ಒಂದಿಷ್ಟು ಹನಿಗಳು…
ಅಭೇದ್ಯ...! ಗದಗದಲ್ಲಿ ಸಿದ್ದರಾಮಯ್ಯಗೆ. ಮುಜುಗರ- ಕಾಲು ನೋವಿನಿಂದ ಮೆಟ್ಟಿಲು ಹತ್ತಲು ಅಸಾಧ್ಯ... ಯಾರ ಮುಂದೆ ಗೆದ್ದು ಬೀಗಿದರೂ- ಈ ದೇಹ ಪ್ರಕೃತಿಯ ಮುಂದೆ ನೋ...ನೋ... ಅಭೇದ್ಯ! *** ಮಿತಿಯಿರಲಿ...
೨೦೭ ಲೇಖನಗಳು
ಅಭೇದ್ಯ...! ಗದಗದಲ್ಲಿ ಸಿದ್ದರಾಮಯ್ಯಗೆ. ಮುಜುಗರ- ಕಾಲು ನೋವಿನಿಂದ ಮೆಟ್ಟಿಲು ಹತ್ತಲು ಅಸಾಧ್ಯ... ಯಾರ ಮುಂದೆ ಗೆದ್ದು ಬೀಗಿದರೂ- ಈ ದೇಹ ಪ್ರಕೃತಿಯ ಮುಂದೆ ನೋ...ನೋ... ಅಭೇದ್ಯ! *** ಮಿತಿಯಿರಲಿ...
ಜಗತ್ತಿನ ಮಾನವ ಇತಿಹಾಸದಲ್ಲಿ ಕೆಲವೇ ಕೆಲವು ಅತ್ಯುತ್ತಮ ತತ್ವಜ್ಞಾನಿಗಳಲ್ಲಿ ಭಾರತದ ಸಿದ್ದಾರ್ಥ ಎಂಬ ಗೌತಮ ಬುದ್ಧರು ಒಬ್ಬರು. ಅವರ ಚಿಂತನೆಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ, ಸಹಜತೆ, ಅನುಭಾವಿಕತೆ, ದೇಹ ಮತ್ತು ಮನಸ್...
ನಿಜವಾಗಿಯೂ ನಾನಾಗಿದ್ದರೆ ಖಂಡಿತಾ ಬೇಸರಿಸಿಕೊಳ್ಳುತ್ತಿದ್ದೆ. ಆದರೆ ಅವನು ಹಾಗಲ್ಲ. ಆ ದಿನ ಸಂಜೆ ಅಂಗಡಿಯ ಜಗಲಿಯೊಂದರಲ್ಲಿ ಕುಳಿತಿದ್ದ. ನವರತ್ನ ಎಣ್ಣೆಯನ್ನು ಕಯಲ್ಲಿ ಹಿಡಿದು, ಕಾಲಿನ ಪಾದವ ಉಜ್ಜುತ್ತಿದ್ದ. ಗಾರೆ ಕೆಲಸ...
ಕಾರ್ಮುಗಿಲು ಕಪ್ಪಿಟ್ಟು ಕರಗುತಿರೆ ಮಳೆಯಾಗಿ ನೆಲದೊಡಲು ಒಪ್ಪಾಗಿ ಹಸಿಮಣ್ಣು ಹದವಾಗಿ ಧೋಯೆಂದು ಬಳಬಳನೆ ಸುರಿಯುತಿದೆ ಮಳೆಧಾರೆ ನಾಟಿಯಿದೆ ಗದ್ದೆಯಲಿ ಬನ್ನಿರೇ ನಾರಿಯರೆ ॥ ಉತ್ಸಾಹ ಮೈಯಡರಿ ಉಲ್ಲಾಸ ಗರಿಗೆದರಿ...
S S L C ವರೆಗೆ ಒಟ್ಟಿಗೆ ಓದಿದ ನಾಲ್ವರು ಸ್ನೇಹಿತರು ಅಂತಿಮ ಪರೀಕ್ಷೆಗಳ ನಂತರ ಹೋಟೆಲ್ಗೆ ಹೋಗಿ ಉಪಹಾರ ಸೇವಿಸಲು ನಿರ್ಧರಿಸಿದರು. ಅವರು ತಮ್ಮ ಸೈಕಲ್ಗಳಲ್ಲಿ ಹೋಟೆಲ್ ತಲುಪಿದರು. ದಿನೇಶ್, ಸಂತೋಷ್, ಮನೀಷ್, ಪ್ರವೀಣ್...
ಆಸ್ಟ್ರೇಲಿಯಾದ ಕಡಲತೀರದ ಜೂನಿ ಎಂಬ ಸಣ್ಣ ಪಟ್ಟಣದಲ್ಲಿ ಜೇಮ್ಸ್ ಹ್ಯಾರಿಸನ್ ಎಂಬ ವ್ಯಕ್ತಿ ಜೀವನ ಸಾಗಿಸಿದ್ದರು. ಮೇಲ್ನೋಟಕ್ಕೆ ಸಾಮಾನ್ಯರಂತೆ ಕಾಣುವ ಇವರು, ಮೊಮ್ಮಕ್ಕಳೊಡನೆ ಆಟವಾಡುವುದು, ಸಂಜೆಯ ಹೊತ್ತು ಸಮುದ್ರ ತೀರದ...
