ಮುಖಪುಟ / ಲೇಖನ ಆರ್ಕೈವ್ಸ್ / ಜೂನ್ 2025

ಜೂನ್ 2025

೨೧೮ ಲೇಖನಗಳು

ಪರ ಭಾಷೆಗಳ ಗೀತೆಗಳ ಅರ್ಧಂಬರ್ಧ ಅನುವಾದ / ಭಾವಾನುವಾದ - ಭಾಗ 31

ಶ್ರೀಕಾಂತ ಮಿಶ್ರಿಕೋಟಿ ಜೂನ್ ೨೨ ಬ್ಲಾಗ್ ೩ ವೀಕ್ಷಣೆ

275) ಮೂಲ ಹಾಡು : ಗಮ್ ಉಠಾನೇ ಕೇ ಲಿಯೆ ನನ್ನ ಅನುವಾದ :  ದುಃಖ ಅನುಭವಿಸಲೆಂದೇ  ನಾನು ಇನ್ನು ಬದುಕುವೆನು ಉಸಿರಿನ ಜತೆಗೆ ನಿನ್ನ ಹೆಸರ ಹೇಳುವೆನು 276) ಮೂಲ ಹಾಡು : ಆಜಾ ತುಜಕೋ ಪುಕಾರೇ ಮೇರಾ ಪ್ಯಾರ್ ನನ್ನ ಅನ...

ಒಂದು ಗಝಲ್

ಬರಹಗಾರರ ಬಳಗ ಜೂನ್ ೨೧ ಕವನ ೪ ವೀಕ್ಷಣೆ

ಯುದ್ಧದ ಸಡಗರ,ಜಗವಿಂದು ಬೆಳಗಿರಲು ಬೇಕೆ  ಪ್ರಕೃತಿ ನಾಶವಾಗುತ್ತಿದೆ, ಜನತೆ ಮುಳುಗಿರಲು ಬೇಕೆ    ಪ್ರತಿಷ್ಠೆ ಹೂಂಕಾರ,ಭಯದ ಮಂದಿಗೆ ಕೇಳಿಸುವುದೇ  ವಿಷ ದ್ವೇಷವ ಮರೆತು, ಸ್ನೇಹದ ಕೈ ಚಾಚಿರಲು ಬೇಕೆ    ಮುಂದಿನ ಪೀ...

ಪರ ಭಾಷೆಗಳ ಗೀತೆಗಳ ಅರ್ಧಂಬರ್ಧ ಅನುವಾದ / ಭಾವಾನುವಾದ - ಭಾಗ 30

ಶ್ರೀಕಾಂತ ಮಿಶ್ರಿಕೋಟಿ ಜೂನ್ ೨೧ ಬ್ಲಾಗ್ ೯ ವೀಕ್ಷಣೆ

265) ಮೂಲ ಹಾಡು : ಮೈ ಚಾಹತಾ ಹೂಂ ತುಜ ಕೋ ದಿಲ- ಓ - ಜಾನ್ ಕಿ ತರಾ 8 ನನ್ನ ಅನುವಾದ :  ನಾ ಬಯಸುವೆ ನಿನ್ನನು ಪ್ರಾಣದ ಹಾಗೆ ಆವರಿಸಿರುವೆ ನೀ ಆಗಸದಂತೆ 266) ಮೂಲ ಹಾಡು : ಸುಹಾನೀ ರಾತ ಢಲ ಚುಕೀ ನನ್ನ ಅನುವಾದ : ...

‘ಸಂಪದ’ ನಗೆಬುಗ್ಗೆ - ಭಾಗ ೧೨೬

ಕೆ.ಪಿ.ಅಶ್ವಿನ್ ರಾವ್ ಜೂನ್ ೨೧ ಲೇಖನ ೧೮ ವೀಕ್ಷಣೆ

ಜೀವನದ ಉಳಿದ ಭಾಗ ಮೊದಲ ಬಾರಿಗೆ ಡೈವಿಂಗ್‌ಗೆ ಆಗಮಿಸಿದವರು ಬಹಳ ವಿಚಿತ್ರ ಪ್ರಶ್ನೆಗಳನ್ನು ಕೇಳುತ್ತಾರೆ. ಕೆಲವು ಸಲ ಇನ್‌ಸ್ಪೆಕ್ಟರ್‌ಗೆ ಉತ್ತರಿಸಲು ಸಹ ಆಗುವುದಿಲ್ಲ. ಇನ್ನು ಕೆಲವರು, ಕೇಳುವ ಎಲ್ಲ ಪ್ರಶ್ನೆಗಳನ್ನು ಕೇ...

