ಮುಖಪುಟ / ಲೇಖನ ಆರ್ಕೈವ್ಸ್ / ಸೆಪ್ಟೆಂಬರ್ 2025

ಸೆಪ್ಟೆಂಬರ್ 2025

೨೦೧ ಲೇಖನಗಳು

ಬೆಲೆ ಏರಿಕೆಯ ಭಾರ

ಕೆ.ಪಿ.ಅಶ್ವಿನ್ ರಾವ್ ಸೆಪ್ಟೆಂ ೦೩ ಲೇಖನ ೮ ವೀಕ್ಷಣೆ

ಹಾಲು, ವಿದ್ಯುತ್, ನೀರು, ಸಾರಿಗೆ ಪ್ರಯಾಣ, ಮೆಟ್ರೋ ದರ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಯನ್ನು ಸರಣಿಯಾಗಿ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಈಗ ಸ್ಥಿರಾಸ್ತಿಗಳ ಮೇಲಿನ ನೋಂದಣಿ ಶುಲ್ಕವನ್ನು ದಿಢೀರನೆ ಹೆಚ್ಚಿಸಿದ್ದ...

ಕೋಡಿಮಠದ ಸ್ವಾಮಿಗಳ ಭವಿಷ್ಯವಾಣಿ

ಶ್ರೀರಾಮ ದಿವಾಣ ಸೆಪ್ಟೆಂ ೦೩ ಲೇಖನ ೧೦ ವೀಕ್ಷಣೆ

ಕೋಡಿಹಳ್ಳಿ ಮಠದ ಸ್ವಾಮಿಗಳ ಭವಿಷ್ಯವಾಣಿ ರಾಜ್ಯದ ಮಾಧ್ಯಮಗಳಲ್ಲಿ ಹಲವಾರು ವರ್ಷಗಳಿಂದ ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಕಳೆದ 40-50 ವರ್ಷಗಳಿಂದ ಅವರ ಭವಿಷ್ಯ ವಾಣಿ ಗಮನಿಸಿದಾಗ ಒಂದಷ್ಟು ನಿಜವಾಗಿರುವುದು ಸಹ ವಾಸ್ತವ. ಅ...

ಸ್ಟೇಟಸ್ ಕತೆಗಳು (ಭಾಗ ೧೪೩೧) - ಹುಚ್ಚ

ಬರಹಗಾರರ ಬಳಗ ಸೆಪ್ಟೆಂ ೦೩ ಲೇಖನ ೬ ವೀಕ್ಷಣೆ

ಅವನು ಮೂಲೆಗೆ ಒರಗಿ ರಸ್ತೆ ಬದಿ ಕುಳಿತಿದ್ದಾನೆ. ಆತನಿಗೆ ಕಾಲರಾಯ ಅಂತ ಹೆಸರಿಟ್ಟಿದ್ದಾರೆ. ಆತ ಏನೇನೋ ಮಾತಾಡ್ತಾನೆ ಮೊನ್ನೆ ಕೆಲವು ದಿನಗಳಿಂದ ಸುಮ್ಮನೆ ಅಳುತ್ತಿದ್ದಾನೆ. ದಾರಿಯಲ್ಲಿ ಹಾದು ಹೋಗುವವರಿಗೆಲ್ಲ ನೀವು ಈ ಭೂಮ...

ಅವ್ಯಯ

ಬರಹಗಾರರ ಬಳಗ ಸೆಪ್ಟೆಂ ೦೩ ಲೇಖನ ೪ ವೀಕ್ಷಣೆ

ಭಾಷಾ ವ್ಯಾಕರಣದಲ್ಲಿ ಅವ್ಯಯಗಳ ಬಗ್ಗೆ ವಿವರಣೆಯಿದೆ. ಈ ಲೇಖನ ವ್ಯಾಕರಣದ “ಅವ್ಯಯ” ದ ಕುರಿತಲ್ಲ. ವ್ಯಯ ಎಂಬ ಪದದ ವಿರುದ್ಧಾರ್ಥಕ ಪದವೇ “ಅವ್ಯಯ”. ವ್ಯಯ ಎಂದರೆ ಖರ್ಚು, ಮುಗಿಯುವ, ಇಲ್ಲವಾಗುವ ಎಂದು ವ್ಯಾಖ್ಯಾನಿಸಬಹುದು....