ಹೆಬ್ಬುಲಿ ದಿನ ನಿತ್ಯವೂ ಮಾತೆತ್ತಿದರೆ ಜಗಳ. ಮಾತು ಮಾತಿಗೆ ಕಾಲು ಕೆದರುವ ಜಗಳಗಂಟಿ ಹೆಂಡತಿಯ ಕಾಟ ತಾಳಲಾರದೆ ಸೂರಿ ರೋಸಿಹೋದ. ಪ್ರಾಣಿಗಳಿಗೆ ಆಹಾರವಾಗುವ ಮೂಲಕ ಪುಣ್ಯ ಸಂಪಾದನೆ ಮಾಡಬೇಕು ಎಂದು ಯೋಚಿಸಿದ. ಹೀಗೆ ಸಾಯಲು...
ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಹೃದಯಾಘಾತ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ನಿಖರ ಕಾರಣವನ್ನು ಕಂಡುಕೊಳ್ಳಲೆಂದು ಆರೋಗ್ಯ ಇಲಾಖೆಯು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರ ನೇತೃತ್ವದಲ್ಲಿ ತಜ್ಞರ...
ಐವಿಎಫ್ ವಿಧಾನ, ಭಾವನಾ ರಾಮಣ್ಣ, ಮಹಿಳೆಯರ ಹಕ್ಕು ಮತ್ತು ಸ್ವಾತಂತ್ರ್ಯ ಹಾಗು ಭಾರತದ ಕೌಟುಂಬಿಕ ವ್ಯವಸ್ಥೆ. ಐವಿಎಫ್ ( I V F ) ಎಂಬ ವೈದ್ಯಕೀಯ ಸಂಶೋಧನಾ ವಿಧಾನದ ಮೂಲಕ ಮದುವೆಯಾಗದೆ, ಅಧಿಕೃತವಾಗಿ ಗಂಡ ಎನ್ನುವ ಗಂಡಿನ...
ನಾನು ಮೆಸೇಜ್ ಅನ್ನ ಕಳುಹಿಸಿ ಬಿಟ್ಟಿದ್ದೆ. ತುಂಬಾ ಯೋಚನೆ ಕೂಡ ಮಾಡಿರಲಿಲ್ಲ. ಅದರ ಸಾಧಕ ಬಾದಕಗಳನ್ನ, ಸತ್ಯಾಸತ್ಯತೆಗಳನ್ನ ಎಣಿಸಿಯೂ ಇರಲಿಲ್ಲ ಸಮಾಜಕ್ಕೊಂದು ಸಂದೇಶ ನೀಡಬೇಕು ತಪ್ಪು ಮಾಡುವವರಿಗೆ ಶಿಕ್ಷೆ ಆಗಬೇಕು ಅನ್ನೋ...
ಒಂದು ದಿನ ಸಂಜೆ ಸುಮಾರು ಆರೂವರೆ ಗಂಟೆಗೆ ಮಂಗಳೂರಿನ ಎಂ.ಜಿ.ರೋಡ್ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದೆ. ಅಲ್ಲೊಂದು ಸುಮಾರು ಇಪ್ಪತ್ತೈದು ಅಡಿ ಅಗಲದ ನೀರು ಹರಿಯುವ ತೋಡು. ಮಳೆಗಾಲ ಬಂದರೆ ತುಂಬಿ ಹರಿಯುವ ಆ ತೋಡು ಮಳೆ...
ಆನಂದಮಯ ಈ ಕುಕ್ಕರಳ್ಳಿ ಕೆರೆ ಹೃದಯವು. ಕುವೆಂಪು ಮನದಲ್ಲಿ ಕವನಗಳ ಅಲೆಯೆಬ್ಬಿಸಿದ ಕೆರೆ, ಅಷ್ಟೇ ಏಕೆ, ಪುಸ್ತಕ 'ಪ್ರೇಮಿಗಳು' ಸುಳಿದಾಡುವ ತಾಣವೂ, ಮೈಸೂರಿಗೆ ಬರುವ ಪ್ರವಾಸಿಗರು ನೋಡಲೇ ಬೇಕೆಂಬ ಮಹದಾಸೆ ತರುವ ಕೆರೆಯಿದು....
ಪ್ರೀತಿಯುಸಿರಲಿ ನಿನ್ನನು ಸಲಹುತ್ತಲೇ ಬಂದಿರುವೆ ನಾನು ಎದೆಗೆ ಸುಡುವ ಬೆಂಕಿಯನ್ನು ಇಡದಿರು ಎಂದಿರುವೆ ನಾನು ಪ್ರೇಮ ಗೀತೆಯೊಂದೆ ಸಾಕು ಬಾಳಲಿ ನಲಿವ ಚೆಲುವು ಬೇಕೆ ದಾರಿಯೆಂದೂ ತಪ್ಪದಿರಲು ದೂರಕ್ಕೆ ಹೋಗದಿರುವೆ...