ಡೊನಾಲ್ಡ್ ಟ್ರಂಪ್‌ ಬಾಲಿಶ ಹೇಳಿಕೆಗಳು ಇನ್ನಾದರೂ ನಿಲ್ಲಲಿ

ಕೆ.ಪಿ.ಅಶ್ವಿನ್ ರಾವ್ ಜೂನ್ ೨೧ ಲೇಖನ ೧೬ ವೀಕ್ಷಣೆ

ಜಮ್ಮು-ಕಾಶ್ಮೀರದ ಪಹಲ್ಗಾಂ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಆರಂಭವಾಗಿದ್ದ ಯುದ್ಧವನ್ನು ಅಂತ್ಯಗೊಳಿಸಿದ್ದೇ ನಾನು ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ ೧೫ ಬಾರಿ ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್...

ಯೋಗ ಮತ್ತು ಧ್ಯಾನ (ಭಾಗ 1)

ಶ್ರೀರಾಮ ದಿವಾಣ ಜೂನ್ ೨೧ ಲೇಖನ ೧೦ ವೀಕ್ಷಣೆ

ಜೂನ್ 21, ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಯೋಗ ಮತ್ತು ಧ್ಯಾನದ ಪರಿಕಲ್ಪನೆಯ ಸುತ್ತ ಒಂದಷ್ಟು ಅನಿಸಿಕೆಗಳು. ಕಾಯಕವೇ ಕೈಲಾಸ ಎಂದು ತನ್ನ ಶ್ರಮದಿಂದಲೇ ತನ್ನ ಅಗತ್ಯಗಳನ್ನು ಪೂರೈಸಿಕೊಂಡು ಬದುಕನ್ನು ಸರಳವಾಗಿ, ಸ...

ಪರ ಭಾಷೆಗಳ ಗೀತೆಗಳ ಅರ್ಧಂಬರ್ಧ ಅನುವಾದ / ಭಾವಾನುವಾದ - ಭಾಗ 29

ಶ್ರೀಕಾಂತ ಮಿಶ್ರಿಕೋಟಿ ಜೂನ್ ೨೧ ಬ್ಲಾಗ್ ೧೨ ವೀಕ್ಷಣೆ

255) ಮೂಲ ಹಾಡು : ಟಿಪ ಟಿಪ ಬರಸಾ ಪಾನೀ ನನ್ನ ಅನುವಾದ :  ಟಪ ಟಪ ಬೀಳಲು ಹನಿ ತಾನು ನೀರಿಗೂ ಬಿದ್ದಿತು ಬೆಂಕಿ ಹೃದಯಕೆ ಬಿದ್ದಿತು ಬೆಂಕಿಯು ನೋಡು ಕಾಡಿತು ನಿನ್ನಯ ನೆನಪು 256) ಮೂಲ ಹಾಡು : ಮುಹಬ್ಬತ್ ಕೀ ನಹೀ...

ಸ್ಟೇಟಸ್ ಕತೆಗಳು (ಭಾಗ ೧೩೫೯) - ಕೇಳಿ

ಬರಹಗಾರರ ಬಳಗ ಜೂನ್ ೨೧ ಲೇಖನ ೬ ವೀಕ್ಷಣೆ

ಅಪ್ಪ‌ ಅಮ್ಮ ನೀವಿಬ್ಬರೂ ಯಾಕೆ ನನ್ನನ್ನ ಇನ್ನೊಬ್ಬರ ಹಾಗೆ ಇರೋದ್ದಕ್ಕೆ ಬಯಸ್ತೀರಾ? ನಾನು‌ ನಾನಾಗಿರೋದು ಯಾವಾಗ? ಅಂಕ ತೆಗೆಯುವುದಕ್ಕೆ ವೇದಿಕೆಯ ಮೇಲೆ ನಿಂತು ಮಿಂಚುವುದಕ್ಕೆ ಹೆಚ್ಚು ಹೆಚ್ಚು ಪ್ರಶಸ್ತಿಗಳನ್ನ ಮನೆಗೆ ತರ...

