ಮುಖಪುಟ / ಲೇಖನ ಆರ್ಕೈವ್ಸ್ / ಜೂನ್ 2025

ಜೂನ್ 2025

೨೧೮ ಲೇಖನಗಳು

ಸಾವಿನ ಮಾರ್ಗಗಳ ಹುಡುಕಾಟದಲ್ಲಿ ಮಾನವ ಜನಾಂಗ

ಶ್ರೀರಾಮ ದಿವಾಣ ಜೂನ್ ೧೯ ಲೇಖನ ೧೧ ವೀಕ್ಷಣೆ

ಬಟ್ಟೆ ಇಲ್ಲದೆ, ಊಟವಿಲ್ಲದೆ, ವಸತಿ ಇಲ್ಲದೆ, ಕುಟುಂಬಗಳಿಲ್ಲದೆ, ವಾಹನಗಳಿಲ್ಲದೆ, ಶಾಲಾ-ಕಾಲೇಜುಗಳಿಲ್ಲದೆ, ಆಸ್ಪತ್ರೆ, ಸರ್ಕಾರಗಳಿಲ್ಲದೆ ಹೇಗೋ ಬದುಕುತ್ತಿದ್ದ ಮಾನವ ಅತ್ಯಂತ ವೇಗವಾಗಿ ತನ್ನ ಸುಖ ಭೋಗಕ್ಕೆ ಎಷ್ಟೆಲ್ಲಾ ಸ...

ಪರ ಭಾಷೆಗಳ ಗೀತೆಗಳ ಅರ್ಧಂಬರ್ಧ ಅನುವಾದ / ಭಾವಾನುವಾದ - ಭಾಗ 27

ಶ್ರೀಕಾಂತ ಮಿಶ್ರಿಕೋಟಿ ಜೂನ್ ೧೯ ಬ್ಲಾಗ್ ೮ ವೀಕ್ಷಣೆ

ಈ ಅರ್ಧಂಬರ್ಧ/ಪೂರ್ತಿ ಅನುವಾದ/ಭಾವಾನುವಾದಗಳನ್ನು ಮೂಲ ಹಾಡಿನ ಧಾಟಿಯಲ್ಲಿಯೇ ಮಾಡಿರುವ ಕಾರಣ ನೀವು ಮೂಲ ಧಾಟಿಯಲ್ಲಿಯೇ ಇವನ್ನು ಹಾಡಿಕೊಳ್ಳಬಹುದು. 235) ಮೂಲ ಹಾಡು:- ಜಿಂದಗೀ ಕೇ ಸಫರ್ ಮೆ ಗುಜರ್ ಜಾತೇ ಹೈ ನನ್ನ ಅನುವ...

ಸ್ಟೇಟಸ್ ಕತೆಗಳು (ಭಾಗ ೧೩೫೭) - ವಿಪರ್ಯಾಸ

ಬರಹಗಾರರ ಬಳಗ ಜೂನ್ ೧೯ ಲೇಖನ ೮ ವೀಕ್ಷಣೆ

ಶಿವಪ್ಪನ ಮನೆಯ ಬೆಕ್ಕು ಇತ್ತೀಚಿಗೆ ಹೊರಗೆ ಓಡಾಡಲು ಪ್ರಾರಂಭ ಮಾಡಿದೆ. ಊರು ತಿರುಗ್ತಾ ಇರೋದು ಬರಿಯ ಆಟಕ್ಕೆ ಮಾತ್ರವಲ್ಲ ತನ್ನೊಂದಿಗೆ ಬಳಗವನ್ನು ಒಟ್ಟುಗೂಡಿಸಬೇಕೆನ್ನುವ ಆಸೆಯಿಂದ. ಪ್ರತಿದಿನ ಮನೆಯಲ್ಲಿ ಅದಕ್ಕೆ ಹಾಕಿದ...

ನಿಷ್ಪಾಪಿ ಸಸ್ಯಗಳು (ಭಾಗ ೧೦೫) - ಈಶ್ವರ ಬಳ್ಳಿ

ಬರಹಗಾರರ ಬಳಗ ಜೂನ್ ೧೯ ಲೇಖನ ೧೦ ವೀಕ್ಷಣೆ

ಶಾಲಾರಂಭ ಖುಷಿ ನೀಡಿರಬೇಕಲ್ಲವೇ? ನನಗೂ ತುಂಬಾ ಖುಷಿ... ಯಾಕೆ ಗೊತ್ತಾ? ಸಮಯಕ್ಕೆ ಮೊದಲೇ ಮಳೆ ಬಂದು ನನ್ನೆಲ್ಲ ಒಣಗಿದ್ದ ಶಾಖೆಗಳು ಚಿಗುರಿ ನಲಿಯುತ್ತಿವೆ!. ಈಗ ನಿಮಗೆ ನಾನ್ಯಾರೆಂದು ಅರ್ಥವಾಗಬೇಕೆಂದರೆ ನನ್ನ ಬಗ್ಗೆ ಸ್ವ...

