ಮುಖಪುಟ / ಲೇಖನ ಆರ್ಕೈವ್ಸ್ / ಮೇ 2025

ಮೇ 2025

೨೦೭ ಲೇಖನಗಳು

ಸಾವಿನಾಚೆಯ ಪ್ರೀತಿಗಳು

ಬರಹಗಾರರ ಬಳಗ ಮೇ ೦೨ ಕವನ ೮ ವೀಕ್ಷಣೆ

ಮನಸ್ಸಿನಾಳದ ನೋವುಗಳಿಗೆ ಮುಲಾಮು ಹಚ್ಚುವರಿದ್ದರೆ ಬನ್ನಿ ಅದು ಪ್ರೀತಿಯಿಂದ ಆಗಬೇಕೇ ಹೊರತು ದ್ವೇಷದಿಂದಲ್ಲ    ಮನೆ ಮನದಂಗಳದಲ್ಲಿ ಮಹಾಮಾರಿ ವಕ್ಕರಿಸಿದೆ ನೋಡು ಕೊರೋನಾಕ್ಕಿಂತಲೂ ಭಯಂಕರ ಮನುಷ್ಯರ ಒಳಗೆ ಪ್ರೀತಿಯಿಲ್...

ವಿಮಾನದ ಸಂಚಾರ ನಿಯಂತ್ರಣ ಹೇಗೆ ನಡೆಯುತ್ತದೆ?

ಕೆ.ಪಿ.ಅಶ್ವಿನ್ ರಾವ್ ಮೇ ೦೧ ಲೇಖನ ೧೧ ವೀಕ್ಷಣೆ

ವೇಗದ ಪ್ರಯಾಣಕ್ಕೆ ಹಾಗೂ ದೂರ ಪ್ರಯಾಣಕ್ಕೆ ವಿಮಾನಯಾನ ಬಹಳ ಉತ್ತಮ ವಿಧಾನ. ಬಹಳಷ್ಟು ಮಂದಿ ವಿಮಾನದಲ್ಲಿ ಪ್ರಯಾಣ ಮಾಡಿರುತ್ತೀರಿ. ಇನ್ನು ಕೆಲವರಿಗೆ ವಿಮಾನಯಾನ ಗಗನ ಕುಸುಮ ಎನಿಸಿಬಿಡುತ್ತದೆ. ಆದರೂ ಕೆಲವು ವಿಮಾನಯಾನ ಸಂಸ...

ಸೀಟ್ ಬ್ಲಾಕ್ ದಂಧೆ ನಿಲ್ಲಲಿ

ಕೆ.ಪಿ.ಅಶ್ವಿನ್ ರಾವ್ ಮೇ ೦೧ ಲೇಖನ ೬ ವೀಕ್ಷಣೆ

ಪ್ರತಿಷ್ಠಿತ ಕಾಲೇಜುಗಳಲ್ಲಿ ವೈದ್ಯಕೀಯ ಹಾಗೂ ದಂತ ವೈದ್ಯ ಕೋರ್ಸ್‌ ಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳೂ ಸೇರಿದಂತೆ ಸುಮಾರು ೧೮೧೫ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಸೀಟು ಬಯಸಿ ಈ ವರ್ಷ ಮತ್ತೆ ಸಾಮಾನ್ಯ ಪ್ರವೇಶ ಪರ...

ಕೊಲ್ಲುವ ಆಟದಲ್ಲಿ ಕಾಯುವ ದೇವರೆಲ್ಲಿ ?.

ಶ್ರೀರಾಮ ದಿವಾಣ ಮೇ ೦೧ ಲೇಖನ ೭ ವೀಕ್ಷಣೆ

ಜಗತ್ತಿನ ಬಹುತೇಕ ಜನ ಈ ಜಗತ್ತನ್ನು ದೇವರೆಂಬ ವ್ಯಕ್ತಿ - ಶಕ್ತಿ ಸೃಷ್ಟಿಸಿದೆ, ಆತನ ಮೂಲಕವೇ ಎಲ್ಲವೂ ನಡೆಯುತ್ತಿದೆ. ಆತನಿಲ್ಲದೆ ಹುಲ್ಲು ಕಡ್ಡಿಯೂ ಅಲುಗಾಡುವುದಿಲ್ಲ ಎಂಬ ಅಭಿಪ್ರಾಯವನ್ನು, ಭಕ್ತಿಯನ್ನು, ಆರಾಧನೆಯನ್ನು,...

ಕಾಯಕ ಯೋಗಿಗಳ ದಿನ

ಬರಹಗಾರರ ಬಳಗ ಮೇ ೦೧ ಲೇಖನ ೧೫ ವೀಕ್ಷಣೆ

ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರು ಕಾಯಕಜೀವಿಗಳ ಕೇಂದ್ರಿತ ಶರಣ ಸಂಕುಲವನ್ನು ಸೃಷ್ಟಿಸಿದರು. ವಿವಿಧ ಕಾಯಕಗಳ ಶರಣರಿಗೆ, ಮಹಿಳೆಯರಿಗೆ ಜಗತ್ತಿನಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸಮಾನತೆಯ ಸೌಭಾಗ್ಯವನ್ನು ಕರುಣಿಸಿ, ಶಿಕ್ಷ...

ನಿಷ್ಪಾಪಿ ಸಸ್ಯಗಳು (ಭಾಗ ೯೮) - ಮೂಂಡಿ ಗಿಡ

ಬರಹಗಾರರ ಬಳಗ ಮೇ ೦೧ ಲೇಖನ ೧೧ ವೀಕ್ಷಣೆ

ನಮ್ಮ ಬಾಲ್ಯವು ಕೃಷಿ ಬದುಕಿನ ನಡುವೆ ಸಮೃದ್ಧವಾಗಿತ್ತು. ಸುಗ್ಗಿ ಬೆಳೆಯಲು ಗದ್ದೆ ಉತ್ತು ಹದಗೊಳಿಸುವ ಕಾರ್ಯದಲ್ಲಿ ಸಾಂದರ್ಭಿಕವಾಗಿ ಹಲವು ವೇಳೆ ನೆರೆಹೊರೆಯ ಎತ್ತು ಕೋಣಗಳನ್ನು ಕರೆಸಲಾಗುತ್ತಿತ್ತು. ಈ ವೇಳೆ ಬೆಳಗ್ಗೆ ಬೇ...

ಸ್ಟೇಟಸ್ ಕತೆಗಳು (ಭಾಗ ೧೩೦೮) - ಕಾರಣದಂಗಡಿ

ಬರಹಗಾರರ ಬಳಗ ಮೇ ೦೧ ಲೇಖನ ೫ ವೀಕ್ಷಣೆ

ಹೊಸತೊಂದು ಅಂಗಡಿ ತೆರೆದಿದ್ದಾರೆ. ನೀವಿಲ್ಲಿಯವರೆಗೆ ಆ ತರಹದ ಅಂಗಡಿ ನೋಡಿರಲಿಕ್ಕಿಲ್ಲ, ವಿಶೇಷವಾಗಿದೆ. ಅಗತ್ಯ ಬಿದ್ದರೆ ಮಾತ್ರ ಅಂಗಡಿಯೊಳಗೆ ಪ್ರವೇಶ. ಸುಮ್ಮನೆ ಕುಳಿತು ಹರಟೆ ಹೊಡೆಯಲು ಅವಾಕಾಶವಿಲ್ಲ. ಅಲ್ಲಿ ದೊಡ್ಡ ನಾ...