ಶಿರಾ ತಾಲೂಕಿನ ಸುಂದರ ತಾಣಗಳು

ಬರಹಗಾರರ ಬಳಗ ಜೂನ್ ೨೧ ಲೇಖನ ೨೨ ವೀಕ್ಷಣೆ

‘ಶಿರಾ' ತುಮಕೂರಿನಿಂದ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 50 ಕಿ.ಮೀ. ದೂರದಲ್ಲಿ ಪಶ್ಚಿಮದಲ್ಲಿದೆ. ಇದು ತಾಲ್ಲೂಕು ಕೇಂದ್ರವಾಗಿದೆ. ರತ್ನಗಿರಿಯ ರಂಗಪ್ಪನಾಯಕನಿಂದ ಈ ಊರು ಹಾಗೂ ಕೋಟೆಗಳು ಕಟ್ಟಲ್ಪಟ್ಟವೆಂದು ತಿ...

ಮುಸ್ಸಂಜೆ ಹೊತ್ತಿನಲಿ

ಬರಹಗಾರರ ಬಳಗ ಜೂನ್ ೨೧ ಕವನ ೬ ವೀಕ್ಷಣೆ

ಮುಸ್ಸಂಜೆ ಹೊತ್ತಿನಲಿ ಮತ್ತೆ ಮೌನಕೆ ಜಾರಿ ಚೆಲುವು ತುಂಬಿದ ಕಲೆಗೆ ಒಲವುಯೆಲ್ಲೆ ಕನಸುಗಳ ಮಾತಿನಲಿ ನನಸು ಕರಗುತ ಸಾಗಿ ಮುಗಿಲಿನೊಳಗಿನ  ಬಗೆಗೆ ಒಲವುಯೆಲ್ಲೆ   ಮಾದಕದ ರೂಪದೊಳು  ಹೊಳಪು ಚಿಮ್ಮತಲಿರಲು ಮೋಹ ಕಾಂ...

ಮಕ್ಕಳಿಗೆ ರಜೆಯ ಓದು (ಭಾಗ ೧೦) - ನೂರಾ ಒಂದು ಡಾಲ್ಮೇಷಿಯನ್ಸ್

ಕೆ.ಪಿ.ಅಶ್ವಿನ್ ರಾವ್ ಜೂನ್ ೨೦ ಲೇಖನ ೧೧ ವೀಕ್ಷಣೆ

ನೂರಾ ಒಂದು ಡಾಲ್ಮೇಷಿಯನ್ಸ್(The Hundred and One Dalmatians) ಬಹುತೇಕ ಮಕ್ಕಳಿಗೆ ಕಥೆ ಪುಸ್ತಕಗಳನ್ನು ಓದುವಾಗ ಅದರಲ್ಲಿ ಪರಿಸರ, ಪ್ರಾಣಿ, ಪಕ್ಷಿಗಳು ಇದ್ದರೆ ಬಹಳ ಖುಷಿಯಾಗುತ್ತದೆ. ಇದೇ ಬಗೆಯ ಒಂದು ಪುಸ್ತಕ ‘ನೂರ...

ಪ್ಯಾರಾನಾರ್ಮಲ್

ಕೆ.ಪಿ.ಅಶ್ವಿನ್ ರಾವ್ ಜೂನ್ ೨೦ ಪುಸ್ತಕ ವಿಮರ್ಶೆ ೧೪ ವೀಕ್ಷಣೆ

ಕಥೆಗಾರ ಗುರುರಾಜ ಕೋಡ್ಕಣಿ ಬರೆದ ‘ಪ್ಯಾರಾನಾರ್ಮಲ್’ ಎನ್ನುವ ಕಥಾ ಸಂಕಲನ ಇತ್ತೀಚೆಗೆ ಬಿಡುಗಡೆಯಾಗಿದೆ. ತುಂಬ ಹಿಂದಿನಿಂದಲೂ ಅತಿಮಾನುಷತೆಯ ಬಗ್ಗೆ ಕತೆಗಳು ಇದ್ದವಾದರೂ ಆಗ ಸರಿಯಾದ ಸಾಕ್ಷಿಗಳಿಲ್ಲದೇ ಅವೆಲ್ಲವೂ ಕೇವಲ ಕತೆ...

