣ ಮಾಡಿದ ಡೊನಾಲ್ಡ್ ಟ್ರಂಪ್, ಭಾರತದ ಮೇಲೆ...
ಅಮೆರಿಕಾದ ಘನತೆಗೆ ಧಕ್ಕೆ ತರುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಎಲಾನ್ ಮಸ್ಕ್ ಸೇರಿದಂತೆ ಅವರ ಕೆಲವು ಸಲಹೆಗಾರರ ತಂಡ. ಈ ಭೂಮಿಯ ಮೇಲೆ ಈ ಕ್ಷಣದಲ್ಲಿ ಅಸ್ತಿತ್ವದಲ್ಲಿರುವ ಸುಮಾರು 200 ಕ್ಕೂ ಹೆಚ್ಚು ದೇಶಗಳಲ್...
ಅವಳು ಮನೆಯಲ್ಲಿ ಕಾಯ್ತಾಳೆ. ಅಕ್ಕ ದೂರಿದೂರಿನಿಂದ ರಜೆಗೆ ಒಂದು ಸಲ ಮನೆಗೆ ಬರ್ತಾರೆ. ಅಕ್ಕನ ಜೊತೆಗೆ ಇಬ್ಬರೂ ನಡೆದುಕೊಂಡು ಪೇಟೆ ಕಡೆ ಹೊರಡ್ತಾರೆ. ಅಪ್ಪ ಕೊಟ್ಟ 50 ರುಪಾಯಿಯಲ್ಲಿ ಒಂದು ಐಸ್ ಕ್ರೀಮ್ ಒಂದು ಬಾದಾಮ್ ಜ್ಯೂ...
ಹೇಗಿದ್ದೀರಿ? ಪಾಠಗಳು ನಾಗಾಲೋಟದಲ್ಲಿ ಪರೀಕ್ಷೆಗಳ ಇದಿರು ಓಡುತ್ತಿರುವ ಈ ಕಾಲಘಟ್ಟದಲ್ಲಿ ಆಗಾಗ ಹಸಿರು ಗಿಡಗಳನ್ನು ಮಾತನಾಡಿಸುವುದಕ್ಕೆ ಮರೆಯದಿರಿ. ನಿಷ್ಪಾಪಿ ಸಸ್ಯಗಳ ಜೊತೆಗಿನ ಮಾತೇ.. ಕಥೆಗಾಗಿ ಒಂದಿಷ್ಟು ಸಮಯ ಖಂಡಿತ...
ನಿನ್ನೊಲವಿನ ವಿರಹವೆಲ್ಲವೂ ಲಾವಾರಸವಾಗಿ ಕಪ್ಪಾಗುತ್ತಿದೆ ಹುಡುಗ ಬೆಳಗೀಗ ಆಗುವುದಿಲ್ಲವೇನೋ ಭ್ರಮೆಯು ಕೆಂಪಾಗುತ್ತಿದೆ ಹುಡುಗ ಕಣ್ಣುಗಳು ಹುಡುಕುತ್ತಿದೆ ನಿನ್ನಧರಗಳ ನಿಲ್ಲಲಾರದು ಬಳಿಯೇ ಯಾಕೆ ಈಗೀಗ ಹೆಚ್ಚಾಗಿಯೇ...
ಬಿಡುಗಡೆಯ ಹಾಡುಗಳು ಕೃತಿಯಲ್ಲಿ ‘ಭಾರತ ಬೋಧೆ’ ಎನ್ನುವ ಒಂದು ಕವನ ಇದೆ. ಇದನ್ನು ಬರೆದವರು ‘ಪೆ. ರ. ಮ.’ ಎಂದು ಇದೆ. ಇವರ ಹೆಸರ ಎದುರು ಪ್ರಶ್ನಾರ್ಥಕ ಚಿನ್ಹೆಯನ್ನು ಹಾಕಿರುವುದರಿಂದ ಕೃತಿಯ ಸಂಪಾದಕರಿಗೂ ಅವರು ಯಾರು ಎನ್...
