ಮುಖಪುಟ / ಲೇಖನ ಆರ್ಕೈವ್ಸ್ / ಜುಲೈ 2025

ಜುಲೈ 2025

೨೦೭ ಲೇಖನಗಳು

ನಾವೆಲ್ಲರೂ ಒಂದೇ ಅಲ್ಲವೇ?

ಬರಹಗಾರರ ಬಳಗ ಜುಲೈ ೦೮ ಲೇಖನ ೧೦ ವೀಕ್ಷಣೆ

ಮಗುವು ಪ್ರಶ್ನೆ ಕೇಳಲು ನಾವು ಸಹಕರಿಸುವುದು ಮಗುವಿನ ವ್ಯಕ್ತಿತ್ವ ವಿಕಸನದ ಒಂದು ಮಾರ್ಗ ಎಂದೇ ಹೇಳಬಹುದು. ಈ ವಿಷಯಕ್ಕೆ ಸಂಬಂಧಿಸಿದಂತೆ ನಾನೊಂದು ಅನುಭವವನ್ನು ಹಂಚಿಕೊಳ್ಳ ಬಯಸುತ್ತೇನೆ. ಶಾಲೆಯ ಆರಂಭದಲ್ಲಿ, ಪಾಠ ಹೇಳಿಕ...

ಎತ್ತ ನಡೆ...?

ಬರಹಗಾರರ ಬಳಗ ಜುಲೈ ೦೮ ಕವನ ೭ ವೀಕ್ಷಣೆ

ಬುದ್ಧಿವಂತರು ನಾವು ಬುದ್ಧಿವಂತರು  ಕರಾವಳಿಯ ಜನರೇ ನಾವು ಬುದ್ಧಿವಂತರು  ಈ ಹೆಸರಂತೆ ಎಲ್ಲೆಲ್ಲೂ  ಹೆಸರುವಾಸಿ ನಾವು ಬುದ್ಧಿವಂತರು!  ಜಾತಿ ಧರ್ಮ ಪರಿವಿಲ್ಲದೆ ಬದುಕುವ ಎಲ್ಲರಿಗಿಂತಲೂ ಭಿನ್ನ ನಾವು! ಹೌದೇ? "ಎಂಚ...

ಸ್ಟೇಟಸ್ ಕತೆಗಳು (ಭಾಗ ೧೩೭೫) - ನಂಬಿಕೆ

ಬರಹಗಾರರ ಬಳಗ ಜುಲೈ ೦೭ ಲೇಖನ ೭ ವೀಕ್ಷಣೆ

ಆತನ ಗೆಲುವಿನ ನಿರೀಕ್ಷೆ ಅದ್ಭುತವಾಗಿತ್ತು. ಆತನಿಗೆ ನೂರು ಪ್ರತಿಶತಃ ಗೆಲುವಿನ‌ ನಂಬಿಕೆ ಇತ್ತು. ನಗರಸಭಾ ಸದಸ್ಯನಾಗುವುದು ಅಷ್ಟು ಸುಲಭದ ಮಾತೇನಲ್ಲ, ಪರಿಚಯವಿಲ್ಲದ ಊರಿನಲ್ಲಿ ಒಂದು ವರ್ಷಗಳ ಕಾಲ ಅವಿರತವಾಗಿ ಶ್ರಮವಹಿಸಿ...

ಗಾಳಿಯೊಂದಿಗೆ ಬೆರೆತ ಕೀಟನಾಶಕದಿಂದ ದುರಂತ ಸಾವುಗಳು

ಕೆ.ಪಿ.ಅಶ್ವಿನ್ ರಾವ್ ಜುಲೈ ೦೭ ಲೇಖನ ೧೮ ವೀಕ್ಷಣೆ

ಕೆಲವು ವರ್ಷಗಳ ಹಿಂದೆ ಮಹಾರಾಷ್ಟ್ರದ ಯವತ್ಮಲ್ (Yavatmal)ಜಿಲ್ಲೆಯಲ್ಲಿ ಹತ್ತಿ ಬೆಳೆಗೆ ಪ್ರೊಪೆಫೊನಸ್ (Profenofos) ಕೀಟನಾಶಕವನ್ನು ಸಿಂಪಡಿಸಿದ ಸುಮಾರು ೧೮ ರೈತರು ಅದರ ಗಾಳಿಯನ್ನು ಉಸಿರಾಡಿ ಸತ್ತರು. ಸುಮಾರು ೪೬೭ ಜ...

ನೋಟ್ ಬುಕ್

ಕೆ.ಪಿ.ಅಶ್ವಿನ್ ರಾವ್ ಜುಲೈ ೦೭ ಪುಸ್ತಕ ವಿಮರ್ಶೆ ೧೩ ವೀಕ್ಷಣೆ

ಮಕ್ಕಳಿಗಾಗಿ ಪುಸ್ತಕಗಳು ಬರುವುದು ಅಪರೂಪವೇ ಆಗಿರುವ ಸಮಯದಲ್ಲಿ ಡಾ. ಕೆ.ಶಿವಲಿಂಗಪ್ಪ ಹಂದಿಹಾಳು ಇವರು ಮಕ್ಕಳ ಕಥಾ ಸಂಕಲನ ‘ನೋಟ್ ಬುಕ್’ ಹೊರತಂದಿದ್ದಾರೆ. ಈ ಕಥಾ ಸಂಕಲನಕ್ಕೆ ತಮ್ಮ ಅನಿಸಿಕೆಗಳನ್ನು ಬರೆದ್ದಾರೆ ಕಿರಣ್ ಭ...

ಯಾವುದು ಮುಖ್ಯ - ಯಾವುದು ತಪ್ಪು ದಾರಿ?

ಶ್ರೀರಾಮ ದಿವಾಣ ಜುಲೈ ೦೭ ಲೇಖನ ೧೨ ವೀಕ್ಷಣೆ

ಆಗಬೇಕಾದ ಕೆಲಸಗಳು - ನಾವು ಸದಾ ಚರ್ಚಿಸುತ್ತಿರುವ ವಿಷಯಗಳು. ದೇಶ ಅಥವಾ ರಾಜ್ಯದಲ್ಲಿ ಇಂದಿನ ದಿನಗಳಲ್ಲಿ ಅತ್ಯಂತ ಅನಿವಾರ್ಯವಾಗಿ, ತೀವ್ರವಾಗಿ, ಅತ್ಯಗತ್ಯವಾಗಿ ಚರ್ಚೆಯಾಗಬೇಕಾದ ವಿಷಯಗಳು. 1) ತೀವ್ರವಾಗಿ ಕುಸಿಯುತ್ತಿರ...

ಸಂತ ಬೈಜೀದ್

ಬರಹಗಾರರ ಬಳಗ ಜುಲೈ ೦೭ ಲೇಖನ ೧೭ ವೀಕ್ಷಣೆ

ಇಂದು ಸಂತ ಬೈಜೀದ್ ನ ಬಗ್ಗೆ ತಿಳಿದುಕೊಳ್ಳೋಣ. ಇದು ಒಂದು ನಡೆದ ಘಟನೆ. ಈ ಕಥೆಯನ್ನು ಪೂಜ್ಯ ಸಿದ್ದೇಶ್ವರ ಸ್ವಾಮೀಜಿ ಒಂದು ಪ್ರವಚನದಲ್ಲಿ ಹೇಳಿದ್ದರು.  ಬೈಜೀದ್ ಬಾಲಕನಾಗಿದ್ದಾಗ ತಂದೆ ತೀರಿ ಹೋಗಿದ್ದನು. ತಾಯಿ ಇದ್ದಳು....

ವಿದ್ಯೆಯ ಉಪಯೋಗ

ಬರಹಗಾರರ ಬಳಗ ಜುಲೈ ೦೭ ಲೇಖನ ೧೬ ವೀಕ್ಷಣೆ

ಒಂದು ರಾಜ್ಯದ ರಾಜ ವಿಹಾರಾರ್ಥವಾಗಿ ಮಲೆನಾಡಿನ ಕಡೆಗೆ ಹೊರಟಿದ್ದ. ಪರಿವಾರದಲ್ಲಿ ರಾಜನೊಂದಿಗೆ ಆತನ ಮಗ, ಅವನ ಗುರುಗಳು, ರಾಜಭಟರು, ಆಗಷ್ಟೇ ಸೇನೆಗೆ ಸೇರಿದ್ದ ಕೆಲವು ಸೈನಿಕರು, ಸೇವಕರು ಇದ್ದರು. ಮಲೆನಾಡೆಂದರೆ ಕೇಳಬೇಕೇ...

