ಲೇಖನ

Article · ೧೪,೪೯೭ ಲೇಖನಗಳು

ಏಪ್ರಿಲ್ ೨೨

ಗಾನ ವಿಜ್ಞಾನ ಚೇತನ (ಭಾಗ ೨೫) - ರಾಜಪ್ಪ ದಳವಾಯಿ

ಡಾ. ರಾಜಪ್ಪ ದಳವಾಯಿ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದ ಅನುವನಹಳ್ಳಿಯವರು. ೧೯೬೨ರಲ್ಲಿ ಜನನ. ಕನ್ನಡ ಪ್ರಾಧ್ಯಾಪಕರು. ಇವರು ಎಂಎ ಪದವಿ ಪಡೆದದ್ದು ಮೈಸೂರು ವಿಶ್ವವಿದ್ಯಾಲಯದಿಂದ. ಕನ್ನಡದಲ್ಲಿ ಸಂಸ್ಕೃತಿ ನಿರ್ವಚನ ಎಂಬ ವಿಷಯ ಕುರಿತ ಮಹಾಪ್ರಬಂಧಕ...

ಕೆ.ಪಿ.ಅಶ್ವಿನ್ ರಾವ್ · ೧೯ ವೀಕ್ಷಣೆಗಳು
ಏಪ್ರಿಲ್ ೨೨

ಅಗಾಧ ಭಾವನೆಗಳ ಅಕ್ಷಯ ಪಾತ್ರೆ ನಮ್ಮ ಮನಸ್ಸು

ರಾತ್ರಿ 8 - 30 ರ ಸಮಯ, ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ ನೇರ ಪ್ರಸಾರದ ಭಾಷಣ ಹೇಳಿದ ಮೇಲೆ ನನ್ನಲ್ಲಿ ಉಂಟಾದ ಕೆಲವು ಭಾವನೆಗಳು ಈ ರೀತಿ ಇದೆ. ದ್ವೇಷ, ಅಸೂಯೆ, ಸೈದ್ಧಾಂತಿಕ ನಿಲುವು, ರಾಜಕೀಯ ಎಲ್ಲವನ್ನು ಮೀ...

ಶ್ರೀರಾಮ ದಿವಾಣ · ೫ ವೀಕ್ಷಣೆಗಳು
ಏಪ್ರಿಲ್ ೨೨

ಸ್ಟೇಟಸ್ ಕತೆಗಳು (ಭಾಗ ೧೬೫೮) - ಬೇಧ

ಶಾರದಕ್ಕ ತುಂಬಾ ಜೋರು ಸ್ವರದಲ್ಲಿ ತನ್ನ ಮಗನ ಜೊತೆ ಮಾತನಾಡುತ್ತಿದ್ದರು. ಮಗ ಅಮೆರಿಕದಲ್ಲಿ ಕೆಲಸ ಮಾಡ್ತಾ ಇದ್ದ. ಹಾಗಾಗಿ ಫೋನಿನ ಸಂಭಾಷಣೆ ಅಕ್ಕ ಪಕ್ಕದ ಮನೆಯವರಿಗೂ ಕೇಳ್ತಾ ಇತ್ತು, ಅವರಿಗೆ ಇನ್ನೂ ಕೂಡ ಬುದ್ದಿ ಬಂದಿಲ್ವಾ ಇಷ್ಟು ಅಭಿವೃದ್ಧಿ ಹ...

ಬರಹಗಾರರ ಬಳಗ · ೬ ವೀಕ್ಷಣೆಗಳು
ಏಪ್ರಿಲ್ ೨೨

ಧರ್ಮಕ್ಷೇತ್ರ - ಕುರುಕ್ಷೇತ್ರ

ಶ್ರೀಮದ್ಭಗವದ್ಗೀತೆಯ ಮೊದಲ ಶ್ಲೋಕ “ಧರ್ಮ ಕ್ಷೇತ್ರೇ ಕುರುಕ್ಷೇತ್ರೇ“ ಎಂದಾರಂಭವಾಗುತ್ತದೆ. ಕೌರವ ಪಾಂಡವರ ಸೈನ್ಯದ ನಡುವೆ ಧರ್ಮಯುದ್ಧ ನಡೆಯುತ್ತಿರುವುದರಿಂದ ಯುದ್ಧ ಭೂಮಿಯಾಗಿದ್ದ ಕುರುಕ್ಷೇತ್ರವು ಧರ್ಮಕ್ಷೇತ್ರವಾಗಿದೆ. ಮಾನವನ ದೇಹವನ್ನು ಧರ್ಮ...

ಬರಹಗಾರರ ಬಳಗ · ೮ ವೀಕ್ಷಣೆಗಳು
ಏಪ್ರಿಲ್ ೨೧

ಲಿಂಬೆ ಬೇಸಾಯದಲ್ಲಿ ಸಸ್ಯ ಸಂರಕ್ಷಣೆ

ಲಿಂಬೆ ಹಣ್ಣು ಅಥವಾ ಕಾಯಿಗೆ ವರ್ಷವಿಡೀ ಬೇಡಿಕೆಯಿರುತ್ತದೆ. ಮಳೆಗಾಲದಲ್ಲಿ ಒಂದಿಷ್ಟು ಬೇಡಿಕೆ ಕಡಿಮೆ ಎಂದು ಅನಿಸಿದರೂ ಉತ್ತಮ ಮಾರುಕಟ್ಟೆ ಇದೆ. ಸ್ವಲ್ಪ ದರ ಕಡಿಮೆ ಇರುವಾಗ ಉಪ್ಪಿನಕಾಯಿ, ಸ್ಕ್ವಾಷ್ ಮೊದಲಾದುವುಗಳನ್ನು ತಯಾರಿಸಬಹುದು. ಇವು ಬಹುಕ...

ಕೆ.ಪಿ.ಅಶ್ವಿನ್ ರಾವ್ · ೯ ವೀಕ್ಷಣೆಗಳು
ಏಪ್ರಿಲ್ ೨೧

ಹೆದ್ದಾರಿಗಳು ಸಾವಿನ ದಾರಿಯಾಗದಿರಲಿ

ದೇಶದ ರಸ್ತೆ ಸಂಚಾರದ ಇತಿಹಾಸದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಅತ್ಯಂತ ಮಹತ್ವದ್ದಾಗಿದೆ. ರಾಷ್ಟ್ರೀಯ ಹೆದ್ದಾರಿಗಳ ಸಂಚಾರ ಪಥ (ಕ್ಯಾರೇಜ್ ವೇ) ಮತ್ತು ಪಕ್ಕದ ಪಾದಚಾರಿ ಮಾರ್ಗಗಳಲ್ಲಿ ಭಾರೀ ವಾಹನಗಳು ಮತ್ತು ವಾಣಿಜ್ಯ ವಾಹನಗಳ ನಿಲುಗಡೆಯ...

ಕೆ.ಪಿ.ಅಶ್ವಿನ್ ರಾವ್ · ೧೧ ವೀಕ್ಷಣೆಗಳು
ಏಪ್ರಿಲ್ ೨೧

ಕನ್ನಡ ಪತ್ರಿಕಾ ಲೋಕ (ಭಾಗ ೨೫೬) - ಜೀವನ ಸಂಧ್ಯಾ ವಾಣಿ

ಜ್ಞಾನೇಶ್ವರಿ ಜನಸೇವಾ ಟ್ರಸ್ಟ್ ನ "ಜೀವನ ಸಂಧ್ಯಾ ವಾಣಿ" ಶಿವಮೊಗ್ಗ ಗಾಡಿಕೊಪ್ಪದ ಸ್ವಾಮೀ ವಿವೇಕಾನಂದ ಬಡಾವಣೆಯಲ್ಲಿ 'ಜೀವನ ಸಂಜೆ ವೃದ್ಧಾಶ್ರಮ' ನಡೆಸುತ್ತಿರುವ ಜ್ಞಾನೇಶ್ವರಿ ಜನಸೇವಾ ಟ್ರಸ್ಟ್ (ರಿ) ಸಂಸ್ಥೆ ಪ್ರಕಟಿಸುತ್ತಿದ್ದ ಮಾಸಪತ್ರಿಕೆಯ...

ಶ್ರೀರಾಮ ದಿವಾಣ · ೬ ವೀಕ್ಷಣೆಗಳು
ಏಪ್ರಿಲ್ ೨೧

ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ

ಮತದಾರರ ಪಟ್ಟಿ ಪರಿಷ್ಕರಣೆ, ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ, ಶೇಕಡ 33% ರಷ್ಟು ಮಹಿಳಾ ಮೀಸಲಾತಿ. ಈ ಮೂರೂ ವಿಷಯಗಳು ಭಾರತದ ಪ್ರಜಾಸತ್ತಾತ್ಮಕ ಗಣರಾಜ್ಯಗಳ ಒಕ್ಕೂಟದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ ತೀರ್ಮಾನಗಳು. ಭಾರತದ ಸಂವಿಧಾನ ಮ...