ಒಂದು ಗಝಲ್

ಬರಹಗಾರರ ಬಳಗ ಸೆಪ್ಟೆಂ ೦೩ ಕವನ ೩ ವೀಕ್ಷಣೆ

ಸವಿಯ ನೆನಪು ಹೀಗೆ, ಬಾಗಿ ಬಂತು ಹಳೆಯ ಸಂಗ ಹಾಗೆ, ತೂಗಿ ಬಂತು   ಯಾರು? ಏನು ಮಾಡ ಬೇಕು ವಿಧಿಯ  ಹೊರೆಯ  ದೂರ ಇಡುತ, ಬೀಗಿ ಬಂತು   ಪುರದ ಒಳಗೆ ನಡೆವ, ಸಂತೆ  ಇದೆಯೆ ಹೆಣ್ಣು ಮಗುವು ಇಲ್ಲೆ, ಸಾಗಿ ಬಂತು   ಬೀ...

ಸಾವಿರ ಹಾಡಿನ ಒಬ್ಬ ಸರ್ದಾರ !

ಶ್ರೀಕಾಂತ ಮಿಶ್ರಿಕೋಟಿ ಸೆಪ್ಟೆಂ ೦೩ ಬ್ಲಾಗ್ ೧೨ ವೀಕ್ಷಣೆ

ಕೋವಿಡ್ ಸಮಯದಲ್ಲಿ ಆಸಕ್ತಿ ಇದ್ದವರು ಹಾಡು ಹಾಡಲು ತುಂಬಾ ಆಪ್ ಗಳು ಸಂಸ್ಥೆಗಳು ತಂತ್ರಜ್ಞಾನಗಳು ಬೆಳಕಿಗೆ ಬಂದವು. ಅದರಲ್ಲಿ ಸ್ಟಾರ್  ಮೇಕರ್ ಎಂಬ ಆ್ಯಪ್ ಕೂಡ ಒಂದು. ಅಲ್ಲಿ ಚೆನ್ನಾಗಿ ಹಾಡುವ ಅನೇಕ ಗಾಯಕಿಯರನ್ನು ಪತ್ತ...

ಬಾದಾಮಿ ಚಾಲುಕ್ಯರ ಕಾಲದ ಶಿಲ್ಪಕಲೆಯ ವೈಭವ (ಭಾಗ 2)

ಬರಹಗಾರರ ಬಳಗ ಸೆಪ್ಟೆಂ ೦೨ ಲೇಖನ ೩ ವೀಕ್ಷಣೆ

ಚೊಳಚಗುಡ್ಡದ ಸಮೀಪ  ತಿಲಕಾರಣ್ಯದ ನಡುವೆ  ಇದೆ, ಗುಹಾ ದೇವಾಲಯ: ಗುಹಾ ದೇವಾಲಯಗಳನ್ನು ನೋಡಿದ ನಂತರ ನಾವು ಬಾದಾಮಿಯ ಪ್ರಸಿದ್ಧ ಬನಶಂಕರಿ ದೇವಸ್ಥಾನಕ್ಕೆ ಹೋದೆವು.   ಅದು ಚೊಳಚಗುಡ್ಡದ ಸಮೀಪ  ತಿಲಕಾರಣ್ಯದ ನಡುವೆ  ಇದೆ. ಆ...

ನಾವು ತೊಡಗಿಕೊಂಡಿರುವ ಅಗತ್ಯ ಹಾಗೂ ಅನಗತ್ಯ ವಿಷಯಗಳು

ಶ್ರೀಕಾಂತ ಮಿಶ್ರಿಕೋಟಿ ಸೆಪ್ಟೆಂ ೦೨ ಬ್ಲಾಗ್ ೧೪ ವೀಕ್ಷಣೆ

ನಾವು ಅನಗತ್ಯ ಸಂಗತಿಗಳ ನಡುವೆ ಕಳೆದು ಹೋಗಿದ್ದೇವೆನೋ ಅನಿಸುತ್ತದೆ. ಮಾಡಬೇಕಾಗುವ ಮಾಡದೆ ತಿಳಿಬೇಕಾದ್ದನ್ನು ತಿಳಿಯದೆ ಸಂಬಂಧವಿಲ್ಲದ ರಾಜಕೀಯ ಮನೋರಂಜನೆ ಧಾರ್ಮಿಕ ವಿಷಯಗಳಲ್ಲಿ ನಮ್ಮನ್ನೇ ಕಳೆದುಕೊಂಡಿದ್ದೇವೆ.ಅನಿಸುತ್ತದ...