ಮನಸ್ಸಿನ ಭಾವನೆ

ಬರಹಗಾರರ ಬಳಗ ಜುಲೈ ೦೭ ಕವನ ೭ ವೀಕ್ಷಣೆ

ಮನಸ್ಸಿನ ಭಾವನೆ ಮೂಡಿದ ಸಮಯ ಕಾಡಿದೆ ನಿನ್ನನು ಓ ಚೆಲುವೆ ಮೌನಕೆ ಉತ್ತರ ಮೂಡಲು ಗಳಿಗೆ ಒಲವಿನ ಕಾಣಿಕೆ ಓ ಚೆಲುವೆ   ರಾತ್ರಿಯ ಚಂದ್ರನ ಹಾಲಿನ ಬೆಳಕಲಿ ಕಾಣುತಲಿದ್ದೆ ಓ ಚೆಲುವೆ ಮುಖದಲಿ ನಗುವನು ತೋರುತಲಿರಲು...

ಇದು ಸಾಧ್ಯವೇ…?

ಶ್ರೀರಾಮ ದಿವಾಣ ಜುಲೈ ೦೬ ಲೇಖನ ೧೧ ವೀಕ್ಷಣೆ

ಮೊನ್ನೆಯ ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಪರ್ಯಾಯವಾಗಿ ನನ್ನ ಮನದಲ್ಲಿ ನಡೆದ ಛಾಯಾ ಸಚಿವ ಸಂಪುಟ ( Shadow Cabinet ) ಸಭೆಯಲ್ಲಿ ತೆಗೆದುಕೊಂಡ ಕೆಲವು ಬಹುಮುಖ್ಯ ತೀರ್ಮಾನಗಳು. 1) ರಾಜ್ಯ ಸರ್ಕಾರದ ಎಲ್ಲಾ...

ಸ್ಟೇಟಸ್ ಕತೆಗಳು (ಭಾಗ ೧೩೭೪) - ಇರುವೆ

ಬರಹಗಾರರ ಬಳಗ ಜುಲೈ ೦೬ ಲೇಖನ ೮ ವೀಕ್ಷಣೆ

ದಾರಿ ತೋರಿಸಿದವರಾರು? ಇದನ್ನು ನಾನು ತಿಳಿದುಕೊಳ್ಳಲೇಬೇಕು. ಯಾಕೆಂದರೆ ನನ್ನ ಮನೆಯ ಒಳಗೆ ನನ್ನ ಅನುಮತಿ ಇಲ್ಲದೆ ಪ್ರವೇಶಿಸುವುದಕ್ಕೆ ಧೈರ್ಯವಾದರೂ ಹೇಗೆ ಬಂತು? ಅದಲ್ಲದೆ ನಾನು ಅವರನ್ನು ನನ್ನ ಮನೆಯೊಳಕ್ಕೆ ಬರುವುದಕ್ಕೆ ...

ತಲೆಯೆತ್ತಿ ಬಾಳು

ಬರಹಗಾರರ ಬಳಗ ಜುಲೈ ೦೬ ಕವನ ೫ ವೀಕ್ಷಣೆ

ಅವರಿವರ ನೋವಿಗೆ  ಸ್ಪಂದಿಸುವ ಗೆಳೆಯನೇ  ನಿನ್ನ ನೋವಿಗೆ ಓಡಿ ಬರುವರಾರಿಹರು ಬೇಡಿ ಕಾಡಿದರೂ ಓಡಿ ಬರಲಾರರು  ಅವರಿಗವರಾ ಕೆಲಸ ಇಹುದಂತೆ ಇಹರು   ಕಹಿ ಬೇವು ತಿನುವವಗೆ ಸಿಹಿಯ ಪರಿಚಯವೆಲ್ಲಿ ಬಾಳಿನೊಳು ಸವಿಮಾತ ಹ...