ಹುಚ್ಚು ಯೋಚನೆ ಮತ್ತು ಯೋಜನೆ

ಶ್ರೀರಾಮ ದಿವಾಣ ಜೂನ್ ೨೦ ಲೇಖನ ೧೨ ವೀಕ್ಷಣೆ

ಕಾವೇರಿ ಆರತಿ ಮತ್ತು ಕೆಆರ್‌ಎಸ್ ಜಲಾಶಯದ ಬಳಿ ಬೃಹತ್ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸುವ ಸರ್ಕಾರದ ತೀರ್ಮಾನ. ಯಾಕ್ರೀ ಸ್ವಾಮಿ, ನದಿಯನ್ನು ಇಟ್ಕೊಂಡು ರಾಜಕೀಯನೋ, ದುಡ್ಡು ಮಾಡಲಿಕ್ಕೋ, ಪ್ರಚಾರ ಪಡೆಯಲಿಕ್ಕೋ ಪ್ರಯತ್ನ ಪ...

ಸ್ಟೇಟಸ್ ಕತೆಗಳು (ಭಾಗ ೧೩೫೮) - ಇಬ್ಬರೂ

ಬರಹಗಾರರ ಬಳಗ ಜೂನ್ ೨೦ ಲೇಖನ ೧೩ ವೀಕ್ಷಣೆ

ಮನಸ್ಸಿನ ಕೋಣೆಯೊಳಗೆ ಜಗಳ ಆರಂಭವಾಗಿದೆ. ಇದು ಈ ದಿನದ ಜಗಳವಲ್ಲ ಸತತ ಹಲವು ದಿನಗಳಿಂದ ಆ ಜಗಳ ನಡೆಯುತ್ತಲೇ ಇದೆ. ನಾನು ಹಲವು ಬಾರಿ ಮಧ್ಯಪ್ರವೇಶ ಮಾಡಿ ರಾಜಿ ಮಾಡುವುದಕ್ಕೆ ಪ್ರಯತ್ನ ಪಟ್ಟರು ಕೂಡ ಅದು ಸಾಧ್ಯವಾಗಲೇ ಇಲ್ಲ...

ಭಾರತರತ್ನಕ್ಕೆ ನೊಬೆಲ್ ಒಲಿದದ್ದು ಯಾಕೆ?

ಬರಹಗಾರರ ಬಳಗ ಜೂನ್ ೨೦ ಲೇಖನ ೧೧ ವೀಕ್ಷಣೆ

ನೀವು ಗೋಡೆಗೆ ಒಂದು ಚೆಂಡಿನಿಂದ ಹೊಡೆಯುತ್ತೀರಿ ಎಂದಿಟ್ಟುಕೊಳ್ಳೋಣ. ಆಗ ಚೆಂಡು ಅದೇ ವೇಗದಲ್ಲಿ ಹಿಂದಕ್ಕೆ ಬರುತ್ತದೆ ಅಲ್ಲವೇ? ಇಲ್ಲಿ ಗೋಡೆಗೆ ಸ್ವಲ್ಪ ಪ್ರಮಾಣದ ಶಕ್ತಿ ವರ್ಗಾವಣೆಯಾಗುವುದರಿಂದ ಚಂಡಿನ ವೇಗ ಕಡಿಮೆಯಾಗಬಹು...

ಒಂದು ಗಝಲ್

ಬರಹಗಾರರ ಬಳಗ ಜೂನ್ ೧೯ ಕವನ ೫ ವೀಕ್ಷಣೆ

ಇನ್ನೊಬ್ಬರ ಮನವನೆಂದೂ ಕೆಣಕದಿರು ನೀನು ಪ್ರತಿಯೊಬ್ಬರ ಜೀವನದಲ್ಲೂ ಬಾಗದಿರು ನೀನು   ಹಸಿವಾಯಿತೆಂದು ಮಣ್ಣು ತಿನ್ನುವರೆ ಹೇಳು  ಕಟ್ಟಿರುವೆಗಳ ಜೊತೆಗೆ ಮಲಗದಿರು ನೀನು   ನಡೆವ ದಾರಿಯನು ಗಮನಿಸದೆ ಹೋಗುವರೆ ಕಲ್ಲು...

