ಮುಖಪುಟ / ಲೇಖನ ಆರ್ಕೈವ್ಸ್ / ಏಪ್ರಿಲ್ 2025

ಏಪ್ರಿಲ್ 2025

೨೦೦ ಲೇಖನಗಳು

ಭೀತಿ ಇಲ್ಲದೆ ಪ್ರೀತಿ ಸಾಧ್ಯವಿಲ್ಲ ?!

ಶ್ರೀರಾಮ ದಿವಾಣ ಏಪ್ರಿಲ್ ೧೯ ಲೇಖನ ೧೦ ವೀಕ್ಷಣೆ

"ನಿಜವಾದ ಪ್ರೀತಿ ಮತ್ತು ಸತ್ಯವು ಯಾವುದೇ ದುಷ್ಟ ಶಕ್ತಿ ಅಥವಾ ದುರಾದೃಷ್ಟಕ್ಕಿಂತಲೂ ಪ್ರಬಲ....." - ಚಾರ್ಲ್ಸ್ ಡಿಕನ್ಸ್. ಇತ್ತ ಕಡೆ, " ಭೀತಿ ಇಲ್ಲದೆ ಪ್ರೀತಿ ಸಾಧ್ಯವಿಲ್ಲ " ಎಂದೂ ಲೋಕರೂಡಿಯಾಗಿ ಮತ್ತು ವ್ಯಾವಹಾರಿಕವ...

ಸ್ಟೇಟಸ್ ಕತೆಗಳು (ಭಾಗ ೧೨೯೬) - ಸರ್ಕಸ್

ಬರಹಗಾರರ ಬಳಗ ಏಪ್ರಿಲ್ ೧೯ ಲೇಖನ ೯ ವೀಕ್ಷಣೆ

ಹಾರಬೇಕು ಕುಣಿಯಬೇಕು ಜಿಗಿಯಬೇಕು ಜೀವ ಪಣಕ್ಕಿಟ್ಟು ಆಟ ಆಡಲೇಬೇಕು. ನಮ್ಮ ಬದುಕು ಸಾಗಬೇಕು ಅಂತಾದರೆ ನಾವು ಹೀಗೆಲ್ಲ ಮಾಡ್ಲೇಬೇಕು. ನಮ್ಮದು ಈ ಊರಲ್ಲ ಸರ್. ನಮ್ಮ ಮೂಲ ಊರನ್ನೇ ಮರೆತುಬಿಟ್ಟಿದ್ದೇವೆ. ಒಂದೊಂದು ತಿಂಗಳು ಒಂ...

ಎಲೆ ಹಕ್ಕಿಯ ಹುಡುಕಲು ಸಾಧ್ಯವೇ?

ಬರಹಗಾರರ ಬಳಗ ಏಪ್ರಿಲ್ ೧೯ ಲೇಖನ ೧೪ ವೀಕ್ಷಣೆ

ನಾನೊಮ್ಮೆ  ನಮ್ಮ ಸಂಬಂಧಿಯೊಬ್ಬರ ಮನೆಗೆ ಹೋಗಿದ್ದೆ. ಮಲೆನಾಡಿನ ಮಡಿಲಿನಲ್ಲಿರುವ ಅವರ ಮನೆಗೆ ಹೋದರೆ ಅವರ ತೋಟವನ್ನೆಲ್ಲ ಸುತ್ತುವುದು ನನಗೆ ಬಹಳ ಖುಷಿ ಕೊಡುವ ವಿಷಯ. ಸಮಯ ಸಿಕ್ಕಾಗಲೆಲ್ಲ ಅವರ ತೋಟದಲ್ಲಿ ಓಡಾಡುತ್ತಿದ್ದೆ....

ಶಿಲ್ಪ ವೈಭವಕ್ಕೆ ಹೆಸರಾದ ಸೇನೇಶ್ವರ ದೇವಸ್ಥಾನ

ಬರಹಗಾರರ ಬಳಗ ಏಪ್ರಿಲ್ ೧೮ ಲೇಖನ ೩೦ ವೀಕ್ಷಣೆ

ಬೈಂದೂರಿನ ಸೇನೇಶ್ವರ ದೇವಸ್ಥಾನ ಶಿಲ್ಪ ವೈಭವಕ್ಕೆ ಹೆಸರಾಗಿದೆ. ದೇವಸ್ಥಾನದ ಸೊಬಗು ದೂರದಿಂದ ನೋಡುವಾಗ ಗೊತ್ತೇ ಆಗುವುದಿಲ್ಲ. ಆದರೆ ಒಳಹೊಕ್ಕು ನೋಡಿದರೆ ಶಿಲ್ಪ ಕಲಾ ಕೆತ್ತನೆಯು ದೇವ ಸಭೆಯಂತೆ ಅನಾವರಣಗೊಳ್ಳುತ್ತ ನೋಡುಗರ...

ಒಂದಿಷ್ಟು ಹನಿಗಳು !

ಬರಹಗಾರರ ಬಳಗ ಏಪ್ರಿಲ್ ೧೮ ಕವನ ೫ ವೀಕ್ಷಣೆ

ಯಥಾ ದುಡಿಮೆ ತಥಾ ಫಲಮೇ... ಈ ದೊಡ್ಡ ದೊಡ್ಡ ಸೆಲೆಬ್ರಿಟಿಗಳೆಲ್ಲಾ- ಮಟ್ಕಾ, ಜೂಜು ಗುಟ್ಕಾಗಳಿಗೇ ಜಾಹೀರಾತುಗಳ ನೀಡುವರಲ್ಲಾ...?   ಈ ರೀತಿ ತಿಂದ ಹಣ ಜೀರ್ಣವಾಗದೆ- ತೊಂದರೆಗಳಲೇ ಬಳಲಿ;ಕೊರಗಿ ನಿರ್ಗಮಿಸುವ...

ಮಕ್ಕಳಿಗೆ ರಜೆಯ ಓದು (ಭಾಗ ೧) - ಜಾತಕ ಕಥೆಗಳು

ಕೆ.ಪಿ.ಅಶ್ವಿನ್ ರಾವ್ ಏಪ್ರಿಲ್ ೧೮ ಲೇಖನ ೧೮ ವೀಕ್ಷಣೆ

ನಾವು ಪ್ರಾಥಮಿಕ ಶಾಲೆಯಲ್ಲಿ ಕಲಿಯುತ್ತಿದ್ದಾಗ ದೂರದರ್ಶನ, ಮೊಬೈಲ್ ಗಳ ಹಾವಳಿ ಇಲ್ಲದ ಕಾರಣ ನಮಗೆ ಪುಸ್ತಕಗಳೇ ಅಚ್ಚುಮೆಚ್ಚಿನ ಸಂಗಾತಿಯಾಗಿದ್ದವು. ಶನಿವಾರ ಅರ್ಧ ದಿನದ ಶಾಲೆ ಮುಗಿಸಿ ನಾನು ಮತ್ತು ನನ್ನ ಗೆಳೆಯರು ಪುಸ್ತಕ...

ಮ್ಯಾಸಬೇಡರ ಚಾರಿತ್ರಿಕ ಕಥನ

ಕೆ.ಪಿ.ಅಶ್ವಿನ್ ರಾವ್ ಏಪ್ರಿಲ್ ೧೮ ಪುಸ್ತಕ ವಿಮರ್ಶೆ ೬೩ ವೀಕ್ಷಣೆ

ಡಾ. ಪ್ರಹ್ಲಾದ ಡಿ.ಎಂ ಅವರ ‘ಮ್ಯಾಸಬೇಡರ ಚಾರಿತ್ರಿಕ ಕಥನ’ ಎಂಬ ಕೃತಿಯು ಮ್ಯಾಸಬೇಡರ ಕುಲಮೂಲ, ಸಾಂಸ್ಕೃತಿಕ ವೀರರು, ಮಾತೃದೈವಗಳು ಮತ್ತು ಆ ಕುಲದ ಚಾರಿತ್ರಿಕ ಕಾವ್ಯಗಳನ್ನು ಕುರಿತಂತೆ ಅಧ್ಯಯನ ನಡೆಸಿದ ಕೃತಿಯಾಗಿದೆ. ಈ ಕ...

ಜಾತಿ ಎಂಬ ಹುಚ್ಚು ಪರಿಕಲ್ಪನೆ ಮತ್ತು ಶ್ರೇಷ್ಠತೆಯ ವ್ಯಸನ

ಶ್ರೀರಾಮ ದಿವಾಣ ಏಪ್ರಿಲ್ ೧೮ ಲೇಖನ ೭ ವೀಕ್ಷಣೆ

ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಕನಕದಾಸರು, ಮಾನವ ಕುಲ ತಾನೊಂದು ವಲಂ- ಮಹಾಕವಿ ಪಂಪ,  ಸಕಲ ಜೀವಾತ್ಮಗಳಿಗೆ ಲೇಸನೇ ಬಯಸು - ಬಸವಣ್ಣ, ವಿಶ್ವ ಮಾನವ ಪ್ರಜ್ಞೆ - ಕುವೆಂಪು, ವಸುದೈ...