‘ಸಂಪದ’ ನಗೆಬುಗ್ಗೆ - ಭಾಗ ೧೨೮

ಕೆ.ಪಿ.ಅಶ್ವಿನ್ ರಾವ್ ಜುಲೈ ೦೫ ಲೇಖನ ೨೦ ವೀಕ್ಷಣೆ

ಬೆಂಜ್ ಕಾರು ಕಾಲೇಜಿಗೆ ಹಳೇ ಬೈಕ್ ತಗೊಂಡು ಹೋಗ್ತಾ ಇದ್ದ ಸೂರಿ ಅವತ್ತು ಮನೆಗೆ ಬೆಂಜ್ ಕಾರಲ್ಲಿ ಬಂದ. ಅದನ್ನ ನೋಡಿ ಅವನ ಅಪ್ಪ ಅಮ್ಮ ಗಾಬರಿ ಆದ್ರು. ಖೇಮುನ ಕೇಳಿದ್ರು. ಯಾರ್ದು ಕಾರು? ನಂದೇ, ಇವತ್ತು ಕೊಂಡುಕೊಂಡೆ?...

ಭಾರತದ ಮೇಲೆ ಮತ್ತೊಮ್ಮೆ ಕುಲಾಂತರಿ ಬೆಳೆಗಳ ಗುಮ್ಮ

ಕೆ.ಪಿ.ಅಶ್ವಿನ್ ರಾವ್ ಜುಲೈ ೦೫ ಲೇಖನ ೧೭ ವೀಕ್ಷಣೆ

ಕುಲಾಂತರಿ ಬೆಳೆಗಳ ವಿರುದ್ದ ಭಾರತದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಕಾನೂನು ಸಂಘರ್ಷಗಳು ನಡೆದ ಇತಿಹಾಸವೇ ಇದೆ. ಕುಲಾಂತರಿ ಬದನೆಕಾಯಿಯನ್ನು ದೇಶಕ್ಕೆ ಪರಿಚಯಿಸುವುದಕ್ಕೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ೨೦೧೦ಲ್ಲ...

ಕಸಾಪ - ಬಳ್ಳಾರಿ ಸಾಹಿತ್ಯ ಸಮ್ಮೇಳನ ಹಾಗೂ ಸರ್ವಾಧ್ಯಕ್ಷ ಸ್ಥಾನ

ಶ್ರೀರಾಮ ದಿವಾಣ ಜುಲೈ ೦೫ ಲೇಖನ ೧೧ ವೀಕ್ಷಣೆ

ಬಳ್ಳಾರಿ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬೂಕರ್ ಪ್ರಶಸ್ತಿ ವಿಜೇತರಾದ ಶ್ರೀಮತಿ ಭಾನು ಮುಷ್ತಾಕ್  ಅವರು ಆಯ್ಕೆಯಾಗಿದ್ದಾರೆ ಅಥವಾ ಕನ್ನಡ ಸಾಹಿತ್ಯ ಪರಿಷತ್ತು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ...

ಸ್ಟೇಟಸ್ ಕತೆಗಳು (ಭಾಗ ೧೩೭೩) - ಹಕ್ಕಿಯಾಗು

ಬರಹಗಾರರ ಬಳಗ ಜುಲೈ ೦೫ ಲೇಖನ ೯ ವೀಕ್ಷಣೆ

ನೀನು ಹಕ್ಕಿಯಾಗಿ ಬಿಡು. ಅದ್ಯಾಕೆ? ಅದು ಆಹಾರಕ್ಕೆ ಒಂದೇ‌ ಸ್ಥಳವನ್ನ ನಂಬಿಕೊಳ್ಳಬೇಕೆಂದಿಲ್ಲ. ಒಂದೇ ಮರದ ಮೇಲೆ ಕೂತು ಮರ ಹಣ್ಣು ಕೊಡಬಹುದೆಂದು ಕಾಯುತ್ತಾ ಕೂರುವುದಿಲ್ಲ. ಸ್ವಲ್ಪ ಸಮಯ ಮರದ ಬಳಿ ಕುಳಿತು ನೋಡುತ್ತದೆ ತನ್...