ಗತಿಸಿರುವ ಭಾವದೊಳು

ಬರಹಗಾರರ ಬಳಗ ಜೂನ್ ೧೯ ಕವನ ೬ ವೀಕ್ಷಣೆ

ಗತಿಸಿರುವ ಭಾವದೊಳು ಮಥಿಸಿ ನಡೆಯಲು ಬಹುದೆ ಕಾತರದ ಕನಸುಗಳ ಕಾಣ ಬಹುದೆ ಜೀವನದ ಮೌಲ್ಯಗಳ  ಒಳಗೆ ತೂರುತ ನಡೆಯೆ ಕ್ಷಣಿಕ ವ್ಯಾಮೋಹಗಳ ನೆನೆಯಬಹುದೆ   ಚಿತ್ತವಿಲ್ಲದೆ ಗುಡಿಯ ಸುತ್ತುತಲೆ ಸಾಗಿಹುದು ಚಿತ್ತ ಭ್ರಾಂತ...

ಪರ ಭಾಷೆಗಳ ಗೀತೆಗಳ ಅರ್ಧಂಬರ್ಧ ಅನುವಾದ / ಭಾವಾನುವಾದ - ಭಾಗ 26

ಶ್ರೀಕಾಂತ ಮಿಶ್ರಿಕೋಟಿ ಜೂನ್ ೧೮ ಬ್ಲಾಗ್ ೧೨ ವೀಕ್ಷಣೆ

ಈ ಅರ್ಧಂಬರ್ಧ/ಪೂರ್ತಿ ಅನುವಾದ/ಭಾವಾನುವಾದಗಳನ್ನು ಮೂಲ ಹಾಡಿನ ಧಾಟಿಯಲ್ಲಿಯೇ ಮಾಡಿರುವ ಕಾರಣ ನೀವು ಮೂಲ ಧಾಟಿಯಲ್ಲಿಯೇ ಇವನ್ನು ಹಾಡಿಕೊಳ್ಳಬಹುದು. 225) ಮೂಲ ಹಾಡು:- ದೇಖಾ ಹೈ ಪಹಲೀ ಬಾರ್ ನನ್ನ ಅನುವಾದ :   ನೋಡಿರು...

ಕೆ.ಪಿ.ಭಟ್ಟರ ‘ಈ ಮರದ ನೆರಳಿನಲಿ’ - ಭಾಗ ೧೦

ಕೆ.ಪಿ.ಅಶ್ವಿನ್ ರಾವ್ ಜೂನ್ ೧೮ ಲೇಖನ ೧೬ ವೀಕ್ಷಣೆ

ಕೆ.ಪಿ.ಭಟ್ಟರ ‘ನನ್ನ ಮಾತು’ ಮುಂದಿನ ಭಾಗ ಟ್ರೆಡಲ್ ಮುದ್ರಣ ಯಂತ್ರಗಳನ್ನು ಹೊಂದಿದ್ದ ನನಗೆ ಆ ಕಾಲದಲ್ಲಿ ಸಾಕಷ್ಟು ಕೆಲಸದ ಒತ್ತಡಗಳಿರುತ್ತಿತ್ತು. ಹಲವು ಪುಸ್ತಕಗಳನ್ನೂ ನಾನು ಮುದ್ರಿಸಿದ್ದೆ. "ರಮಣ ಸಂದೇಶ” ಎಂಬ ಒಂದು...