ಸ್ಟೇಟಸ್ ಕತೆಗಳು (ಭಾಗ ೧೨೯೫) - ಆಳ

ಬರಹಗಾರರ ಬಳಗ ಏಪ್ರಿಲ್ ೧೮ ಲೇಖನ ೫ ವೀಕ್ಷಣೆ

ಅವನು ಪಾಠ ಹೇಳುತ್ತಿದ್ದ. ಅವನ ಪಾಠ ಕೇಳುವುದಕ್ಕಂತಲೇ ಹಲವು ಜನ ವಿದ್ಯಾರ್ಥಿಗಳು ಪಕ್ಕದಲ್ಲಿ ಕುಳಿತು ಕಿವಿ  ಆನಿಸಿ ಕೇಳುತ್ತಿದ್ದರು. ಯಾಕೆಂದರೆ ಅವನು ಮಾತಾಡುವ ಪ್ರತಿ ವಿಚಾರದಲ್ಲೂ ಅವರ ಜೀವನಕ್ಕೆ ಬೇಕಾಗುವ ಯಾವುದೇ ಒಂ...

ಯುಗ ಯುಗಾದಿ

ಬರಹಗಾರರ ಬಳಗ ಏಪ್ರಿಲ್ ೧೮ ಕವನ ೩ ವೀಕ್ಷಣೆ

ಮನದಿ ಸುಂದರ ಚಿತ್ರ ಹರಡಿದೆ ಛಲದಿ ಮಂದಿರ ಕಟ್ಟಿದೆ ಚೆಲುವು ಸೂಸಲು ತನುವು ಕುಣಿದಿದೆ ಒಲವು ಹಾಡುತ ಬಂದಿದೆ   ಜೀವ ಜೀವನ ಸುಖದ ಭಾವನೆ ಕಾವ ನನಸಲಿ ಮೂಡಿದೆ ಬಾಳು ಗೆಲುವಲಿ ನಿತ್ಯ ಸವಿದಿದೆ ಕಾಳ ಮೆಲ್ಲುತ ನಿಂತಿ...

‘ಮಿಸ್ಟರ್ ಭಾರತ್’ ನೆನಪಿನಲ್ಲಿ…

ಕೆ.ಪಿ.ಅಶ್ವಿನ್ ರಾವ್ ಏಪ್ರಿಲ್ ೧೭ ಲೇಖನ ೧೭ ವೀಕ್ಷಣೆ

ನಿಮಗೂ ನೆನಪಿರಬಹುದು, ೮೦ ಹಾಗೂ ೯೦ರ ದಶಕದಲ್ಲಿ ದೂರದರ್ಶನಗಳು (ಟಿವಿ) ನಮ್ಮ ನಮ್ಮ ಮನೆಯನ್ನು ಹೊಕ್ಕಿದ್ದವಷ್ಟೇ. ನಿರ್ಧಾರಿತ ಸಮಯಕ್ಕೆ ಮಾತ್ರ ಕಾರ್ಯಕ್ರಮಗಳು. ಈಗಿನಂತೆ ನೂರಾರು ಚಾನೆಲ್ ಗಳ ಭರಾಟೆ ಇಲ್ಲ. ದೂರದರ್ಶನ ಎನ...

ಆಂತರಿಕ ಭದ್ರತೆಗೆ ಸವಾಲು

ಕೆ.ಪಿ.ಅಶ್ವಿನ್ ರಾವ್ ಏಪ್ರಿಲ್ ೧೭ ಲೇಖನ ೧೧ ವೀಕ್ಷಣೆ

ಬಾಂಗ್ಲಾದೇಶದ ನುಸುಳುಕೋರರೇ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ಪಾಲ್ಗೊಂಡಿದ್ದಾರೆ ಎಂಬ ವಿಚಾರ ಆತಂಕ ಮೂಡಿಸುವಂಥದ್ದು. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುವ ನೆಪದಲ್ಲಿ ಬಂಗಾಳದ...

ಎನ್ ಕೌಂಟರ್, ಜಾತಿ ಜನಗಣತಿ, ವಕ್ಫ್ ತಿದ್ದುಪಡಿ...

ಶ್ರೀರಾಮ ದಿವಾಣ ಏಪ್ರಿಲ್ ೧೭ ಲೇಖನ ೬ ವೀಕ್ಷಣೆ

ಈ ವಿಷಯಗಳ ಬಗ್ಗೆ ಒಂದು ನಿರ್ದಿಷ್ಟ, ಸ್ಪಷ್ಟ ತೀರ್ಮಾನ ಕೈಗೊಳ್ಳುವುದು ಅಷ್ಟು ಸುಲಭವಲ್ಲ. ಸಹಜವಾಗಿ ಆ ಕ್ಷಣದ ಸತ್ಯ ಅಥವಾ ಭಾವನಾತ್ಮಕತೆ ಅಥವಾ ಆಗಿನ ನಮ್ಮ ಮನಸ್ಥಿತಿ ಆಧಾರದ ಮೇಲೆ ಮೇಲ್ನೋಟಕ್ಕೆ ಒಂದು ತೀರ್ಪು ಕೊಡಬಹುದು...

ಬ್ರೆಡ್ ಉಪ್ಪಿಟ್ಟು

ಕವಿತ ಮಹೇಶ್ ಏಪ್ರಿಲ್ ೧೭ ಅಡುಗೆ ೫ ವೀಕ್ಷಣೆ

ಬ್ರೆಡ್ಡಿನ ಬದಿಯನ್ನು ತೆಗೆಯಿರಿ. ಬಿಳಿಭಾಗವನ್ನು ಒಂದು ಇಂಚುಗಳ ಚೌಕಾಕಾರದ ತುಂಡುಗಳಾಗಿ ಕತ್ತರಿಸಿ. ಒಂದು ದೊಡ್ಡ ಬಾಣಲೆಯಲ್ಲಿ ಒಗ್ಗರಣೆಗೆ ಎಣ್ಣೆ ಬಿಸಿ ಮಾಡಿ. ಸಾಸಿವೆ ಸಿಡಿಸಿ. ಜೀರಿಗೆ, ಉದ್ದಿನ ಬೇಳೆ, ಕಡಲೆ ಬೇಳೆ ಮ...

ಸ್ಟೇಟಸ್ ಕತೆಗಳು (ಭಾಗ ೧೨೯೪) - ಮುಂದೆ

ಬರಹಗಾರರ ಬಳಗ ಏಪ್ರಿಲ್ ೧೭ ಲೇಖನ ೬ ವೀಕ್ಷಣೆ

ಭಯವು ಬದುಕಿನ ಭಾಗವಾಗಿ ಬಿಟ್ಟಿದೆ ಅಂತ ನಿನಗೆ ಅನ್ನಿಸ್ತಾ ಇಲ್ವಾ. ಯಾಕೆಂದರೆ ನಿನ್ನ ನಂಬಿದವರು ನಿನ್ನ ಹಿಂದೆ ಹಲವರಿದ್ದಾರೆ. ನೀನೀಗ ಬದುಕುತ್ತಾ ಇರುವ ರೀತಿ ಇದು ಸದ್ಯದ ಮಟ್ಟಿಗೆ ನಿನ್ನನ್ನು ಉಸಿರಾಡುವಂತೆ ಮಾಡುತ್ತದೆ...

ನಿಷ್ಪಾಪಿ ಸಸ್ಯಗಳು (ಭಾಗ ೯೬) - ಅನಂತ ಪುಷ್ಪ

ಬರಹಗಾರರ ಬಳಗ ಏಪ್ರಿಲ್ ೧೭ ಲೇಖನ ೩೨ ವೀಕ್ಷಣೆ

ನಾವು ನಮ್ಮ ಬಾಲ್ಯದಲ್ಲಿ ರಜೆ ಸಿಕ್ಕರೆ ಸಾಕು. ಅಜ್ಜಿ ಮನೆಗೆ ಓಡುತ್ತಿದ್ದೆವು. ಗುಡುಗು, ಗಾಳಿ, ಮಳೆಗೆ ಬೀಳುವ ತರಹಾವರಿ ಮಾವಿನ ಹಣ್ಣುಗಳನ್ನು ಸ್ಪರ್ಧೆಗೆಂಬಂತೆ ಹೆಕ್ಕುತ್ತಿದ್ದೆವು, ತಿನ್ನುತ್ತಿದ್ದೆವು. ಮುಳ್ಳಿನ ಗಿಡ...