ಕರಿಮೆಣಸಿನ ಪರಾಗಸ್ಪರ್ಶ ಮತ್ತು ವಾತಾವರಣ

ಕೆ.ಪಿ.ಅಶ್ವಿನ್ ರಾವ್ ಸೆಪ್ಟೆಂ ೦೨ ಲೇಖನ ೧೦ ವೀಕ್ಷಣೆ

ಮುಂಗಾರು ಮಳೆ ಪ್ರಾರಂಭದಲ್ಲಿ ಕರಿ ಮೆಣಸು ಹೂ ಕರೆ ಬಿಡುವ ಸಮಯ. ಮೊದಲ ಮಳೆ ಸಿಂಚನವಾದ ಕೂಡಲೇ ಬಳ್ಳಿ ಚಿಗುರಲು ಪ್ರಾರಂಭವಾಗುತ್ತದೆ. ಕೆಲವು ಸ್ವಲ್ಪ ತಡವಾಗುತ್ತದೆ. ಮತ್ತೆ ಕೆಲವು ಮೇ ತಿಂಗಳ ಕೊನೆಗೇ ಹೂ ಕರೆ  ಬಿಡಲು ಪ್ರ...

ಸ್ಟೇಟಸ್ ಕತೆಗಳು (ಭಾಗ ೧೪೩೦) - ದೀಪ

ಬರಹಗಾರರ ಬಳಗ ಸೆಪ್ಟೆಂ ೦೨ ಲೇಖನ ೯ ವೀಕ್ಷಣೆ

ದೀಪಕ್ಕೆ ಬೇಸರವಾಗಿತ್ತು. ವೇದಿಕೆ ಮುಂದೆ ಕಾರ್ಯಕ್ರಮಗಳಲ್ಲಿ ದೇವರ ಮುಂದೆ ಎಲ್ಲ ಕಡೆ ಹಚ್ಚುವಾಗ ಕೈ ಅಡ್ಡ ಹಿಡಿದು ಜಗತ್ತು ಮತ್ತು ಮುಂದಿರುವವರು ನನ್ನನ್ನು ನೋಡದ ಹಾಗೆ ತಡೆ ಮಾಡುವುದು ಯಾರಿಗೂ ತೋರಿಸಬಾರದೆನ್ನುವ ಅಹಂಕಾ...

ರಾಜತಾಂತ್ರಿಕ ಗೆಲುವು

ಕೆ.ಪಿ.ಅಶ್ವಿನ್ ರಾವ್ ಸೆಪ್ಟೆಂ ೦೨ ಲೇಖನ ೧೮ ವೀಕ್ಷಣೆ

ಎರಡು ತಿಂಗಳ ಹಿಂದಷ್ಟೆ ಕ್ವಿಂಗ್‌ ವೋದಲ್ಲಿ ನಡೆದ ಶಾಂಫ್ಟ್ ಸಹಕಾರ ಸಂಘಟನೆ(ಎಸ್‌ಸಿಓ)ಯ ರಕ್ಷಣಾ ಸಚಿವರ ಮಟ್ಟದ ಸಭೆಯು ಪಹಲ್ಗಾಮ್ ನರಮೇಧವನ್ನು ಖಂಡಿಸಲು ನಿರಾಕರಿಸಿತ್ತು. ಪಾಕಿಸ್ತಾನವನ್ನು ಮೆಚ್ಚಿಸುವ ಸಲುವಾಗಿ ಚೀನಾವು...

ಆಕಾಶಬುಟ್ಟಿ

ಕೆ.ಪಿ.ಅಶ್ವಿನ್ ರಾವ್ ಸೆಪ್ಟೆಂ ೦೨ ಪುಸ್ತಕ ವಿಮರ್ಶೆ ೩೩ ವೀಕ್ಷಣೆ

ಆಕಾಶಬುಟ್ಟಿಯ ಲೇಖಕರಾದ ಪ್ರೊ. ನಟರಾಜ್ ಅರಳಸುರಳಿ, ತೀರ್ಥಹಳ್ಳಿ ತಾಲ್ಲೂಕಿನ ಪುಟ್ಟ ಗ್ರಾಮ ಅರಳಸುರಳಿಯ ನಿವಾಸಿ. ಮೂಲತಃ ವ್ಯಂಗ್ಯಚಿತ್ರಗಾರರಾಗಿರುವ ನಟರಾಜ್ ನಾಡಿನಾದ್ಯಂತ ವ್ಯಂಗ್ಯಚಿತ್ರಕಾರರಾಗಿ ಹೆಚ್ಚು ಜನ ಓದುಗರಿಗೆ...