ಶ್ರೀರಾಮ ದಿವಾಣ · ೫ ವೀಕ್ಷಣೆಗಳು
ಏಪ್ರಿಲ್ ೨೧

ಸ್ಟೇಟಸ್ ಕತೆಗಳು (ಭಾಗ ೧೬೫೭) - ಗುರಿ

ಇಬ್ಬರು ಹೆಜ್ಜೆ ಇಟ್ಟು ತುಂಬಾ ದೂರದವರೆಗೆ ನಡೆದು ಬಂದಿದ್ದಾರೆ. ಇಬ್ಬರಿಗೂ ಮುಂದೆಲ್ಲಿಗೆ ತಲುಪುತ್ತೇವೆ ಅನ್ನುವ ಯೋಚನೆಯಿಲ್ಲ, ದಾರಿಯ ಬಗ್ಗೆ ಅಷ್ಟು ನಿಖರವಾದ ಮಾಹಿತಿ ಇಲ್ಲ. ಹಾಗೆ ಕಾಡಿನಲ್ಲಿ ಬಂದು ನಿಂತವರಿಗೆ ಮುಂದೇನು ಮಾಡಬೇಕು ಅನ್ನುವ ಯೋ...

ಬರಹಗಾರರ ಬಳಗ · ೩ ವೀಕ್ಷಣೆಗಳು
ಏಪ್ರಿಲ್ ೨೧

ಅಕ್ಷಯ ತೃತೀಯ ಏನಿದರ ಹಿನ್ನಲೆ?

‘ಅಕ್ಷಯ’ ಎಂದೊಡನೆ ನೆನಪಾಗುವುದು ಕ್ಷಯವಾಗದೆ ಹೆಚ್ಚಾಗುವುದು. ಕ್ಷಯ ಎಂದರೆ ಕ್ಷೀಣಿಸುವುದು .ಬರಿದಾಗುವುದು, ಇಲ್ಲವಾಗುವುದು, ’ಅಕ್ಷಯ’ ಅಂದರೆ ಹೆಚ್ಚೆಚ್ಚು ಆಗುವುದು, ವೃದ್ಧಿಸುವುದು.  ವೈಶಾಖೇ ಶುಕ್ಲಪಕ್ಷೇತು ತೃತೀಯಾ ರೋಹಿಣೀಯುತಾ/ ವಿನಾಪಿ...

ಬರಹಗಾರರ ಬಳಗ · ೪ ವೀಕ್ಷಣೆಗಳು
ಯಾವ ಹಣ್ಣು ಯಾವ ಸಮಸ್ಯೆಗೆ ಒಳ್ಳೆಯದು?
ಏಪ್ರಿಲ್ ೨೦

ಯಾವ ಹಣ್ಣು ಯಾವ ಸಮಸ್ಯೆಗೆ ಒಳ್ಳೆಯದು?

ನಮ್ಮ ದೇಹದ ಆರೋಗ್ಯವು ಚೆನ್ನಾಗಿದ್ದರೆ ಅದೇ ಒಂದು ಬಹು ದೊಡ್ಡ ವರದಾನವಾಗಿದೆ. ಆರೋಗ್ಯವಾಗಿರಲು ಸರಿಯಾದ ಆಹಾರವನ್ನು ಸೇವಿಸುವುದು ತುಂಬಾ ಮುಖ್ಯ. ತಜ್ಞರು ಕೂಡ ಸಮತೋಲಿತ ಆಹಾರವನ್ನು ಸೇವಿಸಲು ಸಲಹೆ ನೀಡುತ್ತಾರೆ. ತಾಜಾ ತರಕಾರಿಗಳು, ಹಣ್ಣುಗಳು ಆ...

ಕೆ.ಪಿ.ಅಶ್ವಿನ್ ರಾವ್ · ೧೨ ವೀಕ್ಷಣೆಗಳು
ಲವ್ ಜಿಹಾದ್ : ಪ್ರೀತಿ - ಪ್ರೇಮದ ಧರ್ಮ ಯುದ್ಧ - ಒಂದು ಆತ್ಮಾವಲೋಕನ
ಏಪ್ರಿಲ್ ೨೦

ಲವ್ ಜಿಹಾದ್ : ಪ್ರೀತಿ - ಪ್ರೇಮದ ಧರ್ಮ ಯುದ್ಧ - ಒಂದು ಆತ್ಮಾವಲೋಕನ

ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ, ದುಷ್ಟ ಸಮಾಜ ನಿರ್ಮಾಣವಾಗದಿರಲಿ, ಹಾಗೆಯೇ ಪ್ರೀತಿಯ ಮುಗ್ಧತೆ ಧರ್ಮದ ಹೆಸರಿನಲ್ಲಿ ನಾಶವಾಗದಿರಲಿ. ಈಗಿನ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಟಿಸಿಎಸ್ ಕಂಪನಿಯ ಲವ್ ಜಿಹಾದ್ ಪ್ರಕರಣ, ಹಾಗೆಯೇ...

ಶ್ರೀರಾಮ ದಿವಾಣ · ೭ ವೀಕ್ಷಣೆಗಳು