ಆತ್ಮವಿಶ್ವಾಸದ ಮಕ್ಕಳಿಗೆ ಹೆತ್ತವರು ಮಾದರಿ
ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲಿಕ್ಕಾಗಿ ಹೆತ್ತವರು ಏನು ಮಾಡಬೇಕು? ಮಕ್ಕಳಿಗೆ ತಾವೇ ಮಾದರಿ ಆಗಬೇಕು. ಇದು ಹೇಗೆ ಸಾಧ್ಯ? ಎಂಬುದನ್ನು ತಿಳಿಯಲಿಕ್ಕಾಗಿ ಕೆಲವು ಪ್ರಕರಣಗಳನ್ನು ಗಮನಿಸೋಣ. ತಪ್ಪುಗಳಿಂದ ಕಲಿಯುವುದು: ಆರು ವರುಷಗಳ ಪುಟ್ಟ ಹುಡ...
addoor
ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲಿಕ್ಕಾಗಿ ಹೆತ್ತವರು ಏನು ಮಾಡಬೇಕು? ಮಕ್ಕಳಿಗೆ ತಾವೇ ಮಾದರಿ ಆಗಬೇಕು. ಇದು ಹೇಗೆ ಸಾಧ್ಯ? ಎಂಬುದನ್ನು ತಿಳಿಯಲಿಕ್ಕಾಗಿ ಕೆಲವು ಪ್ರಕರಣಗಳನ್ನು ಗಮನಿಸೋಣ. ತಪ್ಪುಗಳಿಂದ ಕಲಿಯುವುದು: ಆರು ವರುಷಗಳ ಪುಟ್ಟ ಹುಡ...
"ಮನುಷ್ಯ ಈ ಭೂಮಿಯಲ್ಲಿ ಹುಟ್ಟಿದ್ದು ೯ ಲಕ್ಷ ವರುಷಗಳ ಮುಂಚೆ. ಅಂದಿನಿಂದ ಇಂದಿನ ವರೆಗೆ ಸುಮಾರು ೫೦,೦೦೦ ತಲೆಮಾರುಗಳು ಆಗಿ ಹೋಗಿವೆ. ಇಷ್ಟು ಶತಮಾನಗಳಲ್ಲಿ ಮನುಷ್ಯನನ್ನು ಉಳಿಸಿದ್ದು ಆಲೋಪತಿ ಚಿಕಿತ್ಸಾ ವಿಧಾನ ಅಲ್ಲ. ಈಗಿನ ಹೈಟೆಕ್ ಚಿಕಿತ್ಸಾ ವ...
ಇಪ್ಪತ್ತು ವರುಷಗಳ ಮುಂಚೆ ಆಂಧ್ರಪ್ರದೇಶದ ಗುಂಟೂರಿಗೆ ಹೋಗುವ ಅವಕಾಶ ಒದಗಿ ಬಂದಿತ್ತು. ಮಂಗಳೂರಿನಿಂದ ಹೊರಟು, ಮದ್ರಾಸಿನಲ್ಲಿ ರೈಲು ಬದಲಾಯಿಸಿ, ಗುಂಟೂರಿನತ್ತ ಸಾಗಿದ್ದೆ. ಸುಮಾರು ಸಾವಿರ ಕಿಲೋಮೀಟರ್ ದೂರದ ಗುಂಟೂರನ್ನು ಅಪರಾಹ್ನ ತಲಪಿದಾಗ ಗೆಳೆ...
ಮಾಹಿತಿ ಹಕ್ಕಿನ ಬಳಕೆಯಿಂದಾಗಿ ಗುಟ್ಟುಗುಟ್ಟಾಗಿ ನಡೆಯುತ್ತಿದ್ದ ಸರಕಾರದ ವ್ಯವಹಾರಗಳು ಬಹಿರಂಗವಾಗುತ್ತಿವೆ. ಹಗರಣಗಳು ಬೆಳಕಿಗೆ ಬರುತ್ತಿವೆ. ಇದರಿಂದಾಗಿ ಕಂಗೆಟ್ಟಿರುವ ಕೇಂದ್ರ ಸರಕಾರದ ಸಚಿವರು ಮಾಹಿತಿ ಹಕ್ಕು ಕಾಯಿದೆಗೆ ತಿದ್ದುಪಡಿ ತರುವ ಮಾತ...
೧೯೭೨ರಲ್ಲಿ ಮಂಗಳೂರಿನ ಸಂತ ಎಲೋಸಿಯಸ್ ಕಾಲೇಜಿನಲ್ಲಿ ತುಂಟತನಕ್ಕೆ ಹೆಸರಾಗಿದ್ದ ಪಿಯುಸಿ ತರಗತಿಯಲ್ಲಿ ನಾನೊಬ್ಬ ವಿದ್ಯಾರ್ಥಿ. ಕನ್ನಡ ಉಪನ್ಯಾಸಕರನ್ನು ಪೀಡಿಸಿದ್ದಕ್ಕಾಗಿ ಒಂದು ವಾರದವಧಿಗೆ ನಮ್ಮ ತರಗತಿ ಸಸ್ಪೆಂಡ್ ಆದರೂ ತರಗತಿಯ ಪುಂಡರ ಗುಂಪು ಶ...