ಅದೂರು ಕೆಳಗಿನಮನೆ ಅಪ್ಪೋಜಿರಾವ್ ಜಾದವ್ ಸಂಕಲಿಸಿದ ‘ಪುರಾಣ ಕಥಾಕೋಶ’ ಎನ್ನುವ ಕೃತಿಯನ್ನು ರಚಿಸಿದ್ದಾರೆ ಮೋಹನ ಕುಂಟಾರ್. ಪುರಾಣದ ಕಥೆಗಳ ಬಗ್ಗೆ ಎಷ್ಟೇ ತಿಳಿದುಕೊಂಡರೂ ಇನ್ನಷ್ಟು ತಿಳಿಯಲು ಇದ್ದೇ ಇರುತ್ತದೆ. ಪುರಾಣದ ಯ...
ಕರ್ನಾಟಕದ ಆರೋಗ್ಯ ಇಲಾಖೆ ಮತ್ತು ಆರೋಗ್ಯ ಸಚಿವರಿಗೆ ಸ್ವಲ್ಪ ಕೃತಜ್ಞತಾ ಪೂರ್ವಕ ಧನ್ಯವಾದಗಳನ್ನು ಹೇಳೋಣವೇ… ನಿಜ, ಇದು ಅವರ ಕರ್ತವ್ಯ. ಅದಕ್ಕಾಗಿ ಅವರು ಸರ್ಕಾರಿ ಸಂಬಳವನ್ನು ಪಡೆಯುತ್ತಾರೆ. ಆದರು ಕನಿಷ್ಠ ಈಗಲಾದರೂ ಎಚ್...
ಅಮ್ಮ ನನಗ್ಯಾಕೆ ಹೊಡೆಯುತ್ತಿದ್ದಾರೆ, ಅರ್ಥವೇ ಅಗುತ್ತಿಲ್ಲ. ಇತ್ತೀಚಿಗೆ ನಮ್ಮೂರಿನ ವಾರ್ಷಿಕೋತ್ಸವದಲ್ಲಿ ನಮ್ಮ ತಂಡದ ನೃತ್ಯ ಇತ್ತು. ಅದಕ್ಕೆ ತಿಂಗಳಿನಿಂದ ಮನೆಯಲ್ಲಿ ಅಭ್ಯಾಸವೂ ನಡೆದಿತ್ತು. ಅಮ್ಮನೇ ಆ ನೃತ್ಯವನ್ನು ...
ಬಾಳೆಹಣ್ಣಿನ ತಿರುಳಿಗೆ ಉಪ್ಪು, ಸಕ್ಕರೆ, ೧ ಚಮಚ ಎಣ್ಣೆ, ಚಿಟಿಕೆ ಸೋಡಾ, ಮೈದಾ ಸೇರಿಸಿ ಚೆನ್ನಾಗಿ ಕಲಸಿ. ೭-೮ ಗಂಟೆ ಬಿಟ್ಟು ತಟ್ಟಿ, ಎಣ್ಣೆಯಲ್ಲಿ ಕರಿಯಿರಿ. ಇದನ್ನು ಯಾವುದೇ ಸಾಂಬಾರ್ ಜೊತೆ ತಿನ್ನಬಹುದು. ಅಥವಾ ಟೀ, ಕ...
ಮನಸ್ಸು ಎಂಬ ಪದಕ್ಕೆ ವ್ಯಾಪಕ ಅರ್ಥಗಳಿವೆ. ಚಿತ್ತ, ಗಮನ, ಆತ್ಮ, ಅಂತರಂಗ, ಭಾವನೆ… ಇವೆಲ್ಲವೂ ಮನಸ್ಸಿಗೆ ಪೂರಕವಾದ ಸಂಗತಿಗಳು. ಚಂಚಲ ಮನಸ್ಸು, ನಿರಾಳ ಮನಸ್ಸು, ಶುದ್ಧ ಮನಸ್ಸು, ಮಲಿನ ಮನಸ್ಸು, ಕುತ್ಸಿತ ಮನಸ್ಸು, ಕೊಳಕು...
ನನ್ನ ಕಣ್ಣಲಿ ನಿನ್ನ ನೋಡಿದೆ ಮುದ್ದು ಉಡುಪಿಯ ಕೃಷ್ಣನೆ ಯಾವ ಜನುಮದ ಪಾಪ ಇದೆಯೊ ತೊಳೆವ ಬಗೆಯನು ಹೇಳೆಯೊ ಬರಿಯ ಕಾಲಲಿ ನಡೆದು ಬಂದೆನೊ ನೊಂದ ಮನದಲಿ ನಿಂದೆನೊ ಸೋತು ಹೋಗಿಹೆ ಒಲವ ಬಡಿಸೊ ಬಾಳ ಪಥವನು ಜೋಡಿಸೊ...