ಚಂಪಾರಣ್ಯ ಸತ್ಯಾಗ್ರಹ

ಕೆ.ಪಿ.ಅಶ್ವಿನ್ ರಾವ್ ಜೂನ್ ೧೮ ಪುಸ್ತಕ ವಿಮರ್ಶೆ ೬೩ ವೀಕ್ಷಣೆ

“ನೀಲಿ ಬೆಳೆಯ ಮಧ್ಯೆ ಗಾಂಧೀಜಿಗೆ ಸಿಕ್ಕ ನೀಲನಕ್ಷೆ ಗಾಂಧೀಜಿ ಎಂಬ ಮಹಾನ್ ಚೇತನ ಮೊಗ್ಗಾಗಿ ಮೂಡಿದ್ದು ದಕ್ಷಿಣ ಆಫ್ರಿಕದಲ್ಲಾದರೂ ಅದು ಹೂವಾಗಿ ಅರಳಿದ್ದು ಬಿಹಾರದ ಚಂಪಾರಣ್ಯದಲ್ಲಿ. ಅಂದಿನ ಕಾಲದ ಇತರ ನೇತಾರರ ದೃಷ್ಟಿಯೆಲ್...

ವಿಚಿತ್ರ ಸ್ವಾರ್ಥದ ನ್ಯಾಯ ನೀತಿ

ಶ್ರೀರಾಮ ದಿವಾಣ ಜೂನ್ ೧೮ ಲೇಖನ ೧೯ ವೀಕ್ಷಣೆ

ನನ್ನ ತಾಯಿ ದೈವೀ ಸ್ವರೂಪಿ, ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ, ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು, ನನ್ನ ಹೆಂಡತಿ ಪ್ರೀತಿಯ ಸಾಗರ, ನನ್ನ ಅಣ್ಣ ಮಮತೆಯ ಸಾಕಾರ ಮೂರ್ತಿ, ನನ್ನ ಅತ್ತಿಗೆ ಮಮತಾಮಯಿ, ನನ್ನ ತಂ...

ಸ್ಟೇಟಸ್ ಕತೆಗಳು (ಭಾಗ ೧೩೫೬) - ಸ್ವರ್ಗ

ಬರಹಗಾರರ ಬಳಗ ಜೂನ್ ೧೮ ಲೇಖನ ೧೧ ವೀಕ್ಷಣೆ

ನಿನಗೆ ಸ್ವರ್ಗ ಬೇಕಿದ್ದರೆ ನೀನೇ ಸತ್ತು ಸ್ವರ್ಗಕ್ಕೆ ತೆರಳಿಬಿಡು, ಯಾರೋ ಸತ್ತು ನಿನಗೆ ಸ್ವರ್ಗ ಪ್ರಾಪ್ತಿ ಆಗುವುದಿಲ್ಲ. ಹೀಗಂದ ಬಾಲಕೃಷ್ಣರ ಮಾತು ಸ್ವಲ್ಪ ಖಾರವಾಗಿತ್ತು. ನನಗೆ ಅದನ್ನು ಅಷ್ಟು ಬೇಗ ಜೀರ್ಣಿಸಿಕೊಳ್ಳಲಾಗ...

ಪ್ರೇಮಪತ್ರ: ಮುನಿಸು ಬಿಟ್ಟು ಕವಿಯ ಕವಿತೆಯಾಗು ಬಾ...

ಶಮಿತ ಹನುಮಂತ ಭಜಂತ್ರಿ ಜೂನ್ ೧೮ ಲೇಖನ ೨೧ ವೀಕ್ಷಣೆ

ಬಹಳ ದಿನಗಳ ನಂತರ ಓಲೆ ಬರೆಯುತಿಹೆನೆಂದು ಬೇಜಾರು, ಗಾಬರಿಯಾಗಬೇಡ ಗೆಳತಿ. ನನ್ನ ಚರ್ಮ ಸುಕ್ಕುಗಟ್ಟಿದರೂ ನಿನ್ನ ಮ್ಯಾಲಿನ ಪ್ರೀತಿಗೆ ತುಕ್ಕು ಹಿಡಿಯದು. ಕಡಲು ಬತ್ತಿದ ಉದಾಹರಣೆಯುಂಟೇನು? ಹುಚ್ಚಿ..ಸಣ್ಣ ಸಣ್ಣ ಹಳ್ಳ ತೊರೆ...

ಮಿತ ಆಹಾರದಿಂದ ಉತ್ತಮ ಆರೋಗ್ಯ

ಶಮಿತ ಹನುಮಂತ ಭಜಂತ್ರಿ ಜೂನ್ ೧೮ ಲೇಖನ ೧೯ ವೀಕ್ಷಣೆ

ಆಹಾರದಲ್ಲಿ ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ನೀರು ಮೊದಲಾದ ಅಂಶಗಳು ಸರಿಯಾದ ಪ್ರಮಾಣದಲ್ಲಿ ದೇಹಕ್ಕೆ ಸಿಕ್ಕಿದರೆ ಮಾತ್ರ ದೇಹವು ಸಮತೋಲನವಾಗಿರುತ್ತದೆ. ಮನುಷ್ಯನ ಜೀವನದಲ್ಲಿ ಆಹಾರ ಅತಿ ಮುಖ್ಯ. ನಮ್ಮ ಶರೀರದ ಬೆಳವ...