ನಮ್ಮ ಬಸ್ ಮೂಡಿಗೆರೆಯಲ್ಲಿ ನಿಂತಿತು. ಕೆಲವರು ಬಸ್ಸಿನಿಂದ ಇಳಿದರು. ಹಲವರು ಬಸ್ ಹತ್ತಿದರು. ಒಂದು ಕಾಲಿನ ವ್ಯಕ್ತಿಯೊಬ್ಬ ಮುಂಭಾಗದ ಬಾಗಿಲಿನಿಂದ ಬಸ್ಸೇರತೊಡಗಿದ. ತನ್ನ ಊರುಗೋಲುಗಳನ್ನು ಬಸ್ಸಿನೊಳಗಿಟ್ಟ. ಜೊತೆಗಿದ್ದ ಮಗಳ ಸಹಾಯ...
ಇತ್ತೀಚೆಗೆ ಅಣ್ಣಾ ಹಜಾರೆ ಆಂದೋಲನವು ನಮ್ಮ ದೇಶದ ಉದ್ದಗಲದಲ್ಲಿ ಒಂದು ಸಂಚಲನ ಮೂಡಿಸಿದ್ದನ್ನು ನಾವು ಕಂಡಿದ್ದೇವೆ. ಇದರ ಸಾಧನೆಗಳೇನು ಎಂದು ಪರಿಶೀಲಿಸೋಣ.ನಮ್ಮ ಚುನಾಯಿತ ಪ್ರತಿನಿಧಿಗಳು ಸಾಂವಿಧಾನಿಕ ವ್ಯವಸ್ಥೆಯನ್ನೇ ವಿರೂಪಗೊಳಿಸಿದ್ದರು. ಇದನ್ನ...
ಚದುರಂಗದ ನಂಟು ಬೆಳೆದದ್ದು ಬೆಂಗಳೂರಿನ ಹೆಬ್ಬಾಳದ ಕೃಷಿ ಕಾಲೇಜಿನಲ್ಲಿ ೧೯೭೩ರಲ್ಲಿ ನಾನು ಕಲಿಯುತ್ತಿದ್ದಾಗ. ಅಲ್ಲಿ ನಾವಿದ್ದ ರೂಮ್ ’ಕಾರ್ನರ್ ರೂಂ’ ಎಂದೇ ಪರಿಚಿತ. ಯಾಕೆಂದರೆ ಅದು ಆಯತಾಕಾರದ ಹಾಸ್ಟೆಲ್ ಕಟ್ಟಡದ ಮೊದಲ ಮಹಡಿಯ ಮೂಲೆಯ ಕೋಣೆ...
ಹತ್ತು ವರುಷಗಳ ಮುನ್ನ ಉತ್ತರ ಭಾರತ ಪ್ರವಾಸಕ್ಕೆ ಹೋಗಿದ್ದಾಗ......ನಮ್ಮ ತಂಡದೊಂದಿಗೆ ಢೆಲ್ಲಿಯಿಂದ ಹೃಷಿಕೇಶಕ್ಕೆ ಪ್ರವಾಸ ಬಂದಿದ್ದ ಆ ವೃದ್ಧ ದಂಪತಿ ತಮಿಳ್ನಾಡಿನವರು. ಹಾದಿಯಲ್ಲಿ ಹರಿದ್ವಾರ ತಲಪಿದ ನಾವೆಲ್ಲರೂ ಹೋಟೆಲೊಂದಕ್ಕೆ ಹೋದೆವು. ಕೆಲವರ...
೧೯೬೦ರ ದಶಕದಲ್ಲಿ ಮಂಗಳೂರಿನಲ್ಲಿ ಪ್ರಾಥಮಿಕ ಶಾಲೆಯ ದಿನಗಳಲ್ಲಿ ನಾನೂ ತಮ್ಮನೂ ಕಾಯುತ್ತಿದ್ದದ್ದು ಬೇಸಿಗೆಯ ರಜಾ ದಿನಗಳಿಗಾಗಿ. ಶಾಲಾ ಪರೀಕ್ಷೆಗಳು ಮುಗಿದ ದಿನ ಸಂಜೆಯೇ ಅಮ್ಮನೊಂದಿಗೆ ನಮ್ಮೂರು ಅಡ್ಡೂರಿಗೆ ಹೊರಡುತ್ತಿದ್ದೆವು. ಬಸ್ಸಿನಲ್ಲಿ ಒಂದೂ...
"ಬಾಯಿಗೆ ಹಾಕ್ಕೊಂಡು, ರಸ ಹೀರಿ, ಉಳಿದ ಗೊರಟು ಉಗುಳಿ ಬಿಡಿ" ಎನ್ನುತ್ತಾ ೩ ಅಡಿಕೆ ಗಾತ್ರದ ಹಣ್ಣುಗಳಿದ್ಡ ಸಣ್ಣ ತಟ್ಟೆಯನ್ನು ಕೈಗಿತ್ತರು ಬೇಳೂರು ಹೆಗಡೆ ಸುಬ್ಭಣ್ಣ.