ಖ್ಯಾತ ಪತ್ರಕರ್ತ ಲಕ್ಷ್ಮಣ ಕೊಡಸೆ ಅವರ ಆತ್ಮ ಕಥೆ ‘ಪತ್ರಕರ್ತನ ಪಯಣ’ ಇತ್ತೀಚೆಗೆ ಬಿಡುಗಡೆಯಾಗಿದೆ. ಪತ್ರಕರ್ತರಾಗಿ ತಾವು ಕಂಡ, ಅನುಭವಿಸಿದ ಘಟನೆಗಳನ್ನು ಬಹಳ ಸೊಗಸಾಗಿ ನಿರೂಪಿಸಿದ್ದಾರೆ. ಈ ಕೃತಿಯ ಬೆನ್ನುಡಿಯಲ್ಲಿ ಮಹನ...
ಜುಲೈ 9 ನೇ ತಾರೀಖಿನ ಭಾರತ್ ಬಂದ್ ಬಹುತೇಕ ವಿಫಲವಾಗಿದೆ. ಆ ಹಿನ್ನೆಲೆಯಲ್ಲಿ… ಸುಮಾರು 30 ವರ್ಷಗಳು ಅಥವಾ ಅದಕ್ಕಿಂತ ಹಿಂದೆ ಹೀಗೆ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿದರೆ ಅದು ಎಷ್ಟೊಂದು ಪರಿಣಾಮಕಾರಿಯಾಗಿರುತ್ತ...
ಬಾಲಗಂಗಾಧರ ತಿಲಕರು ಲೋಕಮಾನ್ಯರೆಂದೇ ಹೆಸರಾಗಿದ್ದವರು. ಅವರು ಹೋದೆಡೆಯಲ್ಲೆಲ್ಲಾ ಸಹಸ್ರಾರು ಸ್ವಾತಂತ್ರ್ಯಪ್ರಿಯರು ಸೇರುವುದು ರೂಢಿಯಾಗಿತ್ತು. ಜನರೊಂದಿಗೆ ಸುಲಭವಾಗಿ ಬೆರೆಯುತ್ತಿದ್ದ ತಿಲಕರು ಅನಕ್ಷರಸ್ಥರಲ್ಲೂ ಸ್ವಾತಂತ...
ಅವನ ಕೈ ಕಾಲುಗಳ ಮೇಲೆ ಅಂಟಿರುವ ಮಣ್ಣನ್ನು ಗಮನಿಸಿದಾಗ, ಬಣ್ಣವನ್ನ ಕಳೆದುಕೊಂಡು ಮಾಸಿರುವ ಬಟ್ಟೆಯನ್ನ ಗಮನವಿಲ್ಲದ ಅವನ ಕೈಯಲ್ಲಿ ಹಿಡಿದಿರಬಹುದು. ಯಾರಿಗೂ ಖರೀದಿಸುವ ಮನಸ್ಸು ಬಾರಲಿಕ್ಕಿಲ್ಲ. ಕಾಲಿನಲ್ಲಿ ಕೊಳೆಗಳು ಹೆಚ...
ಒಂದು ವಿಶಾಲವಾದ ಹುಲ್ಲುಗಾವಲಿನ ಮಧ್ಯೆ ಬೃಹತ್ತಾದ ಒಂದು ಒಂಟಿ ಮರವನ್ನು ಊಹಿಸಿಕೊಳ್ಳಿ. ಸೊಂಪಾದ ಎಲೆಗಳು, ಅದರ ನೆರಳಲ್ಲಿ ಆಶ್ರಯ ಪಡೆಯುತ್ತಿರುವ ಖಗ ಮೃಗಗಳು. ಒಳಗಿರುವ, ಮರದ ಕೆಳಗಿರುವವರಿಗೆ ಒಂದಿನಿತೂ ಬಿಸಿಲು ಸೋಕುವು...
ಜೊತೆಯಾಗಿ ಸಾಗಿದೆನಿಂದು ಸವಿಯಾಗಿ ಬಳಸುತಲಿಂದು ಮನದೊಳಗೆ ಸೇರುತಲಿಂದು ಬೆಸುಗೆಯೊಳು ಕಳೆಯುತಲಿಂದು ನನ್ನ ಸವಿಯು ಬಲ್ಲೆಯೇನು ನೀನೆಯೆಂದು ನನ್ನ ಮನದ ಬಯಕೆಯೆಲ್ಲ ಒಲವುಯೆಂದು ಬಾನಿನಲ್ಲಿ ಹಾರುತಲಿಂದು ಕೈಯ...
ಭಾರತದ ಕೋಟಿಗಟ್ಟಲೆ ರೈತರ ಬೀಜ ಮತ್ತು ದೇಸಿ ತಳಿ ಹಕ್ಕುಗಳ ಮೇಲೆ ದಾಳಿ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ, ಆ ಹಕ್ಕುಗಳ ಪರವಾಗಿ ಹಾಗೂ ಪೆಪ್ಸಿ ಕಂಪೆನಿಯ ವಿರುದ್ಧ “ಸಸ್ಯ ತಳಿಗಳ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯ...