ಮುಖಪುಟ / ಬರಹಗಾರರು / ಅಡ್ಡೂರು ಕೃಷ್ಣ ರಾವ್

ಅಡ್ಡೂರು ಕೃಷ್ಣ ರಾವ್

addoor

೧,೧೫೧ ಲೇಖನಗಳು ೦ ಅನುಯಾಯಿಗಳು

ಬೀಜಗಣಿತದ ಆಟ (2): ತೋಟದಲ್ಲಿ ನಡೆಯುವ ದೂರ

ಜೂನ್ ೨೦ ಲೇಖನ ೮ ವೀಕ್ಷಣೆ

ಒಂದು ತೋಟದಲ್ಲಿ 30 ಸಾಲು ಗಿಡಗಳಿವೆ. ಪ್ರತಿಯೊಂದು ಸಾಲು 16 ಮೀಟರು ಉದ್ದ ಮತ್ತು 2.5 ಮೀಟರು ಅಗಲವಿದೆ. ತೋಟಗಾರನು 14 ಮೀಟರು ದೂರದಲ್ಲಿರುವ ಬಾವಿಯಿಂದ ಕೊಡದಲ್ಲಿ ನೀರು ಸೇದಿ ತಂದು, ಸಾಲುಗಳ ನಡುವೆ ನಡೆದು, ತೋಟದ ಗಿಡಗಳಿಗೆ ನೀರು ಎರೆಯುತ್ತಾನ...

ಸೊಳ್ಳೆ ವಿಕರ್ಷಕಗಳಿಂದ ಆರೋಗ್ಯಕ್ಕೆ ಹಾನಿ

ಜೂನ್ ೨೦ ಲೇಖನ ೭ ವೀಕ್ಷಣೆ

ಮಳೆಗಾಲ ಶುರುವಾಗುತ್ತಿದ್ದಂತೆ ಡೆಂಗ್ಯೂ ಮತ್ತು ಮಲೇರಿಯಾ ರೋಗ ಬಾಧೆಗೆ ಒಳಗಾಗುವವರ ಸಂಖ್ಯೆಯ ಹೆಚ್ಚಳ ವರದಿಯಾಗುತ್ತದೆ. ಹಾಗಂತ “ಸೊಳ್ಳೆ ಪರದೆ ದೊಡ್ಡ ರಗಳೆ ಅಂತ ಮೂಲೆಗೆಸೆದಿದ್ದೀರಾ? ಸೊಳ್ಳೆ ಓಡಿಸುವ ರಾಸಾಯನಿಕಗಳಿರುವ ಕಾಯ್ಲ್ ಅಥವಾ ಮ್ಯಾಟ್‌ಗ...

ಜಾತಕ ಕತೆ 1: ದುರಾಶೆ ದುಃಖಕ್ಕೆ ಕಾರಣ: ಮಂತ್ರದ ಮಾವು

ಜೂನ್ ೧೯ ಲೇಖನ ೧೭ ವೀಕ್ಷಣೆ

ಒಂದು ಹಳ್ಳಿಯ ಅವಿದ್ಯಾವಂತನಿಗೊಂದು ಪವಾಡ ನಡೆಸುವ ಶಕ್ತಿಯಿತ್ತು. ಅವನು ಕಾಡಿಗೆ ಹೋಗಿ ಒಂದು ಮರದ ಕೆಳಗೆ ನಿಂತು ಒಂದು ಮಂತ್ರ ಹೇಳುತ್ತಿದ್ದ. ತಕ್ಷಣವೇ ಆ ಮರ ಕಾಯಿಗಳ ಭಾರದಿಂದ ಬಗ್ಗುತ್ತಿತ್ತು. ಮರುಕ್ಷಣವೇ ಆ ಕಾಯಿಗಳೆಲ್ಲ ಹಣ್ಣಾಗಿ ನೆಲಕ್ಕೆ ಬ...

ಬೀಜಗಣಿತದ ಆಟ (1): ಸಂಖ್ಯೆ ಊಹಿಸುವ ಆಟ

ಜೂನ್ ೧೯ ಲೇಖನ ೯ ವೀಕ್ಷಣೆ

ನಿಮಗೆಲ್ಲರಿಗೂ ಸಂಖ್ಯೆಗಳನ್ನು ಊಹಿಸುವ ಆಟ ಗೊತ್ತಿರಬಹುದು. ಆಟ ನಡೆಸುವವನು ಈ ರೀತಿಯ ಲೆಕ್ಕಾಚಾರ ಮಾಡಲು ಹೇಳುತ್ತಾನೆ: ಯಾವುದಾದರೊಂದು ಸಂಖ್ಯೆಯನ್ನು ಯೋಚಿಸಿ, ಅದಕ್ಕೆ 2 ಕೂಡಿಸಿ, 3ರಿಂದ ಗುಣಿಸಿ, 5 ಕಳೆಯಿರಿ, ಮೂಲ ಸಂಖ್ಯೆಯನ್ನು ಕಳೆಯಿರಿ –...

ಜಾರ್ಖಂಡದ ಹಳ್ಳಿಯಲ್ಲಿ ಜೊತೆಯಾಗಿ ಅಕ್ಷರ ಕಲಿತ ಅತ್ತೆ-ಸೊಸೆಯರು

ಜೂನ್ ೧೯ ಲೇಖನ ೮ ವೀಕ್ಷಣೆ

ಅರುವತ್ತು ವರುಷಗಳ ವಯೋವೃದ್ಧೆ ಸುಂದರಿ ದೇವಿ ಈಗ ತನ್ನ ಹೆಸರನ್ನು ಸುಂದರ ಅಕ್ಷರಗಳಲ್ಲಿ ಬರೆಯಬಲ್ಲಳು. ಇದರಲ್ಲೇನು ವಿಶೇಷ ಅಂತೀರಾ? ಇದು ಅವಳ ಬದುಕಿನ ಬಹು ದೊಡ್ಡ ಸಾಧನೆ. ಯಾಕೆಂದರೆ ಅವಳಾಗಲೀ, ಅವಳ ಮೂವರು ಸೊಸೆಯರಾಗಲೀ ಶಾಲೆಗೆ ಹೋದದ್ದೇ ಇಲ್ಲ....

ಸಾಹಸ ಕತೆಗಳು

ಜೂನ್ ೧೬ ಪುಸ್ತಕ ವಿಮರ್ಶೆ ೨೨ ವೀಕ್ಷಣೆ

ಮಕ್ಕಳಿಗಾಗಿ ಮಕ್ಕಳ ಸಾಹಸ ಕತೆಗಳ ಸಂಕಲನವಿದು. ನವಕರ್ನಾಟಕ ಪ್ರಕಾಶನ ಪ್ರಕಟಿಸಿರುವ ಇದರಲ್ಲಿ ವಿವಿಧ ಲೇಖಕರ 17 ಕತೆಗಳಿವೆ. ಇವುಗಳ ಲೇಖಕರು ಪಳಕಳ ಸೀತಾರಾಮ ಭಟ್ಟ, ಬೇಬಿ ಎಮ್. ಮಣಿಯಾಟ್, ಮತ್ತೂರು ಸುಬ್ಬಣ್ಣ, ಗಣೇಶ ಪಿ. ನಾಡೋರ, ಎನ್ಕೆ. ಸುಬ್ರ...

ಬದುಕಿಗೆ ಬೇಕು ಬೇವು-ಬೆಲ್ಲ ಎಂಬುದೇ ಯುಗಾದಿಯ ಸಂದೇಶ

ಜೂನ್ ೧೨ ಲೇಖನ ೧೫ ವೀಕ್ಷಣೆ

ಯುಗಾದಿಯ ಸಂದರ್ಭದಲ್ಲಿ ನೆನಪಾಗುವ ದ. ರಾ. ಬೇಂದ್ರೆಯವರ ಮಾಂತ್ರಿಕ ಹಾಡು: “ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ” ಯುಗಯುಗಗಳ ಮುಂಚೆ ಆಚರಿಸುತ್ತಿದ್ದ ಯುಗಾದಿಯೇ ಮತ್ತೆ ಬಂದಿದೆಯಾದರ...

ರಾಮಾಯಣದ ಜೀವನ ಪಾಠಗಳು ಮತ್ತು 2024ರ ಲೋಕಸಭಾ ಚುನಾವಣಾ ಫಲಿತಾಂಶಗಳು

ಜೂನ್ ೦೭ ಲೇಖನ ೧೫ ವೀಕ್ಷಣೆ

ವಾಲ್ಮೀಕಿ ಮಹರ್ಷಿ ಬರೆದ ಶ್ರೀ ರಾಮಾಯಣದ ಕತೆ ನಮಗೆಲ್ಲರಿಗೂ ತಿಳಿದಿದೆ. ಶ್ರೀ ರಾಮನ ರಾಮರಾಜ್ಯವಂತೂ ಜಗತ್ತಿಗೆ ಆದರ್ಶವೆಂದು ಹೆಸರಾಗಿದೆ. ಭರತ ಖಂಡದಲ್ಲಿ ಧರ್ಮಸಂಸ್ಥಾಪನೆ ಮಾಡಿದ ಮರ್ಯಾದಾ ಪುರುಷೋತ್ತಮ ಶ್ರೀ ರಾಮನ ಅನುಕರಣೀಯ ಗುಣಗಳೆಲ್ಲವೂ ಮನೆ...