ಪರ ಭಾಷೆಗಳ ಗೀತೆಗಳ ಅರ್ಧಂಬರ್ಧ ಅನುವಾದ / ಭಾವಾನುವಾದ - ಭಾಗ 28

ಶ್ರೀಕಾಂತ ಮಿಶ್ರಿಕೋಟಿ ಜೂನ್ ೧೯ ಬ್ಲಾಗ್ ೯ ವೀಕ್ಷಣೆ

ಈ ಅರ್ಧಂಬರ್ಧ/ಪೂರ್ತಿ ಅನುವಾದ/ಭಾವಾನುವಾದಗಳನ್ನು ಮೂಲ ಹಾಡಿನ ಧಾಟಿಯಲ್ಲಿಯೇ ಮಾಡಿರುವ ಕಾರಣ ನೀವು ಮೂಲ ಧಾಟಿಯಲ್ಲಿಯೇ ಇವನ್ನು ಹಾಡಿಕೊಳ್ಳಬಹುದು. 245) ಮೂಲ ಹಾಡು:- ಜೋ ವಾದಾ ಕಿಯಾ ನನ್ನ ಅನುವಾದ : ಮಾತು ಕೊಟ್ಟ ಮೇ...

ನೀವು ಕೇಳಿರದ ರಾಜಾರಾಮ್ ಮೋಹನ್ ರಾಯ್

ಧನುಷ್ ರೆಡ್ಡಿ ಕುರ್ನಾಳ್ ಜೂನ್ ೧೯ ಲೇಖನ ೨೨ ವೀಕ್ಷಣೆ

ಭಾರತದ ಇತಿಹಾಸದ ಅದೆಷ್ಟೋ ಘಟನೆಗಳು ಇಂದಿಗೂ ಬಹಿರಂಗವಾಗದೆ ಹಾಗೆಯೇ ಉಳಿದಿವೆ. ಜಾತ್ಯತೀತತೆಯ‌ ಹೆಸರಿನಲ್ಲಿ ಅದೆಷ್ಟೋ ಸತ್ಯಗಳನ್ನು ಸುಳ್ಳುಗಳೆಂದು ಹಾಗೂ ಸುಳ್ಳುಗಳನ್ನು ಸತ್ಯಗಳೆಂದು ಬಿಂಬಿಸಿ, ಜನರಿಂದ ಸತ್ಯತೆಯನ್ನು ಇಂ...

ಎಳ್ಳು ಬೆಳೆಗೆ ಕಂಟಕ ಈ ರಕ್ಕಸ ಹುಳು !

ಕೆ.ಪಿ.ಅಶ್ವಿನ್ ರಾವ್ ಜೂನ್ ೧೯ ಲೇಖನ ೧೭ ವೀಕ್ಷಣೆ

ಬಡವರ ತುಪ್ಪ ಎಂದೇ ಪ್ರಖ್ಯಾತವಾಗಿರುವ “ಎಳ್ಳು” ಮಳೆಯಾಶ್ರಿತ ಪ್ರದೇಶದ ಪ್ರಮುಖ ಎಣ್ಣೆಕಾಳು ಬೆಳೆಯಾಗಿದೆ. ನಮ್ಮ ದೇಶವು ಈ ಬೆಳೆಯು ಕ್ಷೇತ್ರ ಹಾಗೂ ಉತ್ಪಾದನೆಯಲ್ಲಿ ಮೊದಲನೆಯ ಸ್ಥಾನದಲ್ಲಿದೆ. ನಮ್ಮ ದೇಶದಲ್ಲಿ ಈ ಬೆಳೆಯನ್...

ಮಹತ್ವದ ಸಂದೇಶಗಳ ರವಾನೆ

ಕೆ.ಪಿ.ಅಶ್ವಿನ್ ರಾವ್ ಜೂನ್ ೧೯ ಲೇಖನ ೬ ವೀಕ್ಷಣೆ

ಕೆನಡಾದಲ್ಲಿ ನಡೆದ ಜಿ-7 ರಾಷ್ಟ್ರಗಳ ಶೃಂಗ ಸಮ್ಮೇಳನದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿಯವರು ಅಲ್ಲಿಂದ ಮಹತ್ವದ ಎರಡು ಸಂದೇಶಗಳನ್ನು ರವಾನಿಸಿದ್ದಾರೆ. ಒಂದನೆಯದಾಗಿ, ಹದಗೆಟ್ಟಿದ್ದ ಭಾರತ ಕೆನಡಾ ಸಂಬಂಧವು ಮತ್ತೆ ಹಳಿಗೆ ಬಂದ...