ಸರ್ಕಾರಿ (ತೆರಿಗೆ) ಹಣದ ದುಂದು ವೆಚ್ಚ

ಶ್ರೀರಾಮ ದಿವಾಣ ಸೆಪ್ಟೆಂ ೦೨ ಲೇಖನ ೩ ವೀಕ್ಷಣೆ

ಕೆಲವು ಸಾಮಾನ್ಯ ಉದಾಹರಣೆಗಳು- ಒಂದು ಆಶ್ಚರ್ಯಕರ ವಿಷಯ ಸಾಮಾನ್ಯ ಜನರ ಅರಿವಿಗೆ ಇನ್ನೂ ಬಂದಿಲ್ಲವೆನಿಸುತ್ತದೆ. ಸರ್ಕಾರ ಖರ್ಚು ಮಾಡುವ ವೆಚ್ಚದಲ್ಲಿ ಶೇಕಡಾ 20/30% ವ್ಯರ್ಥ ಅಥವಾ ದುಂದು ವೆಚ್ಚ ಆಗಿರುತ್ತದೆ. ದಯವಿಟ್ಟು...

ಬಾದಾಮಿ ಚಾಲುಕ್ಯರ ಕಾಲದ ಶಿಲ್ಪಕಲೆಯ ವೈಭವ (ಭಾಗ 1)

ಬರಹಗಾರರ ಬಳಗ ಸೆಪ್ಟೆಂ ೦೨ ಲೇಖನ ೧೩ ವೀಕ್ಷಣೆ

ಈ ಬಾರಿ ಜತೆಗೆ ಯಾರೂ ಇರಲಿಲ್ಲ. ಗಣೇಶ್ ಟ್ರಾವೆಲ್ಸ್ ನಲ್ಲಿ ಪ್ರಯಾಣಿಸಿ ಬಾದಾಮಿ ತಲುಪಿದಾಗ ನನ್ನ ಸಾಹಿತ್ಯದ ಅಭಿಮಾನಿ ಕಿರಿಯ ಸ್ನೇಹಿತ ಶಶಿಕಾಂತ ಗೌಡರ್ ನನಗಾಗಿ ಕಾಯುತ್ತಿದ್ದರು. ಅವರನ್ನು ಮೊದಲೇ ಸಂಪರ್ಕಿಸಿ ಉಳಕೊಳ್ಳು...

ಒಂದು ಗಝಲ್

ಬರಹಗಾರರ ಬಳಗ ಸೆಪ್ಟೆಂ ೦೨ ಕವನ ೭ ವೀಕ್ಷಣೆ

ಎಲ್ಲ ಮರೆತು ಸಾಗಿದೆಯೊ ನನ್ನ ನಲ್ಲ ಎಲ್ಲಿರುವೆ ಸಖ ಕಾಣದಾ ದಾರಿಯಲಿ ಸೊರ ಸೊರಗಿ ಹೋಗಿರುವೆ ಸಖ   ಬಾಯಾರಿ ಒಣಗುತ್ತಲೇ ಮಾತುಗಳು ಬರದಿಂದು ಯಾಕೆ  ಮರಳುಗಾಡಲಿ ಅಲೆದಲೆದು ಬಳಲಿ ಬೆಂಡಾಗಿರುವೆ ಸಖ    ಮುನಿಸನೇಕೆ ತೋ...

ಸ್ಟೇಟಸ್ ಕತೆಗಳು (ಭಾಗ ೧೪೨೯) - ಭಾವೈಕ್ಯ

ಬರಹಗಾರರ ಬಳಗ ಸೆಪ್ಟೆಂ ೦೨ ಲೇಖನ ೧೦ ವೀಕ್ಷಣೆ

ಇಸ್ಮಾಯಿಲ್ ಅಣ್ಣ ತಮ್ಮ ನಾಲ್ಕು ಮೊಮ್ಮಕ್ಕಳನ್ನು ಕರೆದುಕೊಂಡು ಆ ಗಣಪತಿ ಮಂಟಪದ ಹತ್ತಿರ ಬಂದಿದ್ರು. ಬಂದವರೇ ಮಕ್ಕಳ ಬಳಿ ಕೈಮುಗಿಯುವುದಕ್ಕೆ ಹೇಳಿದರು ಮಕ್ಕಳು ಮುಖ ಮುಖ ನೋಡ್ತಿದ್ದಾಗ ಇಸ್ಮಾಯಿಲ್ ಅಣ್ಣ ಎಚ್ಚರಿಕೆಯ ಮಾತನ...