ಒಂದು ಗಝಲ್

ಬರಹಗಾರರ ಬಳಗ ಏಪ್ರಿಲ್ ೧೬ ಕವನ ೪ ವೀಕ್ಷಣೆ

ಪುಷ್ಪದಂತೆ ನಲ್ಲೆ ಅರಳಿ ಬಿಡು ತಬ್ಬುತ್ತಿದ್ದಂತೆ ಹಾಗೆ ನರಳಿ ಬಿಡು   ಬಿಲ್ಲಿಂದ ಬಿಟ್ಟ ಬಾಣ, ಆದೆಯೇಕೆ ಪ್ರಿಯನ ಎದೆಯೊಳಗೆ ಮರಳಿ ಬಿಡು   ಆಗಸದಲ್ಲಿ ಚಂದಿರನು ಕಾಣಿಸಿದನು ತಾರೆಯಂತೇ ಇಂದು ಕೆರಳಿ ಬಿಡು   ಬೆ...

ಕೆ.ಪಿ.ಭಟ್ಟರ ‘ಈ ಮರದ ನೆರಳಿನಲಿ’ - ಭಾಗ ೧

ಕೆ.ಪಿ.ಅಶ್ವಿನ್ ರಾವ್ ಏಪ್ರಿಲ್ ೧೬ ಲೇಖನ ೧೧ ವೀಕ್ಷಣೆ

ಕೃಷ್ಣ ಪರಮೇಶ್ವರ ಭಟ್ಟ, ಹಂದಿಗೋಣ ( ಕೆ ಪಿ ಭಟ್ಟ) ಇವರನ್ನು ಸಾಹಿತಿ ಎನ್ನುವುದಕ್ಕಿಂತಲೂ ಸಾಹಿತ್ಯಾಸಕ್ತರು ಅಥವಾ ಸಾಹಿತ್ಯ ಪೋಷಕರು ಎನ್ನುವುದು ಸೂಕ್ತ. ಇವರು ಮೂಲತಃ ಪುಸ್ತಕ ಮುದ್ರಕರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ...

ಇನ್ನು ಕೊಟ್ಟೆನಾದೊಡೆ

ಕೆ.ಪಿ.ಅಶ್ವಿನ್ ರಾವ್ ಏಪ್ರಿಲ್ ೧೬ ಪುಸ್ತಕ ವಿಮರ್ಶೆ ೧೧ ವೀಕ್ಷಣೆ

ಚೆನ್ನಪ್ಪ ಅಂಗಡಿಯವರ ಕವನ ಸಂಕಲನ ‘ಇನ್ನು ಕೊಟ್ಟೆನಾದೊಡೆ’ ಬಿಡುಗಡೆಯಾಗಿದೆ. ಈ ಕವನ ಸಂಕಲನಕ್ಕೆ ೨೦೨೪ರ ಸಾಲಿನ ಗವಿಸಿದ್ಧ ಎನ್ ಬಳ್ಳಾರಿ ಕಾವ್ಯ ಪ್ರಶಸ್ತಿ ಲಭಿಸಿದೆ. ಈ ಕವನ ಸಂಕಲನಕ್ಕೆ ಆರ್. ತಾರಿಣಿ ಶುಭದಾಯಿನಿ ಇವರು...

ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ

ಶ್ರೀರಾಮ ದಿವಾಣ ಏಪ್ರಿಲ್ ೧೬ ಲೇಖನ ೭ ವೀಕ್ಷಣೆ

ಗಾಂಧಿ ಮತ್ತು ಅಂಬೇಡ್ಕರ್ ಭಾರತದ ಇತಿಹಾಸದಲ್ಲಿ ದಾಖಲಾಗಿರುವ ಮತ್ತು ಈಗಲೂ ಹೆಚ್ಚು ಚರ್ಚೆಗೆ ಒಳಪಡುತ್ತಿರುವ  ಎರಡು ಮಹಾನ್ ವ್ಯಕ್ತಿತ್ವಗಳು. ಗಾಂಧಿವಾದ ಅಥವಾ ಅಂಬೇಡ್ಕರ್ ವಾದ ಅರ್ಥ ಮಾಡಿಕೊಳ್ಳಲು ಗಾಂಧಿಯ ಸಂಪೂರ್ಣ ವ್ಯ...