ಹೆತ್ತವರು ಮಕ್ಕಳಿಗೆ ಬಾಲ್ಯದಲ್ಲೇ ಕಲಿಸಬೇಕಾದ ಬದುಕಿನ ಪಾಠಗಳು

ಜೂನ್ ೦೧ ಲೇಖನ ೨೧ ವೀಕ್ಷಣೆ

ಮಕ್ಕಳು ತಮ್ಮ ವರ್ತನೆಗಳನ್ನು, ಧೋರಣೆಗಳನ್ನು ಯಾರಿಂದ ಕಲಿಯುತ್ತಾರೆ? ತಮ್ಮ ಹೆತ್ತವರಿಂದಲೇ ಎಂಬುದು ವೈಜ್ನಾನಿಕ ಸಂಶೊಧನೆಗಳಿಂದ ಮತ್ತೆಮತ್ತೆ ಸಾಬೀತಾಗಿದೆ. ಆದ್ದರಿಂದ, ಐವತ್ತು ವರುಷ ದಾಟಿದಾಗಲಾದರೂ, ಹೆತ್ತವರು ತಮ್ಮ ಕಳೆದ ಬದುಕನ್ನು ಅವಲೋಕಿ...

ಭಾರತ ಮಾತೆಗೆ ಅರ್ಪಣೆ: ಸ್ವಾತಂತ್ರ್ಯ ಹೋರಾಟದ ಎರಡು ಹಾಡುಗಳು

ಮೇ ೨೩ ಲೇಖನ ೧೯ ವೀಕ್ಷಣೆ

ಇವತ್ತು “ಸಂಪದ”ದ ಪುಸ್ತಕ ಸಂಪದ ವಿಭಾಗದಲ್ಲಿ ಡಾ. ಸೂರ್ಯನಾಥ ಕಾಮತರು ಸಂಪಾದಿಸಿದ “ಬಿಡುಗಡೆಯ ಹಾಡುಗಳು” ಪುಸ್ತಕವನ್ನು ಪರಿಚಯಿಸಿದ್ದೇನೆ. ಆ ಅಪರೂಪದ ಪುಸ್ತಕದಿಂದ ಆಯ್ದ ಎರಡು ಹಾಡುಗಳು ಇಲ್ಲಿವೆ: ಮಾತೃಭೂಮಿ ಜನನಿ ಮಾತೃಭೂಮಿ ಜನನಿ ನಿನ್ನ...

ಬಿಡುಗಡೆಯ ಹಾಡುಗಳು

ಮೇ ೨೩ ಪುಸ್ತಕ ವಿಮರ್ಶೆ ೪೦ ವೀಕ್ಷಣೆ

ಭಾರತದ ಸ್ವಾತಂತ್ರ್ಯ ಸಂಗ್ರಾಮದ ಕಾಲದಲ್ಲಿ ಹಲವು ಹಾಡುಗಳು ಹೋರಾಟದ ಕಿಚ್ಚು ಹಚ್ಚಿಸುತ್ತಿದ್ದವು. ಸಭೆಗಳಲ್ಲಿ, ಪ್ರತಿಭಟನೆಗಳಲ್ಲಿ, ಮೆರವಣಿಗೆಗಳಲ್ಲಿ ಜನಸಾಮಾನ್ಯರೂ ಮುಕ್ತಕಂಠದಿಂದ ಹಾಡುತ್ತಿದ್ದ ಗೀತೆಗಳು ನೂರಾರು. ದೀರ್ಘ ಹೋರಾಟದ ಅವಧಿಯಲ್ಲಿ...

ಪ್ರಾಚೀನ ಭಾರತದ ಜ್ಞಾನಖಜಾನೆ: 64 ಕಲೆಗಳು

ಮೇ ೧೫ ಲೇಖನ ೨೮ ವೀಕ್ಷಣೆ

ಪ್ರಾಚೀನ ಭಾರತ ನೂರಾರು ಜ್ಞಾನ ಶಾಖೆಗಳ ತವರು. ಪ್ರತಿಯೊಂದು ಜ್ಞಾನ ಶಾಖೆಯೂ ಹಲವಾರು ಕಲೆಗಳ ಖಜಾನೆ. ಈ ಕಲೆಗಳು “64 ವಿದ್ಯೆಗಳು” ಎಂದು ಸುಪ್ರಸಿದ್ಧ. ಸಂಸ್ಕೃತದಲ್ಲಿ "ಕಲೆ" ಎಂದರೆ ಕಾಯಕದ ಕಲೆ (ಫರ್-ಫಾರ್ಮಿಂಗ್ ಆರ್ಟ್) ಸಂಗೀತ, ನೃತ್ಯ, ನಾಟ್...