ಆ ಕರಾಳ ರಾತ್ರಿ

ಶಮಿತ ಹನುಮಂತ ಭಜಂತ್ರಿ ಜೂನ್ ೧೮ ಲೇಖನ ೧೭ ವೀಕ್ಷಣೆ

ಘಂಟೆ ರಾತ್ರಿ ಹತ್ತಾಗಿತ್ತು. ಊರೆಲ್ಲಾ ಮಲಗಿದ ಮೇಲೆ, ಗಡಿಯಾರ ಕ್ಲಿಕ್-ಕ್ಲಿಕ್-ಕ್ಲಿಕ್ ಗಲಾಟೆ ಆರಂಭಿಸಿತು. ತಲೆಯಲ್ಲಿ ನೂರೆಂಟು ದ್ವಂದ್ವಗಳು. ‘ಅರೆ ಒಂದು ಹಕ್ಕಿ ಕೂಡ ತನ್ನ ಮರಿಗೆ ರೆಕ್ಕೆ ಬಲಿಯುವವರೆಗೂ ಗೂಡಿನಲ್ಲಿ ಕ...

ಅಪ್ಪನ ಡೈರಿಯಲ್ಲಿ...

ಶಮಿತ ಹನುಮಂತ ಭಜಂತ್ರಿ ಜೂನ್ ೧೮ ಲೇಖನ ೨೧ ವೀಕ್ಷಣೆ

ಅಪ್ಪನೆಂದರೆ , ಅದೇನೋ ಅಸಹ್ಯ. ಆತನ "ಕುಡಿತ " , ಆತನ ಜೀವನ ಶೈಲಿಯ ಬಗ್ಗೆ ...ನನಗೆ ಮೊದಲಿನಿಂದಲೂ ಒಂದು "ಕೆಟ್ಟ" ವಿಚಾರಧಾರೆ ತಲೆಯೊಳಗೆ ಕುಳಿತಿತ್ತು.   ಅಮ್ಮನ ದೂರ ಮಾಡಿದ , ಅಣ್ಣನ ಮುಖ ನೋಡದ ಹಾಗೆ ಮಾಡಿದ ಅವ.... ಯ...

ಋಷಿ, ಮುನಿ, ಸಾಧು, ಸಂತರೆಂದರೆ… (ಭಾಗ 2)

ಬರಹಗಾರರ ಬಳಗ ಜೂನ್ ೧೭ ಲೇಖನ ೧೩ ವೀಕ್ಷಣೆ

ಹಿಂದಿನ ಸಂಚಿಕೆಯಲ್ಲಿ ಆಸ್ತಿಕ, ನಾಸ್ತಿಕ, ಗೃಹಸ್ಥ, ಋಷಿ ಮತ್ತು ಮಹರ್ಷಿಗಳ ಬಗ್ಗೆ ಮಾಹಿತಿಗಳನ್ನು ಪಡೆದಿರುವಿರಿ. ಮುಂದುವರಿದ ಭಾಗವಾಗಿ ಈ ಲೇಖನದಲ್ಲಿ ಮುನಿ, ಸಾಧು ಮತ್ತು ಸಂತರ ಬಗ್ಗೆ ತಿಳಿಸುವ ಪುಟ್ಟ ಪ್ರಯತ್ನವಿದೆ....

ಎರಡು ಗಝಲ್ ಗಳು…

ಬರಹಗಾರರ ಬಳಗ ಜೂನ್ ೧೭ ಕವನ ೬ ವೀಕ್ಷಣೆ

ಗಝಲ್ ೧ ಗತ್ತಲೇ ಹೋಗುವಾ ಕೊಂಬಿನಾ ರೀತಿಯೇ ಬತ್ತದಾ ಮುತ್ತಲೇ ಬಾಳುವಾ ರೀತಿಯೇ   ಚೇತನಾ ಸತ್ತರೇ ಚಿಂತನೇ ಹುಟ್ಟಿತೇ ಮಂಚವಾ ಏರಲೂ ಬಾರದಾ ರೀತಿಯೇ   ಸುಂದರಾ ಸಂತೆಯೂ ಕಂಡಿರಾ ಊರಲೀ ಬಂಧುವೇ ಎಲ್ಲಿಹೇ ಮಲ್ಲೆಯಾ ರ...

ವೀಳ್ಯದೆಲೆ ಬಳಕೆಯಿಂದ ಮುಖದ ಕಲೆ ಮಾಯ !

ಕೆ.ಪಿ.ಅಶ್ವಿನ್ ರಾವ್ ಜೂನ್ ೧೭ ಲೇಖನ ೧೬ ವೀಕ್ಷಣೆ

ಸಾಮಾನ್ಯವಾಗಿ ಮಹಿಳೆಯರಿಗೆ ತಮ್ಮ ಸೌಂದರ್ಯದ ಮೇಲೆ ವಿಶೇಷವಾದ ಕಾಳಜಿಯಿರುತ್ತದೆ. ವಯಸ್ಸಿನ ಮಾನದಂಡವಿಲ್ಲದೆ ಈಗೀಗ ಪ್ರತಿಯೊಬ್ಬ ಮಹಿಳೆಯೂ ಬ್ಯೂಟಿಪಾರ್ಲರ್ ನತ್ತ ಮುಖ ಮಾಡುತ್ತಾಳೆ. ಎಷ್ಟೇ ಪ್ರಾಯವಾದರೂ ಕೂಡಾ ಯಂಗ್ ಆಗಿ ಕ...

ಡಿಜಿಟಲ್ ಪಾವತಿ ವೇಗವರ್ಧನೆ ಜತೆಗೆ ಸುರಕ್ಷೆಯೂ ಹೆಚ್ಚಲಿ

ಕೆ.ಪಿ.ಅಶ್ವಿನ್ ರಾವ್ ಜೂನ್ ೧೭ ಲೇಖನ ೧೫ ವೀಕ್ಷಣೆ

ಕೊಡು-ಕೊಳ್ಳುವ ವ್ಯವಹಾರದಲ್ಲಿ ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ಉಂಟು ಮಾಡಿರುವ ಯೂನಿಫೈಡ್ ಪೇಮೆಂಟ್ ಇಂಟ‌ಫೇಸ್-ಯುಪಿಐ ಸೋಮವಾರದಿಂದ ಇನ್ನಷ್ಟು ವೇಗವಾಗಿದೆ. ಇದಕ್ಕೆ ಮುನ್ನ ೩೦ ಸೆಕೆಂಡ್...

ಕನ್ನಡ ಪತ್ರಿಕಾ ಲೋಕ (ಭಾಗ ೨೧೩) - ಶ್ರೀ ಶಾರದಾ

ಶ್ರೀರಾಮ ದಿವಾಣ ಜೂನ್ ೧೭ ಲೇಖನ ೯ ವೀಕ್ಷಣೆ

ಸ್ಥಾನಿಕ ದ್ರಾವಿಡ ಬ್ರಾಹ್ಮಣ ಸಂಘದ ಮಾಸಪತ್ರಿಕೆ "ಶ್ರೀ ಶಾರದಾ" ಉಡುಪಿ ನಗರದ ಕುಂಜಿಬೆಟ್ಟುನಲ್ಲಿರುವ ಶ್ರೀ ಶಾರದಾ ಮಂಟಪ ಸ್ಥಾನಿಕ ದ್ರಾವಿಡ ಬ್ರಾಹ್ಮಣ ಸಂಘ (ರಿ) ಯುವ ವಿಭಾಗವು ಪ್ರಕಟಿಸುವ ಮಾಸಪತ್ರಿಕೆಯಾಗಿದೆ "ಶ್ರೀ...

ಶೋಷಿತರ ಧ್ವನಿಯನ್ನು ನೆನೆಯುತ್ತಾ....

ಶ್ರೀರಾಮ ದಿವಾಣ ಜೂನ್ ೧೭ ಲೇಖನ ೧೩ ವೀಕ್ಷಣೆ

ಇಸಂಗಳನ್ನು ಮೀರಿ ಯೋಚಿಸುವ ಶಕ್ತಿ ಬೆಳೆಸಿಕೊಳ್ಳಬೇಕಾದ ಸನ್ನಿವೇಶದಲ್ಲಿ… ಕಮ್ಯುನಿಸ್ಟ್ ಜಗತ್ತಿನ ಗ್ಲಾಮರಸ್ ಹೀರೋ ಆರ್ನೆಸ್ಟ್ ಚೆಗುವಾರ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳುತ್ತಾ, ಜೂನ್ 14, ಬಂಡವಾಳ ಶಾಹಿ ವ್ಯ...