ನಾನು ಮರಕುಟುಕನಲ್ಲ, ನೆಲಕುಟುಕ !

ಬರಹಗಾರರ ಬಳಗ ಜುಲೈ ೦೫ ಲೇಖನ ೬೮ ವೀಕ್ಷಣೆ

ತಲೆಕೂದಲಿಗೆ ಅದೇನೋ ಜೆಲ್‌ ಎಂಬ ಅಂಟುದ್ರವ ಹಾಕಿ ತಲೆಕೂದಲನ್ನು ಮುಳ್ಳಿನಂತೆ ನಿಲ್ಲಿಸುವ ಜಾಹೀರಾತುಗಳನ್ನು ನೀವೂ ನೋಡಿರುತ್ತೀರಿ. ಮನುಷ್ಯರಾದ ನಾವು ಹೀಗೆ ಮಾಡಲು ಏನೆಲ್ಲಾ ಸರ್ಕಸ್‌ ಮಾಡುತ್ತೇವೆ. ಆದರೆ ಪಕ್ಷಿ ಲೋಕದಲ್ಲ...

ಒಂದು ಗಝಲ್

ಬರಹಗಾರರ ಬಳಗ ಜುಲೈ ೦೪ ಕವನ ೬ ವೀಕ್ಷಣೆ

ಚಿಗುರದಿರುವ ಜೀವನದೊಳಗೆ ಒಲುಮೆಯಿಂದು ಮೂಡಲಿಲ್ಲ ಗೆಳತಿ ಐಶ್ವರ್ಯ ತುಂಬಿದ್ದರೂ ಬದುಕಲ್ಲಿಯ ಗೆಲುವದು ಹಾಡಾಗಲಿಲ್ಲ ಗೆಳತಿ   ಇಂದಲ್ಲ ನಾಳೆ ಸರಿಯಾಗಬಹುದೆನ್ನುವ ಪ್ರಯತ್ನವು ಸೋತು ಹೋಯಿತೇಕೆ ಬೇಸರದಾಳದೊಳಗಿನ ಧ್ವನಿಯ...

ರೋಮಾಂಚನ ನೀಡುವ ಉಂಚಳ್ಳಿ ಜಲಪಾತ

ಬರಹಗಾರರ ಬಳಗ ಜುಲೈ ೦೪ ಲೇಖನ ೮ ವೀಕ್ಷಣೆ

ಮಂಜಿನ ಹನಿಯೇ ತೇಲಿ ಆಗಸಕ್ಕೆ ಚಿಮ್ಮಿದಂತೆ ಗೋಚರಿಸುವ ಉಂಚಳ್ಳಿ ಜಲಪಾತವಿರುವುದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹೆಗ್ರಣೆ ಎಂಬಲ್ಲಿ. ಮಳೆಗಾಲ ಮತ್ತು ಬೇಸಿಗೆ ಎನ್ನದೆ ಇಲ್ಲಿ ನೀರು ಧುಮುಕುತ್ತಲೇ ಇರುತ್ತ...

ಮಕ್ಕಳಿಗೆ ರಜೆಯ ಓದು (ಭಾಗ ೧೨) - ಮಾಟಗಾತಿಯರು

ಕೆ.ಪಿ.ಅಶ್ವಿನ್ ರಾವ್ ಜುಲೈ ೦೪ ಲೇಖನ ೭ ವೀಕ್ಷಣೆ

ಮಾಟಗಾತಿಯರು (The Witches)  ಪ್ರಪಂಚದಾದ್ಯಂತ ಹೆಚ್ಚಿನ ಸಂಖ್ಯೆಯ ಮಕ್ಕಳು ಓದಿದ ಪುಸ್ತಕಗಳಲ್ಲಿ ಒಂದು ‘ದಿ ವಿಚ್ಚಸ್’ ಅಂದರೆ ಮಾಟಗಾತಿಯರು. ಟಿವಿ, ಮೊಬೈಲ್ ಇಲ್ಲದ ಕಾಲದಲ್ಲಿ ಮಕ್ಕಳು ಯಾವುದೇ ಮಾಟ-ಮಂತ್ರದ ಕಥೆಗಳನ್ನು...