ಮುಖಪುಟ / ಲೇಖನ ಆರ್ಕೈವ್ಸ್ / ಜುಲೈ 2025

ಜುಲೈ 2025

೨೦೭ ಲೇಖನಗಳು

ಸೊಳ್ಳೆ ಕಡಿತದಿಂದ ಬೇಸತ್ತು ಹೋಗಿದ್ದೀರಾ?

ಕೆ.ಪಿ.ಅಶ್ವಿನ್ ರಾವ್ ಜುಲೈ ೦೧ ಲೇಖನ ೧೬ ವೀಕ್ಷಣೆ

ಮಳೆಗಾಲ ಪ್ರಾರಂಭವಾಗಿ ಬರೋಬರಿ ಒಂದು ತಿಂಗಳಾಗುತ್ತಾ ಬಂತು. ಬೇಸಿಗೆ ಕಾಲಕ್ಕಿಂತಲೂ ಮಳೆಗಾಲದ ಸಮಯದಲ್ಲಿ ಸೊಳ್ಳೆಗಳ ಕಾಟ ಬಹಳ. ಈ ಸೊಳ್ಳೆಗಳ ಕಡಿತದಿಂದ ಮಲೇರಿಯಾ, ಡೆಂಗ್ಯೂ ಮೊದಲಾದ ಕಾಯಿಲೆಗಳು ಬರುವ ಸಾಧ್ಯತೆ ಅಧಿಕ. ಸೊಳ...

ದ್ವಿದಳ ಧಾನ್ಯ ಉತ್ಪಾದನೆ: ಅಗ್ರಸ್ಥಾನದ ಗುರಿ ಸಾಧನೆಯಾಗಲಿ

ಕೆ.ಪಿ.ಅಶ್ವಿನ್ ರಾವ್ ಜುಲೈ ೦೧ ಲೇಖನ ೯ ವೀಕ್ಷಣೆ

ರಾಜ್ಯದಲ್ಲಿ ಈ ವರ್ಷ - ಗರಿಷ್ಟ ಗರಿಷ್ಠ ಪ್ರಮಾಣದಲ್ಲಿ ಪ್ರಮಾಣದಲ್ಲಿ ದ್ವಿದಳ ದ್ವಿದಳ ಧಾನ್ಯಗಳನ್ನು, ಅದರಲ್ಲೂ ವಿಶೇಷವಾಗಿ ತೊಗರಿಯನ್ನು ಬೆಳೆಯುವ ಮೂಲಕ ದೇಶದಲ್ಲಿ ದೇಶದಲ್ಲಿ ಆಗ್ರಸ್ಥಾನಕ್ಕೇರಲು ಗುರಿಯನ್ನು ಹಾಕಿಕೊಳ್...

ಕನ್ನಡ ಪತ್ರಿಕಾ ಲೋಕ (ಭಾಗ ೨೧೫) - ವಿಪ್ರ ವಾಣಿ

ಶ್ರೀರಾಮ ದಿವಾಣ ಜುಲೈ ೦೧ ಲೇಖನ ೩೬ ವೀಕ್ಷಣೆ

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತಿನ "ವಿಪ್ರ ವಾಣಿ" ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ (ರಿ) ಕಳೆದ 28 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಿಕೊಂಡು ಬರುತ್ತಿರುವ ತ್ರೈಮಾಸಿಕ ಪತ್ರಿಕೆಯಾಗಿದೆ...

ನಾವು ಯಾರು ? ನಮ್ಮ ಯೋಗ್ಯತೆ ಏನು ?

ಶ್ರೀರಾಮ ದಿವಾಣ ಜುಲೈ ೦೧ ಲೇಖನ ೧೫ ವೀಕ್ಷಣೆ

ಕೆಲವರ ಬಗ್ಗೆ ಹಲವು ಉದಾಹರಣೆಗಳು. ಇದು ಆ ರೀತಿಯ ಜನಗಳಿಗೆ ಮಾತ್ರ ಅನ್ವಯ. ಮೂಕ ಪ್ರಾಣಿಗಳಿಗೆ ಆಹಾರದಲ್ಲಿ ವಿಷವಿಕ್ಕುವ ಅನಾಗರಿಕರು ನಾವು ಅನಾಗರಿಕರು, ಅನ್ನಭಾಗ್ಯದ ಹಸಿದ ಹೊಟ್ಟೆಯ ಅಕ್ಕಿ ಕದಿಯುವ ಕಳ್ಳರು ನಾವು ಕಳ್ಳರು...

ಸ್ಟೇಟಸ್ ಕತೆಗಳು (ಭಾಗ ೧೩೬೯) - ದಾರಿ

ಬರಹಗಾರರ ಬಳಗ ಜುಲೈ ೦೧ ಲೇಖನ ೪ ವೀಕ್ಷಣೆ

ಹೊರಟಿರುವುದೆಲ್ಲಿಗೆ? ಕೈ ಹಿಡಿದು ಜಗ್ಗಿ ನಿಲ್ಲಿಸಿ ವೇದವ್ಯಾಸರು ಕೇಳಿದರು. ಹೇಳೋ ಮಾರಾಯ ನೀನಿಷ್ಟರವರೆಗೆ ಪಡೆದುಕೊಂಡ ಶಿಕ್ಷಣ, ನಿನ್ನ ಹೆತ್ತವರು ನಿನ್ನ ಜೊತೆ ನೀಡಿದ ಅಭಯ, ನಿನ್ನ ಬದುಕಿನ ಅನುಭವಗಳು, ಇದೆಲ್ಲವನ್ನು ಒ...

ಶ್ರೀಮಂತ ಯಾರು?

ಬರಹಗಾರರ ಬಳಗ ಜುಲೈ ೦೧ ಲೇಖನ ೧೨ ವೀಕ್ಷಣೆ

ಆಫೀಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ರವಿ ಎರಡು ದಿನ ರಜೆ ಸಿಕ್ಕಿದ್ದರಿಂದ ಅಪ್ಪ ಅಮ್ಮನ ಜೊತೆ ಕಾಲ ಕಳೆಯಲು ಹಳ್ಳಿಗೆ ಹೊರಟಿದ್ದ. ಬಸ್ ಸ್ಟ್ಯಾಂಡ್ ತಲುಪಿ ಆಗಷ್ಟೇ ಬಂದ ಬಸ್ ಹತ್ತಿದ, ನೋಡಿದರೆ ಕೂರಲು ಸೀಟ್ ಸಿಗಲಿಲ್ಲ ಅ...

ಒಂದು ಗಝಲ್

ಬರಹಗಾರರ ಬಳಗ ಜುಲೈ ೦೧ ಕವನ ೪ ವೀಕ್ಷಣೆ

ನಾಡು ಬೆಳಗಿತು,ಬಾನು ಮಳೆಯ ಹೆರಬೇಡವೆ ಸಖಿ ಕಾಡು ಉಳಿದರೆ ಸಾಕೇ ಹಸಿರನು ಹೊರಬೇಡವೆ ಸಖಿ   ಕೇಡು ಮಾಡಿರುವ ಹಣತೆಗೆ,ಬೆಳಕ ಹಚ್ಚುವರು ಯಾಕೆ ಹಾಡು ಹೇಳಿದರೆ ಸಾಕೇನು,ಲಯವು ಬರಬೇಡವೆ ಸಖಿ   ಜಾಡು ಹಿಡಿದು ಹೊರಟ ಇರುವ...