ಮೂಲಂಗಿ ಸೇವನೆಯ ಲಾಭಗಳು

ಕೆ.ಪಿ.ಅಶ್ವಿನ್ ರಾವ್ ಸೆಪ್ಟೆಂ ೦೧ ಲೇಖನ ೧೩ ವೀಕ್ಷಣೆ

ಮೂಲಂಗಿಯನ್ನು ಆಹಾರದಲ್ಲಿ ಬಳಸಿಕೊಳ್ಳಲು ಬಹುತೇಕ ಮಂದಿ ಇಷ್ಟ ಪಡುವುದಿಲ್ಲ. ಅದಕ್ಕೆ ಕಾರಣ ಅದರಿಂದ ಹೊರ ಹೊಮ್ಮುವ ವಾಸನೆ. ಮೂಲಂಗಿಗೆ ಒಂದು ರೀತಿಯ ವಾಸನೆ ಇದೆ. ಇದು ಬಹುತೇಕರಿಗೆ ಒಗ್ಗುವುದಿಲ್ಲ. ಆದರೆ ದೈನಂದಿನ ಆಹಾರದಲ...

ಮೂಲ - ಅನುವಾದ - ರೂಪಾಂತರ - ಭಾಷಾಂತರ ಇತ್ಯಾದಿ ಇತ್ಯಾದಿ....

ಶ್ರೀರಾಮ ದಿವಾಣ ಸೆಪ್ಟೆಂ ೦೧ ಲೇಖನ ೧೧ ವೀಕ್ಷಣೆ

ಮೂಲ ಕೃತಿ ಮತ್ತು ಅನುವಾದ ಅಥವಾ ಭಾಷಾಂತರ, ಮೂಲ ಸಿನಿಮಾ ಅಥವಾ ರಿಮೇಕ್ ಸಿನಿಮಾ ಇವುಗಳಲ್ಲಿ ಯಾವುದಕ್ಕೆ ಹೆಚ್ಚಿನ ಮಹತ್ವ ನೀಡಬೇಕು, ಯಾವುದು ಅತಿ ಹೆಚ್ಚು ಕ್ರಿಯಾತ್ಮಕತೆಯನ್ನು ಹೊಂದಿರುತ್ತದೆ ಎಂಬ ಚರ್ಚೆಯ ಸುತ್ತ ಇನ್ನೊ...

ಯಾವುದು ಮಹತ್ವ?

ಬರಹಗಾರರ ಬಳಗ ಸೆಪ್ಟೆಂ ೦೧ ಲೇಖನ ೧೦ ವೀಕ್ಷಣೆ

ಇಂದು ಬದುಕಿನಲ್ಲಿ ಯಾವುದು ಮಹತ್ವ ಎನ್ನುವುದರ ಬಗ್ಗೆ ತಿಳಿದುಕೊಳ್ಳೋಣ. ಎಲ್ಲರೂ ಮಾಡುವುದು ಯಾವುದಕ್ಕಾಗಿ..? ಒಂದು ಸುಂದರ ಜೀವನ ಕಟ್ಟಿಕೊಳ್ಳಬೇಕು ಅಂತ ಅಲ್ಲವೇ. ಹಬ್ಬ ಹರಿದಿನ ಮಾಡುತ್ತೇವೆ. ಹೊಸ ಬಟ್ಟೆ ಬರೆ ಧರಿಸುತ್ತ...

ಯಾರೋ ಬಂದರು, ಹೋದರು

ಬರಹಗಾರರ ಬಳಗ ಸೆಪ್ಟೆಂ ೦೧ ಕವನ ೧೨ ವೀಕ್ಷಣೆ

ಯಾರೋ ಬಂದರು ಯಾರೋ ಹೋದರು ಈ ಬದುಕಿನಲ್ಲಿ ಸಾರ್ವಜನಿಕ ನಲ್ಲಿಯಲ್ಲಿ ನೀರು ಬಂದು ಹೋದಂತೆ ! ರಸ್ತೆಗೆ ಡಾಂಬರು ಹಾಕಿಸಿದಂತೆ !!   ಮಳೆಗಾಲದಲ್ಲಿ ಬೆಟ್ಟದಲ್ಲಿ ಮಳೆಯು ಬಂದಂತೆ ಕೆಳಗಿನ ತಗ್ಗು ಪ್ರದೇಶ ಕೊಚ್ಚಿ ಹ...